“ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ” ನಾಮಫಲಕ ಅನಾವರಣ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆರ್.ಟಿ.ಓ ಕಚೇರಿ ಬಳಿ "ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ" ಎಂಬ ನಾಮಫಲಕವನ್ನು ಶಾಸಕ ವೇದವ್ಯಾಸ ಕಾಮತ್ ರವರು ಅನಾವರಣಗೊಳಿಸಿದರು.
ನಂತರ ಮಾತನಾಡಿದ ಶಾಸಕರು ಮಂಗಳಾದೇವಿ ದೇವಸ್ಥಾನ ಎಂಬುದು ಈ ಊರಿಗೆ ಮಾತ್ರವಲ್ಲ, ಪರವೂರು ಸೇರಿದಂತೆ ನಾಡಿನ ಪ್ರಸಿದ್ಧ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲೊಂದಾಗಿದೆ. ಇಂತಹ ಪುಣ್ಯಕ್ಷೇತ್ರದ ಹೆಸರಿನಲ್ಲಿ ಇನ್ನು ಮುಂದೆ ಈ...
ವಿದ್ಯಾರ್ಥಿಗಳಿಗೆ ‘ಮನೋವಿಜ್ಞಾನ ಶಿಬಿರ’
ಮಂಗಳೂರು, 28ನೇ ಮಾರ್ಚ್: ಮಂಗಳೂರು ವಿಶ್ವವಿದ್ಯಾಲಯದ ಸಾಮಾಜಿಕ ಕಾರ್ಯ ಪಿಜಿ ಅಧ್ಯಯನ ಮತ್ತು ಸಂಶೋಧನಾ ವಿಭಾಗ; ಕ್ಯಾಥೋಲಿಕ್ ಅಸೋಸಿಯೇಷನ್ ಆಫ್ ಸೌತ್ ಕೆನರಾ (ಕ್ಯಾಸ್ಕ್) ಮತ್ತು ಕಣಚೂರ್ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಮನೋವೈದ್ಯಕೀಯ ವಿಭಾಗದ ತಜ್ಞರ ಬೆಂಬಲದೊಂದಿಗೆ ಸಹಯೋಗದ ಮೂಲಕ, ಎಂ.ಎಸ್. ಡಬ್ಲ್ಯೂ. (ಪ್ರಥಮ ವರ್ಷ) ಇಂಡಸ್ಟ್ರಿಯಲ್ ಸೈಕಾಲಜಿ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಒಂದು...
ಸುರತ್ಕಲ್ -ಬಿ.ಸಿ ರೋಡ್ ಹೆದ್ದಾರಿಗಳ ಅಭಿವೃದ್ಧಿ ಕಾರ್ಯ ಶೀಘ್ರದಲ್ಲೇ ಆರಂಭ
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ ನವ ಮಂಗಳೂರು ಬಂದರು ವ್ಯಾಪ್ತಿ(NMPRCL)ಗೆ ಸೇರಿದ ಸುರತ್ಕಲ್-ಬಿಸಿರೋಡ್ವರೆಗಿನ ಒಟ್ಟು 37.42 ಕಿಮೀ. ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣಾ ಕಾಮಗಾರಿ, ಮರು ಡಾಂಬರೀಕರಣ ಹಾಗೂ ಸುರಕ್ಷತಾ ವ್ಯವಸ್ಥೆ ಅಳವಡಿಕೆಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯು ಇದೀಗ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಗುತ್ತಿಗೆ ಕಂಪೆನಿ...
ಸುರತ್ಕಲ್ : ವೀರಕೇಸರಿ ತಡಂಬೈಲ್ ಇದರ ಅಧ್ಯಕ್ಷರಾಗಿ ಎಸ್ ಪದ್ಮನಾಭ ಕರ್ಕೇರ ಆಯ್ಕೆ
ಮ೦ಗಳೂರು: ವೀರಕೇಸರಿ (ರಿ) ತಡಂಬೈಲ್ ಸುರತ್ಕಲ್ ಇದರ ನೂತನ ಅಧ್ಯಕ್ಷರಾಗಿ ಎಸ್ ಪದ್ಮನಾಭ ಕರ್ಕೇರ ತಡಂಬೈಲ್ ಆಯ್ಕೆಯಾಗಿದ್ದಾರೆ.
ವೀರಕೇಸರಿ ಕಛೇರಿಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಸುಕುಮಾರ್ ತಡಂಬೈಲ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.ಸಂಚಾಲಕರಾಗಿ ಮಹಾಬಲ ಪೂಜಾರಿ ಕಡಂಬೋಡಿ ಮುಂದುವರಿದಿದ್ದಾರೆ.ಗೌರವ ಅಧ್ಯಕ್ಷರಾಗಿ ಸುಧಾಕರ್ ಸುರತ್ಕಲ್, ಕೈಲಾಸ್ ಟಿ,...
ಡಾ.ಕೆ. ಪ್ರಕಾಶ್ ಶೆಟ್ಟಿಯವರಿಗೆ ರೋಟರಿ 22ನೇ ವಾರ್ಷಿಕ ವಂದನಾ ಪ್ರಶಸ್ತಿ ಪ್ರದಾನ
ಮಂಗಳೂರು: ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಜಂಟಿ ಆಶ್ರಯದಲ್ಲಿ ಪ್ರಾಯೋಜಿಸಿದ ರಾಜ್ಯಮಟ್ಟದ 22 ನೇ ವಾರ್ಷಿಕ ಮತ್ತು 2025ನೇ ಸಾಲಿನ ಪ್ರತಿಷ್ಠಿತ “ವಂದನಾ ಪ್ರಶಸ್ತಿ” ಯನ್ನು ಬೆಂಗಳೂರು ನಗರ ಮೂಲದ ಖ್ಯಾತ ಹೋಟೆಲ್ ಉದ್ಯಮಿ ಡಾ.ಕೆ ಪ್ರಕಾಶ್ ಶೆಟ್ಟಿ ಯವರು ಹೋಟೆಲ್ ಉದ್ಯಮ ಕ್ಷೇತ್ರದಲ್ಲಿ ಸಾಧಿಸಿದ ಗಣನೀಯ...
ದ.ಕ.ಜಿಲ್ಲಾ ಮಟ್ಟದ ನಿವೃತ್ತ ಸರಕಾರಿ ನೌಕರರ ಸಭೆ
ಮಂಗಳೂರು:ನಿವೃತ್ತ ಸರಕಾರಿ ನೌಕರರು ಸರಕಾರದ ಮುಂದೆ ಭಿಕ್ಷೆ ಬೇಡುತ್ತಿಲ್ಲ ಬದಲಾಗಿ ತಾವು ದುಡಿದ ಹಕ್ಕಿನ ಮೌಲ್ಯವನ್ನು ಕೇಳುತ್ತಿದ್ದಾರೆ. ಈ ವಿಚಾರವನ್ನು ಸಿಎಂ ಅವರ ಗಮನಕ್ಕೆ ತರುವ ಮೂಲಕ ನಿವೃತ್ತ ಸರಕಾರಿ ನೌಕರರಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.ಅವರು ಶನಿವಾರ ಕರ್ನಾಟಕ ರಾಜ್ಯ ನಿವೃತ್ತ...
ವೆನ್ ಲಾಕ್, ಪಿಲಿಕುಲ ಅಭಿವೃದ್ಧಿಗೆ ಎಂಆರ್ ಪಿಎಲ್ ನೆರವು: ಸಂಸದರಿಂದ ಹಸ್ತಾಂತರ
ಮ೦ಗಳೂರು: ಎಂ.ಆರ್.ಪಿ. ಎಲ್. ಸಂಸ್ಥೆ ವತಿಯಿಂದ ಸಿ ಎಸ್ ಆರ್ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆ ಹಾಗೂ ಪಿಲಿಕುಲ ನಿಸಗ೯ಧಾಮಕ್ಕೆ ಕೊಡುಗೆ ನೀಡಲಾಯಿತು.ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಸಿಎಸ್ಆರ್ ಪತ್ರವನ್ನು ಅಧಿಕಾರಿಗಳಿಗೆ ವಿತರಿಸಿದರು. ಈ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆಯ ಮೆಡಿಸಿನ್ ಬ್ಲಾಕ್ ನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನೂತನವಾದ...
ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ರಕ್ಷಣೆ
ಮಂಗಳೂರು: ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಮಕ್ಕಳ ಸಹಾಯವಾಣಿ ಮತ್ತು ಪೆÇೀಲೀಸ್ ಇಲಾಖೆ ಸಹಯೋಗದೊಂದಿಗೆ ಶುಕ್ರವಾರ ನಗರದ ಪ್ರಮುಖ ಸ್ಥಳಗಳಲ್ಲಿ ಹಾಗೂ ಸಿಗ್ನಲ್ಗಳಲ್ಲಿ ಭಿಕ್ಷಾಟಣೆಯಲ್ಲಿ ತೊಡಗಿರುವ ಮಹಿಳೆಯರನ್ನು ಮತ್ತು ಮಕ್ಕಳನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಯಿತು. ಕಾರ್ಯಾಚರಣೆಯಲ್ಲಿ 2...
ಯಕ್ಷಧ್ರುವ ಪಟ್ಲ ಫೌಂಡೇಶನ್ “ದಶಮ ಸಂಭ್ರಮ” ಆಮಂತ್ರಣ ಪತ್ರ ಬಿಡುಗಡೆ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ದಶಮ ಸಂಭ್ರಮದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ನಗರದ ಪುರಭವನದಲ್ಲಿ ಜರುಗಿತು. ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮ ಉದ್ಘಾಟಿಸಲಾಯಿತು.ಪಟ್ಲ ಫೌಂಡೇಶನ್ ಟ್ರಸ್ಟ್ ನ ಗೌರವಾಧ್ಯಕ್ಷ ಕನ್ಯಾನ ಸದಾಶಿವ ಶೆಟ್ಟಿ ಅವರು ಮಾತನಾಡಿ , “ನಾನು ಯಕ್ಷಧ್ರುವ ಪಟ್ಲ ಫೌಂಡೇಶನ್, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮತ್ತಿತರ...
ಮಂಗಳೂರು ಏರ್ ಪೋರ್ಟ್ ಗೆ ಹೆಚ್ಚುವರಿ ಭೂಸ್ವಾದೀನಕ್ಕೆ ತುರ್ತು ಕ್ರಮ ಜರುಗಿಸಲು ಸಂಸದ ಕ್ಯಾ. ಚೌಟ ಆಗ್ರಹ
ನವದೆಹಲಿ: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಸುರಕ್ಷತೆ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದಂತೆ ಹೆಚ್ಚುವರಿ ಭೂಸ್ವಾಧೀನಕ್ಕೆ ಎದುರಾಗಿರುವ ಅಡೆತಡೆಗಳ ನಿವಾರಿಸುವುದಕ್ಕೆ ವಿಮಾನಯಾನ ಸಚಿವಾಲಯ ವಿಶೇಷ ಮುತುವರ್ಜಿ ವಹಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಸತ್ತಿನಲ್ಲಿ ಒತ್ತಾಯಿಸಿದ್ದಾರೆ.
ಲೋಕಸಭೆಯಲ್ಲಿ ಇಂದು ಶೂನ್ಯ ವೇಳೆಯಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದ ಕ್ಯಾ. ಚೌಟ...