22.9 C
Karnataka
Sunday, June 14, 2026
Home ಕರಾವಳಿ

ಕರಾವಳಿ

ಉಸ್ತುವಾರಿ ಸಚಿವರಿಂದ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ

0
ಮ೦ಗಳೂರು: ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ವಿವಿಧ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು.ಮೊದಲು ಜೆಪ್ಪು ರೈಲ್ವೇ ಅಂಡರ್ ಪಾಸ್ ವೀಕ್ಷಿಸಿದ ಸಚಿವರು, ಬಳಿಕ ರಾಷ್ಟ್ರೀಯ ಹೆದ್ದಾರಿಯಿಂದ ಮೋರ್ಗನ್ ಗೇಟ್ ವರೆಗಿನ ಚತುಷ್ಫಥ ರಸ್ತೆ ಕಾಮಗಾರಿ ಪರಿಶೀಲಿಸಿದರು. ಈ ರಸ್ತೆ ಅಭಿವೃದ್ಧಿಯಿಂದ ದಕ್ಷಿಣ...

ಮಕ್ಕಳ ಮಾನಸಿಕ ದೈಹಿಕ ಬೆಳವಣಿಗೆಗೆ ಪೂರಕ ವಾತವರಣ ಅಗತ್ಯ -ಸಿಎ. ಶಾಂತಾರಾಮ ಶೆಟ್ಟಿ

0
ಮಂಗಳೂರು: ಮಕ್ಕಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ಸ್ಥಳೀಯವಾಗಿ ಒದಗಿಸಿ ಕೊಡ ಬೇಕಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಭಾಪತಿ ಸಿ.ಎ . ಶಾಂತಾರಾಮ ಶೆಟ್ಟಿ ತಿಳಿಸಿದ್ದಾರೆ.ಅವರು ಬುಧವಾರ ನಗರದ ಲಾಲ್ ಭಾಗ್ ನ ವನಿತಾ ಪಾರ್ಕ್ ನಲ್ಲಿಂದು ಭಾರತೀಯ ರೆಡ್ ಕ್ರಾಸ್ ದ.ಕ ಜಿಲ್ಲಾ...

ಮಂಗಳೂರು: ನ.15ರಂದು ಪಂಚಾಯತ್ ರಾಜ್ ಪ್ರತಿನಿಧಿಗಳ ಜಿಲ್ಲಾ ಸಮಾವೇಶ

0
ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆ ಸಂಯುಕ್ತ ಆಶ್ರಯದಲ್ಲಿ  ಪಂಚಾಯತ್ ರಾಜ್ ಪ್ರತಿನಿಧಿಗಳ “ಜಿಲ್ಲಾ ಸಮಾವೇಶ ಮತ್ತು ಸಂವಾದ ಕಾರ್ಯಕ್ರಮ” ನ.15ರಂದು ಬೆಳಗ್ಗೆ 10:30ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜೀವ್ ಗಾಂಧಿ ಪಂಚಾಯತ್‌ ರಾಜ್ ಸಂಘಟನೆಯ ಘಟಕಾಧ್ಯಕ್ಷ ಸುಭಾಷ್ ಶೆಟ್ಟಿ ಕೊಳ್ನಾಡ್ ತಿಳಿಸಿದ್ದಾರೆ.ಶನಿವಾರ...

ಜಿಲ್ಲೆಯಲ್ಲಿ ಮರಳು ಅಭಾವ ಇಲ್ಲ: ಸಾಕಷ್ಟು ಮರಳು ಲಭ್ಯ: ಗಣಿ ಇಲಾಖೆ

0
ಮಂಗಳೂರು:ಜಿಲ್ಲೆಯ ನಾನ್ ಸಿಆರ್‍ಝಡ್ ಪ್ರದೇಶದ ನದಿ ಪಾತ್ರಗಳಲ್ಲಿ 25 ಮರಳು ಗಣಿ ಗುತ್ತಿಗೆಗಳನ್ನು ಮಂಜೂರು ಮಾಡಲಾಗಿದ್ದು, ಆ ಪೈಕಿ 24 ಮರಳು ಗಣಿ ಗುತ್ತಿಗೆಗಳು ಚಾಲ್ತಿಯಲ್ಲ್ತಿವೆ. ಮುಂಗಾರಿನ ಕಾರಣಕ್ಕೆ ಪರಿಸರ ವಿಮೋಚನಾ ಪತ್ರದಲ್ಲಿ ನಿರ್ದಿಷ್ಟ ಷರತ್ತುಗಳ ಅಡಿಯಲ್ಲಿ ಜೂನ್‍ನಿಂದ ಅಕ್ಟೋಬರ್ 15 ರವರೆಗೆ ಮರಳು ತೆಗೆಯಲು ನಿರ್ಬಂಧವಿರುತ್ತದೆ. ಆದರೆ ಮಾನ್ಸೂನ್ ಅವಧಿಯಲ್ಲಿ ಈ ಮರಳು...

ಸ್ಥಿತ್ಯಂತರದಲ್ಲಿ ಬಂಟರು, ಶಿಕ್ಷಣ ಮತ್ತು ನಿರುದ್ಯೋಗ” ವಿಚಾರ ಸಂಕಿರಣ

0
ಉಡುಪಿ: ವಿಶ್ವ ಬಂಟ ಸಮ್ಮೇಳನದ ಹಿನ್ನೆಲೆಯಲ್ಲಿ "ಸ್ಥಿತ್ಯಂತರದಲ್ಲಿ ಬಂಟರು, ಶಿಕ್ಷಣ ಮತ್ತು ನಿರುದ್ಯೋಗ" ಕುರಿತ ವಿಚಾರ ಸಂಕಿರಣವು ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಜರುಗಿತು.ಹೇರಂಬ ಇಂಡಸ್ಟ್ರೀಸ್ ಲಿ. ಮುಂಬೈ ಇದರ ಸಿಎಂಡಿ ಕನ್ಯಾನ ಸದಾಶಿವ ಶೆಟ್ಟಿ ಅವರು ಉದ್ಘಾಟನೆ ನೆರವೇರಿಸಿದರು.ಅಧ್ಯಕ್ಷತೆಯನ್ನು ವಿಶ್ವಾತ್ ಕೆಮಿಕಲ್ಸ್ ಲಿ, ಮುಂಬೈ ಇದರ ಸಿಎಂಡಿ ಬಿ.ವಿವೇಕ ಶೆಟ್ಟಿ, ಜಾಗತಿಕ ಬಂಟರ...

ಕೃತಕ ಬುದ್ದಿಮತ್ತೆ ಹಾಗೂ ಯಂತ್ರಕಲಿಕೆ ಬಗ್ಗೆ ಇನ್ನಷ್ಟು ಸಂಶೋಧನೆಗಳಾಗಲಿ: ಪ್ರೊ. ಪಿ. ನಾಗಭೂಷಣ್

0
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗವು, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) – ಎ.ಐ.ಸಿ.ಟಿ.ಇ ತರಬೇತಿ ಮತ್ತು ಕಲಿಕಾ ಅಕಾಡೆಮಿ (ATAL) ಗಳ ಸಹಯೋಗದೊಂದಿಗೆ, "ಡೀಪ್ ಲರ್ನಿಂಗ್ ಟೆಕ್ನಿಕ್ಸ್ ಫಾರ್ ಅಡ್ವಾನ್ಸಿಂಗ್‌ ಮೆಡಿಕಲ್‌ ಇಮೇಜ್ ಪ್ರೊಸೆಸಿಂಗ್" ಎಂಬ ಒಂದು ವಾರದ ಬೋಧನಾ ವಿಭಾಗದ ಅಭಿವೃದ್ಧಿ ಕಾರ್ಯಕ್ರಮ (FDP) ವನ್ನು ಮಂಗಳಗಂಗೋತ್ರಿಯಲ್ಲಿ...

ಮಂಗಳೂರು:  ವಿಕಸಿತ ಭಾರತಸಂಕಲ್ಪ ಯಾತ್ರೆಗೆ ಚಾಲನೆ

0
ಮಂಗಳೂರು:ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜನೋಪಯೋಗಿ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರಿಗೂ ತಲುಪಿಸುವಲ್ಲಿ ನೆರವಾಗಿರುವ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆಶುಕ್ರವಾರ ದ.ಕ ಜಿಲ್ಲೆಯ ಮಂಗಳೂರು ಗ್ರಾಮಾಂತರ ವಲಯ ಉಲಾಯಿಬೆಟ್ಟು ಗ್ರಾಮ ಪಂಚಾಯತಿ ನಲ್ಲಿ  ಚಾಲನೆ‌ ನೀಡಲಾಯಿತು. ಸಂಸದ ನಳಿನ್ ಕುಮಾರ್ ಕಟೀಲು  ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕೆನರಾ ಬ್ಯಾಂಕಿನ ಜನರಲ್ ಮೇನೆಜರ್ ಸುಧಾಕರ ಕೊಟ್ಟಾರಿ ,ಯುನಿಯನ್ ಬ್ಯಾಂಕ್ ಡಿಜಿಎಂ...

ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ: ನಳಿನ್ ಕುಮಾರ್ ಕಟೀಲ್ ಶ್ಲಾಘನೆ

0
ಮಂಗಳೂರು: ದಕ್ಷಿಣ‌ ಕನ್ನಡ ಜಿಲ್ಲೆಯ ಪತ್ರಕರ್ತರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ಮತ್ತು ಮಾದರಿಯನ್ನು ನೀಡಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಕುದ್ಮುಲ್ ರಂಗರಾವ್ ಪುರಭವನದಲ್ಲಿ ನ.21 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನವನ್ನು...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓಪನ್ ಆಕ್ಸೆಸ್ ಫ್ಯೂಯಲ್ ಫಾರ್ಮ್ ಕಾರ್ಯಾರಂಭ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓಪನ್ ಆಕ್ಸೆಸ್ ಫ್ಯೂಯಲ್ ಫಾರ್ಮ್ಮತ್ತು ವಿಮಾನ ಇಂಧನ ತುಂಬುವ ಸೌಲಭ್ಯವನ್ನು ಡಿಸೆಂಬರ್ 16ರಂದು ಆರಂಭಿಸಲಾಯಿತು. ಈ ಸೌಲಭ್ಯವು ವಿಮಾನ ನಿಲ್ದಾಣವುರಚಿಸಿದ ಹೊಸ ಗ್ರೀನ್ಫೀಲ್ಡ್ ಇಂಧನ ಸಂಗ್ರಹಣೆಯನ್ನು ಒಳಗೊಂಡಿದೆ, ಜೊತೆಗೆ ವಿಮಾನ ನಿಲ್ದಾಣದಲ್ಲಿ ತೈಲ ಮಾರುಕಟ್ಟೆ ಕಂಪನಿಯ(ಒಎಂಸಿ) ಅಸ್ತಿತ್ವದಲ್ಲಿರುವ ಬ್ರೌನ್ಫೀಲ್ಡ್ ಆಸ್ತಿಯನ್ನು ಒಳಗೊಂಡಿದೆ. ಬಜ್ಪೆಯ ಹಳೆಯ ಟರ್ಮಿನಲ್ ಕಟ್ಟಡದ...

ಮುಕ್ಕ ಎಸ್‌ಯುಐಇಟಿ:ಕೋಡ್ ಮೀಟ್ 2023

0
ಮಂಗಳೂರು: ಮುಕ್ಕ ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿಅಕ್ಟೋಬರ್ 27 ರಂದು ಆಯೋಜಿಸಲಾಗಿದೆ.ಕಾರ್ಯಕ್ರಮವು ಶೈಕ್ಷಣಿಕ, ಸಹಕಾರಿಮತ್ತು ಸ್ಪೂರ್ತಿದಾಯಕ ಕಾರ್ಯಕ್ರಮವಾಗಿದ್ದು, ತಾಂತ್ರಿಕ ಆವಿಷ್ಕಾರವನ್ನು ಉತ್ತೇಜಿಸುತ್ತದೆ ಮತ್ತು ಟೆಕ್ಉತ್ಸಾಹಿಗಳಲ್ಲಿ ಸಮುದಾಯದ ಪ್ರಜ್ಞೆಯನ್ನು ಬೆಳೆಸುತ್ತದೆ. ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವ ಮತ್ತು ನಾವೀನ್ಯತೆಯ ಸಂಸ್ಕೃತಿಯನ್ನು ಬೆಳೆಸುವ ಅಂತಿಮ ಗುರಿಯೊಂದಿಗೆ ಇದು ಕಲಿಕೆ, ನೆಟ್‌ವರ್ಕಿಂಗ್ ಮತ್ತು ಸಮಸ್ಯೆ-ಪರಿಹರಿಸಲುವೇದಿಕೆಯನ್ನು ಒದಗಿಸುತ್ತದೆ ಎ೦ದು...