21.8 C
Karnataka
Sunday, September 13, 2026
Home ಸುದ್ದಿ

ಸುದ್ದಿ

ಶ್ರೀನಿವಾಸ ಜಾಬ್ ಫೇರ್ ,ಉದ್ಯೋಗಮೇಳ

0
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ - ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ ಶ್ರೀನಿವಾಸ ಜಾಬ್ಫೇರ್ ;ಉದ್ಯೋಗಮೇಳ 27 ನವೆಂಬರ್ 2023 ರಂದು ಬೆಳಗ್ಗೆ 9:30 ರಿಂದ ಸಂಜೆ 5:00 ರವರೆಗೆ ಶ್ರೀನಿವಾಸ ವಿಶ್ವವಿದ್ಯಾಲಯ, ಸಿಟಿ ಕ್ಯಾಂಪಸ್ ಪಾಂಡೇಶ್ವರ, ಮಂಗಳೂರಿನಲ್ಲಿ ಆಯೋಜಿಸಲಾಗಿದೆ.ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಡಾ.ಸಿಎ ಎ. ರಾಘವೇಂದ್ರರಾವ್ ಮತ್ತು ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ...

ಸುರತ್ಕಲ್: ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ನೂತನ ಧ್ವಜಮರ ಸ್ಥಾಪನೆ

0
ಸುರತ್ಕಲ್‍: ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ನೂತನ ಧ್ವಜಮರ ಸ್ಥಾಪನೆ ಬುಧವಾರ ಜರಗಿತು.ಶಿಬರೂರು ವೇದವ್ಯಾಸ ತಂತ್ರಿಗಳ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳು,ಪೂಜೆ ನೆರವೇರಿದ ಬಳಿಕ ಧ್ವಜಮರವನ್ನು ಪುನರ್ ಸ್ಥಾಪಿಸಲಾಯಿತು.ಇದೇ ಸಂದರ್ಭ ಎ.22ರಿಂದ 30ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕ, ನಾಗಮಂಡಲ ಹಾಗೂ ವಿಶೇಷ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು.ಉಮೇಶ್ ಗುತ್ತಿನಾರ್ ಶಿಬರೂರುಗುತ್ತು, ಜೀರ್ಣೋದ್ದಾರ...

ವಿವಿ ಕಾಲೇಜು: ನವೋತ್ಸವ–2023

0
ಮಂಗಳೂರು: ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಕಲಿಕೆ ಜೊತೆಗೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಮಾರುಕಟ್ಟೆಗೆ ಸೂಕ್ತವಾದ ವೃತ್ತಿ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಪಠ್ಯಮತ್ತು ಪಠ್ಯೇತರ ಚಟುವಟಿಕೆಗಳೆರಡೂ ಮಹತ್ವದಾಗಿದ್ದು, ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿರುತ್ತವೆ ಎಂದು ಪ್ರಾಂಶುಪಾಲೆ ಡಾ. ಅನಸೂಯ ರೈ ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಎಂ.ಕಾಂ. ವಿಭಾಗದ ವತಿಯಿಂದ ನೂತನ ವಿದ್ಯಾರ್ಥಿಗಳಿಗೆ ನವೋತ್ಸವ–2023’ ಎಂಬ ಪರಿಚಯ ಕಾರ್ಯಕ್ರಮವನ್ನು...

ಬಾಲ ಗೌರವ ಪ್ರಶಸ್ತಿಗಾಗಿ ಅರ್ಜಿ ಅಹ್ವಾನ

0
ಮಂಗಳೂರು:ಕರ್ನಾಟಕ ಬಾಲ ವಿಕಾಸ ಅಕಾಡೆಮಿಯಿಂದ 2023-24ನೇ ಸಾಲಿನ ಬಾಲ ಗೌರವ ಪ್ರಶಸ್ತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.18 ವರ್ಷದೊಳಗಿನ ಮಕ್ಕಳು ಕ್ರೀಡೆ, ಸಂಗೀತ ,ನೃತ್ಯ ಬಹುಮುಖ ಪ್ರತಿಭೆ ,ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆ ಹೀಗೆ 6 ಕ್ಷೇತ್ರದಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿ 2022-23ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರ ಮಟ್ಟದಲ್ಲಿ...

ಕದ್ರಿ ಪಾರ್ಕ್ ಸಮಗ್ರ ಅಭಿವೃದ್ಧಿ: ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಕದ್ರಿ ಉದ್ಯಾನವನದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂಪಿ ಹೇಳಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಕ್ಯ೯ಟ್ ಹೌಸ್ ಹಾಗೂ ಸುತ್ತಮುತ್ತಲಿನ ಕಚೇರಿಗಳಲ್ಲಿ ನೀರುಗಳು ಎಲ್ಲಿ ಶೇಖರಣೆ ಆಗುತ್ತಿದೆ ಎಂದು ಪರಿಶೀಲಿಸಿ ತ್ಯಾಜ್ಯ ನೀರನ್ನು ಹಾಕುವಂತ ವ್ಯವಸ್ಥೆಯನ್ನು...

ಕೆ.ಎಸ್.ಆರ್.ಟಿ.ಸಿ ಶಿಶಿಕ್ಷು ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

0
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ವೃತ್ತಿ ತರಬೇತಿ ಪಡೆಯಲು ಎಸ್.ಎಸ್.ಎಲ್.ಸಿ ಅಥವಾ ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಎಸ್.ಎಸ್.ಎಲ್.ಸಿ ತೇರ್ಗಡೆಯಾದ ವಿದ್ಯಾರ್ಥಿಗಳು ಮೆಕ್ಯಾನಿಕ್ ಡೀಸೆಲ್ ವೃತ್ತಿಯನ್ನು ಆಯ್ಕೆ ಮಾಡಬಹುದು. ಐಟಿಐ ತೇರ್ಗಡೆಯಾದ ವಿದ್ಯಾರ್ಥಿಗಳು ಮೆಕ್ಯಾನಿಕ್ ಡೀಸೆಲ್, ಎಲೆಕ್ಟ್ರೀಶಿಯನ್, ವೆಲ್ಡರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್,...

ಅಗಲ್ಪಾಡಿ; ಗಣಪತಿಯಾಗದ ಪೂರ್ಣಾಹುತಿ, ಋಕ್ ಸಂಹಿತಾ ಯಾಗ ಪ್ರಾರಂಭ

0
ಬದಿಯಡ್ಕ: ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿ ಇದರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯುವ ಋಕ್ ಸಂಹಿತಾ ಯಾಗ ಐಕ್ಯಮತ್ಯ ಹೋಮ, ರುದ್ರ ಹೋಮ, ಧನ್ವಂತರಿ ಹೋಮ ಮತ್ತು ಸಹಸ್ರ ಚಂಡಿಕಾ ಯಾಗಗಳ ನಾನಾ ವೈಧಿಕ ಕಾರ್ಯಕ್ರಮಗಳಿಗೆ ಬುಧವಾರ ಚಾಲನೆ ನೀಡಲಾಯಿತು. ಮಂಗಳವಾರ ಸಂಜೆ ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ನಡೆದು ಗೋಧೂಳಿ...

ಹಿರಿಯ ನಟಿ ಲೀಲಾವತಿ ನಿಧನ

0
ಬೆ೦ಗಳೂರು: ಅನಾರೋಗ್ಯದಿ೦ದ ಬಳಲುತ್ತಿದ್ದ ದಕ್ಷಿಣ ಭಾರತದ ಹಿರಿಯ ನಟಿ ಲೀಲಾವತಿ ಶುಕ್ರವಾರ ನಿಧನ ಹೊ೦ದಿದರು. ಅವರಿಗೆ 85 ವಯಸ್ಸಾಗಿತ್ತು. ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದ ಹಿನ್ನೆಲೆ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಲೀಲಾವತಿ (1938)ದಕ್ಷಿಣ ಭಾರತದ ನಟಿ. ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು 600 ಚಿತ್ರಗಳಲ್ಲಿ ನಟಿಸಿದ್ದಾರೆ. ಕರ್ನಾಟಕ...

ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಅಧಿಕಾರಿಗಳ ಸಭೆ

0
ಮ೦ಗಳೂರು: ಫೆಬ್ರವರಿ 11 ರಿಂದ 15ರ ವರೆಗೆ ನಗರದ ಉರ್ವ ಬೋಳೂರಿನ ಇತಿಹಾಸ ಪ್ರಸಿದ್ಧ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಸಹಿತ ಬ್ರಹ್ಮಕಲಶೋತ್ಸವ, ಹೊರೆ ಕಾಣಿಕೆ, ಚಂಡಿಕಾಯಾಗ, ವರ್ಷಾವಧಿ ಮಹಾಪೂಜೆ ಹಾಗೂ ಶ್ರೀ ಮಲರಾಯ ಧೂಮಾವತಿ ದೈವಗಳ ನೇಮೋತ್ಸವವು ಭಾರೀ ವಿಜ್ರಂಭಣೆಯಿಂದ ನಡೆಯಲಿದ್ದು ಅವೆಲ್ಲದರ ಪೂರ್ವಸಿದ್ಧತಾ ದೃಷ್ಟಿಯಿಂದ ಶಾಸಕ ವೇದವ್ಯಾಸ್ ಕಾಮತ್ ಅವರ...

ಮಂಗಳೂರು ನಗರ: ಹಾರ್ನ್ ನಿಷೇಧಿತ ಪ್ರದೇಶಗಳ ಘೋಷಣೆ

0
ಮಂಗಳೂರು: ನಗರದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದ್ದು, ವಾಹನ ಚಾಲಕರು ಅನಾವಶ್ಯಕವಾಗಿ ಹಾರ್ನ್ ಬಳಸುತ್ತಿರುವುದರಿಂದ ಸರ್ಕಾರಿ ಕಛೇರಿಗಳ ಕೆಲಸ ಕಾರ್ಯಗಳ, ಶಾಲಾ ಕಾಲೇಜು ವಿದ್ಯಾರ್ಥಿಗಳ ಮತ್ತು ಆಸ್ಪತ್ರೆಗಳಲ್ಲಿನ ರೋಗಿಗಳ ಆರೋಗ್ಯದ ದೃಷ್ಟಿಯಿಂದ ಹಾಗೂ ಶಬ್ದ ಮಾಲಿನ್ಯವನ್ನು ತಡೆಗಟ್ಟುವ ಸಲುವಾಗಿ ಸಾರ್ವಜನಿಕರ ಹಿತದೃಷ್ಠಿಯಿಂದ ಮಂಗಳೂರು ನಗರದ ಕೆಲವು ಪ್ರದೇಶಗಳನ್ನು “ಹಾರ್ನ್ ನಿಷೇಧಿತ ಪ್ರದೇಶ” (No...