ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ
ಮಂಗಳೂರು : ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನೆ ಮಿಲಾಗ್ರಿಸ್ ಕಾಲೇಜು ಸಭಾಂಗಣದಲ್ಲಿ ಇತ್ತೀಚೆಗೆ ನೆರವೇರಿತು.ಮಿಲಾಗ್ರಿಸ್ ವಿದ್ಯಾ ಸಂಸ್ಥೆಯ ಸಂಚಾಲಕರು ವಂದನೀಯ ಗುರು ಬೊನವೆಂಚರ್ ನಜರೆತ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ವೃಧ್ದಿಸಿಕೊಳ್ಳಬೇಕು. ನಾಯಕನಾದವನು ಶಿಸ್ತುಬದ್ಧತೆ, ಸಮಯದ ಪಾಲನೆ ,ಉತ್ತಮ ನಡೆ ನುಡಿ ಹೊಂದಿ ಇತರರಿಗೆ...
ಮಂಗಳೂರಿನಲ್ಲಿ ತಮಿಳುನಾಡು ಮುಖ್ಯಮಂತ್ರಿ
ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೋಸೆಫ್ ಅವರು ಕೊಲ್ಲೂರಿಗೆ ಹೋಗಲು ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಆರೋಗ್ಯ ಸಚಿವ ಯು.ಟಿ ಖಾದರ್ ಅವರು ಸ್ವಾಗತಿಸಿದರು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಇದ್ದರು. ಬಳಿಕ ತಮಿಳುನಾಡು ಮುಖ್ಯಮಂತ್ರಿಗಳು ರಸ್ತೆ ಮೂಲಕ ಕೊಲ್ಲೂರಿಗೆ ತೆರೆಳಿದರು.
ಬ್ರಹ್ಮಾವರದ ಲ್ಲಿ ಎಂ.ಸಿ.ಸಿ ಬ್ಯಾಂಕಿನ ಎಟಿಎ೦ ಉದ್ಘಾಟನೆ
ಮ೦ಗಳೂರು: ಬ್ರಹ್ಮಾವರ ಶಾಖೆಯು ಆರಂಭಗೊoಡು ಒಂದು ವರ್ಷ ಪೂರ್ಣಗೊಂಡ ಸಂದರ್ಭ ವಾರ್ಷಿಕೋತ್ಸವ, ೧೦ ಕೋಟಿ ವ್ಯವಹಾರದ ಸಾಧನೆ ಮತ್ತು ನೂತನ ಎಟಿಎ೦ ಉದ್ಘಾಟಣಾ ಸಮಾರಂಭ ಮಾರ್ಚ್ 3ರಂದು ಬ್ರಹ್ಮಾವರ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಎಂ.ಸಿ.ಸಿ. ಬ್ಯಾಂಕಿನ ೮ನೇ ಎಟಿಎ೦ ಅನ್ನು ಬ್ರಹ್ಮಾವರ ಶಾಖೆಯಲ್ಲಿ ಬ್ರಹ್ಮಾವರ ಕ್ಯಾಥೋಲಿಕ್ ಕ್ರೇಡಿಟ್ ಸಹಕಾರ ಸಂಘದ ಅಧ್ಯಕ್ಷ ಜೆರಾಲ್ಡ್ ಗೊನ್ಸಾಲ್ವಿಸ್ ಉದ್ಘಾಟಿಸಿದರು. ಈ...
ವೆನ್ ಲಾಕ್ : ಹೊರವಲಯದಲ್ಲಿ ಜಮೀನು ಕಾದಿರಿಸಲು ಸಚಿವರ ಸೂಚನೆ
ಮ೦ಗಳೂರು: ವೆನ್ಲಾಕ್ ಜಿಲ್ಲಾಸ್ಪತ್ರೆಯ ಭವಿಷ್ಯದ ಅಭಿವೃದ್ದಿಯ ದ್ರಷ್ಟಿಯಿಂದ ನಗರದ ಕೇಂದ್ರಭಾಗದ ಹೊರವಲಯದಲ್ಲಿ ಜಮೀನು ಕಾದಿರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.ಅವರು ಸೋಮವಾರ ತ್ರೈಮಾಸಿಕ ಕೆ ಡಿ ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಬೆಯಲ್ಲಿ ಶಾಸಕ ಹರೀಶ್ ಪೂಂಜಾ ಅವರು ವಿಷಯ ಪ್ರಸ್ತಾಪಿಸಿ, ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಪ್ರಸ್ತುತ ಇರುವ ಜಮೀನಿನಲ್ಲಿ ವಿವಿಧ ಕಟ್ಟಡಗಳು...
ಮುಖ್ಯಮಂತ್ರಿಗಳ ಆಗಮನ : ಡ್ರೋನ್ ನಿಷೇಧ
ಮಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶನಿವಾರ ನಗರದಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ ಹಾಗೂ ವಾಮಂಜೂರಿನ ತಿರುವೈಲ್ನಲ್ಲಿ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಲಿದ್ದಾರೆ.ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಫೆಬ್ರವರಿ 17 ರಂದು ಶನಿವಾರ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಂಗಳೂರು ನಗರದ ಅಡ್ಯಾರ್ ಸಹ್ಯಾದ್ರಿ...
”ತುರ್ತು ಸ್ಪಂದನ ವ್ಯವಸ್ಥೆ-112” ಸಹಾಯವಾಣಿ
ಮ೦ಗಳೂರು: ತುರ್ತು ಸಂಧರ್ಭಗಳಲ್ಲಿ ಸಾರ್ವಜನಿಕ ಸಂಕಷ್ಟಕ್ಕೆ ಸ್ಪಂದಿಸಲು “ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿಯನ್ನು ಪ್ರಾರಂಭಿಸಲಾಗಿದ್ದು, ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ತುರ್ತು ಸಂಧರ್ಭದಲ್ಲಿ ಅಗತ್ಯ ತುರ್ತು ಸ್ಪಂದನೆ ಹೊಸ ವ್ಯವಸ್ಥೆಯನ್ನು ಜಾರಿಗೊಳಿಸಿದ್ದ, ಅದುವೇ ”ತುರ್ತು ಸ್ಪಂದನ ವ್ಯವಸ್ಥೆ-112”. ನಗರದ ಜನರು ತುರ್ತು ಸಂದರ್ಭಗಳಲ್ಲಿ ಪೊಲೀಸ್,ಅಗ್ನಿ ಶಾಮಕ,ವಿಪತ್ತು ಬೇರೆ ಬೇರೆ...
ಸಾಂಸ್ಕೃತಿಕ ಚಟುವಟಿಕೆ ನಡೆಸುತ್ತಿರುವ ಸಂಘ-ಸಂಸ್ಥೆಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಮಂಗಳೂರು:ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023-24 ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪ ಯೋಜನೆಯಡಿ ಕನ್ನಡ ಭಾಷೆ, ಸಾಹಿತ್ಯ, ಸಂಗೀತ, ನೃತ್ಯ, ಜನಪದ, ನಾಟಕ, ಯಕ್ಷಗಾನ, ಚಿತ್ರಕಲೆ, ಶಿಲ್ಪಕಲೆ ಮುಂತಾದ ಸೃಜನಶೀಲ ಕಲಾ ಪ್ರಕಾರಗಳಲ್ಲಿ ನಿರಂತರ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘ-ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಧನಸಹಾಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಅಭ್ಯರ್ಥಿಗಳು...
ಮೈಸೂರು-ಕಾರವಾರ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು
ಮ೦ಗಳೂರು: ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು ಮತ್ತು ಕಾರವಾರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ವಿಶೇಷ ರೈಲು ಸೇವೆಯ ವಿವರಗಳು ಈ ಕೆಳಗಿನಂತಿವೆ:
ರೈಲು ಸಂಖ್ಯೆ 06203 ಮೈಸೂರು-ಕಾರವಾರ ವಿಶೇಷ ಎಕ್ಸ್ ಪ್ರೆಸ್ ರೈಲು...
ಕ್ಯಾನ್ಸರ್ ಮತ್ತು ಮಾನಸಿಕ ಆರೋಗ್ಯ ಕಲ್ಯಾಣ ಕುರಿತು ಜಾಗೃತಿ ಕಾರ್ಯಕ್ರಮ
ಮಂಗಳೂರು: ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘ ಇದರ ಮಹಿಳಾ ವಿಭಾಗ, ಕೆಎಂಸಿ ಆಸ್ಪತ್ರೆ ಮಂಗಳೂರು ಅವರೊಂದಿಗೆ ಸಹಯೋಗದಲ್ಲಿ, ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿ ಮತ್ತು ತಪಸ್ಯಾ ಫೌಂಡೇಶನ್ ಅವರ ಬೆಂಬಲದೊಂದಿಗೆ, ಮಹಿಳಾ ಸ್ತನ ಮತ್ತು ಗರ್ಭಾಶಯದ ಕ್ಯಾನ್ಸರ್ ಮತ್ತು ಮಾನಸಿಕ ಆರೋಗ್ಯ ಕಲ್ಯಾಣ ಕುರಿತು ಜಾಗೃತಿ ಕಾರ್ಯಕ್ರಮವನ್ನು ಯೆಯ್ಯಡಿಯ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ...
ಸೋಮೇಶ್ವರ ಬೀಚಿನಲ್ಲಿ ಬೀಚ್ ಸ್ವಚ್ಛತಾ ಕಾರ್ಯಕ್ರಮ
ಮ೦ಗಳೂರು: ಜಿಲ್ಲಾಡಳಿತ ಮತ್ತು ನೆಹರು ಯುವಕ ಕೇಂದ್ರ ಮಂಗಳೂರು ಸೇಂಟ್ ಆಗ್ನೆಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಹಾಗೂ ತಾಲೂಕು ಪಂಚಾಯತ್ ಮಂಗಳೂರು ಸೋಮೇಶ್ವರ ಪಟ್ಟಣ ಪಂಚಾಯತ್ ವೀರ ಮಾರುತಿ ಸ್ಪೋರ್ಟ್ಸ್ ಕ್ಲಬ್ ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಸೋಮೇಶ್ವರ ಬೀಚಿನಲ್ಲಿ ಬೀಚ್ ಸ್ವಚ್ಛತಾ...






