22.7 C
Karnataka
Wednesday, April 2, 2025
Home ಕರಾವಳಿ

ಕರಾವಳಿ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓಪನ್ ಆಕ್ಸೆಸ್ ಫ್ಯೂಯಲ್ ಫಾರ್ಮ್ ಕಾರ್ಯಾರಂಭ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓಪನ್ ಆಕ್ಸೆಸ್ ಫ್ಯೂಯಲ್ ಫಾರ್ಮ್ಮತ್ತು ವಿಮಾನ ಇಂಧನ ತುಂಬುವ ಸೌಲಭ್ಯವನ್ನು ಡಿಸೆಂಬರ್ 16ರಂದು ಆರಂಭಿಸಲಾಯಿತು. ಈ ಸೌಲಭ್ಯವು ವಿಮಾನ ನಿಲ್ದಾಣವುರಚಿಸಿದ ಹೊಸ ಗ್ರೀನ್ಫೀಲ್ಡ್ ಇಂಧನ ಸಂಗ್ರಹಣೆಯನ್ನು ಒಳಗೊಂಡಿದೆ, ಜೊತೆಗೆ ವಿಮಾನ ನಿಲ್ದಾಣದಲ್ಲಿ ತೈಲ ಮಾರುಕಟ್ಟೆ ಕಂಪನಿಯ(ಒಎಂಸಿ) ಅಸ್ತಿತ್ವದಲ್ಲಿರುವ ಬ್ರೌನ್ಫೀಲ್ಡ್ ಆಸ್ತಿಯನ್ನು ಒಳಗೊಂಡಿದೆ. ಬಜ್ಪೆಯ ಹಳೆಯ ಟರ್ಮಿನಲ್ ಕಟ್ಟಡದ...

ಡಿ.30ರಂದು ಮಂಗಳೂರು-ಮಡ್ಗಾಂವ್‌ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಚಾಲನೆ

0
ಮಂಗಳೂರು: ವಂದೇ ಭಾರತ್ ಎಕ್ಸ್ ಪ್ರೆಸ್ ಡಿ.30ರಂದು ಉದ್ಘಾಟನೆಗೊಳ್ಳಲಿದ್ದು ಕಾರ್ಯಕ್ರಮದ ತಯಾರಿಯ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಗಳೂರು-ಮಡ್ಗಾಂವ್‌(ಗೋವಾ) ನಡುವಿನ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಡಿ.30ರಂದು ಪ್ರಧಾನಿ ನರೇಂದ್ರ ಮೋದಿ ಅವರು . ಬೆಳಗ್ಗೆ 11 ಗಂಟೆಗೆ ವಿಡಿಯೋ...

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ಧಾರಿ ಚತುಷ್ಪಥ ಕಾಮಗಾರಿಗೆ ಕೇಂದ್ರದ ಅನುಮತಿ; ಡಿ.ಪಿ.ಆರ್ ವರದಿ ತಯಾರಿಸಲು ಟೆಂಡರ್

0
ಮ೦ಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಯ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯು ಬಹನಿರೀಕ್ಷಿತ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ಧಾರಿ-275ರ (ಮಾಣಿ-ಮೈಸೂರು-ಬೆಂಗಳೂರು ವಿಭಾಗದಲ್ಲಿ) ಕಿ.ಮೀ 0.00 ರಿಂದ ಕಿಮೀ 71.60ರವರೆಗಿನ ರಸ್ತೆಯ ಚತುಷ್ಪಥ ಕಾಮಗಾರಿಗೆ ವಿವರವಾದ ಯೋಜನಾ ವರದಿ (ಡಿ.ಪಿ.ಆರ್), ಕಾರ್ಯಸಾಧ್ಯತೆಯ ಅಧ್ಯಯನ, ಸಮೀಕ್ಷೆ ಮತ್ತು ಭೂ ಯೋಜನೆಯನ್ನು ಸಿದ್ಧಪಡಿಸಲು ಅರ್ಹ ಸಲಹೆಗಾರರಿಂದ...

ಆಯುರ್ವೇದದಿಂದ ಉತ್ತಮ ಆರೋಗ್ಯ: ಮೇಯರ್ ಸುದೀರ್ ಶೆಟ್ಟಿ

0
ಮಂಗಳೂರು:ಪುರಾತನ ಕಾಲದಲ್ಲಿ ಪ್ರತಿಯೊಂದು ಕಾಯಿಲೆಗೆ ಆಯುರ್ವೇದ ಔಷಧಿಯೇ ಮುಖ್ಯವಾಗಿತ್ತು ಪಂಡಿತರು ಕಷಾಯ,ಎಣ್ಣೆ, ಲೇಪನಗಳ ಮೂಲಕ ಔಷಧಗಳನ್ನು ನೀಡುತ್ತಿದ್ದರು. ಭಾರತದಲ್ಲಿ ಆಯುರ್ವೇದ ಕ್ಕೆ ತನ್ನದೇ ಆದ ಮಹತ್ವವಿದೆ ಎಂದು ಮಹಾನಗರ ಪಾಲಿಕೆ ಮಹಾಪೌರರಾದ ಸುಧೀರ್ ಶೆಟ್ಟಿ ಹೇಳಿದರು.ಅವರು ಶುಕ್ರವಾರ ನಗರದ ವೆನ್ ಲಾಕ್ ಆಯುಷ್ ಆಸ್ಪತ್ರೆಯಲ್ಲಿ ನಡೆದ 8ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.ಆಯುರ್ವೇದವನ್ನು...

ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಮರಳುಗಾರಿಕೆ ವಿಳಂಬ :ಸರಕಾರದ ವಿಶೇಷ ಗಮನ ಸೆಳೆದ ವೇದವ್ಯಾಸ್‌ ಕಾಮತ್‌

0
ಬೆಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಆರಂಭಿಸುವ ವಿಚಾರದಲ್ಲಿ ಸರ್ಕಾರದ ಅನಗತ್ಯ ವಿಳಂಬ ನೀತಿಯ ಕುರಿತು ಬೆಳಗಾವಿಯ ಅಧಿವೇಶನದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್‌ ಕಾಮತ್‌ ಅವರು ವಿಶೇಷ ಗಮನ ಸೆಳೆದರು. ಈಗಾಗಲೇ ದುಬಾರಿ ದರದಿಂದಾಗಿ ಜನಸಾಮಾನ್ಯರಿಗೆ ಮರಳು ಕೈಗೆಟುಕದಿದ್ದು, ಇನ್ನೂ ಸಹ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆ ಆರಂಭಗೊಳ್ಳದಿದ್ದರೆ ಕಟ್ಟಡ...

ನವೆಂಬರ್ ನಲ್ಲಿ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಾಖಲೆ ಪ್ರಯಾಣಿಕರ ನಿರ್ವಹಣೆ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ನವೆಂಬರ್ ನಲ್ಲಿ ದಾಖಲೆಯ 178314 ಪ್ರಯಾಣಿಕರನ್ನು ನಿರ್ವಹಿಸಿದೆ. ಇದರಲ್ಲಿ 132762 ದೇಶೀಯ ಮತ್ತು 45552 ಅಂತರರಾಷ್ಟ್ರೀಯ ಪ್ರಯಾಣಿಕರು ಸೇರಿದ್ದಾರೆ. ನವೆಂಬರ್ ನಲ್ಲಿ ನಿರ್ವಹಿಸಲಾದ ಒಟ್ಟು ಪ್ರಯಾಣಿಕರು ಅಕ್ಟೋಬರ್ 2023 ರಲ್ಲಿ ನಿರ್ವಹಿಸಿದ ಪ್ರಯಾಣಿಕರಿಗಿಂತ 10.3% ಬೆಳವಣಿಗೆಯನ್ನು ಪ್ರತಿನಿಧಿಸುತ್ತದೆ. ಇದರೊಂದಿಗೆ, ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳಲ್ಲಿ...

ಮೀಸಲಾತಿ ಹಿಂದುಳಿದ ವರ್ಗಗಳ ಸಾಮಾಜಿಕ ನ್ಯಾಯಕ್ಕಿರುವ ಉಪಕ್ರಮ: ಡಾ. ರವೀಂದ್ರನಾಥ ರಾವ್‌

0
ಮಂಗಳೂರು: ಭಾರತದಲ್ಲಿರುವ ಬಹುತೇಕ ಹಿಂದುಳಿದ ವರ್ಗಗಳಲ್ಲಿ ಬಡತನ, ಶಿಕ್ಷಣದ ಕೊರತೆ, ಸಾಮಾಜಿಕ ಬಹಿಷ್ಕಾರ ಮೊದಲಾದ ಸಮಸ್ಯೆಗಳಿವೆ. ಈ ನಿಟ್ಟಿನಲ್ಲಿ ಮೀಸಲಾತಿ ಹಿಂದುಳಿದ ಜಾತಿ ಮತ್ತು ವರ್ಗಗಳಿಗೆ ಸಾಮಾಜಿಕ ನ್ಯಾಯ ತರಲು ಇರುವ ಪ್ರಮುಖ ಉಪಕ್ರಮವಾಗಿದೆ ಎಂದು ಬ್ರಹ್ಮಾವರದ ಎಸ್.ಎಂ.ಎಸ್. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ವೈ. ರವೀಂದ್ರನಾಥ ರಾವ್ ಹೇಳಿದರು.ಮಂಗಳೂರು ವಿಶ್ವವಿದ್ಯಾನಿಲಯ, ಸಮಾಜಶಾಸ್ತ್ರ ಸ್ನಾತಕೋತ್ತರ...

ಶಕ್ತಿ ಪ್ರಿಸ್ಕೂಲ್‌ನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

0
ಮಂಗಳೂರು : ನಗರದ ಶಕ್ತಿ ನಗರದ ಶಕ್ತಿ ಎಜುಕೇಶನ್ ಟ್ರಸ್ಟ್‌ ನ ವತಿಯಿಂದ ಶಕ್ತಿ ಸ್ಕೂಲ್ ಕ್ಯಾಂಪಸ್ ಆವರಣದಲ್ಲಿ ಶಕ್ತಿ ಪ್ರಿಸ್ಕೂಲ್‌ನ ( ಪೂರ್ವ ಪ್ರಾಥಮಿಕ ಶಾಲೆ )ನೂತನ ಕಟ್ಟಡಕ್ಕೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಶುಕ್ರವಾರ ಜರಗಿತು.ಅಜೆಕಾರಿನ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್‌ ಹಾಗೂ ಕಾರ್ಕಳ ಜ್ಞಾನಸುಧಾ ಇನ್ಸ್‌ಸ್ಟಿ ಟ್ಯೂಟ್‌ನ ಅಧ್ಯಕ್ಷ...

ಮಂಗಳೂರು:  ವಿಕಸಿತ ಭಾರತಸಂಕಲ್ಪ ಯಾತ್ರೆಗೆ ಚಾಲನೆ

0
ಮಂಗಳೂರು:ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜನೋಪಯೋಗಿ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರಿಗೂ ತಲುಪಿಸುವಲ್ಲಿ ನೆರವಾಗಿರುವ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆಶುಕ್ರವಾರ ದ.ಕ ಜಿಲ್ಲೆಯ ಮಂಗಳೂರು ಗ್ರಾಮಾಂತರ ವಲಯ ಉಲಾಯಿಬೆಟ್ಟು ಗ್ರಾಮ ಪಂಚಾಯತಿ ನಲ್ಲಿ  ಚಾಲನೆ‌ ನೀಡಲಾಯಿತು. ಸಂಸದ ನಳಿನ್ ಕುಮಾರ್ ಕಟೀಲು  ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕೆನರಾ ಬ್ಯಾಂಕಿನ ಜನರಲ್ ಮೇನೆಜರ್ ಸುಧಾಕರ ಕೊಟ್ಟಾರಿ ,ಯುನಿಯನ್ ಬ್ಯಾಂಕ್ ಡಿಜಿಎಂ...

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ವಿನ್ಯಾಸ ಬದಲಾವಣೆಗೆ ಕೇಂದ್ರ ಮೀನುಗಾರಿಕೆ ಸಚಿವರಿಗೆ ಮನವಿ

0
ಹೊಸದಿಲ್ಲಿ: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಅವರ ನೇತೃತ್ವದಲ್ಲಿ ಅಖಿಲ ಕರ್ನಾಟಕ ಪರ್ಸಿನ್ ಮೀನುಗಾರರ ಸಂಘದ ಪದಾಧಿಕಾರಿಗಳು ಗುರುವಾರ ನವದೆಹಲಿಯಲ್ಲಿ ಕೇಂದ್ರ ಮೀನುಗಾರಿಕಾ ಸಚಿವ ಪಾರ್ಶೋತ್ತಮ್ ರೂಪಾಲರವರನ್ನು ಭೇಟಿ ಮಾಡಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ (PMMSY) ಆಳ ಸಮುದ್ರದ ಮೀನುಗಾರಿಕೆ ಗಿಲ್ ನೆಟ್ ದೋಣಿಗಳ ವಿನ್ಯಾಸದಲ್ಲಿ ಕೆಲವು ಮಾರ್ಪಾಡು...