21.8 C
Karnataka
Sunday, September 13, 2026
Home ಸುದ್ದಿ

ಸುದ್ದಿ

ಅಗ್ನಿವೀರ ನೇಮಕಾತಿ: ಆನ್‍ಲೈನ್ ನೋಂದಣಿ

0
ಮಂಗಳೂರು:ಮಂಗಳೂರು ಸೇನಾ ನೇಮಕಾತಿ ಕೇಂದ್ರದ ವತಿಯಿಂದ ಅಗ್ನಿವೀರ ನೇಮಕಾತಿಗೆ ಆನ್‍ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ಎಪ್ರಿಲ್ 22 ರಿಂದ ಪ್ರಾರಂಭವಾಗಲಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ, ಧಾರವಾಡ, ದಾವಣಗೆರೆ, ಗದಗ, ಹಾವೇರಿ ಜಿಲ್ಲೆಯ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಸೇನೆಯಲ್ಲಿ ಜನರಲ್ ಡ್ಯೂಟಿ, ಟೆಕ್ನಿಷಿಯನ್, ಟ್ರೇಡ್ಸ್ ಮೆನ್, ಕಚೇರಿ ಸಹಾಯಕ,...

ಮೋಟಾರ್‌ ಸೈಕಲ್‌ ಗೆ ಗೂಡ್ಸ್‌ ಲಾರಿ ಡಿಕ್ಕಿ; ಸವಾರ ಸಾವು

0
ಬಂಟ್ವಾಳ: ಮೋಟಾರ್‌ ಸೈಕಲ್‌ ಗೆ ಗೂಡ್ಸ್‌ ಲಾರಿ ಡಿಕ್ಕಿಹೊಡೆದು ಸ೦ಭವಿಸಿದ ಅಪಘಾತದಲ್ಲಿ ಮೋಟಾರ್‌ ಸೈಕಲ್‌ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕಳ್ಳಿಗೆ ಗ್ರಾಮದ ಬ್ರಹ್ಮರಕೂಟ್ಲು ಎಂಬಲ್ಲಿ ಮ೦ಗಳವಾರ ರಾತ್ರಿಸ೦ಭವಿಸಿದೆ. ಪ್ರತೀಕ್ಷಾ ಪೂಜಾರಿ ಮೃತಪಟ್ಟವರು.ಗೂಡ್ಸ್‌ ಲಾರಿಯನ್ನು ಚಾಲಕ ಕನಕರಾಜ್‌ ಎಂಬವರು ದುಡುಕುತನ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಹೋಗಿ, ಮೋಟಾರ್‌ ಸೈಕಲ್‌ ಗೆ ಡಿಕ್ಕಿ ಹೊಡೆದಿದ್ದು...

ಶ್ರೀರಾಮ ಪ್ರಾಣಪ್ರತಿಷ್ಠೆ ಮಹೋತ್ಸವ:ಶಾಸಕ ವೇದವ್ಯಾಸ್ ಕಾಮತ್ ಮನವಿ

0
ಮ೦ಗಳೂರು: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಸೋಮವಾರ ರಾಮ ಪ್ರಾಣಪ್ರತಿಷ್ಠೆ ಮಹೋತ್ಸವದ ನಡೆಯಲಿದ್ದು ಇಡೀ ದೇಶದ ತುಂಬೆಲ್ಲ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಈ ಸಂದರ್ಭದಲ್ಲಿ ಎಲ್ಲಾ ಹಿಂದೂಗಳು ಕುಟುಂಬ ಸಮೇತ ತಮ್ಮ ತಮ್ಮ ಮನೆಗಳಲ್ಲಿ, ದೇವಸ್ಥಾನಗಳಲ್ಲಿ, ಧಾರ್ಮಿಕ ಪೂಜಾ ವಿಧಿವಿಧಾನಗಳ ಮೂಲಕ ಈ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಕರೆ ನೀಡಿದರು. ಇದು ಭಾರತದ...

ಸೂಟರ್ ಪೇಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ : ನೂತನ ಕೊಠಡಿ ಉದ್ಘಾಟನೆ

0
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಸೂಟರ್ ಪೇಟೆಯಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ನಿರ್ಮಾಣವಾದ 13.90 ಲಕ್ಷ ವೆಚ್ಚದ ನೂತನ ಕೊಠಡಿಯನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಯೋಜನೆ ಅನುಮೋದನೆಗೊಂಡು, ಅನುದಾನ ಬಿಡುಗಡೆಯಾಗಿ ನಿರ್ಮಾಣ ಕಾರ್ಯ ಪ್ರಗತಿಯಲ್ಲಿತ್ತು. ಸದ್ಯ ಕಾಮಗಾರಿ ಪೂರ್ಣಗೊಂಡಿದ್ದು ಉದ್ಘಾಟನೆಯ ನಂತರ ಮಾತನಾಡಿದ...

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಜನಾರ್ದನ್ ನೇಮಕ

0
ಬೆಳ್ತಂಗಡಿ: ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸೆನೆಟ್ ಸದಸ್ಯನಾಗಿ ಶ್ರಿ ಕ್ಷೇತ್ರ ಧರ್ಮಸ್ಥಳದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕಗೊಂಡಿದ್ದಾರೆ. ಇವರು ರುಡ್ ಸೆಟ್,ಮತ್ತು ಅರ್ ಸೆಟಿಗಳ ರಾಷ್ಟ್ರೀಯ ನಿರ್ದೇಶಕರಾಗಿದ್ದು ದೇಶದಾದ್ಯಂತ 560 ಕ್ಕು ಅಧಿಕ ಅರ್ ಸೆಟಿಗಳ ಸ್ಥಾಪನೆಗೆ ಅರ್ ಸೆಟಿ ಅದ್ಯಕ್ಷ ಡಾ ಡಿ ವೀರೇಂದ್ರ ಹೆಗ್ಗಡೆಯವರೊಂದಿಗೆ ಶ್ರಮಿಸಿದ್ದರು.ಅರ್...

ನವೆಂಬರ್ 9 ರಿಂದ ಜಲ ದೀಪಾವಳಿ ಕಾರ್ಯಕ್ರಮ

0
ಮಂಗಳೂರು: ಜೀವ ಜಲ ನೀರಿನ ಮಹತ್ವದ ಕುರಿತು ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ‘’ಮಹಿಳೆಯರಿಗಾಗಿ ನೀರು, ನೀರಿಗೆ ಮಹಿಳೆಯರು’’ ಎಂಬ ಧ್ಯೇಯದೊಂದಿಗೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಿರ್ದೇಶನಂತೆ ಅಮೃತ್ 2.0 ಯೋಜನೆಯಡಿ ದೇಶದಾದ್ಯಂತ ನವೆಂಬರ್ 7ರಿಂದ 9ರವರೆಗೆ ರಾಷ್ಟ್ರೀಯ ಜೀವನೋಪಾಯ ಅಭಿಯಾನವನ್ನು ಸ್ವಸಹಾಯ ಸಂಘದ ಸದಸ್ಯರಿಗೆ ಜಲ ದೀಪಾವಳಿ ವಿನೂತನ...

ದೀಪಾವಳಿ : ಹಸಿರು ಪಟಾಕಿ ಬಳಸಲು ಸೂಚನೆ

0
ಮಂಗಳೂರು:ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು ಸಾರ್ವಜನಿಕರ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯವನ್ನು ನಿಯಂತ್ರಣದಲ್ಲಿರುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಪಟಾಕಿ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿದ್ದು ದಿನದ...

ವಿ.ವಿ.ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

0
ಮಂಗಳೂರು: ಯಾವಾಗಲೂ ವೈಯಕ್ತಿಕ ನೆಲೆಯಲ್ಲಿ ಆಲೋಚನೆ ಮಾಡುವುದನ್ನು ತ್ಯಜಿಸಿ ಸಮಾಜದ ಸಮಸ್ಯೆಗಳಿಗೆ ಮೊದಲು ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಆ ಮೂಲಕವಿದ್ಯಾರ್ಥಿಗಳು ಸಮಾಜದಲ್ಲಿ ಮಾದರಿಯಾಗಬೇಕು ಎಂದು ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ ಸಿದ್ಧಾರ್ಥ್ ಗೋಯಲ್ ತಿಳಿಸಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.155 ವರ್ಷಗಳಷ್ಟು ಇತಿಹಾಸ...

ಜ.12ರಂದು ಶಿವಮೊಗ್ಗದಲ್ಲಿ ಯುವನಿಧಿ ಕಾರ್ಯಕ್ರಮಕ್ಕೆ ಚಾಲನೆ

0
ಮಂಗಳೂರು: ಯುವನಿಧಿ ಯೋಜನೆಯಡಿ 2023ನೇ ಸಾಲಿನಲ್ಲಿ ಪದವೀಧರರಿಗೆ ಮತ್ತು ಡಿಪ್ಲೋಮೋ ಉತ್ತೀರ್ಣರಾಗಿ ಉದ್ಯೋಗ ದೊರಕದ ಅಭ್ಯರ್ಥಿಗಳಿಗೆ ಪದವಿ ಅಭ್ಯರ್ಥಿಗಳಿಗೆ ಮಾಸಿಕ ರೂ. 3,000 ಹಾಗೂ ಡಿಪ್ಲೋಮಾ ಅಭ್ಯರ್ಥಿಗಳಿಗೆ ಮಾಸಿಕ ರೂ.1,500 ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಈಗಾಗಲೇ 1,700ಕ್ಕೂ ಹೆಚ್ಚಿನ ಯುವಕ ಯುವತಿಯರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ.ಜ.12ರ...

ಮಂಗಳೂರು ವಿವಿ: ಶಿಕ್ಷಕೇತರ ಉದ್ಯೋಗಿಗಳ ಪದೋನ್ನತಿಗೆ ಮನವಿ

0
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಶಿಕ್ಷಕೇತರ ಉದ್ಯೋಗಿಗಳ ಸಂಘ,ಮಂಗಳಗಂಗೋತ್ರಿ ವತಿಯಿಂದ ಇತ್ತೀಚೆಗೆ ಸಂಘದ ಬೇಡಿಕೆಗಳ ಈಡೇರಿಕೆಗಾಗಿ ಗೇಟ್ ಮೀಟಿಂಗ್ ನಡೆಸಲಾಯಿತು.ಸಿಂಡಿಕೇಟ್ ನ ಎಲ್ಲಾ ಸದಸ್ಯರುಗಳಿಗೆ ಸಂಘದ ವತಿಯಿಂದ ಶಿಕ್ಷಕೇತರರ ಪದೋನ್ನತಿಯ ಕುರಿತಂತೆ ಬೆಂಬಲ ನೀಡಲು ಮನವಿ ಸಲ್ಲಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ ಸದಸ್ಯರು, ನೆನೆಗುದಿಗೆ ಬಿದ್ದಿರುವ ಶಿಕ್ಷಕೇತರರ ಪದೋನ್ನತಿಯ ಕುರಿತಂತೆ ಸಿಂಡಿಕೇಟ್ ಸಭೆಯಲ್ಲಿ ವಿಷಯ...