24.9 C
Karnataka
Thursday, April 30, 2026
Home ಸುದ್ದಿ

ಸುದ್ದಿ

“ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ” ನಾಮಫಲಕ ಅನಾವರಣ

0
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆರ್.ಟಿ.ಓ ಕಚೇರಿ ಬಳಿ "ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ" ಎಂಬ ನಾಮಫಲಕವನ್ನು ಶಾಸಕ ವೇದವ್ಯಾಸ ಕಾಮತ್ ರವರು ಅನಾವರಣಗೊಳಿಸಿದರು. ನಂತರ ಮಾತನಾಡಿದ ಶಾಸಕರು ಮಂಗಳಾದೇವಿ ದೇವಸ್ಥಾನ ಎಂಬುದು ಈ ಊರಿಗೆ ಮಾತ್ರವಲ್ಲ, ಪರವೂರು ಸೇರಿದಂತೆ ನಾಡಿನ ಪ್ರಸಿದ್ಧ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲೊಂದಾಗಿದೆ. ಇಂತಹ ಪುಣ್ಯಕ್ಷೇತ್ರದ ಹೆಸರಿನಲ್ಲಿ ಇನ್ನು ಮುಂದೆ ಈ...

ಕಬಡ್ಡಿ ವಿಶ್ವ ಮಾನ್ಯತೆ ಉತ್ತಮ ಬೆಳವಣಿಗೆ -ವಿವೇಕ್ ಆಳ್ವ

0
ಮಂಗಳೂರು : ನಗರದ ಉರ್ವ ಹೊಯ್ಗೆಬೈಲಿನ ಜೈಭಾರತಿ ತರುಣ ವೃಂದದ ವಜ್ರಮಹೋತ್ಸವದ ಅಂಗವಾಗಿ ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಹಾಗೂ ಮಂಗಳೂರು ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಉರ್ವ ಮಾರ್ಕೆಟ್ ಬಳಿಯ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಜೈಭಾರತಿ ಟ್ರೋಫಿ ದ.ಕ.ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ನಡೆಯಿತು.’ಪಂದ್ಯಾಟ ಉದ್ಘಾಟಿಸಿದ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ...

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ : ಹವ್ಯಾಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

0
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶ್ ಟ್ರಸ್ಟ್ ನ ಹವ್ಯಾಸಿ ಘಟಕದ ಸಭೆ ಬಲ್ಲಾಲ್ ಬಾಗ್‌ನಲ್ಲಿರುವ ಪತ್ತುಮುಡಿ ಸೌಧದಲ್ಲಿ ನಡೆಯಿತು.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹವ್ಯಾಸಿ ಘಟಕದ ನೂತನ ಪದಾಧಿಕಾರಿಗಳ ನೇಮಕ ನಡೆಯಿತು.ಗೌರವಾಧ್ಯಕ್ಷರಾಗಿ ಮಧುಕರ ಭಾಗವತ ಕುಳಾಯಿ, ಅಧ್ಯಕ್ಷರಾಗಿ ರಾಜಾರಾಮ ಹೊಳ್ಳ ಕೈರಂಗಳ, ಉಪಾಧ್ಯಕ್ಷರಾಗಿ...

ಅಡ್ಯಾರ್ ಬ್ರಹ್ಮಕಲಶೋತ್ಸವ : ಧಾರ್ಮಿಕ ವಿಧಿ ಚಪ್ಪರ ಮುಹೂರ್ತ

0
ಮಂಗಳೂರು: ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಅಡ್ಯಾರ್ ಇಲ್ಲಿನಗ್ರಾಮಾಧಿಪತಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ಮಾಚ್೯ 1 ರಿಂದ 9 ರ ತನಕ ನಡೆಯಲಿರುವ ಪುನ:ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಪ್ರಥಮ ಧಾರ್ಮಿಕ ವಿಧಿ ಚಪ್ಪರ ಮುಹೂರ್ತ ಕ್ಷೇತ್ರದ ತಂತ್ರಿವರೇಣ್ಯರಾದ ಅನಂತ ಉಪಾಧ್ಯಾಯರ ನೇತೃತ್ವದಲ್ಲಿ ನೆರವೇರಿತು. ಕ್ಷೇತ್ರದ ಆಡಳಿತ ಸಮಿತಿ, ಪುನಃ ನಿರ್ಮಾಣ ಸಮಿತಿ ಮತ್ತು...

“ವೀರಕೇಸರಿ ಟ್ರೊಫಿ-2025” ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

0
ಮ೦ಗಳೂರು: ವೀರಕೇಸರಿ (ರಿ) ತಡಂಬೈಲ್ ಸುರತ್ಕಲ್ ಇದರ ಆಶ್ರಯದಲ್ಲಿ ಡಾ|ಮಂಜಯ್ಯ ಶೆಟ್ಟಿ ಗುಂಡಿಲಗುತ್ತು ಹಾಗೂ ಮಾಜಿ ಮೇಯರ್ ರಜನಿ ದುಗ್ಗಣ್ಣ ಇವರ ಸ್ಮರಣಾರ್ಥ ಪುರುಷರ ಮುಕ್ತ ರಾಷ್ಟ್ರೀಯ ಮಟ್ಟದ ಆಹ್ವಾನಿತ ಆರು ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ವೀರಕೇಸರಿ ಟ್ರೋಫಿ-2025 ಇದರ ಉದ್ಘಾಟನಾ ಸಮಾರಂಭ ಶನಿವಾರ ಸಂಜೆ ಸುರತ್ಕಲ್ ಬಂಟರ ಭವನದ ಬಳಿ...

ಹೆದ್ದಾರಿ ಅಗಲೀಕರಣ : ಭೂಸ್ವಾಧೀನ ಪರಿಹಾರ ವಿತರಣೆ ಡಿ.26ರಂದು

0
ಮಂಗಳೂರು:ರಾಷ್ಟ್ರೀಯ ಹೆದ್ದಾರಿ (169) ಸಾಣೂರು-ಬಿಕರ್ನಕಟ್ಟೆ ವಿಭಾಗದ ರಸ್ತೆ ನಿರ್ಮಾಣ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನುಗಳ ಭೂಮಾಲೀಕರಿಗೆ ಪÀರಿಹಾರ ಪಾವತಿ ಕಾರ್ಯಕ್ರಮ ಡಿಸೆಂಬರ್ 26 ಬೆಳಿಗ್ಗೆ 11 ಗಂಟೆಗೆ ಕಂದಾವರ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಮಂಗಳೂರು ತಾಲೂಕು ಕಂದಾವರ, ಮೂಳೂರು, ಪಡು ಪೆರಾರ, ಬಡಗ ಉಳಿಪಾಡಿ, ತೆಂಕ ಉಳಿಪಾಡಿ ಗ್ರಾಮದಲ್ಲಿ ಭೂಸ್ವಾಧೀನಕ್ಕೆ ಒಳಪಟ್ಟಿರುವ ಜಮೀನಿನ ಮಾಲೀಕರು, ಕ್ಲೈಮ್...

ಕಾವೂರು ಮಂಜಲಕಟ್ಟೆ ಶ್ರೀ ಕೋದ೯ಬ್ಬು ದೈವಸ್ಥಾನ: ಕಂಬೆರ್ಲಕಲ ಜೀರ್ಣೋದ್ಧಾರ

0
ಕಾವೂರು ಮಂಜಲಕಟ್ಟೆ ಶ್ರೀ ಕೋದ೯ಬ್ಬು ದೈವಸ್ಥಾನ ಕಾವೂರು ಇದರ ಕಂಬೆರ್ಲಕಲ ಜೀರ್ಣೋದ್ಧಾರಗೊಂಡು ಪುನಃ ಪ್ರತಿಷ್ಠೆ, ಧಾರ್ಮಿಕ ಸಭಾ ಕಾರ್ಯಕ್ರಮ ಗಿರಿಜಾತೆ ಆರ್.ಭಂಡಾರಿ ದೆಪ್ಪುಣಿಗುತ್ತು ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ದೈವಸ್ಥಾನದ ವಠಾರದಲ್ಲಿ ಜರಗಿತು.ಉರ್ವಾಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಅಧ್ಯಕ್ಷ ಸುರೇಂದ್ರ ರಾವ್ ಕಾರ್ಯಕ್ರಮ ಉದ್ಘಾಟಿಸಿ, ಹಿರಿಯರು - ಕಿರಿಯರ ಸಂಪೂರ್ಣ ಸಹಕಾರದಿಂದ ದೈವಸ್ಥಾನದಲ್ಲಿ ಅಭಿವೃದ್ಧಿ ಕಾರ್ಯಗಳು...

ವಿ.ಕೆ. ಗ್ರೂಪ್ ಜೊತೆಗೆ ಪಾಲುದಾರಿಕೆಯಲ್ಲಿ ಅನಾವರಣಗೊಳಿಸಿದೆ ಸ್ಟಾನ್ಲಿ ಬೂಟೀಕ್ ಮತ್ತು ಸೋಫಾಗಳು

0
ಮಂಗಳೂರು: ಭಾರತದ ಪ್ರಮುಖ ಐಷಾರಾಮಿ ಪೀಠೋಪಕರಣಗಳು ಮತ್ತು ಗೃಹಾಲಂಕಾರ ಬ್ರಾಂಡ್ ಆದ ಸ್ಟಾನ್ಲಿ ಲೈಫ್‌ಸ್ಟೈಲ್ಸ್, ಮಂಗಳೂರಿನಲ್ಲಿ ತನ್ನ ಮೊದಲ ಅಂಗಡಿಯನ್ನು ವಿ.ಕೆ. ಗ್ರೂಪ್ ಜೊತೆಗೆ ಪಾಲುದಾರಿಕೆಯಲ್ಲಿ ತೆರೆಯುವುದಾಗಿ ಘೋಷಿಸಲು ಉತ್ಸುಕವಾಗಿದೆ ಎ೦ದು ಸ್ಟಾನ್ಲಿ ಲೈಫ್‌ಸ್ಟೈಲ್ಸ್‌ನ ಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಸುನಿಲ್ ಸುರೇಶ್ ಅವರು ಹೇಳಿದರು. ಹೈಬ್ರಿಡ್ ಅಂಗಡಿ ಪರಿಕಲ್ಪನೆಯು ಸ್ಟಾನ್ಲಿ ಬೂಟೀಕ್ ಮತ್ತು ಸೋಫಾಗಳು...

ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ : 10 ಕೋಟಿ ದೇಣಿಗೆ ಸಂಗ್ರಹದ ಗುರಿ

0
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮದ ಹಿನ್ನಲೆಯಲ್ಲಿ ಈ ಬಾರಿ ದಾನಿಗಳಿಂದ, ಕಲಾ ಪೋಷಕರಿಂದ ಕನಿಷ್ಠ 10 ಕೋಟಿ ದೇಣಿಗೆಯನ್ನು ಸಂಗ್ರಹಿಸಿಡಲು ತೀರ್ಮಾನಿಸಿದೆ. ಬಳಿಕ ಇದೇ ಹಣದಿಂದ ಕಲಾವಿದರಿಗೆ ನೆರವು ನೀಡಲಾಗುವುದು ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.ಜೂನ್ 1 ರಂದು ಅಡ್ಯಾರ್...

ಮ೦ಗಳೂರು: ತನಿಶ್ಕ್ ನಲ್ಲಿ ಆಭರಣ ಪ್ರದರ್ಶನ ಮತ್ತು ಮಾರಾಟ ಆಯೋಜನೆ

0
ಮ೦ಗಳೂರು: ತನಿಶ್ಕ್, ಟಾಟಾ ಹೌಸ್‌ನಿಂದ ಹೊರಹೊಮ್ಮಿದ ಭಾರತದ ಅತಿದೊಡ್ಡ ಆಭರಣ ಬ್ರ್ಯಾಂಡ್, ಇದೀಗ ಮಂಗಳೂರಿನಲ್ಲಿ ವಿಶೇಷ ವೆಡ್ಡಿಂಗ್ ಕಲೆಕ್ಷನ್ ಪ್ರದರ್ಶನ ಮತ್ತು ಮಾರಾಟವನ್ನು ಹಮ್ಮಿಕೊಂಡಿದೆ. ಇದು ಪ್ರತಿಯೊಬ್ಬ ಮಹಿಳೆಯ ಆಭರಣ ಸಂಗ್ರಹವನ್ನು ಸಂಪೂರ್ಣಗೊಳಿಸುವ ಅತ್ಯುತ್ತಮ ಆಯ್ಕೆಯಾಗಿದೆ. ಈ ಪ್ರದರ್ಶನದಲ್ಲಿ ತನಿಶ್ಕ್ 20% ವರೆಗೆ ಡೈಮಂಡ್ ಆಭರಣಗಳ ಮೇಲೆ ರಿಯಾಯಿತಿಯನ್ನು ನೀಡುತ್ತದೆ. ಈ ಪ್ರದರ್ಶನವು ಕರ್ನಾಟಕ ವಿಧಾನಸಭೆಯ...