ರಾಜ್ಯ ಬಜೆಟ್ : ಕರಾವಳಿಯ ಒಂದಷ್ಟು ನಿರೀಕ್ಷೆಗಳು
ಮ೦ಗಳೂರು: ರಾಜ್ಯ ಸರಕಾರದ ಬಜೆಟ್ ಮಂಡನೆ ಸನ್ನಿಹಿತವಾಗುತ್ತಿದ್ದು ಪ್ರತಿ ಬಾರಿ ಬಜೆಟ್ ಮಂಡನೆ ಸಮೀಪಿಸುತ್ತಿರುವಾಗ ಕರಾವಳಿಗೆ ಸಂಬಂಧಪಟ್ಟಂತೆ ಒಂದಷ್ಟು ನಿರೀಕ್ಷೆಗಳು ಹುಟ್ಟಿಕೊಳ್ಳುತ್ತವೆ. ಹೊಸ ಯೋಜನೆಗಳು, ಕೊಡುಗೆಗಳ ಆಶಾವಾದ ಮೂಡುತ್ತವೆ.ಕರಾವಳಿಗೆ ಸಂಬಂಧಪಟ್ಟಂತೆ ಈ ಹಿಂದಿನ ಬಜೆಟ್ಗಳಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಟಾನ,ಅನುದಾನ ಜತೆಗೆ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಬಹುಕಾಲದ ಬೇಡಿಕೆ ಮತ್ತು ಅವಶ್ಯಕತೆಗಳಿಗೆ ಈ ಬಾರಿಯ ಬಜೆಟ್ನಲ್ಲಿ...
ನಿರ್ವಸಿತರಿಗೆ ಉದ್ಯೋಗ:ಡಿ.1ರೊಳಗೆ ಕ್ರಮ ಕೈಗೊಳ್ಳಲು ಗೈಲ್ ಗೆ ಸೂಚನೆ
ಮಂಗಳೂರು: ಯೋಜನೆಗಾಗಿ ಭೂಮಿ ಕಳೆದುಕೊಂಡ ನಿರ್ವಸಿತರಿಗೆ ಉದ್ಯೋಗ ನೀಡಿ ಮುಂದುವರಿಸುವ ಬಗ್ಗೆ ಡಿಸೆಂಬರ್ 1ರೊಳಗೆ ಕ್ರಮ ಕೈಗೊಳ್ಳುವಂತೆ ಗೈಲ್ ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ಗೆ (ಹಿಂದಿನ ಜೆಬಿಎಫ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್) ಸೂಚನೆ ನೀಡಲಾಗಿದೆ.ಎಂ.ಎಸ್.ಇ.ಝಡ್ ಯೋಜನೆಗಾಗಿ ಸ್ಥಳಾಂತರಗೊಂಡ ಕುಟುಂಬಗಳಿಗೆ ಉದ್ಯೋಗ ನೀಡುವ ಕುರಿತು ಮಂಗಳವಾರ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ನಡೆದ...
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವಾರ್ಷಿಕ ಮಹಾಸಭೆ
ಮಂಗಳೂರು : ಭೂ ಸಂಪನ್ಮೂಲದ ಸದ್ಭಳಕೆ ಮಾಡಿಕೊಳ್ಳುವಂತೆ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷೆ ಹಾಗೂ ಬ್ಯಾಂಕ್ ಆಫ್ ಬರೋಡದ ಮಂಗಳೂರು ವಲಯದ ಮುಖ್ಯಸ್ಥೆ ಗಾಯತ್ರಿ ಆರ್ ಅವರು ಕರೆ ನೀಡಿದರು.
ಪ್ರತಿಷ್ಠಾನದ 32 ನೇ ಸದಸ್ಯರ ವಾರ್ಷಿಕ ಮಹಾಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಭಾರತ ದೇಶದಲ್ಲಿ ಅತ್ಯಂತ ವಿಸ್ತೀರ್ಣವಾದ ಕೃಷಿ ಭೂಮಿ ಇದ್ದು ನಮ್ಮ ಹಿರಿಯ...
ಮಂಗಳೂರು: ವಿಕಸಿತ ಭಾರತಸಂಕಲ್ಪ ಯಾತ್ರೆಗೆ ಚಾಲನೆ
ಮಂಗಳೂರು:ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜನೋಪಯೋಗಿ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರಿಗೂ ತಲುಪಿಸುವಲ್ಲಿ ನೆರವಾಗಿರುವ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆಶುಕ್ರವಾರ ದ.ಕ ಜಿಲ್ಲೆಯ ಮಂಗಳೂರು ಗ್ರಾಮಾಂತರ ವಲಯ ಉಲಾಯಿಬೆಟ್ಟು ಗ್ರಾಮ ಪಂಚಾಯತಿ ನಲ್ಲಿ ಚಾಲನೆ ನೀಡಲಾಯಿತು. ಸಂಸದ ನಳಿನ್ ಕುಮಾರ್ ಕಟೀಲು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕೆನರಾ ಬ್ಯಾಂಕಿನ ಜನರಲ್ ಮೇನೆಜರ್ ಸುಧಾಕರ ಕೊಟ್ಟಾರಿ ,ಯುನಿಯನ್ ಬ್ಯಾಂಕ್ ಡಿಜಿಎಂ...
ಮುಲ್ಕಿ ನೀರಿನ ಸಮಸ್ಯೆ ಪರಿಹಾರಕ್ಕೆ ವಿಶೇಷ ಸಭೆ ಜಿಲ್ಲಾಧಿಕಾರಿ
ಮಂಗಳೂರು: ಮುಲ್ಕಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಲು ವಿಶೇಷ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ತಿಳಿಸಿದ್ದಾರೆ.ಅವರು ಸೋಮವಾರ ಮುಲ್ಕಿಯಲ್ಲಿ ಜನತಾದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು.ಜನತಾದರ್ಶನ ಕಾರ್ಯಕ್ರಮದಲ್ಲಿ ಹಲವು ಸಾರ್ವಜನಿಕರು ತಮ್ಮ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಗಮನಕ್ಕೆ ತಂದಿದ್ದಾರೆ. ಉಪ್ಪು ನೀರಿನ...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓಪನ್ ಆಕ್ಸೆಸ್ ಫ್ಯೂಯಲ್ ಫಾರ್ಮ್ ಕಾರ್ಯಾರಂಭ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓಪನ್ ಆಕ್ಸೆಸ್ ಫ್ಯೂಯಲ್ ಫಾರ್ಮ್ಮತ್ತು ವಿಮಾನ ಇಂಧನ ತುಂಬುವ ಸೌಲಭ್ಯವನ್ನು ಡಿಸೆಂಬರ್ 16ರಂದು ಆರಂಭಿಸಲಾಯಿತು. ಈ ಸೌಲಭ್ಯವು ವಿಮಾನ ನಿಲ್ದಾಣವುರಚಿಸಿದ ಹೊಸ ಗ್ರೀನ್ಫೀಲ್ಡ್ ಇಂಧನ ಸಂಗ್ರಹಣೆಯನ್ನು ಒಳಗೊಂಡಿದೆ, ಜೊತೆಗೆ ವಿಮಾನ ನಿಲ್ದಾಣದಲ್ಲಿ ತೈಲ ಮಾರುಕಟ್ಟೆ ಕಂಪನಿಯ(ಒಎಂಸಿ) ಅಸ್ತಿತ್ವದಲ್ಲಿರುವ ಬ್ರೌನ್ಫೀಲ್ಡ್ ಆಸ್ತಿಯನ್ನು ಒಳಗೊಂಡಿದೆ. ಬಜ್ಪೆಯ ಹಳೆಯ ಟರ್ಮಿನಲ್ ಕಟ್ಟಡದ...
ಮತದಾರರ ನೋಂದಣಿ: ವೀಕ್ಷಕರಿಂದ ಪರಿಶೀಲನೆ
ಮಂಗಳೂರು: ಮತದಾರರ ಪಟ್ಟಿ ಸೇರ್ಪಡೆ ಅಭಿಯಾನ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಗೆ ಚುನಾವಣಾ ಆಯೋಗದ ವೀಕ್ಷಕರಾಗಿರುವ ನೋಂದಣಿ ಇಲಾಖೆ ಮಹಾನಿರೀಕ್ಷಕಿ ಡಾ. ಬಿ.ಆರ್. ಮಮತಾ ಅವರು ಶುಕ್ರವಾರ ಮಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮತದಾರರ ಪಟ್ಟಿ ಸೇರ್ಪಡೆ, ಯುವ ಮತದಾರರ ನೋಂದಣಿ,...
ರೋಹನ್ ಸಿಟಿ ಬಿಜೈ :ಹೂಡಿಕೆಯ ಮೇಲೆ 7.50% ಖಚಿತ ಪ್ರತಿಫಲ ಸ್ಕೀಮಿನ ಅನಾವರಣ
ಮ೦ಗಳೂರು: ರೋಹನ್ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತಿ ದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾದ ರೋಹನ್ ಸಿಟಿ ಬಿಜೈ ಬೃಹತ್ ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದ್ದು ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಬರುವ ದೀಪಾವಳಿ ಮತ್ತು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬಿಜೈ ಮುಖ್ಯ ರಸ್ತೆಯಲ್ಲಿನ ರೋಹನ್ ಸಿಟಿ ವಾಣಿಜ್ಯ ಮಳಿಗೆಗಳ ಹೂಡಿಕೆದಾರರಿಗೆ ಖಚಿತ...
ಸ್ಥಿತ್ಯಂತರದಲ್ಲಿ ಬಂಟರು, ಶಿಕ್ಷಣ ಮತ್ತು ನಿರುದ್ಯೋಗ” ವಿಚಾರ ಸಂಕಿರಣ
ಉಡುಪಿ: ವಿಶ್ವ ಬಂಟ ಸಮ್ಮೇಳನದ ಹಿನ್ನೆಲೆಯಲ್ಲಿ "ಸ್ಥಿತ್ಯಂತರದಲ್ಲಿ ಬಂಟರು, ಶಿಕ್ಷಣ ಮತ್ತು ನಿರುದ್ಯೋಗ" ಕುರಿತ ವಿಚಾರ ಸಂಕಿರಣವು ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಜರುಗಿತು.ಹೇರಂಬ ಇಂಡಸ್ಟ್ರೀಸ್ ಲಿ. ಮುಂಬೈ ಇದರ ಸಿಎಂಡಿ ಕನ್ಯಾನ ಸದಾಶಿವ ಶೆಟ್ಟಿ ಅವರು ಉದ್ಘಾಟನೆ ನೆರವೇರಿಸಿದರು.ಅಧ್ಯಕ್ಷತೆಯನ್ನು ವಿಶ್ವಾತ್ ಕೆಮಿಕಲ್ಸ್ ಲಿ, ಮುಂಬೈ ಇದರ ಸಿಎಂಡಿ ಬಿ.ವಿವೇಕ ಶೆಟ್ಟಿ, ಜಾಗತಿಕ ಬಂಟರ...
ನವೆಂಬರ್ ನಲ್ಲಿ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಾಖಲೆ ಪ್ರಯಾಣಿಕರ ನಿರ್ವಹಣೆ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ನವೆಂಬರ್ ನಲ್ಲಿ ದಾಖಲೆಯ 178314 ಪ್ರಯಾಣಿಕರನ್ನು ನಿರ್ವಹಿಸಿದೆ. ಇದರಲ್ಲಿ 132762 ದೇಶೀಯ ಮತ್ತು 45552 ಅಂತರರಾಷ್ಟ್ರೀಯ ಪ್ರಯಾಣಿಕರು ಸೇರಿದ್ದಾರೆ. ನವೆಂಬರ್ ನಲ್ಲಿ ನಿರ್ವಹಿಸಲಾದ ಒಟ್ಟು ಪ್ರಯಾಣಿಕರು ಅಕ್ಟೋಬರ್ 2023 ರಲ್ಲಿ ನಿರ್ವಹಿಸಿದ ಪ್ರಯಾಣಿಕರಿಗಿಂತ 10.3% ಬೆಳವಣಿಗೆಯನ್ನು ಪ್ರತಿನಿಧಿಸುತ್ತದೆ. ಇದರೊಂದಿಗೆ, ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳಲ್ಲಿ...








