34.4 C
Karnataka
Friday, April 18, 2025
Home ಸುದ್ದಿ

ಸುದ್ದಿ

ತೆಲುಗು ಕಲಾ ಸಂಘದಿ೦ದ ಗಣೇಶೋತ್ಸವ

0
ಮಂಗಳೂರು: ಭಾರತ ದೇಶವು ವಿವಿಧ ಸಂಸ್ಕೃತಿ ಸಂಸ್ಕಾರ ಗಳಿಂದ ಕೂಡಿದ್ದರೂ ಎಲ್ಲರೂ ಪ್ರೀತಿ ಸಾಮರಸ್ಯದ ಮೂಲಕ ಜೀವನ ಸಾಗಿಸುತ್ತಿದ್ದಾರೆ ಎಂದು ಕರ್ನಾಟಕ ವಿಧಾನ ಸಭೆ ಸಭಾಪತಿ ಯು ಟಿ ಖಾದರ್ ಹೇಳಿದರು.ಮಂಗಳೂರು ಲಯನ್ಸ್ ಸೇವಾ ಮಂದಿರ ದಲ್ಲಿ ತೆಲುಗು ಕಲಾ ಸಂಘ ಗಣೇಶೋತ್ಸವದ ಅಂಗವಾಗಿ ಆಯೋಜಿಸಲಾದ ಸಭಾ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಮಾತನಾಡಿದರು. ನಮ್ಮ...

ಅಡ್ಯಾರ್ ಬ್ರಹ್ಮಕಲಶೋತ್ಸವ : ಧಾರ್ಮಿಕ ವಿಧಿ ಚಪ್ಪರ ಮುಹೂರ್ತ

0
ಮಂಗಳೂರು: ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಅಡ್ಯಾರ್ ಇಲ್ಲಿನಗ್ರಾಮಾಧಿಪತಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ಮಾಚ್೯ 1 ರಿಂದ 9 ರ ತನಕ ನಡೆಯಲಿರುವ ಪುನ:ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಪ್ರಥಮ ಧಾರ್ಮಿಕ ವಿಧಿ ಚಪ್ಪರ ಮುಹೂರ್ತ ಕ್ಷೇತ್ರದ ತಂತ್ರಿವರೇಣ್ಯರಾದ ಅನಂತ ಉಪಾಧ್ಯಾಯರ ನೇತೃತ್ವದಲ್ಲಿ ನೆರವೇರಿತು. ಕ್ಷೇತ್ರದ ಆಡಳಿತ ಸಮಿತಿ, ಪುನಃ ನಿರ್ಮಾಣ ಸಮಿತಿ ಮತ್ತು...

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

0
ಮಂಗಳೂರು: ಕರ್ನಾಟಕ ಕಾರ್ಮಿಕಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ (ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂವೈದ್ಯಕೀಯ/ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2024-25ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 31-01-2025 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿ ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50 ಪ.ಜಾ ಮತ್ತು...

ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ ಪದಾಧಿಕಾರಿಗಳ ಪದಗ್ರಹಣ

0
ಮಂಗಳೂರು: ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ 2024-26ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜು.20ರ೦ದು ಹೋಟೆಲ್ ದೀಪಾ ಕಂಫರ್ಟ್ನಲ್ಲಿ ಜರಗಿತು. ಅಧ್ಯಕ್ಷರಾಗಿ ಟಾಲಿ ಕಂಪ್ಯೂಟರ್ಸ್ ಮಾಲಕರಾದ ಜಗದೀಶ್ ಅಧಿಕಾರ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಶ್ರೀ ಭಾರತಿ ಸಿಸ್ಟಮ್ಸನ ಮಾಲಕರಾದ ಶಂಕರನಾರಾಯಣ ಕಾರಂತ್, ಕಾರ್ಯದರ್ಶಿಯಾಗಿ ಡಿಯೊ ಟೆಕ್ ಗ್ಲೋಬಲ್‌ನ ಪಾಲುದಾರರಾದ ರವಿ ಭಟ್, ಖಜಾಂಚಿಯಾಗಿ ಚತುರ್ ಟೆಕ್ನಾಲಜಿಸ್‌ ಮಾಲಕರಾದ...

ಇಂದಿರಾ ಎಜುಕೇಶನ್ ಟ್ರಸ್ಟ್ ಕಾಲೇಜಿನಲ್ಲಿ ಪದವಿ ದಿನ

0
ಮಂಗಳೂರು: ಮಂಗಳೂರಿನ ಇಂದಿರಾ ಎಜುಕೇಶನ್ ಟ್ರಸ್ಟ್ ಕಾಲೇಜಿನಲ್ಲಿ ಪದವಿ ದಿನವನ್ನು ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಹಾಲ್ ಕಾಂಪ್ಲೆಕ್ಸ್‌ನಲ್ಲಿಏಪ್ರಿಲ್ 30 ರಂದು ಆಚರಿಸಲಾಯಿತು. ಜಿಲ್ಲಾ ವೈದ್ಯಾಧಿಕಾರಿ ಡಾ.ಜೆಸಿಂತಾ ಡಿಸೋಜಾ ಮುಖ್ಯ ಅತಿಥಿಗಳಾಗಿದ್ದರು. ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಉಷಾ ಮುಕ್ಕುಂದ್ ಭಂಡಾರಿ, ಮತ್ತು RGUHS ಅಕಾಡೆಮಿಕ್ ಕೌನ್ಸಿಲ್ ಸದಸ್ಯೆ ಡಾ. ವೈಶಾಲಿ ಅತಿಥಿಗಳಾಗಿದ್ದರು. ಇಂದಿರಾ ಎಜುಕೇಶನಲ್ ಟ್ರಸ್ಟ್‌ನ ಪಿಆರ್‌ಒ...

ಶ್ರೀನಿವಾಸ ಜಾಬ್ ಫೇರ್ ,ಉದ್ಯೋಗಮೇಳ

0
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ - ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ ಶ್ರೀನಿವಾಸ ಜಾಬ್ಫೇರ್ ;ಉದ್ಯೋಗಮೇಳ 27 ನವೆಂಬರ್ 2023 ರಂದು ಬೆಳಗ್ಗೆ 9:30 ರಿಂದ ಸಂಜೆ 5:00 ರವರೆಗೆ ಶ್ರೀನಿವಾಸ ವಿಶ್ವವಿದ್ಯಾಲಯ, ಸಿಟಿ ಕ್ಯಾಂಪಸ್ ಪಾಂಡೇಶ್ವರ, ಮಂಗಳೂರಿನಲ್ಲಿ ಆಯೋಜಿಸಲಾಗಿದೆ.ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಡಾ.ಸಿಎ ಎ. ರಾಘವೇಂದ್ರರಾವ್ ಮತ್ತು ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ...

ಕ್ಯಾಟ್ಕದ ನೂತನ ಅಧ್ಯಕ್ಷರಾಗಿ ಲಂಚುಲಾಲ್ ‌ ಆಯ್ಕೆ

0
ಮಂಗಳೂರು: ಕೋಸ್ಟಲ್ ವುಡ್ ಕಲಾವಿದರ ಮತ್ತು ತಂತ್ರಜ್ಞರ ಸಹಕಾರಿ ಒಕ್ಕೂಟ (ರಿ) ಇದರ ನೂತನ ಅಧ್ಯಕ್ಷರಾಗಿ ಯುವ ನಿರ್ಮಾಪಕ ನಟ ಲಂಚುಲಾಲ್ ಕೆ‌.ಎಸ್ ರವರು ಆಯ್ಕೆ ಆಗಿದ್ದಾರೆ.ಉರ್ವಸ್ಟೋರ್ ಅಶೋಕನಗರದಲ್ಲಿರುವ ದೇವಾಂಗ ಭವನದಲ್ಲಿ ನಡೆದ ಕೋಸ್ಟಲ್ ವುಡ್ ಕಲಾವಿದರ ಮತ್ತು ತಂತ್ರಜ್ಞರ ಸಹಕಾರಿ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ಲಂಚುಲಾಲ್ ಕೆ.ಎಸ್ ಅಧ್ಯಕ್ಷರಾಗಿ, ಸಂದೀಪ್ ಶೆಟ್ಟಿ ಸುರತ್ಕಲ್...

ಬೇಗನೆ ಗುರುತಿಸುವಿಕೆ, ಸೂಕ್ತ ಚಿಕಿತ್ಸೆಯಿಂದ ಕ್ಯಾನ್ಸರ್ ಹಿಮ್ಮೆಟ್ಟಿಸಲು ಸಾಧ್ಯ“:ಡಾ. ಶಾಂತಾರಾಮ್ ಶೆಟ್ಟಿ

0
ಮಂಗಳೂರು: ತಪಸ್ಯ ಫೌಂಡೇಶನ್, ಎಲ್ ಸಿಐಎಫ್, ಲಯನ್ಸ್ ಇಂಟರ್ ನ್ಯಾಷನಲ್ ಮತ್ತು ಕೆಎಂಸಿ ಆಸ್ಪತ್ರೆ ಸಹಯೋಗದೊಂದಿಗೆ ಬಾಲ್ಯದ ಕ್ಯಾನ್ಸರ್ ಆರೈಕೆ ಕಾರ್ಯಕ್ರಮ “ಶೌರ್ಯ” ಇದರ ಉದ್ಘಾಟನಾ ಸಮಾರಂಭ ಗುರುವಾರ ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿರುವ ಕೆಎಂಸಿ ಆಸ್ಪತ್ರೆಯಲ್ಲಿ ಜರುಗಿತು. ದೀಪ ಬೆಳಗಿಸಿದ ನಿಟ್ಟೆ ಯೂನಿವರ್ಸಿಟಿ ಸಹಕುಲಾಧಿಪತಿ ಡಾ. ಶಾಂತಾರಾಮ್ ಶೆಟ್ಟಿ ಅವರು, ” ವೈಜ್ಞಾನಿಕವಾಗಿ ಕ್ಯಾನ್ಸರ್...

ಕಾವೂರು ಮಂಜಲಕಟ್ಟೆ ಶ್ರೀ ಕೋದ೯ಬ್ಬು ದೈವಸ್ಥಾನ: ಕಂಬೆರ್ಲಕಲ ಜೀರ್ಣೋದ್ಧಾರ

0
ಕಾವೂರು ಮಂಜಲಕಟ್ಟೆ ಶ್ರೀ ಕೋದ೯ಬ್ಬು ದೈವಸ್ಥಾನ ಕಾವೂರು ಇದರ ಕಂಬೆರ್ಲಕಲ ಜೀರ್ಣೋದ್ಧಾರಗೊಂಡು ಪುನಃ ಪ್ರತಿಷ್ಠೆ, ಧಾರ್ಮಿಕ ಸಭಾ ಕಾರ್ಯಕ್ರಮ ಗಿರಿಜಾತೆ ಆರ್.ಭಂಡಾರಿ ದೆಪ್ಪುಣಿಗುತ್ತು ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ದೈವಸ್ಥಾನದ ವಠಾರದಲ್ಲಿ ಜರಗಿತು.ಉರ್ವಾಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಅಧ್ಯಕ್ಷ ಸುರೇಂದ್ರ ರಾವ್ ಕಾರ್ಯಕ್ರಮ ಉದ್ಘಾಟಿಸಿ, ಹಿರಿಯರು - ಕಿರಿಯರ ಸಂಪೂರ್ಣ ಸಹಕಾರದಿಂದ ದೈವಸ್ಥಾನದಲ್ಲಿ ಅಭಿವೃದ್ಧಿ ಕಾರ್ಯಗಳು...

ಹೆದ್ದಾರಿ ಅಗಲೀಕರಣ : ಭೂಸ್ವಾಧೀನ ಪರಿಹಾರ ವಿತರಣೆ ಡಿ.26ರಂದು

0
ಮಂಗಳೂರು:ರಾಷ್ಟ್ರೀಯ ಹೆದ್ದಾರಿ (169) ಸಾಣೂರು-ಬಿಕರ್ನಕಟ್ಟೆ ವಿಭಾಗದ ರಸ್ತೆ ನಿರ್ಮಾಣ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನುಗಳ ಭೂಮಾಲೀಕರಿಗೆ ಪÀರಿಹಾರ ಪಾವತಿ ಕಾರ್ಯಕ್ರಮ ಡಿಸೆಂಬರ್ 26 ಬೆಳಿಗ್ಗೆ 11 ಗಂಟೆಗೆ ಕಂದಾವರ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಮಂಗಳೂರು ತಾಲೂಕು ಕಂದಾವರ, ಮೂಳೂರು, ಪಡು ಪೆರಾರ, ಬಡಗ ಉಳಿಪಾಡಿ, ತೆಂಕ ಉಳಿಪಾಡಿ ಗ್ರಾಮದಲ್ಲಿ ಭೂಸ್ವಾಧೀನಕ್ಕೆ ಒಳಪಟ್ಟಿರುವ ಜಮೀನಿನ ಮಾಲೀಕರು, ಕ್ಲೈಮ್...