23.3 C
Karnataka
Wednesday, July 29, 2026
Home ಸುದ್ದಿ

ಸುದ್ದಿ

ವೀರಭಾರತಿ ವ್ಯಾಯಾಮ ಶಾಲಾ ಕಟ್ಟಡಕ್ಕೆ ಶಿಲಾನ್ಯಾಸ

0
ಮ೦ಗಳೂರು : ಮಂಗಳೂರಿನ ಸ್ಯಾಂಡ್ಸ್ ಪಿಟ್ ಬೆಂಗರೆಯಲ್ಲಿರುವ ವೀರ ಭಾರತಿ ವ್ಯಾಯಾಮ ಶಾಲೆಯ ನೂತನ ಗರ್ಭಗುಡಿಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಶುಕ್ರವಾರ ನೆರವೇರಿತು.1.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟಡಕ್ಕೆ ಶ್ಯಾಮಿಲಿ ಫೌಂಡೇಶನ್ ಟ್ರಸ್ಟ್ ಸ್ಥಾಪಕರು, ಮೊಗವೀರ ಸಮಾಜದ ಮುಖಂಡರಾದ ನಾಡೋಜ ಡಾ. ಜಿ ಶಂಕರ್ ಶಿಲಾನ್ಯಾಸಗೈದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ...

ಮುಕ್ಕ : ಕಬ್ಬಿಣದ ಸರಳಿನಿ೦ದ ತಲೆಗೆ ಹೊಡೆದು ಕೊಲೆ: ಆರೋಪಿಯ ಬ೦ಧನ

0
ಮ೦ಗಳೂರು: ಸುರತ್ಕಲ್ ಗ್ರಾಮದ ಮುಕ್ಕದಲ್ಲಿ ಲೇಔಟ್ ವೊ೦ದರಲ್ಲಿ ಸಹ ಕಾಮಿ೯ಕನನ್ನು ಕಬ್ಬಿಣದ ಸರಳಿನಿ೦ದ ತಲೆಗೆ ಹೊಡೆದು ಕೊಲೆ ಮಾಡಿರುವ ಆರೋಪಿಯನ್ನು ಸುರತ್ಕಲ್ ಠಾಣಾ ಪೊಲೀಸರು ಬ೦ಧಿಸಿದ್ದಾರೆ.ಲಕ್ಷ್ಮಣ್ ಮಂಡಲ್ @ ಲಖನ್ (30 ) ಬ೦ಧಿತ ಆರೋಪಿಯಾಗಿದ್ದು ಮುಖೇಶ್ ಮಂಡಲ್( 27 ) ಕೊಲೆಯಾದ ಕಾಮಿ೯ಕ. ದಿನಾಂಕ: 24-06-2025 ರಂದು ರಾತ್ರಿ 9 ಗಂಟೆ ಬಳಿಕ ಸುರತ್ಕಲ್...

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪಗಳಿಂದ ಅಪಾಯದ ಸಾಧ್ಯತೆ ಇರುವ ಪ್ರದೇಶಗಳನ್ನು ಮುಂದಿನ ಎರಡು ದಿನಗಳಲ್ಲಿ ಗುರುತಿಸಿ ವರದಿ ನೀಡಲು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಭೂಕುಸಿತ,...

ಮಾನಸಿಕ ಅಸ್ವಸ್ಥತೆಯಿಂದ ಬಳಲುತಿದ್ದು ಇಮ್ತಿಯಾಸ್ ಗೆ ಮರುಜನ್ಮ ನೀಡಿದ ಸ್ನೇಹಾಲಯ

0
ಮ೦ಗಳೂರು: ಮಾನಸಿಕ ಅಸ್ವಸ್ಥತೆಯಿಂದ ಬಳಲುತಿದ್ದು ಇಮ್ತಿಯಾಸ್ ಗೆ ಸ್ನೇಹಾಲಯ ಆರೈಕೆ ಮತ್ತು ಚಿಕಿತ್ಸೆಯನ್ನು ಒದಗಿಸಿ ಆರೋಗ್ಯವ೦ತನಾಗಿ ಮಾಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಮರಳಿಸಿದೆ. ಈ ಮೂಲಕ ಕ್ರಿಸ್ಮಸ್ ಹಬ್ಬದ ಸಂದರ್ಬದಲ್ಲಿ ಇಮ್ತಿಯಾಸ್ ಕುಟುಂಬಕ್ಕೆ ಸ್ನೇಹಾಲಯದ ಪ್ರೀತಿಯ ಉಡುಗೊರೆ ನೀಡಿದೆ. 2021ರ ಸೆಪ್ಟೆಂಬರ್ 15ರಂದು, ಇಮ್ತಿಯಾಸ್ ಎಂಬ 27 ವರ್ಷದ ವ್ಯಕ್ತಿಯನ್ನು ಸ್ನೇಹಾಲಯ ತಂಡವು ಮಂಜೇಶ್ವರದ ಬೀದಿಯಿಂದರಕ್ಷಿಸಿತು....

ಖಾಸಗಿ ಗೋಶಾಲೆಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

0
ಮಂಗಳೂರು: 2025-26ನೇ ಸಾಲಿನ ಮೈಸೂರಿನ ಪಿಂಜಿರಾಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ ಕಾರ್ಯಕ್ರಮದಡಿಯಲ್ಲಿ ಸಹಾಯಧನಕ್ಕಾಗಿ ಅರ್ಜಿಯನ್ನು ಕರೆಯಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನಿಷ್ಟ 50 ಜಾನುವಾರುಗಳನ್ನು ನಿರ್ವಹಣೆ ಮಾಡುತ್ತಿರುವ, ಮೇವು ಉತ್ಪಾದನೆಗೆ ಅವಶ್ಯಕ 2.0 ಹೆಕ್ಟೇರು ಜಮೀನು ಹೊಂದಿರುವ ಹಾಗೂ ಸಂಸ್ಥೆ ನೊಂದಾವಣೆಯಾಗಿ ಕನಿಷ್ಟ ಒಂದು ವರ್ಷ ಪೂರೈಸಿರುವ ಖಾಸಗಿ ಗೋಶಾಲೆಯವರು ಅರ್ಜಿ ಸಲ್ಲಿಸಬಹುದು. ಭರ್ತಿ...

ಬೈಂದೂರಿನಲ್ಲಿ ಎಂ.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ

0
ಮಂಗಳೂರು: ತನ್ನ ಬೆಳವಣಿಗೆಯ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಮೂಲಕ, ಎಂ.ಸಿ.ಸಿ. ಬ್ಯಾಂಕ್ 20ನೇ ಶಾಖೆಯನ್ನು ಬೈಂದೂರಿನ ಪೆಟ್ರೋಲ್ ಬಂಕ್ ಬಳಿಯ ಮುಖ್ಯ ರಸ್ತೆಯ ದೀಪಾ ಕಾಂಪ್ಲೆಕ್ಸ್’ನ ನೆಲ ಮಹಡಿಯಲ್ಲಿ ಆಗಸ್ಟ್ 3 ರ೦ದು ಉದ್ಘಾಟಿಸಿತು.ಶಾಖೆಯನ್ನು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ‘ಸಹಕಾರ ರತ್ನ’ ಅನಿಲ್ ಲೋಬೊ ಅವರು ಗಣ್ಯ ಅತಿಥಿಗಳು, ಸಮುದಾಯದ ಸದಸ್ಯರು ಮತ್ತು...

ನಾಳೆ “ಶಿಲ್ಪಾ ಗಣೇಶ್” ನಿರ್ಮಾಣದ “ಪ್ರೊಡಕ್ಷನ್ ನಂ 1” ತುಳು ಚಲನಚಿತ್ರದ ಮುಹೂರ್ತ

0
ಈ ಕಾರ್ಯಕ್ರಮದಲ್ಲಿ “ಗೋಲ್ಡನ್ ಸ್ಟಾರ್ ಗಣೇಶ್” ಪಾಲ್ಗೊಳ್ಳುತ್ತಿದ್ದಾರೆ. ಶಾಸಕರಾದ ವೇದವ್ಯಾಸ ಕಾಮತ್, ಉಮನಾಥ್ ಕೋಟ್ಯಾನ್, ರಾಜೇಶ್ ನಾಯಕ್, ಡಾ.ಭರತ್ ಶೆಟ್ಟಿ, ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ್ ಪೂಜಾರಿ ಮಾಜಿ ಸ೦ಸದ ನಳಿನ್ ಕುಮಾರ್ ಕಟೀಲ್, ಹರಿಕೃಷ್ಣ ಬಂಟ್ವಾಳ್, ಹಾಗೂ ಇನ್ನಿತರ ಗಣ್ಯರು ಹಾಗೂ ಚಲನಚಿತ್ರರಂಗದ ಗಣ್ಯರು ಆಗಮಿಸುತ್ತಿದ್ದಾರೆ.“ನಿತ್ಯ ಪ್ರಕಾಶ್ ಬಂಟ್ವಾಳ” ಮೊದಲ ಬಾರಿಗೆ...

ವನಿತಾ ಪಾರ್ಕ್ ನಲ್ಲಿ ‘ಹಸಿರೇ ಉಸಿರು’ ವನಮಹೋತ್ಸವ

0
ಮಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರು ವಿಠಲ ಕಿಣಿ ವನಿತಾ ಪಾರ್ಕ್ ನಲ್ಲಿ ಗಿಡ ನೆಡುವ ಮೂಲಕ ಲಯನ್ಸ್ ಕ್ಲಬ್ ಪಾಂಡೇಶ್ವರ ಮತ್ತು ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್ ಮಂಗಳೂರು ಇದರ ಆಶ್ರಯದಲ್ಲಿ ನಡೆದ ಹಸಿರೇ ಉಸಿರು ವನಮ ಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಮಂಗಳೂರು ಉಪ ಪೊಲೀಸ್ ಆಯುಕ್ತ ಎಚ್ .ಎನ್. ಮಿಥುನ್ ಅವರು ಮುಖ್ಯ...

ಈಜುಕೊಳದಲ್ಲಿ ಮುಳುಗಿ ಯುವಕ ಸಾವು

0
ಮಂಗಳೂರು: ನಗರದ ಲಾಲ್‌ಭಾಗ್‌ನಲ್ಲಿರುವ ಮಂಗಳ ಈಜುಕೊಳದಲ್ಲಿ ಮುಳುಗಿ ಯುವಕನೋರ್ವ ಮೃತ ಪಟ್ಟ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಅಭಿಷೇಕ್ ಆನಂದ್ (30)ಮೃತಪಟ್ಟ ಯುವಕ.ಈತ ಹರ್ಯಾಣದ ಗುರುಗಾಂವ್ ನಿವಾಸಿಯಾಗಿದ್ದಾನೆ. ಅಭಿಷೇಕ ಮಂಗಳವಾರ ಸಂಜೆ ಸುಮಾರು 4.45 ಕ್ಕೆ ಮಂಗಳಾ ಈಜುಕೊಳಕ್ಕೆ ಬಂದಿದ್ದು ಈಜಾಡುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿದ್ದಾನೆ. ಅತನನ್ನು ಈಜುಕೊಳದಿಂದ ಮೇಲಕ್ಕೆತ್ತಿ ನಗರದ ವೆನ್ಲಾಕ್ ಆಸ್ಪತ್ರೆಗೆ ಕೊಂಡೋಯ್ಯಲಾಯಿತು....

ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡ ಮಾದರಿ : ಸಚಿವ ದಿನೇಶ್ ಗುಂಡೂರಾವ್

0
ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ (ಐಆರ್‌ಸಿಎಸ್) ದ.ಕ.ಜಿಲ್ಲಾ ಸಮಿತಿ ವತಿಯಿಂದ ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿರ್ಮಾಣವಾಗಿರುವ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡವನ್ನು ಶುಕ್ರವಾರ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವೀಕ್ಷಿಸಿ‌ ಮೆಚ್ಚುಗೆ ವ್ಯಕ್ತಪಡಿಸಿದರು.ಜಿಲ್ಲಾ ಕೇಂದ್ರದಲ್ಲಿ ದ.ಕ.ರೆಡ್ ಕ್ರಾಸ್ ಸಂಸ್ಥೆ ಸಭಾಂಗಣ ಸಹಿತ ಸುಸಜ್ಜಿತ ಕಟ್ಟಡ ನಿರ್ಮಿಸುವ ಮೂಲಕ...