ವಿವಿ ಕಾಲೇಜು: ರಾಷ್ಟ್ರೀಯ ಯುವ ದಿನಾಚರಣೆ
ಮಂಗಳೂರು: ಸಂತ ಸ್ವಾಮಿ ವಿವೇಕಾನಂದರು ಯುವ ಪೀಳಿಗೆಗೆ ಸ್ಫೂರ್ತಿಯಾಗಿ ಬದುಕಿದವರು. ಅವರ ಜೀವನದ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಜೀವನ ಬೆಳಗುತ್ತದೆ. ಎಂದು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲೆ ಡಾ.ಅನಸೂಯ ರೈ ಅಭಿಪ್ರಾಯಪಟ್ಟರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಗ್ರಂಥಾಲಯದಲ್ಲಿ, ಕಾಲೇಜಿನ ಗ್ರಂಥಾಲಯ ವಿಭಾಗ, ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹಯೋಗದೊಂದಿಗೆ,ಶುಕ್ರವಾರ...
ಅಮೃತಾನಂದಮಯಿ ಮಠದ ಸಮಾಜಮುಖಿ ಸೇವೆ ಅನುಕರಣೀಯ:ವೇದವ್ಯಾಸ ಕಾಮತ್
ಮ೦ಗಳೂರು: ಸೇವೆಯನ್ನೇ ಪರಮ ಗುರಿಯನ್ನಾಗಿಸಿಕೊಂಡಿರುವ ಮಂಗಳೂರಿನ ಮಾತಾ ಅಮೃತಾನಂದಮಯಿ ಮಠವು ತನ್ನ ಸಮಾಜಮುಖಿ ಕಾರ್ಯಕ್ರಮದ ಅಂಗವಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಅನೇಕ ಉಚಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು 400 ಕ್ಕೂ ಅಧಿಕ ಮಕ್ಕಳ ಹೃದಯ ತಪಾಸಣೆ ಮಾಡಿ ಅಗತ್ಯವುಳ್ಳವರಿಗೆ ಸಂಪೂರ್ಣ ಉಚಿತವಾಗಿ ಹೃದಯ ಶಸ್ತ್ರ ಚಿಕಿತ್ಸೆ ಮಾಡುತ್ತಿರುವುದು ಹಾಗೂ ಇಲ್ಲಿ ವಿತರಣೆ ಮಾಡುತ್ತಿರುವವಸ್ತ್ರದಾನ ಮುಂತಾದವುಗಳು ಒಂದು ಮಾದರಿ...
ಕುತ್ಲೂರು ಶಾಲಾಮಕ್ಕಳಿಗೆ ನೋಟ್ ಬುಕ್ ಕಲಿಕಾ ಸಾಮಾಗ್ರಿ ವಿತರಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಯೋಗ ದೊಂದಿಗೆ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಕುತ್ಲುರು ಸರಕಾರಿ ಶಾಲಾ ಮಕ್ಕಳಿಗೆ ಬಿಎಎಸ್ ಎಫ್ ಇಂಡಿಯಾ ಲಿಮಿಟೆಡ್ ನ ಸಿಎಸ್ ಆರ್ ನಿಧಿಯಿಂದ ನೋಟ್ ಬುಕ್, ಕಲಿಕಾ ಸಾಮಾಗ್ರಿ ವಿತರಣಾ ಹಾಗೂ ಶಾಲಾ ಮಕ್ಕಳ...
ಸಾಲ ಪಡೆದವರಿಗೆ ಫೈನಾನ್ಸ್ ಸಂಸ್ಥೆಗಳು ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಲು ಸೂಚನೆ
ಮಂಗಳೂರು ಫೆ.5: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪೆನಿಗಳಲ್ಲಿ ಸಾಲ ಪಡೆದು, ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು, ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದಬ್ಬಾಳಿಕೆ, ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೌರ್ಜನ್ಯ ತಡೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ.ತುರ್ತು ವೈದ್ಯಕೀಯ ಚಿಕಿತ್ಸೆ, ಮಕ್ಕಳ ವಿದ್ಯಾಭ್ಯಾಸ, ಮದುವೆ...
ಕಟ್ಟಡ ನಿರ್ಮಾಣದಲ್ಲಿ ನಿಯಮ ಉಲ್ಲಂಘನೆ:ತ್ವರಿತ ಕ್ರಮಕ್ಕೆ ಲೋಕಾಯುಕ್ತರ ಸೂಚನೆ
ಮಂಗಳೂರು: ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಿಸುವಾಗ ನಿಯಮ ಉಲ್ಲಂಘಿಸಿ ಸೆಟ್ ಬ್ಯಾಕ್ ಮತ್ತು ರೋಡ್ ಮಾರ್ಜಿನ್ ಬಿಡದೆ ಕಟ್ಟಡ ನಿರ್ಮಿಸುವುದರ ಬಗ್ಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ ಸೂಚಿಸಿದ್ದಾರೆ.ಅವರು ಶನಿವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ಸಾರ್ವಜನಿಕ ಸಮಸ್ಯೆಗಳ ಪರಿಶೀಲನಾ ಸಭೆಯಲ್ಲಿ...
ಮಂಗಳೂರು-ಬೆಂಗಳೂರು : ಸ್ಲೀಪರ್ ಅಂಬಾರಿ ಉತ್ಸವ ಬಸ್ಗಳ ಚಾಲನೆ
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗಕ್ಕೆ 4 ಹೊಸ ಎಸಿ ಸ್ಲೀಪರ್ ಅಂಬಾರಿ ಉತ್ಸವ ಪ್ರತಿಷ್ಠಿತ ವಾಹನಗಳು ಸೇರ್ಪಡೆಗೊಂಡಿವೆ.
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕುಂದಾಪುರ-ಮಂಗಳೂರು-ಹಾಸನ ಬೆಂಗಳೂರು ಹಾಗೂ ಮಂಗಳೂರು-ಹಾಸನ-ಬೆಂಗಳೂರು ಮಾರ್ಗದಲ್ಲಿ ಹೊಸ ಎಸಿ ಸ್ಲೀಪರ್ ಅಂಬಾರಿ ಉತ್ಸವ ಬಸ್ಗಳು ಸಂಚರಿಸಲಿವೆ.
ಮಂಗಳೂರಿನಿಂದ ಬೆಂಗಳೂರಿಗೆ ಪ್ರತಿದಿನ ರಾತ್ರಿ 10:15ಕ್ಕೆ ಹಾಗೂ ಬೆಂಗಳೂರಿನಿಂದ ಮಂಗಳೂರಿಗೆ ರಾತ್ರಿ...
ಕರಾವಳಿ ಉತ್ಸವದಲ್ಲಿ ಸಾಂಪ್ರದಾಯಿಕತೆ, ಸಂಸ್ಕೃತಿ ಅನಾವರಣ : ಜಿಲ್ಲಾಧಿಕಾರಿ
ಮಂಗಳೂರು: ಹಲವು ವರ್ಷಗಳ ಬಳಿಕ ನಡೆಯಲಿರುವ ಕರಾವಳಿ ಉತ್ಸವದ ಕಾರ್ಯಕ್ರಮಗಳಲ್ಲಿ ಕರಾವಳಿಯ ನೈಜ ಸಂಸ್ಕೃತಿ ಸಾಹಿತ್ಯ, ಉಡುಗೆತೊಡುಗೆಗಳು ಹಾಗೂ ಸಾಂಪ್ರದಾಯಿಕ ತಿಂಡಿ ತಿನಿಸುಗಳ ಪ್ರದರ್ಶನ ಮತ್ತು ಮಾರಾಟದ ಅಪೂರ್ವ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದರು.
ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕರಾವಳಿ ಉತ್ಸವ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ...
ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಹಾಯಧನ ವಿತರಣೆ
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಸಮಾಜ ಕಲ್ಯಾಣ ಸಹಾಯಧನ ಚೆಕ್ ವಿತರಣಾ ಕಾರ್ಯಕ್ರಮ ಬುಧವಾರ ಬಂಟ್ಸ್ ಹಾಸ್ಟೆಲ್ ನಲ್ಲಿರುವ ಬಂಟರ ಮಾತೃ ಸಂಘದ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರುಗಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.ಇದೇ ಸಂದರ್ಭದಲ್ಲಿ ಮಂಗಳೂರು...
ಕೆನರಾ ಹೈಸ್ಕೂಲ್ ಎಸೋಸಿಯೇಶನ್ :ನೂತನ ಬಸ್ಸುಗಳ ಉದ್ಘಾಟನೆ
ಮಂಗಳೂರು : ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಇದರಕೆನರಾ ಇಂಜಿನಿಯರಿಂಗ್ ಕಾಲೇಜು ಮತ್ತು ಕೆನರಾ ಶಾಲೆಗಳ ಉಪಯೋಗಕ್ಕಾಗಿ 11 ನೂತನ ಬಸ್ಸುಗಳ ಉದ್ಘಾಟನೆ ಸೋಮವಾರ ನೆರವೇರಿತು.
ನೂತನ ಬಸ್ಸುಗಳ ಉದ್ಘಾಟನೆ ಯನ್ನು ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಕೌನ್ಸಿಲ್ ಸಂಚಾಲಕ ಪ್ರದೀಪ್ ಜಿ.ಪೈ ಉದ್ಘಾಟಿಸಿದರು. ಆಡಳಿತ ಮಂಡಳಿ ಅಧ್ಯಕ್ಷ ಡಿ ವಾಸುದೇವ್ ಕಾಮತ್, ಗೌರವ ಕಾರ್ಯದರ್ಶಿ...
ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆ
ಮ೦ಗಳೂರು: ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆ ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆಯಿತು.ಈ ಸಂಧರ್ಭದಲ್ಲಿ ಮಾತನಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ವಾಜಪೇಯಿ ಅವರ ಜೀವನ ಸಂಸ್ಕರಣೆಯನ್ನು ನೆನೆಯುತ್ತಾ ಅಟಲ್ ಜಿ ಅವರು ಪ್ರಧಾನಿ ಆಗಿದ್ದ ಸಂಧರ್ಭದಲ್ಲಿ ತಾನು ಎನ್.ಸಿ.ಸಿ ಯ ಕೆಡಿಟ್ ಆಗಿದ್ದಾಗ...








