19.7 C
Karnataka
Saturday, February 1, 2025

ಸುದ್ದಿ

ವಿವಿ ಕಾಲೇಜು: ನವೋತ್ಸವ–2023

0
ಮಂಗಳೂರು: ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಕಲಿಕೆ ಜೊತೆಗೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಮಾರುಕಟ್ಟೆಗೆ ಸೂಕ್ತವಾದ ವೃತ್ತಿ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಪಠ್ಯಮತ್ತು ಪಠ್ಯೇತರ ಚಟುವಟಿಕೆಗಳೆರಡೂ ಮಹತ್ವದಾಗಿದ್ದು, ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿರುತ್ತವೆ ಎಂದು ಪ್ರಾಂಶುಪಾಲೆ ಡಾ. ಅನಸೂಯ ರೈ ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಎಂ.ಕಾಂ. ವಿಭಾಗದ ವತಿಯಿಂದ ನೂತನ ವಿದ್ಯಾರ್ಥಿಗಳಿಗೆ ನವೋತ್ಸವ–2023’ ಎಂಬ ಪರಿಚಯ ಕಾರ್ಯಕ್ರಮವನ್ನು...

ಫಲಾನುಭವಿಗಳ ಆಧಾರಿತ ಯೋಜನೆ: ಯೋಜನಾ ಕಾರ್ಯದರ್ಶಿ ಸೂಚನೆ

0
ಮಂಗಳೂರು: ಸರ್ಕಾರದ ವಿವಿಧ ಫಲಾನುಭವಿಗಳ ಆಧಾರಿತ ಯೋಜನೆಗಳ ಕೆಲವು ಫಲಾನುಭವಿಗಳು ತೀರಿ ಹೋಗಿದ್ದರೂ, ಅವರ ಸೌಲಭ್ಯ ಮುಂದುವರಿಯುತ್ತಿರುವ ಬಗ್ಗೆ ಹಲವು ದೂರುಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಆಗಿಂದಾಗ್ಗೆ ಈ ಬಗ್ಗೆ ಪರಿಶೀಲನೆ ನಡೆಸುವಂತೆ ಯೋಜನೆ ಮತ್ತು ಆರ್ಥಿಕ ಇಲಾಖೆ ಕಾರ್ಯದರ್ಶಿ ವಿಶಾಲ್ ಅವರು ಸೂಚಿಸಿದ್ದಾರೆ.ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ...

ಕದ್ರಿ ಪಾರ್ಕ್ ಸಮಗ್ರ ಅಭಿವೃದ್ಧಿ: ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಕದ್ರಿ ಉದ್ಯಾನವನದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂಪಿ ಹೇಳಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಕ್ಯ೯ಟ್ ಹೌಸ್ ಹಾಗೂ ಸುತ್ತಮುತ್ತಲಿನ ಕಚೇರಿಗಳಲ್ಲಿ ನೀರುಗಳು ಎಲ್ಲಿ ಶೇಖರಣೆ ಆಗುತ್ತಿದೆ ಎಂದು ಪರಿಶೀಲಿಸಿ ತ್ಯಾಜ್ಯ ನೀರನ್ನು ಹಾಕುವಂತ ವ್ಯವಸ್ಥೆಯನ್ನು...

ಸ್ಪಂದನಾ ಟ್ರಸ್ಟ್‌ ಜೆಪ್ಪು: 52 ನೇ ವಾರ್ಷಿಕೋತ್ಸವ

0
ಮಂಗಳೂರು: ಸ್ಪಂದನಾ ಟ್ರಸ್ಟ್‌ ಇನ್ಫೆಂಟ್ ಮೇರಿಸ್ ಕಾನ್ವೆಂಟ್ ಜೆಪ್ಪು ಸಂಸ್ಠೆಯ 52 ನೇ ವಾರ್ಷಿಕೋತ್ಸವ ಹಾಗೂ ಕ್ರಿಸ್ಮಸ್ ಕಾರ್ಯಕ್ರಮ ವಿಜೃಂಭಣೆಯಿಂದ ಆಚರಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಭಗಿನಿ ಸಿಲ್ವಿಯಾ ಫೆರ್ನಾಂಡಿಸ್ ಅವರು ಸಂಸ್ಥೆಯ ಉದ್ದೇಶಗಳನ್ನು ವಿವರಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ದೇರಳಕಟ್ಟೆ ಯೆನೆಪೋಯ ಮೆಡಿಕಲ್ ಕಾಲೇಜ್ ಜನರಲ್ ಮೆಡಿಸಿನ್ ವಿಭಾಗದ ಪ್ರೊಫೆಸರ್‌ ಡಾ. ಸಿಡ್ನಿ ಡಿಸೋಜ ಅವರು...

ಡಿ. 9 ರಂದು ದಂಬೆಲ್ ಪ್ರೆಂಡ್ಸ್ ವಾರ್ಷಿಕೋತ್ಸವ

0
ಮಂಗಳೂರು : ದಂಬೆಲ್ ಫ್ರೆಂಡ್ಸ್ ಶೇಡಿಗುರಿ ಇದರ 33ನೇ ವಾರ್ಷಿಕೋತ್ಸವ ಡಿGB.9 ರಂದು ಸಾಯಂಕಾಲ ‌7 ಕ್ಕೆ ದಂಬೆಲ್ ನದಿ ಕಿನಾರೆಯಲ್ಲಿ ನಡೆಯಲಿದೆ. ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಇನಾಯತ್ ಆಲಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಪೋರೇಟರ್ ಕಿರಣ್ ಕುಮಾರ್, ಉದ್ಯಮಿ‌ಗಳಾದ ಬಾಬಾ ಅಲಂಕಾರ್ ಉರ್ವ, ಸದಾಶಿವ ಶೆಟ್ಟಿ ಉರ್ವ, ಸಾಯಿ ಶಕ್ತಿ ಕಲಾ ಬಳಗದ ಸಂಚಾಲಕಿ...

ಮಾ.9-10ರಂದು ಮಂಗಳೂರಿನಲ್ಲಿ ‘ರಿಯಾಲ್ಟಿ ಎಕ್ಸ್ ಪೋ’

0
ಮಂಗಳೂರು: ಕ್ರೆಡೈ ಮಂಗಳೂರು ವತಿಯಿಂದ 2024ರ ಮಾರ್ಚ್ 9 ಮತ್ತು 10ರಂದು ಎರಡು ದಿನಗಳ ಕಾಲ ಬೃಹತ್ ಮಟ್ಟದ ‘ರಿಯಾಲ್ಟಿ ಎಕ್ಸ್‌ಪೋ’ ಆಯೋಜಿಸಲಾಗಿದೆ ಎಂದು ಕ್ರೆಡೈ ಅಧ್ಯಕ್ಷ ವಿನೋದ್ ಪಿಂಟೋ ಹೇಳಿದ್ದಾರೆ.ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೫೦ಕ್ಕೂ ಅಕ ಉದ್ಯಮಿಗಳು, ವಿವಿಧ ಉದ್ಯಮ ಸಂಸ್ಥೆಗಳು ಸೇರಿಕೊಂಡು ಈ ಎಕ್ಸ್ ಪೋ ಆಯೋಜನೆ ಮಾಡಲು...

ಅಡಿಕೆ ಹೆಕ್ಕುವಾಗ ಹಳೆಯ ಅಡಿಕೆ ಮರ ಬಿದ್ದು ಮಹಿಳೆ ಸಾವು

0
ವಿಟ್ಲ: ತೋಟದಲ್ಲಿ ಅಡಿಕೆ ಹೆಕ್ಕುವಾಗ ಹಳೆಯ ಅಡಿಕೆ ಮರ ಮುರಿದು ತಲೆಗೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕಟ್ಟತ್ತಿಲ್‌ ಕೋಡಿ ಎಂಬಲ್ಲಿ ಬುಧವಾರ ಸ೦ಭವಿಸಿದೆ.ಗುಲಾಬಿ (48) ಮೃತಪಟ್ಟ ಮಹಿಳೆ .ಬುಧವಾರ ಬೆಳಿಗ್ಗೆ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕಟ್ಟತ್ತಿಲ್‌ ಕೋಡಿ ಎಂಬಲ್ಲಿ ಪುತ್ತೂರು ಆರ್ಲಪದವು ಬೊಳ್ಳಿಂಬಳದ ಸೀತಾ ಅವರಿಗೆ...

ಸಿಸ್ಟರ್ ಹೆಲೆನ್ ಅವರಿಗೆ ಸನ್ಮಾನ

0
ಮ೦ಗಳೂರು: ಸ್ಪ೦ದನಾ ಟ್ರಸ್ಟಿನ ಆಡಳಿತಾಧಿಕಾರಿ ಸಿಸ್ಟರ್ ಹೆಲೆನ್ ರವರನ್ನು ಅವರ ಧಾರ್ಮಿಕ ಜೀವನದ ಸುವರ್ಣ ಮಹೋತ್ಸವದ ಪ್ರಯುಕ್ತ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ರಸ್ತೆ ಅಗಲೀಕರಣ ಮತ್ತು ಚರಂಡಿ ಅಭಿವೃದ್ಧಿ: ಬಗೆಹರಿದ ಸಮಸ್ಯೆ

0
ಮ೦ಗಳೂರು: ನಗರದ ಶ್ರೀನಿವಾಸ್ ಹೋಟೆಲ್ ನಿಂದ ವಿಮಲೇಶ್ ಬಿಲ್ಡಿಂಗ್ ವರೆಗಿನ ರಸ್ತೆ ಅಗಲೀಕರಣ ಮತ್ತು ಚರಂಡಿ ಅಭಿವೃದ್ಧಿ ವಿಷಯದಲ್ಲಿ ಉಂಟಾಗಿದ್ದ ಅನೇಕ ವರ್ಷಗಳ ಸಮಸ್ಯೆ ಕೊನೆಗೂ ಬಗೆಹರಿದಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರ ವಿಶೇಷ ಮುತುವರ್ಜಿ ಹಾಗೂ ನೇತೃತ್ವಕ್ಕೆ ಮನ್ನಣೆ ದೊರೆತಿದೆ. ನಗರದ ಸೆಂಟ್ರಲ್ ವಾರ್ಡಿನ ಜಿ.ಎಚ್.ಎಸ್ ರಸ್ತೆಯ ಭಾಗದಲ್ಲಿರುವ ಆಶೀರ್ವಾದ್ ಬಿಲ್ಡಿಂಗ್ ಮಾಲೀಕರು ಈವರೆಗೆ...

ಸ್ವಂತ ಜಾಗ ಇರುವ ವಸತಿ ರಹಿತ ಬಡಕುಟುಂಬಗಳಿಗೆ ಮನೆ ನಿರ್ಮಿಸಲು ಸಹಾಯಧನ

0
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಸ್ತವ್ಯವಿರುವ ಸ್ವಂತ ಜಾಗ ಹೊಂದಿರುವ ವಸತಿ ರಹಿತ ಅರ್ಹ ಮಹಿಳಾ ಫಲಾನುಭವಿಗಳಿಗೆ 700 ಚದರ ಅಡಿ ಮಿತಿಯೊಳಗಿರುವ ಮನೆ ನಿರ್ಮಿಸಿಕೊಳ್ಳಲು ಸಾಮಾನ್ಯವರ್ಗ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ವಸತಿ ರಹಿತ ಬಡ ಕುಟುಂಬಗಳಿಗೆ 2021-22ನೇ ಸಾಲಿನ ವಾಜಪೇಯಿ ನಗರ ವಸತಿ ಯೋಜನೆಯಡಿ ರೂ.1,20,000/- ಹಾಗೂ ಪರಿಶಿಷ್ಟ ಜಾತಿ...