ಭಾಷಾ ಬೆಳವಣಿಗೆಗೆ ಅನುವಾದ ಸಾಹಿತ್ಯ ಮುಖ್ಯವಾದುದು : ಪ್ರೊ.ಎ.ವಿ.ನಾವಡ
ಮಂಗಳೂರು : ಭಾಷೆಯ ಬೆಳವಣಿಗೆಗೆ ಸಾಹಿತ್ಯ ಅನುವಾದ ತುಂಬಾ ಮುಖ್ಯವಾಗಿದ್ದು, ಇತರ ಭಾಷೆಯ ಸಾಹಿತ್ಯ ತುಳು ಭಾಷೆಗೆ ಬರುವಂತಹದ್ದು, ತುಳುವಿನ ಪಾಡ್ದನ ಸೇರಿದಂತೆ ತುಳು ಸಾಹಿತ್ಯ ಇತರ ಭಾಷೆಗಳಿಗೆ ಅನುವಾದಗೊಳ್ಳುವಂತಹ ಕೆಲಸಗಳು ನಡೆಯಬೇಕಾಗಿದೆ ಎಂದು ಹಿರಿಯ ವಿದ್ವಾಂಸ ಡಾ.ಎ. ವಿ.ನಾವಡ ಅವರು ಹೇಳಿದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಭವನದಲ್ಲಿ ಆಯೋಜಿಸಿದ ತುಳು ಭಾಷೆಗೆ...
ದ.ಕ. ಜಿಲ್ಲೆ: ಸಿಆರ್ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ
ಮಂಗಳೂರು: ಕೇಂದ್ರ ಸರ್ಕಾರವು, ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು , ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRIF) ಅಡಿಯಲ್ಲಿ ಒಟ್ಟು 57 ಕೋ. ರೂ. ವೆಚ್ಚದ ಅಭಿವೃದ್ಧಿ ಯೋಜನೆಗೆ ಮಂಜೂರು ಮಾಡಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ...
ರೆಡ್ಕ್ರಾಸ್ನಿಂದ ವಿಶ್ವ ತಂಬಾಕು ರಹಿತ ದಿನಾಚರಣೆ
ಮಂಗಳೂರು : ಯುವ ಸಮುದಾಯ ತಂಬಾಕು ಉತ್ಪನ್ನಗಳಿಂದ ದೂರವಿರುವುದು ಮಾತ್ರವಲ್ಲ, ತಂಬಾಕು ದುಷ್ಪರಿಣಾಮದ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸಬೇಕು.ತಂಬಾಕಿನ ವಿರುದ್ಧ ವಿದ್ಯಾರ್ಥಿಗಳು ಕೈಗೊಳ್ಳುವ ಜಾಗೃತಿ ಮಹತ್ವದ ಬದಲಾವಣೆ ತರಬಲ್ಲದು. ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ನಾಂದಿಯಾಗಬಹುದು ಎಂದುಎಂದು ಹಂಪನಕಟ್ಟೆ ಸರ್ಕಾರಿ ಪ.ಪೂ.ಕಾಲೇಜಿನ ಪ್ರಾಂಶುಪಾಲ ವಿನ್ಸೆಂಟ್ ಅಂತೋನಿ ಮಸ್ಕರೇನ್ಹಸ್ ಹೇಳಿದರು.ಭಾರತೀಯ ರೆಡ್ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ...
ಮಂಗಳೂರಿನಲ್ಲಿ ತಮಿಳುನಾಡು ಮುಖ್ಯಮಂತ್ರಿ
ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೋಸೆಫ್ ಅವರು ಕೊಲ್ಲೂರಿಗೆ ಹೋಗಲು ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಆರೋಗ್ಯ ಸಚಿವ ಯು.ಟಿ ಖಾದರ್ ಅವರು ಸ್ವಾಗತಿಸಿದರು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಇದ್ದರು. ಬಳಿಕ ತಮಿಳುನಾಡು ಮುಖ್ಯಮಂತ್ರಿಗಳು ರಸ್ತೆ ಮೂಲಕ ಕೊಲ್ಲೂರಿಗೆ ತೆರೆಳಿದರು.
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ವಿವಿಧ ಭಾಗಗಳಿಗೆ ಬಸ್ ಸೇವೆ
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ, ಮಂಗಳೂರು-3ನೇ ಘಟಕದಿಂದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣ (ಪಡೀಲ್) ನಿಂದ ಕಟೀಲು/ಬೊಕ್ಕಪಟ್ಣ/ ಸ್ಟೇಟ್ಬ್ಯಾಂಕ್/ಕೋಡಿಕಲ್ ಮಾರ್ಗವಾಗಿ ನಗರ ಸಾರಿಗೆಯನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ.ವೇಳಾ ವಿವರ:ಮಂಗಳೂರು ಜಂಕ್ಷನ್ ರೈಲು ನಿಲ್ದಾಣ (ಪಡೀಲ್) ನಿಂದ ಕಟೀಲಿಗೆ ಬೆಳಿಗ್ಗೆ 6:55, 10:45, ವಯಾ :ಕೂಳೂರು-ಸುರತ್ಕಲ್-ಚೊಕ್ಕಬೆಟ್ಟು-ಕಾಟಿಪಳ್ಳ-ಶಿಬರೂರು-ಬಲವಿನಗುಡ್ಡೆ.ಮಂಗಳೂರು ಜಂಕ್ಷನ್ ರೈಲು ನಿಲ್ದಾಣ (ಪಡೀಲ್) ನಿಂದ...
ಶಾಲೆ ಮತ್ತು ಗ್ರಾಮಗಳ ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲು ಜಿ.ಪಂ ಸಿ.ಇ.ಒ ಸೂಚನೆ
ಮಂಗಳೂರು: ಅಂಗನವಾಡಿಗಳು, ಶಾಲಾ ಕಾಲೇಜುಗಳಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಪಾಡಲು ನಿಯಮಿತವಾದ ನೀರಿನ ಪರೀಕ್ಷೆಯನ್ನು ಮಾಡಬೇಕು. ರೋಗಗಳು ಹರಡದಂತೆ ತಡೆಯಲು ನೀರಿನ ಮೂಲಗಳನ್ನು ನಿರಂತರವಾಗಿ ಪರೀಕ್ಷೆಗಳಿಗೆ ಒಳಪಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ ಸೂಚಿಸಿದರು.ಅವರು ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನಲ್ಲಿ ನಡೆದ ಜಿಲ್ಲಾ ನೀರು...
ರಸ್ತೆಗಳ ಡಿವೈಡರ್ ಗಳಿಗೆ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಸೂಚನೆ
ಮಂಗಳೂರು: ರಸ್ತೆಗಳ ಡಿವೈಡರ್ ಗಳಿಗೆ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಮಳೆ ಚುರುಕುಗೊಂಡಿದ್ದು, ಮಳೆಗಾಲದ ಸಂದರ್ಭದಲ್ಲಿ ಗಾಳಿ ಮತ್ತು ಮಳೆಯ ಪರಿಣಾಮದಿಂದ ರಸ್ತೆಗಳಲ್ಲಿ ವಿಶೇಷವಾಗಿ ರಸ್ತೆಗಳ ಡಿವೈಡರ್ಗಳಿಗೆ ಅಳವಡಿಸಲಾಗಿರುವ ಪ್ಲೆಕ್ಸ್, ಬ್ಯಾನರ್ ಮತ್ತು ಬಂಟಿಂಗ್ಗಳು ಕಳಚಿ ವಾಹನಗಳ ಮೇಲೆ ಮತ್ತು ಪಾದಚಾರಿಗಳ ಮೇಲೆ ಬೀಳುವುದರಿಂದ...
ಗೃಹರಕ್ಷಕದಳ ಕಛೇರಿಯಲ್ಲಿ ಪ್ರವಾಹ ರಕ್ಷಣಾ ತಂಡದ ಪೂರ್ವಸಿದ್ಧತೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಪ್ರವಾಹ ರಕ್ಷಣಾ ತಂಡಗಳ ಪೂರ್ವಸಿದ್ಧತೆ ನಡೆಯಿತು.ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಟ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಬೂಮರಡ್ಡಿ ಅವರು ಪ್ರವಾಹ ರಕ್ಷಣಾ ತಂಡದ ಸಾಮಾಗ್ರಿಗಳಾದ ಫೈಬರ್ ಬೋಟ್, ಲೈಫ್ ಜಾಕೆಟ್, ಲೈಫ್ ಬಾಯ್ ಮತ್ತು ಹಗ್ಗಗಳನ್ನು ಪರೀಕ್ಷಿಸಿ ಪ್ರವಾಹ ರಕ್ಷಣಾ ತಂಡವನ್ನು...
ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ
ಬೆಂಗಳೂರು: ರಾಜ್ಯದಲ್ಲಿ 0 ರಿ೦ದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ 2026 ರ ಜೂನ್ 28 ರ ಭಾನುವಾರದಂದು ‘ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ)' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ರಿತ್ವಿಕ್ ಪಾಂಡೆ ಅವರು ತಿಳಿಸಿದ್ದಾರೆ.
ಭಾರತವು...
ಪ್ರಧಾನಿ ನರೇಂದ್ರ ಮೋದಿಯವರ 4,399 ದಿನಗಳ ಯಶಸ್ವಿ ಆಡಳಿತ: ಬಿಜೆಪಿ ವತಿಯಿಂದ ಕದ್ರಿ ದೇವಸ್ಥಾನದಲ್ಲಿ ವಿಶೇಷ ರಂಗ ಪೂಜೆ
ಮ೦ಗಳೂರು: ಪ್ರಧಾನಿ ನರೇಂದ್ರ ಮೋದಿಯವರ 4,399 ದಿನಗಳ ಯಶಸ್ವಿ ಆಡಳಿತ ಹಾಗೂ ದೇಶದ ದೀರ್ಘಾವಧಿಯ ಚುನಾಯಿತ ಪ್ರಧಾನಿ ಎಂಬ ಮೈಲಿಗಲ್ಲು ಸ್ಥಾಪನೆಯಾದ ಹಿನ್ನೆಲೆಯಲ್ಲಿ, ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಸಹಿತ ದೇಶವನ್ನು ಮುನ್ನಡೆಸಲು ಇನ್ನಷ್ಟು ಶಕ್ತಿ ನೀಡಲಿ ಎಂಬ ಪ್ರಾರ್ಥನೆಯೊಂದಿಗೆ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಇತಿಹಾಸ ಪ್ರಸಿದ್ಧ ಕದ್ರಿ ದೇವಸ್ಥಾನದಲ್ಲಿ...





