24.9 C
Karnataka
Thursday, April 30, 2026
Home ಸುದ್ದಿ

ಸುದ್ದಿ

ಲಾಟರಿ, ಬೆಟ್ಟಿಂಗ್, ಮಟ್ಕಾ ನಿಯಂತ್ರಿಸಲು ಕಾರ್ಯಾಚರಣೆಗೆ ಸೂಚನೆ

0
ಮಂಗಳೂರು: ಲಾಟರಿ, ಬೆಟ್ಟಿಂಗ್, ಮಟ್ಕಾ ಮುಂತಾದ ಅನಧಿದಿಕೃತ ಚಟುವಟಿಕೆಗಳನ್ನು ತಡೆಗಟ್ಟಲು ರಚಿಸಲಾಗಿರುವ ಫ್ಲೈಯಿಂಗ್ ಸ್ಕ್ಯಾಡ್ ತಂಡವು ನಿರಂತರವಾಗಿ ಕಾರ್ಯಾಚರಣೆ ನಡೆಸಿ ಅಕ್ರಮ ತಡೆಗಟ್ಟಲು ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್‌ ಕುಮಾರ್ ಸೂಚಿಸಿದ್ದಾರೆ.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಲಾಟರಿ ಹಾವಳಿಯನ್ನು ನಿಯಂತ್ರಣ ಸಂಬಂಧ ಫ್ಲೈಯಿಂಗ್ ಸ್ಕ್ಯಾಡ್ ತ್ರೈಮಾಸಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ತಪಾಸಣಾ ತಂಡಗಳು...

ಕೆನರಾ ಇಂಜಿನಿಯರಿಂಗ್ ಕಾಲೇಜಿಗೆ ಪ್ರತಿಷ್ಠಿತ ಐ.ಎಸ್.ಒ.ಮಾನ್ಯತೆ

0
ಮಂಗಳೂರು: ಮಂಗಳೂರಿನ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಪ್ರಾಯೋಜಿತ ಬೆಂಜನ ಪದವಿನ ಕೆನರಾ ಇಂಜಿನಿಯರಿಂಗ್ ಕಾಲೇಜಿಗೆ ಪ್ರತಿಷ್ಠಿತ ಐ.ಎಸ್.ಒ. 9001:2015 ಮತ್ತು ಐ.ಎಸ್.ಒ.21001: 2018 ಪ್ರಮಾಣಪತ್ರದ ಮಾನ್ಯತೆ ಲಭಿಸಿದೆ. ಕಾಲೇಜಿನ ಮೂರುಕೋರ್ಸುಗಳಿಗೆ 2022 ರಲ್ಲಿ ಎನ್.ಬಿ.ಎ ಮಾನ್ಯತೆ ,2023ರಲ್ಲಿ ನ್ಯಾಕ್ ಎಕ್ರೆಡಿಟೇಶನ್ ನಲ್ಲಿ ಎ ಗ್ರೇಡ್ ಮಾನ್ಯತೆ ಬಳಿಕ ಇದೀಗ ಕಾಲೇಜು ಮತ್ತೊಂದು ಮಹತ್ವದ ಸಾಧನೆ ದಾಖಲಿಸಿ...

ಪಿಲಿಕುಳದಲ್ಲಿ ಖಗ್ರಾಸ ಚಂದ್ರಗ್ರಹಣ ವೀಕ್ಷಣೆಗೆ ಅವಕಾಶ

0
ಮಂಗಳೂರು: ಸೆಪ್ಟೆಂಬರ್ 7 ರಂದು ಖಗ್ರಾಸ ಚಂದ್ರಗ್ರಹಣವು ಸಂಭವಿಸಲಿದ್ದು, ಅಂದು ರಾತ್ರಿ ಸುಮಾರು 9:57ಕ್ಕೆ ಚಂದ್ರಗ್ರಹಣವು ಆರಂಭವಾಗಲಿದೆ. 11 ಗಂಟೆಯಿಂದ ಚಂದ್ರನು ಸಂಪೂರ್ಣವಾಗಿ ಭೂಮಿಯ ಗಾಢ ನೆರಳಿನಲ್ಲಿ ಮರೆಯಾಗುತ್ತಾನೆ. ಈ ಕ್ಷಣದಿಂದ ಮಧ್ಯರಾತ್ರಿ 12:22 ರವರೆಗೆ (ಸುಮಾರು 1 ಗಂಟೆ 22 ನಿಮಿಷ) ಖಗ್ರಾಸ ಚಂದ್ರಗ್ರಹಣವನ್ನು ವೀಕ್ಷಿಸಬಹುದು. ರಾತ್ರಿ ಸುಮಾರು 1:26ಕ್ಕೆ ಗ್ರಹಣವು ಮುಕ್ತಾಯಗೊಳ್ಳಲಿದ್ದು,...

ಪಿ.ಎ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

0
ಮ೦ಗಳೂರು: ಪಿ.ಎ. ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಮೇ ೧೬ ರ೦ದು ಸಮಾರಂಭ ಜರಗಿತು. ಮಂಗಳೂರು ವಿ.ವಿ ಯ ಕುಲಪತಿ ಡಾ.ಪಿ.ಎಲ್ ಧರ್ಮ ಅವರು ಮುಖ್ಯ ಅತಿಥಿಯಾಗಿದ್ದರು.ಕಾಲೇಜಿನ ವಾರ್ಷಿಕ ವರದಿಯನ್ನು ಪ್ರಾಂಶುಪಾಲ ಡಾ. ಸರ್ಫ್ರಾಝ್ ಜೆ ಹಾಸಿಂ ಓದಿದರು. ಪಿ.ಎ ಇ.ಟಿ ಯ ಹಣಕಾಸು ವ್ಯವಹಾರಗಳ ಮುಖ್ಯಸ್ಥ ಅಹ್ಮದ್ ಕುಟ್ಟಿ ಕೆ, ಕಾಲೇಜ್...

ರಸ್ತೆಯ ಬದಿಯ ನೀರಿನ ಕಣಿಗೆ ಬಿದ್ದ ಕಾರು : ಓವ೯ ಸಾವು

0
ಕಡಬ : ರಸ್ತೆಯ ಬದಿಯಲ್ಲಿರುವ ನೀರಿನ ಕಣಿಗೆ ಕಾರು ಬಿದ್ದು ಸ೦ಭವಿಸಿದ ಅಪಘಾತದಲ್ಲಿ ಓವ೯ ಮೃತಪಟ್ಟು 6 ಮ೦ದಿ ಗಾಯಗೊ೦ಡ ಘಟನೆ ಕಡಬ ತಾಲೂಕು ಬಿಳಿನೆಲೆ ಗ್ರಾಮದ ಕಿದು ಎಂಬಲ್ಲಿ ಸ೦ಭವಿಸಿದೆ. ಮಂಡ್ಯ ಕೆ.ಆರ್.ಪೇಟೆ ತಾಲೂಕುಮುರುಕ್ಕನಹಳ್ಳಿ ಗ್ರಾಮದ ನಿವಾಸಿ ವಿರುಪಾಕ್ಷ (40) ಮೃತಪಟ್ಟವರು.ವಿರುಪಾಕ್ಷ ತನ್ನ ಸ್ನೇಹಿತರಾದ ಯೋಗೇಶ್ , ಸಂತೋಷ್, ಸ್ವಾಮಿ, ಶಿವಕುಮಾರ್,...

ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ವಾರ್ಫ್ ಕೀಪರ್ ಸಾವು

0
ಮ೦ಗಳೂರು: ಪಣಂಬೂರು ನವಮ೦ಗಳೂರು ಬ೦ದರಿನ ಒಳಗಡೆ ಭರ್ತ್ ನಲ್ಲಿ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಸಿಗ್ನಲ್ ಕೊಡುವ ( ವಾರ್ಫ್ ಕೀಪರ್ ) ಕೆಲಸ ಮಾಡಿಕೊಂಡಿದ್ದ ಶಿವಮೂರ್ತಿ ಮೃತಪಟ್ಟ ಘಟನೆ ಸ೦ಭವಿಸಿದೆ.ಸೋಮವಾರ ಸಂಜೆ 3:20 ಗಂಟೆಗೆ ಪಣಂಬೂರು ನವಮ೦ಗಳೂರು ಬ೦ದರಿನ ಒಳಗಡೆ ಭರ್ತ್ ನಂಬ್ರ 2ರಲ್ಲಿ ಟಿಪ್ಪರನ್ನು ಅದರ ಚಾಲಕ ರಾಜ ಎಂಬಾತನು ಭರ್ತ್...

ವಿಶ್ವ ರೆಡ್‌ಕ್ರಾಸ್ ದಿನಾಚರಣೆ

0
ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ವತಿಯಿಂದ ವಿಶ್ವ ರೆಡ್‌ಕ್ರಾಸ್ ದಿನಾಚರಣೆ ಪಿಲಿಕುಳದ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಭಾಂಗಣದಲ್ಲಿ ಗುರುವಾರ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ನಿವೃತ್ತ ಅಪರ ಜಿಲ್ಲಾಧಿಕಾರಿ ಎಸ್.ಎ.ಪ್ರಭಾಕರ ಶರ್ಮ ಅವರು ಮಾತನಾಡಿ ‘ ಜನತೆಯ ಸಂಕಷ್ಟಗಳಿಗೆ ಸ್ಪಂದಿಸುವುದೇ ರೆಡ್‌ಕ್ರಾಸ್ ಸಂಸ್ಥೆಯ ಧ್ಯೇಯವಾಗಿದೆ. ಸಣ್ಣಪುಟ್ಟ ನೆರವು ನೀಡುವ ಮೂಲಕ ಕೂಡಾ ಇನ್ನೊಬ್ಬರ...

ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ ಪದಾಧಿಕಾರಿಗಳ ಪದಗ್ರಹಣ

0
ಮಂಗಳೂರು: ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ 2024-26ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜು.20ರ೦ದು ಹೋಟೆಲ್ ದೀಪಾ ಕಂಫರ್ಟ್ನಲ್ಲಿ ಜರಗಿತು. ಅಧ್ಯಕ್ಷರಾಗಿ ಟಾಲಿ ಕಂಪ್ಯೂಟರ್ಸ್ ಮಾಲಕರಾದ ಜಗದೀಶ್ ಅಧಿಕಾರ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಶ್ರೀ ಭಾರತಿ ಸಿಸ್ಟಮ್ಸನ ಮಾಲಕರಾದ ಶಂಕರನಾರಾಯಣ ಕಾರಂತ್, ಕಾರ್ಯದರ್ಶಿಯಾಗಿ ಡಿಯೊ ಟೆಕ್ ಗ್ಲೋಬಲ್‌ನ ಪಾಲುದಾರರಾದ ರವಿ ಭಟ್, ಖಜಾಂಚಿಯಾಗಿ ಚತುರ್ ಟೆಕ್ನಾಲಜಿಸ್‌ ಮಾಲಕರಾದ...

ಎಂಸಿಸಿ ಬ್ಯಾಂಕ್, ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ರೂ. 10 ಕೋಟಿಯ ವ್ಯವಹಾರ ಗುರಿ ಸಾಧನೆಯ ಸಂಭ್ರಮಾಚರಣೆ

0
ಮ೦ಗಳೂರು: ಎo.ಸಿ.ಸಿ. ಬ್ಯಾಂಕಿನ ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿಯನ್ನು ಯಶಸ್ವಿಯಾಗಿ ದಾಟಿದ ಮಹತ್ವದ ಸಾಧನೆಯನ್ನು ಫೆ. 28 ರಂದು ಬೆಳ್ಮಣ್‌ಶಾಖೆಯಲ್ಲಿ ಸಂಭ್ರಮದಿ೦ದ ಆಚರಿಸಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ, ಪರಪ್ಪಾಡಿಯ ಅವರ್ ಲೇಡಿ ಆಫ್ ಪರ್ಪೆಚುಯಲ್...

ದಸರಾ ಸಿಎಂ ಕಪ್ ರಾಜ್ಯಮಟ್ಟದ ಸ್ಪರ್ಧೆ : ಹರ್ಷಲ್‌ಗೆ ಬೆಳ್ಳಿ ಪದಕ

0
ಮಂಗಳೂರು: ಮೈಸೂರಿನಲ್ಲಿ ಬುಧವಾರ(ಸೆ.೨೪)ರಂದು ನಡೆದ ‘ದಸರಾ ಸಿಎಂ ಕಪ್’ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದ ತೌಲೋ ವಿಭಾಗದಲ್ಲಿ ಮಂಗಳೂರಿನ ಬೋಂದೆಲ್ ಸೈಂಟ್ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆಯ ೭ನೇ ತರಗತಿ ವಿದ್ಯಾರ್ಥಿ ಹರ್ಷಲ್ ಎನ್ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.ಇತ್ತೀಚೆಗೆ ಉಡುಪಿಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಚಿನ್ನದ ಪದಕವನ್ನು ಗೆಲ್ಲುವ ಮೂಲಕ...