35.2 C
Karnataka
Monday, May 4, 2026

ಸುದ್ದಿ

ಪ್ರಸ್ತಾವಿತ ಪ್ರಮುಖ ಯೋಜನೆಗಳನ್ನು ಶೀಘ್ರ ಕಾರ್ಯಗತಗೊಳಿಸಲು ಸಚಿವೆ ನಿರ್ಮಲಾ ಸೀತಾರಾಮನ್‌ ಗೆ ಕ್ಯಾ. ಚೌಟ ಮನವಿ

0
ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್‌ ಗಾರ್ಡ್‌ ಅಕಾಡೆಮಿ ಸ್ಥಾಪನೆ, ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಜತೆಗೆವಿಲೀನ ಸೇರಿ ದಕ್ಷಿಣ ಕನ್ನಡದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ಪ್ರಸ್ತಾವಿತ ಪ್ರಮುಖ ಯೋಜನೆಗಳನ್ನು ಆದಷ್ಟು ಬೇಗಕಾರ್ಯಗತಗೊಳಿಸುವಂತೆ ಕೋರಿ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆಮನವಿ ಸಲ್ಲಿಸಿದ್ದಾರೆ. ದೆಹಲಿಯಲ್ಲಿ ಇಂದು ಸಚಿವರನ್ನು ಭೇಟಿ...

ಅಗ್ನಿವೀರ ಸೇನಾ ನೇಮಕಾತಿಯ ಅಂತಿಮ ಫಲಿತಾಂಶದ ಪಟ್ಟಿ ಪ್ರಕಟ

0
ಮಂಗಳೂರು: ಅಗ್ನಿವೀರ ಸೇನಾ ನೇಮಕಾತಿ ಕಛೇರಿ ಬೆಂಗಳೂರು ಮತ್ತು ಸೇನಾ ನೇಮಕಾತಿ ಕಛೇರಿ, ಮಂಗಳೂರು ಈ ವಲಯದಲ್ಲಿ ಎರಡು ನೇಮಕಾತಿ ರ್ಯಾಲಿಗಳನ್ನು ನಡೆಸಲಾಗಿದ್ದು, ಕರ್ನಾಟಕ ರಾಜ್ಯದ ಒಟ್ಟು 826 ಅಭ್ಯರ್ಥಿಗಳನ್ನು 2024-25ನೇ ವರ್ಷದ ಭಾರತೀಯ ಸೇನೆ ನೇಮಕಾತಿಯ ಹಂತ-1ಕ್ಕೆ ಆಯ್ಕೆ ಮಾಡಲಾಗಿದೆ. ಭಾಗವಹಿಸಿದ ಅಭ್ಯರ್ಥಿಗಳು ಅಂತಿಮ ಫಲಿತಾಂಶದ ಪಟ್ಟಿಯ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿ ಕಚೇರಿಯ ನೋಟೀಸ್...

ಕಟ್ಟಡ ಕಾಮಗಾರಿಯಲ್ಲಿ ಲೋಪವಾದರೆ ಮಾಲೀಕ, ಇಂಜಿನಿಯರ್ ಮೇಲೆ ಕೇಸು: ಮಹಾನಗರಪಾಲಿಕೆ ಎಚ್ಚರಿಕೆ

0
ಮಂಗಳೂರು:ಕಟ್ಟಡ ಕಾಮಗಾರಿಯಲ್ಲಿ ಲೋಪವಾದರೆ ಮಾಲೀಕ, ಇಂಜಿನಿಯರ್ ವಿರುದ್ದ ಕ್ರಮ ಜರುಗಿಸಲಾಗುವುದು ಎ೦ದು ಮಹಾನಗರಪಾಲಿಕೆ ಎಚ್ಚರಿಕೆ ನೀಡಿದೆ. ರಾಜ್ಯದ ಕೆಲವು 'ನಗರಗಳಲ್ಲಿ ಪರವಾನಿಗೆ ಪಡೆಯದೇ/ಪರವಾನಿಗೆ ಪಡೆದು ಅನುಮೋದಿತ ನಕ್ಷೆಯನ್ನು ಉಲ್ಲಂಘಿಸಿ ಹೆಚ್ಚುವರಿ ಕಟ್ಟಡ (ಮಹಡಿಗಳನ್ನು) ನಿರ್ಮಿಸಿ, ಕಟ್ಟಡವು ಕುಸಿದು ಅನೇಕ ಜನರ ಪ್ರಾಣಹಾನಿಯಾಗಿದ್ದು, ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡವನ್ನು ನಿರ್ಮಿಸುವ ಮುನ್ನ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ...

ಡಿ.1-3: ಜಿಲ್ಲೆಗೆ ಉಪಲೋಕಾಯುಕ್ತರ ಭೇಟಿ – ಸಾರ್ವಜನಿಕ ಅಹವಾಲು ಸ್ವೀಕಾರ, ವಿಚಾರಣೆ

0
ಮಂಗಳೂರು: ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಡಿಸೆಂಬರ್ 1 ರಿಂದ 3ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಡಿಸೆಂಬರ್ 2ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ, ಮಧ್ಯಾಹ್ನ 2:30 ರಿಂದ ಸಂಜೆ 5 ಗಂಟೆಯ ವರೆಗೆ, ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ, ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು...

ವಿಶ್ವಬಂಟರ ಸಮಾಗಮ: ಆಮಂತ್ರಣ ಪತ್ರಿಕೆ ಬಿಡುಗಡೆ

0
ಕಟೀಲು : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಡಿ. 7 ರಂದು ಮುಂಬೈಯಲ್ಲಿ ನಡೆಯುವ ವಿಶ್ವಬಂಟರ ಸಮಾಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಲಕ್ಷ್ಮೀ ನಾರಾಯಣ ಅಸ್ರಣ್ಣ ಬಿಡುಗಡೆ ಗೊಳಿಸಿದರು.ಸಮಾರಂಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ...

‘ಕಲಾ ಪರ್ಬ’ದ ಲಾಂಛನ ಬಿಡುಗಡೆ

0
ಮಂಗಳೂರು : ಶರಧಿ ಪ್ರತಿಷ್ಠಾನದ ವತಿಯಿಂದ ಜ.11 ಮತ್ತು 12 ರಂದು ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ನಡೆಯಲಿರುವ‘ಕಲಾ ಪರ್ಬ’ದ ಲಾಂಛನ ಮತ್ತು ಕರಪತ್ರವನ್ನು ಬುಧವಾರ ನಗರದ ವಿಷ್ಣು ವೈಭವ ಹೊಟೇಲ್‌ನಲ್ಲಿ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಬಿಡುಗಡೆಗೊಳಿಸಿದರು.ಎಳೆಯ ಕಲಾವಿದರಿಗೆ ಸ್ಪೂರ್ತಿ ನೀಡಲು ‘ಕಲಾ ಪರ್ಬ’ ಆಯೋಜಿಸಿರುವುದು ಶ್ಲಾಘನೀಯ. ಕದ್ರಿ ಪಾರ್ಕ್‌ನ ಒಟ್ಟು ಅಭಿವೃದ್ದಿ ಹಾಗೂ...

ಭುವನೇಂದ್ರ ಪುದುವೆಟ್ಟು ಅವರಿಗೆ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ

0
ಮಂಗಳೂರು : ಅಸೌಖ್ಯದಿಂದ ಇತ್ತೀಚೆಗೆ ನಿಧನರಾದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ, ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು ಅವರಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆ ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆಯಿತು.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮಂಗಳೂರು...

ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ

0
ಮ೦ಗಳೂರು: ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ ಗುರುವಾರ ಬೆಳಗ್ಗೆ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜರುಗಿತು. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಬಳಿಕ ಮಾತಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು, “ತುಳು ಭಾಷೆ, ಸಂಸ್ಕೃತಿ, ಆಹಾರ ಪದ್ಧತಿಯನ್ನು...

ನ.28ರಂದು ಮೂಡಬಿದ್ರೆಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ

0
ಮಂಗಳೂರು: ಲೋಕಾಯುಕ್ತ ಜನ ಸಂಪರ್ಕ ಸಭೆ ನವೆಂಬರ್ 28ರಂದು ಬೆಳಿಗ್ಗೆ 11ಗಂಟೆಯಿಂದ ಮೂಡಬಿದ್ರೆ ತಾಲೂಕು ಕಚೇರಿಯಲ್ಲಿ ನಡೆಯಲಿದೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದು. ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿಯೂ ಸಾರ್ವಜನಿಕರು ಅಹವಾಲು/ದೂರುಗಳನ್ನು ನೀಡಬಹುದು ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದು. ಅರ್ಜಿದಾರರು ನಮೂನೆ...

ಉಸ್ತುವಾರಿ ಸಚಿವರ ಪ್ರವಾಸ

0
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ನವೆಂಬರ್ 21 ಗುರುವಾರ ಬೆಳಿಗ್ಗೆ 10.15 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, ಬೆಳಿಗ್ಗೆ 10:55 ಕ್ಕೆ ನಗರದ ಫಾದರ್ ಮುಲ್ಲರ್ ಕನ್ವೆನ್‍ಷನ್ ಸೆಂಟರ್‍ನಲ್ಲಿ ನಡೆಯಲಿರುವ ರೂಬಿಕಾಮ್ 2024, ರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ....