22.7 C
Karnataka
Wednesday, April 2, 2025

ಕರಾವಳಿ

ಮೂರು ತಿಂಗಳಲ್ಲಿ ಮನೆ ಮನೆಗೆ ಗ್ಯಾಸ್ ಪೂರೈಕೆ” : ರಾಕೇಶ್ ಕುಮಾರ್ ಜೈನ್

0
ಸುರತ್ಕಲ್: "ಕರಾವಳಿಯಲ್ಲಿ 17,000 ಕೋಟಿ ರೂ. ಮೊತ್ತದ ಯೋಜನೆಯಲ್ಲಿ ಸದ್ಯ 3,000 ಕೋಟಿ ರೂ. ವಿನಿಯೋಗದಲ್ಲಿ ಕಾಮಗಾರಿಗಳು ನಡೆದಿವೆ. ನದಿ ಮತ್ತು ಸೇತುವೆಯಲ್ಲಿ ಪೈಪ್ ಅಳವಡಿಸಲು ತಾಂತ್ರಿಕ ಸಮಸ್ಯೆಗಳು ಎದುರಾಗಿವೆ. ಮುಂದಿನ ಮೂರು ತಿಂಗಳಲ್ಲಿ ಮನೆ ಮನೆಗೆ ಗೇಲ್ ಇಂಡಿಯಾ ಗ್ಯಾಸ್ ಪೂರೈಕೆ ಮಾಡಲಿದೆ" ಎಂದು ಗೇಲ್ ಇಂಡಿಯಾದ ಆರ್ಥಿಕ ವಿಭಾಗ ನಿರ್ದೇಶಕ ರಾಕೇಶ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓಪನ್ ಆಕ್ಸೆಸ್ ಫ್ಯೂಯಲ್ ಫಾರ್ಮ್ ಕಾರ್ಯಾರಂಭ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓಪನ್ ಆಕ್ಸೆಸ್ ಫ್ಯೂಯಲ್ ಫಾರ್ಮ್ಮತ್ತು ವಿಮಾನ ಇಂಧನ ತುಂಬುವ ಸೌಲಭ್ಯವನ್ನು ಡಿಸೆಂಬರ್ 16ರಂದು ಆರಂಭಿಸಲಾಯಿತು. ಈ ಸೌಲಭ್ಯವು ವಿಮಾನ ನಿಲ್ದಾಣವುರಚಿಸಿದ ಹೊಸ ಗ್ರೀನ್ಫೀಲ್ಡ್ ಇಂಧನ ಸಂಗ್ರಹಣೆಯನ್ನು ಒಳಗೊಂಡಿದೆ, ಜೊತೆಗೆ ವಿಮಾನ ನಿಲ್ದಾಣದಲ್ಲಿ ತೈಲ ಮಾರುಕಟ್ಟೆ ಕಂಪನಿಯ(ಒಎಂಸಿ) ಅಸ್ತಿತ್ವದಲ್ಲಿರುವ ಬ್ರೌನ್ಫೀಲ್ಡ್ ಆಸ್ತಿಯನ್ನು ಒಳಗೊಂಡಿದೆ. ಬಜ್ಪೆಯ ಹಳೆಯ ಟರ್ಮಿನಲ್ ಕಟ್ಟಡದ...

ಮತದಾರರ ನೋಂದಣಿ: ವೀಕ್ಷಕರಿಂದ ಪರಿಶೀಲನೆ

0
ಮಂಗಳೂರು: ಮತದಾರರ ಪಟ್ಟಿ ಸೇರ್ಪಡೆ ಅಭಿಯಾನ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಗೆ ಚುನಾವಣಾ ಆಯೋಗದ ವೀಕ್ಷಕರಾಗಿರುವ ನೋಂದಣಿ ಇಲಾಖೆ ಮಹಾನಿರೀಕ್ಷಕಿ ಡಾ. ಬಿ.ಆರ್. ಮಮತಾ ಅವರು ಶುಕ್ರವಾರ ಮಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮತದಾರರ ಪಟ್ಟಿ ಸೇರ್ಪಡೆ, ಯುವ ಮತದಾರರ ನೋಂದಣಿ,...

ನವೆಂಬರ್ ನಲ್ಲಿ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಾಖಲೆ ಪ್ರಯಾಣಿಕರ ನಿರ್ವಹಣೆ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ನವೆಂಬರ್ ನಲ್ಲಿ ದಾಖಲೆಯ 178314 ಪ್ರಯಾಣಿಕರನ್ನು ನಿರ್ವಹಿಸಿದೆ. ಇದರಲ್ಲಿ 132762 ದೇಶೀಯ ಮತ್ತು 45552 ಅಂತರರಾಷ್ಟ್ರೀಯ ಪ್ರಯಾಣಿಕರು ಸೇರಿದ್ದಾರೆ. ನವೆಂಬರ್ ನಲ್ಲಿ ನಿರ್ವಹಿಸಲಾದ ಒಟ್ಟು ಪ್ರಯಾಣಿಕರು ಅಕ್ಟೋಬರ್ 2023 ರಲ್ಲಿ ನಿರ್ವಹಿಸಿದ ಪ್ರಯಾಣಿಕರಿಗಿಂತ 10.3% ಬೆಳವಣಿಗೆಯನ್ನು ಪ್ರತಿನಿಧಿಸುತ್ತದೆ. ಇದರೊಂದಿಗೆ, ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳಲ್ಲಿ...

ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಮರಳುಗಾರಿಕೆ ವಿಳಂಬ :ಸರಕಾರದ ವಿಶೇಷ ಗಮನ ಸೆಳೆದ ವೇದವ್ಯಾಸ್‌ ಕಾಮತ್‌

0
ಬೆಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಆರಂಭಿಸುವ ವಿಚಾರದಲ್ಲಿ ಸರ್ಕಾರದ ಅನಗತ್ಯ ವಿಳಂಬ ನೀತಿಯ ಕುರಿತು ಬೆಳಗಾವಿಯ ಅಧಿವೇಶನದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್‌ ಕಾಮತ್‌ ಅವರು ವಿಶೇಷ ಗಮನ ಸೆಳೆದರು. ಈಗಾಗಲೇ ದುಬಾರಿ ದರದಿಂದಾಗಿ ಜನಸಾಮಾನ್ಯರಿಗೆ ಮರಳು ಕೈಗೆಟುಕದಿದ್ದು, ಇನ್ನೂ ಸಹ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆ ಆರಂಭಗೊಳ್ಳದಿದ್ದರೆ ಕಟ್ಟಡ...

ತಾಯಿ- ಶಿಶು ಮರಣ ಪ್ರಮಾಣ ತಗ್ಗಿಸಿ- ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಜಿಲ್ಲೆಯಲ್ಲಿ ಪ್ರಸವ ಹಾಗೂ ನಂತರದಲ್ಲಿ ಆರೋಗ್ಯ ಏರುಪೇರಿನಿಂದ ತಾಯಿ ಮತ್ತು ಮಗು ಸಾವಿಗೀಡಾಗುವ ಪ್ರಮಾಣವನ್ನು ತಗ್ಗಿಸಲು ಆರೋಗ್ಯ ಸೌಲಭ್ಯಗಳನ್ನು ವ್ಯವಸ್ಥಿತವಾಗಿ ಬಳಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂಪಿ ಸೂಚಿಸಿದ್ದಾರೆ.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ತಾಯಿ ಮತ್ತು ಶಿಶು ಮರಣ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು....

ಪತನದ ಅಂಚಿನಲ್ಲಿ ಖಾಸಗಿ ಬಸ್ಸು ಸೇವಾ ವ್ಯವಸ್ಥೆ:ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಆತಂಕ

0
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳು ಅತ್ಯುತ್ತಮ ಸೇವೆ ನೀಡುತ್ತಿದ್ದರೂ ಸರ್ಕಾರದ ಕೆಲವು ಧೋರಣೆಯಿಂದ ಬಸ್ ಮಾಲೀಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ಬಸ್ ಮಾಲೀಕರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸದಿದ್ದರೆ 110 ವರ್ಷಗಳ ಇತಿಹಾಸ ಹೊಂದಿರುವ ಖಾಸಗಿ ಬಸ್ಸು ಸೇವಾ ವ್ಯವಸ್ಥೆ ಪತನಗೊಳ್ಳಲಿದೆ ಎಂದು ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ...

ಉಸ್ತುವಾರಿ ಸಚಿವರಿಂದ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ

0
ಮ೦ಗಳೂರು: ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ವಿವಿಧ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು.ಮೊದಲು ಜೆಪ್ಪು ರೈಲ್ವೇ ಅಂಡರ್ ಪಾಸ್ ವೀಕ್ಷಿಸಿದ ಸಚಿವರು, ಬಳಿಕ ರಾಷ್ಟ್ರೀಯ ಹೆದ್ದಾರಿಯಿಂದ ಮೋರ್ಗನ್ ಗೇಟ್ ವರೆಗಿನ ಚತುಷ್ಫಥ ರಸ್ತೆ ಕಾಮಗಾರಿ ಪರಿಶೀಲಿಸಿದರು. ಈ ರಸ್ತೆ ಅಭಿವೃದ್ಧಿಯಿಂದ ದಕ್ಷಿಣ...

ಮೀನುಗಾರಿಕಾ ಬಂದರು ಅಭಿವೃದ್ಧಿಗೆ ಒತ್ತು: ಸಚಿವ ದಿನೇಶ್ ಗುಂಡೂರಾವ್

0
ಮಂಗಳೂರು: ನಗರದ ಬಂದರು ಮೀನುಗಾರಿಕೆ ಧಕ್ಕೆ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.ಅವರು ಶನಿವಾರ ಧಕ್ಕೆಯಲ್ಲಿ ಮಂಗಳೂರು ಟ್ರಾಲ್ ಬೋಟ್ ಮೀನುಗಾರರ ಸಂಘ ಹಾಗೂ ಕರ್ನಾಟಕ ಪರ್ಸೀನ್ ಮೀನುಗಾರರ ಸಂಘದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಧಕ್ಕೆ ಅಭಿವೃದ್ಧಿಗೆ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಕೇಂದ್ರ ಸರಕಾರದೊಂದಿಗೆ ಹಾಗೂ...

ಸಹಕಾರ ಸಂಘಗಳ ಹಾಗೂ ನವೋದಯ ಸ್ವ-ಸಹಾಯ ಸಂಘಗಳ ಸದಸ್ಯರ ಜಿಲ್ಲಾ ಮಟ್ಟದ ಕ್ರೀಡಾಕೂಟ

0
ಮ೦ಗಳೂರು:ಸಹಕಾರ ಕ್ಷೇತ್ರದಲ್ಲಿ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳ ಸದಸ್ಯರುಗಳನ್ನು, ಸಿಬ್ಬಂದಿ ವರ್ಗವನ್ನು ಹಾಗೂ ನವೋದಯ ಸ್ವ- ಸಹಾಯ ಸಂಘಗಳ ಸದಸ್ಯರುಗಳನ್ನು, ಪ್ರೇರಕರನ್ನು ಮತ್ತು ಬ್ಯಾಂಕಿನ ಸಿಬ್ಬಂದಿಗಳನ್ನು ಒಂದೇ ಕಡೆ ಒಗ್ಗೂಡಿಸುವ ಉದ್ದೇಶವನ್ನಿಟ್ಟುಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ (ರಿ.),ಮಂಗಳೂರು ಸಹಭಾಗಿತ್ವದಲ್ಲಿ ‘‘ಜಿಲ್ಲಾ ಮಟ್ಟದ ಕ್ರೀಡಾಕೂಟ’’ವನ್ನುನ.30ನೇ...