31.4 C
Karnataka
Saturday, February 1, 2025

ಸುದ್ದಿ

ಮತದಾರರ ದಿನಾಚರಣೆ: ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು

0
ಮಂಗಳೂರು: ಚುನಾವಣಾ ಆಯೋಗ, ಕಾಲೇಜು ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಕಾಲೇಜಿನ ರಾಜ್ಯಶಾಸ್ತ್ರ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ, ಭಿತ್ತಿ ಚಿತ್ರ ರಚನಾ ಸ್ಪರ್ಧೆ ಹಾಗೂ ರಸಪ್ರಶ್ನೆ ಸ್ಪರ್ಧೆಯನ್ನು ಕಾರ್‍ಸ್ಟ್ರೀಟ್ ಸರ್ಕಾರಿ...

ಸಾರ್ವಜನಿಕ ದೂರಗಳಿಗೆ ತ್ವರಿತವಾಗಿ ಸ್ಪಂದಿಸಲು ಡಿಸಿ ಸೂಚನೆ

0
ಮಂಗಳೂರು: ಸಾರ್ವಜನಿಕ ಕುಂದುಕೊರತೆಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಒದಗಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.ಎಂ.ಪಿ ಸೂಚಿಸಿದ್ದಾರೆ.ಅವರು ಬುಧವಾರ ಮಂಗಳೂರು ತಾಲೂಕು ಕಚೇರಿಯ ಮಿನಿ ವಿಧಾನಸೌಧಕ್ಕೆ ಭೇಟಿ ನೀಡಿ ಮಾತನಾಡಿದರು.ತಾಲೂಕು ಕಚೇರಿಯು ಸಾರ್ವಜನಿಕರಿಗೆ ಅತಿ ಮುಖ್ಯ ಸೇವೆ ನೀಡುವ ಕಚೇರಿಯಾಗಿದೆ. ಸರಕಾರದ ವಿವಿಧ ಯೋಜನೆಗಳಿಗೆ ಕಂದಾಯ ಇಲಾಖೆಯ ಪಾತ್ರ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಿಬ್ಬಂದಿಗಳು ಪ್ರಾಮಾಣಿಕವಾಗಿ...

ಖಾಸಗಿ ಬಸ್ ಸಿಬ್ಬಂಧಿಗಳಿಗೆ ಅಪಘಾತ ಪರಿಹಾರ: ಅರಿವು ಕಾರ್ಯಕ್ರಮ

0
ಮಂಗಳೂರು: ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರ ಯೋಜನೆಯಡಿ, ನಿರ್ವಾಹಕರು ಮತ್ತು ಕ್ಲೀನರ್‍ಗಳನ್ನು ನೋಂದಣೆ ಮಾಡಲು ಖಾಸಗಿ ಬಸ್ಸುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನಿರ್ವಾಹಕರು ಮತ್ತು ಕ್ಲೀನರ್‍ಗಳಿಗೆ ಅರಿವು ಕಾರ್ಯಕ್ರಮ ಮತ್ತು ನೋಂದಣಿ ಕಾರ್ಯಾಗಾರ ನಗರದ ಸ್ಟೇಟ್‍ಬ್ಯಾಂಕ್ ಬಸ್ ಸ್ಟ್ಯಾಂಡ್‍ನಲ್ಲಿ ಡಿಸೆಂಬರ್ 12 ರಂದು ಹಮ್ಮಿಕೊಳ್ಳಲಾಯಿತು.ಜಿಲ್ಲೆಯ ಖಾಸಗಿ ವಾಣಿಜ್ಯ ಸಾರಿಗೆ ವಾಹನಗಳ...

ರಂಗಕರ್ಮಿ, ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದ೦ಪತಿ ಆತ್ಮಹತ್ಯೆ

0
ಕಾಪು: ಹಿರಿಯ ರಂಗಕರ್ಮಿ, ಸಮಾಜ ಸೇವಕ , ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು ಕಾಪು ಲೀಲಾಧರ ಶೆಟ್ಟಿ(68) ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ (59) ಅವರು ಆತ್ಮಹತ್ಯೆ ಮಾಡಿಕೊ೦ಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.ಲೀಲಾಧರ ಶೆಟ್ಟಿ ಮತ್ತು ವಸುಂಧರಾ ಶೆಟ್ಟಿ ದಂಪತಿ ಮಂಗಳವಾರ ಮಧ್ಯರಾತ್ರಿ ಅವಧಿಯಲ್ಲಿ ತಮ್ಮ ಮನೆಯ ಪಕ್ಕಾಸಿಗೆ‌ ಸೀರೆಯನ್ನು ಬಿಗಿದು,...

ಗ್ರಾಮ ಒನ್ ಹುದ್ದೆಗೆ ಅರ್ಜಿ ಆಹ್ವಾನ

0
ಮಂಗಳೂರು: ಗ್ರಾಮ ಒನ್ ಸರಕಾರದ ಮಹತ್ವಕಾಂಕ್ಷಿ ಯೋಜನೆಯದ ಸೇವಾ ಸಿಂಧು ಯೋಜನೆಯಡಿಯಲ್ಲಿ ರೂಪಿಸಲಾಗಿದ್ದು, ಸರ್ಕಾರದ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ 750ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ಪಡೆಯಲು ಅರ್ಜಿ ಸ್ವೀಕರಿಸಲಾಗುವುದು.ಈ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿ ಯಶಸ್ವಿಯಾಗಿದ್ದು, ಸರಕಾರವು ಈಗ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯತ್...

ಈಜುಕೊಳದಲ್ಲಿ ಮುಳುಗಿ ಯುವಕ ಸಾವು

0
ಮಂಗಳೂರು: ನಗರದ ಲಾಲ್‌ಭಾಗ್‌ನಲ್ಲಿರುವ ಮಂಗಳ ಈಜುಕೊಳದಲ್ಲಿ ಮುಳುಗಿ ಯುವಕನೋರ್ವ ಮೃತ ಪಟ್ಟ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಅಭಿಷೇಕ್ ಆನಂದ್ (30)ಮೃತಪಟ್ಟ ಯುವಕ.ಈತ ಹರ್ಯಾಣದ ಗುರುಗಾಂವ್ ನಿವಾಸಿಯಾಗಿದ್ದಾನೆ. ಅಭಿಷೇಕ ಮಂಗಳವಾರ ಸಂಜೆ ಸುಮಾರು 4.45 ಕ್ಕೆ ಮಂಗಳಾ ಈಜುಕೊಳಕ್ಕೆ ಬಂದಿದ್ದು ಈಜಾಡುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿದ್ದಾನೆ. ಅತನನ್ನು ಈಜುಕೊಳದಿಂದ ಮೇಲಕ್ಕೆತ್ತಿ ನಗರದ ವೆನ್ಲಾಕ್ ಆಸ್ಪತ್ರೆಗೆ ಕೊಂಡೋಯ್ಯಲಾಯಿತು....

ಸಂಶೋಧನೆ ಒಂದು ತಾರ್ಕಿಕ ಚಿಂತನೆ: ಡಾ. ನೀತಾ ಕಾಮತ್

0
ಮಂಗಳೂರು:ಯಾವುದೇ ನಿರ್ದಿಷ್ಟವಾದ ವಿಚಾರಗಳ ಜ್ಞಾನಸಂಪಾದನೆಗೆ ಸಂಶೋಧನೆ ಕೈಗೊಳ್ಳುವ ಜೊತೆಗೆ ಸಂಶೋಧನಾವಿಧಾನವೂ ಅಗತ್ಯ. ಒಟ್ಟಾರೆಯಾಗಿ ಸಂಶೋಧನೆ ಒಂದು ತಾರ್ಕಿಕ ಚಿಂತನೆಎಂದು ನಿಟ್ಟೆ ಉಷಾ ನಸಿರ್ಂಗ್ ವಿಜ್ಞಾನ ಸಂಸ್ಥೆಯ ಸಮುದಾಯ ಆರೋಗ್ಯಕೇಂದ್ರದ ಮುಖ್ಯಸ್ಥೆ ಡಾ. ನೀತಾ ಕಾಮತ್ ಅಭಿಪ್ರಾಯಪಟ್ಟರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕೊಂಕಣಿ ಅಧ್ಯಯನ ಪೀಠ,ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ತ್ವ...

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತ್ವರಿತಗೊಳಿಸಲು ಡಿಸಿ ಸೂಚನೆ

0
ಮಂಗಳೂರು: ಜಿಲ್ಲೆಯ ವಿವಿದೆಡೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿರುವುದಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ, ಬೈಕಂಪಾಡಿ, ಬಿ.ಸಿ. ರೋಡ್, ಮಾಣಿ ಪ್ರದೇಶಗಳಲ್ಲಿ ಹೆದ್ದಾರಿ ಕಾಮಗಾರಿ ಬಹಳ ನಿಧಾನವಾಗಿ ಸಾಗುತ್ತಿದೆ. ಇದರಿಂದ ಈ ಪ್ರದೇಶಗಳಲ್ಲಿ ಪ್ರತಿನಿತ್ಯ ಸುಗಮ ಸಂಚಾರಕ್ಕೂ ತೀವ್ರ...

ಕ್ರೀಡಾ ಹಾಸ್ಟೆಲ್: ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ

0
ಮಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2024-25 ನೇ ಸಾಲಿಗೆ ಜಿಲ್ಲಾ ಕ್ರೀಡಾ ವಸತಿ ನಿಲಯದ 5ನೇ ತರಗತಿಗೆ ಪ್ರವೇಶ ಹಾಗೂ ರಾಜ್ಯದ ಎಲ್ಲಾ ಕ್ರೀಡಾ ಶಾಲೆ ಅಥವಾ ವಸತಿ ನಿಲಯಗಳ 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ. ಗೆ ಪ್ರವೇಶ ನೀಡಲು ಪ್ರತಿಭಾವಂತ ಅಭ್ಯರ್ಥಿಗಳನ್ನು ಆಯ್ಕೆ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ.2023-24ನೇ ಸಾಲಿಗೆ...

ವೆನ್‍ಲಾಕ್‍ನಲ್ಲಿ ಕ್ಯಾಥ್ ಲ್ಯಾಬ್ ಸ್ಥಾಪನೆಗೆ ನಿರ್ಧಾರ

0
ಮಂಗಳೂರು: ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಹೃದಯ ರೋಗಿಗಳಿಗೆ ಸಂಬಂಧಿಸಿದಂತೆ ಉನ್ನತ ಪರೀಕ್ಷೆ ಮತ್ತು ಚಿಕಿತ್ಸೆ ನೀಡಲು ಕ್ಯಾಥ್ ಲ್ಯಾಬ್ ವ್ಯವಸ್ಥೆಯನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.ಎಂ.ಪಿ ತಿಳಿಸಿದ್ದಾರೆ.ಅವರು ಸೋಮವಾರ ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೆನ್‍ಲಾಕ್ ಆಸ್ಪತ್ರೆಗೆ...