24.9 C
Karnataka
Thursday, April 30, 2026
Home ಕರಾವಳಿ

ಕರಾವಳಿ

ಜನಾಭಿಪ್ರಾಯ ರೂಪಿಸುವಲ್ಲಿ ಮಾಧ್ಯಮಗಳು ಮಹತ್ವದ ಪಾತ್ರ ವಹಿಸುತ್ತಿವೆ- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಶ್ಯ್ಂತ್

0
ಮಂಗಳೂರು: ಮಾಧ್ಯಮಗಳು ಜನಾಭಿಪ್ರಾಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾ ಬಂದಿವೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಶ್ಯಂತ್ ತಿಳಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ವತಿಯಿಂದ ಹಮ್ಮಿ ಕೊಂಡಿದ್ದ ಭಾರತೀಯ ಕಾರ್ಯ ನಿರತ ಪತ್ರಕರ್ತರ ಒಕ್ಕೂಟದ 74 ನೇ ದಿನಾಚರಣೆ ನಗರದ ಪತ್ರಿಕಾಭವನದಲ್ಲಿಂದು ಉದ್ಘಾಟಿಸಿ ಮಾತನಾಡಿದ ಅವರು ಜನರಿಗೆ...

ಮೀಸಲಾತಿ ಹಿಂದುಳಿದ ವರ್ಗಗಳ ಸಾಮಾಜಿಕ ನ್ಯಾಯಕ್ಕಿರುವ ಉಪಕ್ರಮ: ಡಾ. ರವೀಂದ್ರನಾಥ ರಾವ್‌

0
ಮಂಗಳೂರು: ಭಾರತದಲ್ಲಿರುವ ಬಹುತೇಕ ಹಿಂದುಳಿದ ವರ್ಗಗಳಲ್ಲಿ ಬಡತನ, ಶಿಕ್ಷಣದ ಕೊರತೆ, ಸಾಮಾಜಿಕ ಬಹಿಷ್ಕಾರ ಮೊದಲಾದ ಸಮಸ್ಯೆಗಳಿವೆ. ಈ ನಿಟ್ಟಿನಲ್ಲಿ ಮೀಸಲಾತಿ ಹಿಂದುಳಿದ ಜಾತಿ ಮತ್ತು ವರ್ಗಗಳಿಗೆ ಸಾಮಾಜಿಕ ನ್ಯಾಯ ತರಲು ಇರುವ ಪ್ರಮುಖ ಉಪಕ್ರಮವಾಗಿದೆ ಎಂದು ಬ್ರಹ್ಮಾವರದ ಎಸ್.ಎಂ.ಎಸ್. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ವೈ. ರವೀಂದ್ರನಾಥ ರಾವ್ ಹೇಳಿದರು.ಮಂಗಳೂರು ವಿಶ್ವವಿದ್ಯಾನಿಲಯ, ಸಮಾಜಶಾಸ್ತ್ರ ಸ್ನಾತಕೋತ್ತರ...

ಮಕ್ಕಳ ಮಾನಸಿಕ ದೈಹಿಕ ಬೆಳವಣಿಗೆಗೆ ಪೂರಕ ವಾತವರಣ ಅಗತ್ಯ -ಸಿಎ. ಶಾಂತಾರಾಮ ಶೆಟ್ಟಿ

0
ಮಂಗಳೂರು: ಮಕ್ಕಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ಸ್ಥಳೀಯವಾಗಿ ಒದಗಿಸಿ ಕೊಡ ಬೇಕಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಭಾಪತಿ ಸಿ.ಎ . ಶಾಂತಾರಾಮ ಶೆಟ್ಟಿ ತಿಳಿಸಿದ್ದಾರೆ.ಅವರು ಬುಧವಾರ ನಗರದ ಲಾಲ್ ಭಾಗ್ ನ ವನಿತಾ ಪಾರ್ಕ್ ನಲ್ಲಿಂದು ಭಾರತೀಯ ರೆಡ್ ಕ್ರಾಸ್ ದ.ಕ ಜಿಲ್ಲಾ...

ಎಂ.ಆರ್.ಜಿ. ಗ್ರೂಪ್ ನಿಂದ ಅಶಕ್ತರಿಗೆ 4 ಕೋಟಿ ರೂ. ನೆರವು: ಕೆ. ಪ್ರಕಾಶ್ ಶೆಟ್ಟಿ

0
ಮಂಗಳೂರು: ಎಂ.ಆರ್.ಜಿ. ಗ್ರೂಪ್ ವತಿಯಿ೦ದ "ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ ನೆರವು ಪ್ರದಾನ ಕಾರ್ಯಕ್ರಮ ಡಿ.25ರಂದು ಸಂಜೆ 3 ಗಂಟೆಗೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ ಎಂದು ಎಂ.ಆರ್.ಜಿ. ಗ್ರೂಪ್ ಚೇರ್ ಮೆನ್ ಕೆ. ಪ್ರಕಾಶ್ ಶೆಟ್ಟಿ ಹೇಳಿದ್ದಾರೆ.ಹೋಟೆಲ್‌ ಗೋಲ್ಡ್‌ ಫಿ೦ಚ್‌ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆಶಾ ಪ್ರಕಾಶ್ ಶೆಟ್ಟಿ ಸಹಾಯ...

ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕರ ದಿನದ ಆಚರಣೆ

0
ಮಂಗಳೂರು:ಮಂಗಳೂರಿನ ಪ್ರತಿಷ್ಠಿತ ಕೆನರಾ ಸಮೂಹ ಶಿಕ್ಷಣ ಸಂಸ್ಥೆ ಉದಾತ್ತ ದೃಷ್ಟಿಕೋನವನ್ನು ಇಟ್ಟುಕೊಂಡು ಶೈಕ್ಷಣಿಕವಾಗಿ ಗಟ್ಟಿತನ ಹಾಗೂ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ರೋಮಾಂಚಕ ಕಲಿಕಾ ಅನುಭವ ಗಳನ್ನು ನೀಡುತ್ತಾ ಬಂದಿದೆ. 1891ರಲ್ಲಿ ಶ್ರೇಷ್ಠ ಮಾನವತವಾದಿ ಹಾಗೂ ಸಂಸ್ಥೆಯ ಪ್ರವರ್ತಕರಾದ ಅಮ್ಮೆಂಬಳ ಸುಬ್ಬರಾವ್ ಪೈ ಅವರ ದೂರದೃಷ್ಟಿಯಿಂದ ಕೆನರಾ ಸಂಸ್ಥೆ ಅಸ್ತಿತ್ವಕ್ಕೆ ಬಂತು. ಕೆನರಾ ಬ್ಯಾಂಕ್ ಮತ್ತು...

ಮತದಾರರ ನೋಂದಣಿ: ವೀಕ್ಷಕರಿಂದ ಪರಿಶೀಲನೆ

0
ಮಂಗಳೂರು: ಮತದಾರರ ಪಟ್ಟಿ ಸೇರ್ಪಡೆ ಅಭಿಯಾನ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಗೆ ಚುನಾವಣಾ ಆಯೋಗದ ವೀಕ್ಷಕರಾಗಿರುವ ನೋಂದಣಿ ಇಲಾಖೆ ಮಹಾನಿರೀಕ್ಷಕಿ ಡಾ. ಬಿ.ಆರ್. ಮಮತಾ ಅವರು ಶುಕ್ರವಾರ ಮಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮತದಾರರ ಪಟ್ಟಿ ಸೇರ್ಪಡೆ, ಯುವ ಮತದಾರರ ನೋಂದಣಿ,...

ನಿರ್ವಸಿತರಿಗೆ ಉದ್ಯೋಗ:ಡಿ.1ರೊಳಗೆ ಕ್ರಮ ಕೈಗೊಳ್ಳಲು ಗೈಲ್ ಗೆ ಸೂಚನೆ

0
ಮಂಗಳೂರು: ಯೋಜನೆಗಾಗಿ ಭೂಮಿ ಕಳೆದುಕೊಂಡ ನಿರ್ವಸಿತರಿಗೆ ಉದ್ಯೋಗ ನೀಡಿ ಮುಂದುವರಿಸುವ ಬಗ್ಗೆ ಡಿಸೆಂಬರ್ 1ರೊಳಗೆ ಕ್ರಮ ಕೈಗೊಳ್ಳುವಂತೆ ಗೈಲ್ ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‍ಗೆ (ಹಿಂದಿನ ಜೆಬಿಎಫ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್) ಸೂಚನೆ ನೀಡಲಾಗಿದೆ.ಎಂ.ಎಸ್.ಇ.ಝಡ್ ಯೋಜನೆಗಾಗಿ ಸ್ಥಳಾಂತರಗೊಂಡ ಕುಟುಂಬಗಳಿಗೆ ಉದ್ಯೋಗ ನೀಡುವ ಕುರಿತು ಮಂಗಳವಾರ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ನಡೆದ...

ನ.24 : ಎಮ್ಮೆಕೆರೆ ಅಂತರಾಷ್ಟ್ರೀಯ ಈಜುಕೊಳ ಸಂರ್ಕಿಣ ಉದ್ಘಾಟನೆ

0
ಮಂಗಳೂರು : ನಗರದ ಎಮ್ಮೆಕೆರೆಯಲ್ಲಿ ಸ್ಮಾರ್ಟ್‌ಸಿಟಿ ಅನುದಾನದೊಂದಿಗೆ ನಿರ್ಮಿಸಿರುವ ಅಂತರಾಷ್ಟ್ರೀಯ ಈಜುಕೊಳ ಸಂರ್ಕಿಣವನ್ನು ನ.24 ರಂದು ಮುಖಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.ಅಂತರಾಷ್ಟ್ರೀಯ ಈಜುಕೊಳ ಸಂರ್ಕಿಣದ ಬಗ್ಗೆ ನ.13 ರಂದು ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಸುಮಾರು ಸುಮಾರು 22 ಕೋ.ರೂ. ವೆಚ್ಚದಲ್ಲಿ ಅಂತಾರಾಷ್ಟೀಯ ಗುಣಮಟ್ಟದ ಈಜುಕೊಳವನ್ನು ನಿರ್ಮಿಸಲಾಗಿದೆ. 2...

ತಾಯಿ- ಶಿಶು ಮರಣ ಪ್ರಮಾಣ ತಗ್ಗಿಸಿ- ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಜಿಲ್ಲೆಯಲ್ಲಿ ಪ್ರಸವ ಹಾಗೂ ನಂತರದಲ್ಲಿ ಆರೋಗ್ಯ ಏರುಪೇರಿನಿಂದ ತಾಯಿ ಮತ್ತು ಮಗು ಸಾವಿಗೀಡಾಗುವ ಪ್ರಮಾಣವನ್ನು ತಗ್ಗಿಸಲು ಆರೋಗ್ಯ ಸೌಲಭ್ಯಗಳನ್ನು ವ್ಯವಸ್ಥಿತವಾಗಿ ಬಳಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂಪಿ ಸೂಚಿಸಿದ್ದಾರೆ.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ತಾಯಿ ಮತ್ತು ಶಿಶು ಮರಣ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು....

ಮುಕ್ಕ ಎಸ್‌ಯುಐಇಟಿ:ಕೋಡ್ ಮೀಟ್ 2023

0
ಮಂಗಳೂರು: ಮುಕ್ಕ ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿಅಕ್ಟೋಬರ್ 27 ರಂದು ಆಯೋಜಿಸಲಾಗಿದೆ.ಕಾರ್ಯಕ್ರಮವು ಶೈಕ್ಷಣಿಕ, ಸಹಕಾರಿಮತ್ತು ಸ್ಪೂರ್ತಿದಾಯಕ ಕಾರ್ಯಕ್ರಮವಾಗಿದ್ದು, ತಾಂತ್ರಿಕ ಆವಿಷ್ಕಾರವನ್ನು ಉತ್ತೇಜಿಸುತ್ತದೆ ಮತ್ತು ಟೆಕ್ಉತ್ಸಾಹಿಗಳಲ್ಲಿ ಸಮುದಾಯದ ಪ್ರಜ್ಞೆಯನ್ನು ಬೆಳೆಸುತ್ತದೆ. ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವ ಮತ್ತು ನಾವೀನ್ಯತೆಯ ಸಂಸ್ಕೃತಿಯನ್ನು ಬೆಳೆಸುವ ಅಂತಿಮ ಗುರಿಯೊಂದಿಗೆ ಇದು ಕಲಿಕೆ, ನೆಟ್‌ವರ್ಕಿಂಗ್ ಮತ್ತು ಸಮಸ್ಯೆ-ಪರಿಹರಿಸಲುವೇದಿಕೆಯನ್ನು ಒದಗಿಸುತ್ತದೆ ಎ೦ದು...