ಆದರ್ಶ ಮಹಿಳಾ ಮಂಡಲದ ಕಟ್ಟಡದ ಮೇಲ್ಛಾವಣಿ ಅಭಿವೃದ್ಧಿ ಕಾಮಗಾರಿ
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನ ಅಳಪೆ ಕರ್ಮಾರ್ ಆದರ್ಶ ಮಹಿಳಾ ಮಂಡಲದ ಕಟ್ಟಡದ ಮೇಲ್ಛಾವಣಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನೆರವೇರಿಸಲಾಯಿತು.
ನಂತರ ಮಾತನಾಡಿದ ಶಾಸಕರು, ಇಲ್ಲಿನ ಆದರ್ಶ ಮಹಿಳಾ ಮಂಡಲದ ಸದಸ್ಯರು ಅತ್ಯಂತ ಕ್ರಿಯಾಶೀಲ ತಂಡವಾಗಿದ್ದು ಉತ್ತಮ ಕಾರ್ಯ...
ಮಂಗಳೂರು ವಿವಿ: ಪಿ.ಹೆಚ್.ಡಿ. ಕಾರ್ಯಕ್ರಮಕ್ಕೆ ಪ್ರವೇಶಾತಿ ಅಧಿಸೂಚನೆ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ಫಿಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ ಮತ್ತು ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರ ಕುಶಾಲನಗರ, ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿ ಪಿ.ಹೆಚ್.ಡಿ ಕಾರ್ಯಕ್ರಮಕ್ಕೆ ಖಾಲಿ ಇರುವ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ವಿವರವಾದ ಅಧಿಸೂಚನೆಯೊಂದಿಗೆ...
ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ದ ಪ್ರತಿಭಟನೆ
ಮ೦ಗಳೂರು: ಬೆಳ್ತಂಗಡಿ ತಾಲ್ಲೂಕಿನ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಉದ್ಘಾಟಿಸಿ ಮಾತನಾಡಿದರು. ಇದೇ ವೇಳೆ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಮುಖಂಡರಾದ ರಕ್ಷಿತ್ ಶಿವರಾಂ ಸೇರಿದಂತೆ ಇತರರು ಭಾಗವಹಿಸಿದ್ದರು.
ಲಸಿಕೆಯಿಂದ ಮಾತ್ರ ದಢರಾ, ರುಬೆಲ್ಲಾ ರೋಗದ ನಿರ್ಮೂಲನೆ:ಸಿ.ಎಲ್. ಆನಂದ್
ಮಂಗಳೂರು,: ದಢರಾ ಮತ್ತು ರುಬೆಲ್ಲಾ ರೋಗದ ನಿಯಂತ್ರಣವೂ ಸಮರ್ಪಕವಾದ ಲಸಿಕಾಕರಣದಿಂದ ಮಾತ್ರ ಸಾಧ್ಯ ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಸಿ.ಎಲ್. ಆನಂದ್ ಹೇಳಿದರು.ಅವರು ಸೋಮವಾರ ನಗರದ ಮಂಗಳೂರು ಮಹಾನಗರಪಾಲಿಕೆ ಆಯುಕ್ತರ ಕಚೇರಿ ಸಭಾಂಗಣದಲ್ಲಿ ನಡೆದ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಪೂರ್ವ ತಯಾರಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಮಕ್ಕಳಿಗೆ ನೀಡುವ ಲಸಿಕಾಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
ನ. 16ರಂದು ಅಖಿಲ ಭಾರತ ಸಹಕಾರ ಸಪ್ತಾಹ :ಸಹಕಾರ ಮಾಣಿಕ್ಯ ಪ್ರಶಸ್ತಿ ‘ ಮತ್ತು ಉತ್ತಮ ಸಹಕಾರ ಸಂಘಗಳಿಗೆ...
ಮಂಗಳೂರು * ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಉದ್ದೇಶದಿಂದ 2024ನೇ ಸಾಲಿನಿಂದ ಅಖಿಲ ಭಾರತ ಸಹಕಾರ ಸಪ್ತಾಹದ ಸಂಭ್ರಮ ಆಚರಣೆಯ ಸಂದರ್ಭದಲ್ಲಿ "ಸಹಕಾರ ಮಾಣಿಕ್ಯ" ಎಂಬ ಪ್ರಶಸ್ತಿಯನ್ನು ನೀಡಲು ಈ ಬಾರಿ ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ...
ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಕ್ವಾಮಿಡಿ ಟೀಸರ್ ಬಿಡುಗಡೆ
ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಕ್ವಾಮಿಡಿ ಟೀಸರ್ ಮಂಗಳೂರಿನ ಸಿಟಿಸೆಂಟರ್ ಮಾಲ್ ನಲ್ಲಿ ಬಿಡುಗಡೆಗೊಂಡಿತು.ಜೈ ಸಿನಿಮಾ ತುಳು ಮತ್ತು ಕನ್ನಡ ಭಾಷೆಯಲ್ಲಿ ನವಂಬರ್ 14 ರಂದು ತೆರೆ ಕಾಣಲಿದೆ.ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ ಹೆಜ್ಜೆ ಇಡುತ್ತಿದ್ದೇವೆ. ಬಹಳಷ್ಟು ಯಶಸ್ವಿ ಸಿನಿಮಾಗಳನ್ನು ನೀಡಿದ ನಿರ್ಮಾಪಕರು ನಿರ್ದೇಶಕರು ತುಳುಚಿತ್ರರಂಗದಲ್ಲಿ...
ಯುವನಿಧಿಗೆ ಅರ್ಜಿ ಸಲ್ಲಿಕೆ ಆರಂಭ:ಪದವೀಧರರಿಗೆ ಮಾಸಿಕ ರೂ. 3000, ಡಿಪ್ಲೊಮಾ – ರೂ.1500
ಮಂಗಳೂರು:ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಭರವಸೆಗೆ ನೋಂದಣಿ ಆರಂಭವಾಗಿದೆ. 2023-24ನೇ ಸಾಲಿನ ಯಾವುದೇ ವೃತ್ತಿಪರ ಕೋರ್ಸ್, ಪದವಿ, ಡಿಪ್ಲೋಮಾ ಉತ್ತೀರ್ಣರಾಗಿ ಆರು ತಿಂಗಳಲ್ಲಿ ಉದ್ಯೋಗ ಸಿಗದವರಿಗೆ ಈ ಯೋಜನೆ ಅನ್ವಯವಾಗಲಿದೆ.ಮುಂದಿನ 2 ವರ್ಷ ಪದವೀಧರರಿಗೆ ಮಾಸಿಕ ರೂಪಾಯಿ 3000 ಮತ್ತು ಡಿಪ್ಲೋಮಾ ಮುಗಿಸಿದವರಿಗೆ ಮಾಸಿಕ ರೂ. 1500 ಸಾವಿರ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ ಉದ್ಯೋಗ...
ಕೆನರಾ ನಂದಗೋಕುಲ್ ‘ಶಾಲೆಯ ಪದವಿನಂಗಡಿ ಶಾಖೆ ಉದ್ಘಾಟನೆ
ಮಂಗಳೂರು: ಕೆನರಾ ಸಮೂಹ ಶಿಕ್ಷಣ ಸಂಸ್ಥೆಯ ಕೆನರಾ ನಂದಗೋಕುಲ ಶಾಲೆಯ ಹೊಸ ಶಾಖೆಯು ಮೇ 22 ರಂದು ಪದವಿನಂಗಡಿಯಲ್ಲಿ ಉದ್ಘಾಟನೆಗೊಂಡಿತು.ಸಂಸ್ಥೆಯ ಅಧ್ಯಕ್ಷರಾದ ಡಿ ವಾಸುದೇವ ಕಾಮತ್ ಹೊಸ ಶಾಖೆಯನ್ನು ಉದ್ಘಾಟಿಸಿ ಗೌರವ ಸ್ವೀಕರಿಸಿ ಮಾತನಾಡುತ್ತಾ"ಈ ಹೊಸ ಶಾಖೆ ನಮ್ಮ ಶೈಕ್ಷಣಿಕ ಜಾಲಕ್ಕೆ ಹೊಸ ಸೇರ್ಪಡೆ ಮಾತ್ರವಲ್ಲ ಮಂಗಳೂರು ಮತ್ತು ಸುತ್ತಮುತ್ತಲಿನ ಮಕ್ಕಳಿಗೆ ಉನ್ನತ ಗುಣಮಟ್ಟದ...
ಯುವನಿಧಿ : ಸ್ವಯಂ ಘೋಷಣೆ ಸಲ್ಲಿಸಲು ಸೂಚನೆ
ಮಂಗಳೂರು: ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ "ಯುವನಿಧಿ" ಯೋಜನೆಯ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು ಪ್ರತೀ ತಿಂಗಳು ಸ್ವಯಂ ಘೋಷಣೆಯನ್ನು ಮಾಡಬೇಕು.
ಯುವನಿಧಿ ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪೆÇ್ಲೀಮಾಗಳನ್ನು 2023ರ ವರ್ಷದಲ್ಲಿ ತೇರ್ಗಡೆ ಹೊಂದಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೆÇೀರ್ಟಲ್ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು...
ಸ್ವಾದಿಷ್ಠ ಸಿರಿಧಾನ್ಯ ತಿಂಡಿಗಳಿಂದ ಆಕರ್ಷಣೆಗೊಂಡಜಿಲ್ಲಾ ಮಟ್ಟದ ಪಾಕ ಸ್ಪರ್ಧೆ
ಮಂಗಳೂರು: ಅಂತರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ – 2024ರ ಅಂಗವಾಗಿ ಜಿಲ್ಲಾ ಮಟ್ಟದ ಪಾಕ ಸ್ಪರ್ಧೆ ಕಾರ್ಯಕ್ರಮ ಸೋಮವಾರ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಡೆಯಿತು.ಜಿಲ್ಲಾ ಮಟ್ಟದ ಪಾಕ ಸ್ಪರ್ಧೆಯಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸುಮಾರು 46 ಸ್ಪರ್ಧಿಗಳು ಭಾಗವಹಿಸಿದ್ದರು. ವಿವಿಧ ಸಿರಿ ಧಾನ್ಯಗಳಿಂದ ತಯಾರಿಸಲ್ಪಟ್ಟ ಬಗೆ ಬಗೆಯ ತಿಂಡಿ ತಿನಿಸು...








