26.9 C
Karnataka
Saturday, February 1, 2025

ಸುದ್ದಿ

ಡಾ. ಬಿ.ಆರ್ ಅಂಬೇಡ್ಕರ್ ಅವರ 67 ನೇ ಪರಿನಿರ್ವಾಣ ದಿನ

0
ಮ೦ಗಳೂರು: ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಬ್ಲಾಕ್ ನ ಪರಿಶಿಷ್ಟ ಘಟಕದ ವತಿ ವಿಶ್ವದ ಜ್ಞಾನಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ 67 ನೇ ಪರಿನಿರ್ವಾಣ ದಿನ ಇತ್ತೀಚಿಗೆ ಆಚರಿಸಲಾಯಿತು. ಬ್ಲಾಕ್ ಅಧ್ಯಕ್ಷ ಪ್ರಕಾಶ್ ಬಿ ಸಾಲ್ಯಾನ್ ರವರು ಅಂಬೇಡ್ಕರ್ ಭವನದಲ್ಲಿರುವ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ವಿಧಾನ ಪರಿಷತ್ ಮಾಜಿ...

ಜವಾಬ್ದಾರಿಯುತವಾಗಿ ಚುನಾವಣೆ ಕಾರ್ಯ ನಿರ್ವಹಿಸಿ: ಜಿಲ್ಲಾಧಿಕಾರಿ

0
ಮಂಗಳೂರು: ಚುನಾವಣಾ ಆಯೋಗ ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಚೆನ್ನಾಗಿ ಓದಿಕೊಂಡುಆ ರೀತಿ ಕಾರ್ಯನಿರ್ವಹಿಸಬೇಕು. ಚುನಾವಣಾ ಅಧಿಕಾರಿಗಳು ನಿರ್ವಹಿಸಬೇಕಾದ ಕಾರ್ಯಗಳ ಬಗ್ಗೆ ಆಯೋಗ ಸ್ಪಷ್ಟವಾಗಿ ತಿಳಿಸಿದೆ, ಅದರಂತೆ ಪ್ರತಿಯೊಬ್ಬರು ಆಯಾ ಗಡುವನ್ನು ಕಾಯದೆಯೇ ಕೂಡಲೇ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೂಲ ಮುಗಿಲನ್ ಎಂಪಿ ಹೇಳಿದರು.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಚುನಾವಣಾ...

ಸುಪ್ರೀಂ ತೀರ್ಪು ದೇಶದ ಅಖಂಡತೆಯ ಪ್ರತೀಕ:ಬಿಜೆಪಿ

0
ಮ೦ಗಳೂರು: ಆರ್ಟಿಕಲ್ 370 ರದ್ದುಗೊಳಿಸುವ ನಿರ್ಧಾರ ತೆಗೆದುಕೊಂಡಾಗ ಅದನ್ನು ವಿರೋಧಿಸಿದ ಕಾಂಗ್ರೆಸ್ "ಜಮ್ಮು ಕಾಶ್ಮೀರ ಆಂತರಿಕ ವಿಚಾರವಲ್ಲ, ಕಾಂಗ್ರೆಸ್ ಪಕ್ಷ ಪುನ್ಹ ಅಧಿಕಾರಕ್ಕೆ ಬಂದರೆ 370 ನೇ ವಿಧಿಯನ್ನು ಮರುಸ್ಥಾಪಿಸುವುದಾಗಿ ಹೇಳಿತ್ತು". ಇಂದಿನ ಸುಪ್ರೀಂಕೋರ್ಟಿನ ತೀರ್ಪು ಕಾಂಗ್ರೆಸ್ಸಿನ ವಿಭಜನಾ ಮನಸ್ಥಿತಿಗೆ ತಣ್ಣೀರೆರಚಿದೆ ಮತ್ತು ದೇಶದ ಅಖಂಡತೆಯನ್ನು ಎತ್ತಿ ಹಿಡಿದಿದೆ ಎ೦ದು ದಕ್ಷಿಣ ಕನ್ನಡ ಜಿಲ್ಲಾ...

ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನ ಜನರ ಅಭಿವೃದ್ಧಿಯ ಪರವಾದ ತೀಪು೯:ವೇದವ್ಯಾಸ್ ಕಾಮತ್

0
ಮ೦ಗಳೂರು" ಆರ್ಟಿಕಲ್ 370 ರದ್ದತಿಗೆ ಸಂಬಂಧಿಸಿದಂತೆ ಭಾರತದ ಸಂಸತ್ತು ತೆಗೆದುಕೊಂಡ ನಿರ್ಧಾರವನ್ನು ಗೌರವಾನ್ವಿತ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಈ ಮೂಲಕ ದೇಶವನ್ನು ವಿಭಜಿಸಲು ಯತ್ನಿಸುವವರಿಗೆ ಸ್ಪಷ್ಟ ಸಂದೇಶ ರವಾನೆಯಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ಪ್ರಧಾನಿ ಮೋದಿ ಹಾಗೂ ಗೃಹಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಇಡೀ ಭಾರತ ಮತ್ತೆ ಒಂದುಗೂಡುತ್ತಿದೆ. ಹಲವು...

ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಮಹಾಸಭೆ

0
ಮಂಗಳೂರು : ಆರೋಗ್ಯಕರ ಸಮಾಜ ನಿರ್ಮಾಣ ರೆಡ್‌ಕ್ರಾಸ್ ಸಂಸ್ಥೆಯ ಗುರಿಯಾಗಿದೆ . ರಕ್ತದಾನ, ಆರೋಗ್ಯ ಕಾಳಜಿ, ವಿಪತ್ತು ಪರಿಹಾರ ಸಹಿತ ಹಲವು ಸೇವಾ ಕಾರ್ಯಗಳ ಮೂಲಕ ರೆಡ್‌ಕ್ರಾಸ್ ಸಮಾಜಕ್ಕೆ ನೆರವಾಗುತ್ತಿದೆ ಎಂದು ದ.ಕ.ಜಿಲ್ಲಾ ಘಟಕದ ಉಪಾಧ್ಯಕ್ಷ, ದ.ಕ.ಪಂಚಾಯತ್‌ನ ಸಿಇಒ ಡಾ.ಆನಂದ.ಕೆ. ಹೇಳಿದರು.ದ.ಕ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಮಹಾಸಭೆಯ ಅಧ್ಯಕ್ಷತೆ...

ಲೈಂಗಿಕ ಶಿಕ್ಷಣದ ಕೊರತೆ ದೌರ್ಜನ್ಯಕ್ಕೆ ಮೂಲ ಕಾರಣ: ಡಾ.ಮೀನಾಕ್ಷಿ ರಾಮಚಂದ್ರ

0
ಮಂಗಳೂರು: ದೇಶದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದೆ. ಪ್ರತಿದಿನ ಸರಾಸರಿ 42ಲೈಂಗಿಕ ದೌರ್ಜನ್ಯದ ಪ್ರಕರಣಗಳು ದಾಖಲಾಗುತ್ತಿದೆ. ಲೈಂಗಿಕ ಶಿಕ್ಷಣವನ್ನು ಚಿಕ್ಕ ವಯಸ್ಸಿನಿಂದಲೇ ನೀಡದೇಇರುವುದೇ ದೌರ್ಜನ್ಯಕ್ಕೆ ಮೂಲ ಕಾರಣ ಎಂದು ಹಿರಿಯ ಬರಹಗಾರ್ತಿ ಮತ್ತು ಬೆಸೆಂಟ್ ಮಹಿಳಾ ಕಾಲೇಜಿನನಿವೃತ್ತ ಪ್ರಾಧ್ಯಾಪಕಿ ಡಾ. ಮೀನಾಕ್ಷಿ ರಾಮಚಂದ್ರ ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಸ್ಪರ್ಶ್, ಮಹಿಳಾ...

ಕಾಂಗ್ರೆಸ್ ಸಂಸದನ ಬಳಿ 220 ಕೋ.ರೂ. ಅಕ್ರಮ ಹಣ ಪತ್ತೆ: ಬಿಜೆಪಿ ಪ್ರತಿಭಟನೆ

0
ಮ೦ಗಳೂರು: ಜಾಖ೯೦ಡ್‌ ನ ಕಾಂಗ್ರೆಸ್ ಸಂಸದ ಧೀರಸ್ ಪ್ರಸಾದ್ ಸಾಹೂ ಬಳಿ 220 ಕೋ.ರೂ. ಅಕ್ರಮ ಹಣ ಪತ್ತೆಯಾದ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ನಗರದ ಕ್ಲಾಕ್‌ಟವರ್ ಬಳಿ ಶನಿವಾರ ಪ್ರತಿಭಟನೆ ನಡೆಯಿತು.ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಾಸ ಕಾಮತ್ ಅವರು ಕಾಂಗ್ರೆಸ್ ಸಂಸದ ಧೀರಜ್ ಪ್ರಸಾದ್ ಸಾಹೂ ಮನೆಯಲ್ಲಿ 156 ಚೀಲಗಳಲ್ಲಿ 220 ಕೋ.ರೂ....

ಮಹಾನಗರಪಾಲಿಕೆ: ರಾತ್ರಿ ವಸತಿ ರಹಿತ ನಾಗರಿಕರಿಗೆ ತಂಗಲು ವ್ಯವಸ್ಥೆ

0
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ತ್ರೀಯ ನಗರ ಜೀವನೋಪಾಯ ಅಭಿಯಾನದ ನಗರದ ವಸತಿ ರಹಿತರಿಗೆ ಆಶ್ರಯ ಉಪಘಟಕದಡಿ ನಗರದ ಬೀದಿ ಬದಿಗಳಲ್ಲಿ, ಬಸ್ಸು ನಿಲ್ದಾಣ, ಅಂಗಡಿಗಳ ಎದುರುಗಡೆ, ಹಳೆ ಕಟ್ಟಡ, ಸಾರ್ವಜನಿಕ ಮೈದಾನ ಅಥವಾ ಇನ್ನಿತರೇ ಪ್ರದೇಶಗಳಲ್ಲಿ ರಾತ್ರಿ ಸಮಯದಲ್ಲಿ ವಿಶ್ರಾಂತಿ ಪಡೆಯುತ್ತಿರುವ ರಾತ್ರಿ ವಸತಿ ರಹಿತ...

ಬ್ಯಾಂಕ್ ಆಫ್ ಬರೋಡ ವತಿಯಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

0
ಮಂಗಳೂರು ;ಹಸಿರು ಜಗತ್ತು ಹಾಗೂ ಪ್ರಕಾಶಮಾನ ಭವಿಷ್ಯ ಎಂಬ ಗುರಿಯೊಂದಿಗೆ ಏರುತ್ತಿರುವ ತಾಪಮಾನ ತಡೆಗಟ್ಟಲು, ಹಸಿರು ಪರಿಸರ ಸಂರಕ್ಷಣೆ ಮಾಡುವ ಕಾಳಜಿಯೊಂದಿಗೆ ಬ್ಯಾಂಕ್ ಆಫ್ ಬರೋಡ ಇವರ ವತಿಯಿಂದ ಹಣ್ಣಿನ ಗಿಡಗಳ ನೆಡುವಿಕೆ ಹಾಗೂ ಸಂರಕ್ಷಣೆ ಕಾರ್ಯಕ್ರಮ ಮಂಗಳೂರು ಸುತ್ತಮುತ್ತ ಕಾಲೇಜ್, ಶಾಲಾ ಪರಿಸರದಲ್ಲಿ ನಡೆಯಿತು. ಬ್ಯಾಂಕ್ ಆಫ್ ಬರೋಡ ದ ಉಪ ಪ್ರಧಾನ ವ್ಯವಸ್ಥಾಪಕರು...

ಹಿರಿಯ ನಟಿ ಲೀಲಾವತಿ ನಿಧನ

0
ಬೆ೦ಗಳೂರು: ಅನಾರೋಗ್ಯದಿ೦ದ ಬಳಲುತ್ತಿದ್ದ ದಕ್ಷಿಣ ಭಾರತದ ಹಿರಿಯ ನಟಿ ಲೀಲಾವತಿ ಶುಕ್ರವಾರ ನಿಧನ ಹೊ೦ದಿದರು. ಅವರಿಗೆ 85 ವಯಸ್ಸಾಗಿತ್ತು. ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದ ಹಿನ್ನೆಲೆ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಲೀಲಾವತಿ (1938)ದಕ್ಷಿಣ ಭಾರತದ ನಟಿ. ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು 600 ಚಿತ್ರಗಳಲ್ಲಿ ನಟಿಸಿದ್ದಾರೆ. ಕರ್ನಾಟಕ...