36.9 C
Karnataka
Thursday, April 30, 2026
Home ಸುದ್ದಿ

ಸುದ್ದಿ

ಸರಕಾರಿ ಮಹಿಳಾ ಐ.ಟಿ.ಐ ಪ್ರವೇಶ: ಅರ್ಜಿ ಆಹ್ವಾನ

0
ಮಂಗಳೂರು: ಸರಕಾರಿ ಐ.ಟಿ.ಐ ಗಳಿಗೆ ಆಗಸ್ಟ್ 2026 ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಸರಕಾರಿ ಐ.ಟಿ.ಐ, (ಮಹಿಳಾ) ಮಂಗಳೂರು ಸಂಸ್ಥೆಯಲ್ಲಿ ಲಭ್ಯವಿರುವ ಕೋರ್ಸುಗಳಲ್ಲಿ ಪ್ರವೇಶ ಬಯಸುವ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅಭ್ಯರ್ಥಿಗಳು ಇಲಾಖೆಯ www.cite.karnataka.gov.inಮೂಲಕ ಅಥವಾ ಖುದ್ದಾಗಿ ಸಂಸ್ಥೆಗೆ...

ಕಟ್ಟಡ ಕಾರ್ಮಿಕರಿಗೆ ವಿಶ್ರಾಂತಿ ನೀಡಲು ಸೂಚನೆ

0
ಮಂಗಳೂರು: ಕಾರ್ಮಿಕ ಇಲಾಖೆ, ದಕ್ಷಿಣ ಕನ್ನಡ ಮಂಗಳೂರು ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಅತೀ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಮಧ್ಯಾಹ್ನದ ಬಿಸಿಲಿನ ಸಮಯದಲ್ಲಿ ವಿಶ್ರಾಂತಿ ನೀಡುವುದು ಗುತ್ತಿಗೆದಾರರು/ಮಾಲೀಕರ ಜವಾಬ್ದಾರಿಯಾಗಿದೆಕಟ್ಟಡ ಕಾಮಗಾರಿ ಸ್ಥಳಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಂಭವ ಇರುವುದರಿಂದ, ಕಾರ್ಮಿಕರ ಆರೋಗ್ಯದ ಹಿತದೃಷ್ಟಿ ಹಿನ್ನಲೆಯಲ್ಲಿ ಮಧ್ಯಾಹ್ನದ ವೇಳೆ ವಿಶ್ರಾಂತಿಗೆ...

ಮಹಾನಗರಪಾಲಿಕೆ: ಆಸ್ತಿ ತೆರಿಗೆ ಪಾವತಿಗೆ ಸೂಚನೆ

0
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕರ್ನಾಟಕ ಮಹಾನಗರಪಾಲಿಕೆಗಳ ಪರಿಷ್ಕøತ ಅಧಿನಿಯಮ 2021 ರ ಪ್ರಕಾರ ನಿಯಮಾನುಸಾರ ಆಸ್ತಿತೆರಿಗೆಯನ್ನು ಪರಿಷ್ಕರಿಸಿ 2026-27 ನೇ ಸಾಲಿಗೆ ವಸೂಲಾತಿಗೆ ಕ್ರಮ ಕೈಗೊಳ್ಳಲಾಗಿದೆ.ಅದರಂತೆ ಎಪ್ರಿಲ್ ತಿಂಗಳ ಅಂತ್ಯದವರೆಗೆ ಚಾಲ್ತಿ ಸಾಲಿನ ಆಸ್ತಿ ತೆರಿಗೆ ಮೇಲೆ ಶೇಕಡಾ 5 ರ ರಿಯಾಯಿತಿ ಇದ್ದು, ಸಾರ್ವಜನಿಕರು ಕೂಡಲೇ ತಮ್ಮ ಆಸ್ತಿಗಳ ಬಾಕಿ ಇರುವ...

ಎಂಸಿಸಿ ಬ್ಯಾಂಕ್ ವತಿಯಿಂದ ಅಂತರರಾಜ್ಯ ಬ್ಯಾಂಕಿಂಗ್ ಸಂವಾದ

0
ಮ೦ಗಳೂರು: ಎಂಸಿಸಿ ಬ್ಯಾಂಕ್ ವತಿಯಿಂದ ಏಪ್ರಿಲ್ 25 ಮತ್ತು 26ರಂದು ಗೋವಾದ Courtyard by Marriottನಲ್ಲಿ ಅಂತರರಾಜ್ಯ ಬ್ಯಾಂಕಿಂಗ್ ಸಂವಾದವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಹಿರಿಯ ಅಧಿಕಾರಿಗಳು, ಶಾಖಾ ವ್ಯವಸ್ಥಾಪಕರು, ಪೆಕ್ರಡಿಟ್ ಅಧಿಕಾರಿಗಳು, ಮುಂದಿನ ವ್ಯವಸ್ಥಾಪಕರು ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರು ಭಾಗವಹಿಸಿದ್ದರು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬದಲಾಗುತ್ತಿರುವ ಪರಿಸ್ಥಿತಿಗಳನ್ನು ಚರ್ಚಿಸುವುದು ಹಾಗೂ ಅಂತರರಾಜ್ಯ...

ಪಿಲಿಕುಳದಲ್ಲಿ ಶೂನ್ಯ ನೆರಳಿನ ಪ್ರಾತ್ಯಕ್ಷಿಕೆ

0
ಮಂಗಳೂರು: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಶುಕ್ರವಾರ ಶೂನ್ಯ ನೆರಳಿನ ವಿದ್ಯಮಾನವನ್ನು ವೀಕ್ಷಿಸಲು ಹಾಗೂ ಅದರ ಹಿಂದಿನ ವಿಜ್ಞಾನವನ್ನು ತಿಳಿಯಲು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವಿದ್ಯಮಾನದ ಬಗ್ಗೆ ವಿವರಣೆಯನ್ನು ಮತ್ತು ಅದಕ್ಕೆ ಸಂಬಂಧಪಟ್ಟ ಪ್ರಾತ್ಯಕ್ಷಿಕೆಗಳನ್ನು ಆಸಕ್ತ ಸಂದರ್ಶಕರಿಗೆ ಏರ್ಪಡಿಸಲಾಗಿತ್ತು.ಈ ಕಾರ್ಯಕ್ರಮದಲ್ಲಿ ಅಡ್ಯಾರ್ ಕೇಂಬ್ರಿಡ್ಜ್ ಅಂತಾರಾಷ್ಟ್ರೀಯ ಶಾಲೆಯ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಭಾಗವಹಿಸಿ, ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಿದರು....

ಗ್ರಾ.ಪಂ ಸದಸ್ಯ ಸ್ಥಾನಗಳ ನಿಗದಿ: ಆಕ್ಷೇಪಣೆ ವಿಸ್ತರಣೆ

0
ಮಂಗಳೂರು: ಕರ್ನಾಟಕ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ ಸ್ಥಾನಗಳನ್ನು ಪ್ರಕರಣ 5(1) ರಂತೆ ನಿಗದಿಪಡಿಸಿ ಎಪ್ರಿಲ್ 18 ರಂದು ಕರ್ನಾಟಕ ರಾಜ್ಯಪತ್ರದಲ್ಲಿ ಹೊರಡಿಸಲಾದ ಕರಡು ಪ್ರಕಟಣೆಗೆ ಸಾರ್ವಜನಿಕರು ಆಕ್ಷೇಪಣೆಯನ್ನು ಸಲ್ಲಿಸುವ ಅವಧಿಯನ್ನು ಮೇ 2 ರ ಸಂಜೆ 5:30 ಗಂಟೆಯವರೆಗೆ ವಿಸ್ತರಿಸಲಾಗಿದೆ.ಈಗಾಗಲೇ ಸ್ವೀಕರಿಸಿದ ಆಕ್ಷೇಪಣೆ/ಅಹವಾಲುಗಳ ಬಗ್ಗೆ ನಿಗದಿಪಡಿಸಿದ ದಿನಾಂಕ: 27-04-2026 ಪರಿಶೀಲನಾ ಅದಾಲತನ್ನು...

ಕೆ.ಕೆ ಗಟ್ಟಿ ಅವರಿಗೆ ತುಳು ಅಕಾಡೆಮಿ ಚಾವಡಿ ತಮ್ಮನ

0
ಮಂಗಳೂರು : ಕೆ.ಕೆ ಗಟ್ಟಿಯವರ ನಾಟಕಗಳಲ್ಲಿ ಒಳ್ಳೆಯ ಸಾಮಾಜಿಕ ಮೌಲ್ಯದ ಸಂದೇಶಗಳಿವೆ, ಅವರು ಅನೇಕ ಹೊಸ ಕಲಾವಿದರನ್ನು ರಂಗಕ್ಕೆ ತಂದಿದ್ದಾರೆ, ಅರವಿಂದ ಬೋಳಾರ್ ಅವರಂತಹ ಪ್ರಸಿದ್ಧ ನಟರನ್ನು ರಂಗಭೂಮಿಗೆ ತಂದಂತಹ ಹೆಗ್ಗಳಿಕೆ ಕೆ.ಕೆ. ಗಟ್ಟಿಯವರದ್ದು ಎಂದು ಶ್ರೀ ಕ್ಷೇತ್ರ ಶರವು ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಪ್ರಧಾನ ಅರ್ಚಕರಾದ ಶರವು ರಾಘವೇಂದ್ರ ಶಾಸ್ತ್ರಿ...

ಡಾ.ರಾಜ್‍ಕುಮಾರ್ ಅವರ 97ನೇ ಜನ್ಮ ದಿನಾಚರಣೆ

0
ಮಂಗಳೂರು: ವರನಟ, ನಟಸಾರ್ವಭೌಮ ಎಂದೇ ಬಿರುದು ಪಡೆದ ಡಾ.ರಾಜ್‍ಕುಮಾರ್ ಅವರ ಸರಳ ವ್ಯಕ್ತಿತ್ವ ಯುವಜನತೆಗೆ ಮಾದರಿ. ಇಂದಿನ ಯುವಜನತೆ ಅವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು.ಅವರು ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಿಶ್ವವಿದ್ಯಾನಿಲಯ...

ಮಳೆಗಾಲಕ್ಕೆ ಸಿದ್ದತೆ: ಪೂರ್ವಭಾವಿ ಸಭೆ

0
ಮಂಗಳೂರು : ಮುಂಬರಲಿರುವ ಮಳೆಗಾಲದಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಅವಘಡಕ್ಕೆ ಆಸ್ಪದವಿಲ್ಲದಂತೆ ಸಕಲ ಸಿದ್ದತೆ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಪಾಲಿಕೆಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯು ನಡೆಯಿತು. ಕಳೆದ ಮಳೆಗಾಲದಲ್ಲಿ ಮ.ನ.ಪಾ ವ್ಯಾಪ್ತಿಯ ಹಲವೆಡೆ ಅಪಾರ ಪ್ರಮಾಣದ ಹಾನಿಯುಂಟಾಗಿದ್ದನ್ನು ಗಮನದಲ್ಲಿಟ್ಟುಕೊಂಡು...

ಎಸ್.ಎಸ್.ಎಲ್.ಸಿ. : ದ.ಕ ಪ್ರಥಮ- ಸ್ಪೀಕರ್, ಉಸ್ತುವಾರಿ ಸಚಿವರ ಅಭಿನಂದನೆ

0
ಮಂಗಳೂರು: ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಗಳಿಸಿರುವುದಕ್ಕೆ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪಾಲಕರನ್ನು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಭಿನಂದಿಸಿದ್ದಾರೆ.ಶೈಕ್ಷಣಿಕವಾಗಿ ಸದಾ ಘನತೆ, ಗೌರವವನ್ನು ಹೊಂದಿರುವ ಅವಿಭಜಿತ ದಕ್ಷಿಣ ಜಿಲ್ಲೆಯು ಶೈಕ್ಷಣಿಕ ಗುಣಮಟ್ಟದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವುದಿಲ್ಲ. ಈ...