24.2 C
Karnataka
Tuesday, April 22, 2025

ಸುದ್ದಿ

ಮೂಲ್ಕಿ: ಅಪಘಾತ ವಲಯ ಸುಧಾರಣೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮನವಿ

0
ಮೂಲ್ಕಿ : ರಾಷ್ಟ್ರೀಯ ಹೆದ್ದಾರಿ-66 ರ ಮಾರಕ 5 ಅಪಘಾತ ವಲಯ ಸುಧಾರಣೆಗೆ, 4 ಅಂಡರ್ ಪಾಸ್ ಹಾಗೂ ಸರ್ವಿಸ್ ರಸ್ತೆ ನಿರ್ಮಾಣಕ್ಕೆ, ಇಂಡಿಯನ್ ರೋಡ್ಸ್ ಕಾಂಗ್ರೆಸ್ ದೆಹಲಿ ಇದರ ಸದಸ್ಯರು, ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮೂಲ್ಕಿ ಇದರ ಸ್ಥಾಪಕಾಧ್ಯಕ್ಷರು ಹಾಗೂ ಶಾರದಾ ಇನ್ಫ್ರಾಡಿಸೈನ್ ನ ಆಡಳಿತ ನಿರ್ದೇಶಕರು, ಇಂಜಿನಿಯರ್ ಜೀವನ್ ಕೆ...

ಉದ್ಯೋಗ ಮೇಳದ ಪ್ರಯೋಜನ ಪ್ರತಿಯೊಬ್ಬ ವಿದ್ಯಾರ್ಥಿಗೂ ಸಿಗಬೇಕು: ಪ್ರಭಾರ ಅಪರ ಜಿಲ್ಲಾಧಿಕಾರಿ ರಾಜು

0
ಮಂಗಳೂರು:ರಾಜ್ಯ ಮಟ್ಟದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳ ಯಶಸ್ವಿಯಾಗಿ ನಡೆಯುವಂತೆ ಅಧಿಕಾರಿಗಳು ಶ್ರಮವಹಿಸಬೇಕು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಎಲ್ಲಾ ಕಾಲೇಜುಗಳಲ್ಲಿ ಪ್ರಚಾರಪಡಿಸಬೇಕು, ಎಂದು ಪ್ರಭಾರ ಅಪರ ಜಿಲ್ಲಾಧಿಕಾರಿ ರಾಜು ಅವರು ಹೇಳಿದರು.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೌಶಲ್ಯಮಿಷನ್ ಸಭೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲೆವೆಲ್ 3 ಎಸಿಐ ಗ್ರಾಹಕ ಅನುಭವ ಮಾನ್ಯತೆ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಏರ್ಪೋರ್ಟ್ ಕೌನ್ಸಿಲ್ ಇಂಟರ್ನ್ಯಾಷನಲ್ (ಎಸಿಐ) ನಿಂದಲೆವೆಲ್ 3 ಏರ್ಪೋರ್ಟ್ ಕಸ್ಟಮರ್ ಎಕ್ಸ್ಪೀರಿಯನ್ಸ್ ಮಾನ್ಯತೆಯನ್ನು ಪಡೆದುಕೊಂಡಿದೆ. ಈ ಮಾನ್ಯತೆಯು ಗ್ರಾಹಕರ ಅನುಭವಸುಧಾರಣೆಯನ್ನು ಮುಂದುವರಿಸಲು ವಿಮಾನ ನಿಲ್ದಾಣದ ಸ್ಥಿರ ಬದ್ಧತೆಯನ್ನು ಗುರುತಿಸುತ್ತದೆ. ಫೆಬ್ರವರಿ 2 ರಂದು ಎಸಿಐಹೊರಡಿಸಿದ ಮಾನ್ಯತೆಯು ಒಂದು ವರ್ಷದವರೆಗೆ ಮಾನ್ಯವಾಗಿರುತ್ತದೆ. ವಿಮಾನ ನಿಲ್ದಾಣವು ಡಿಸೆಂಬರ್ 2022 ರಲ್ಲಿ...

ತನಿಷ್ಕ್‌ ನಿಂದ ಮಂಗಳೂರಿನಲ್ಲಿ ಭವ್ಯ ಮರು ಮಳಿಗೆ ಆರಂಭ

0
ಮ೦ಗಳೂರು: ಟಾಟಾ ಸಮೂಹದ ಭಾರತದ ಅತಿದೊಡ್ಡ ಆಭರಣ ರಿಟೇಲ್ ಬ್ರ್ಯಾಂಡ್ ಆಗಿರುವ ತನಿಷ್ಕ್‌ ಕರ್ನಾಟಕದ ಮಂಗಳೂರಿನಲ್ಲಿ ತನ್ನ ಭವ್ಯ ಮಳಿಗೆಯನ್ನು ಮರು ಪ್ರಾರಂಭಿಸುವ ಮೂಲಕ ತನ್ನ ರಿಟೇಲ್ ಹೆಜ್ಜೆಗುರುತನ್ನು ವಿಸ್ತರಿಸಿದೆ. ಟಾಟಾ ಸನ್ಸ್‌ ಪ್ರೆ. ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಭಾಸ್ಕರ್ ಭಟ್ ಹಾಗೂ ರೀಜಿನಲ್ ಬಿಸ್ನೆಸ್ ಹೆಡ್ ಅಜಯ್ ದ್ವಿವೇದಿ ಅವರು ಬೆಂದೂರ್‌ವೆಲ್...

ಜಾನುವಾರುಗಳ ಆಕಸ್ಮಿಕ ಸಾವು: ಅನುಗ್ರಹ ಯೋಜನೆಯಡಿ ಅರ್ಜಿ ಆಹ್ವಾನ

0
ಮಂಗಳೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಅನುಗ್ರಹ ಯೋಜನೆಯಡಿ ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರಿಗೆ ಗರಿಷ್ಠ 10,000 ಪರಿಹಾರ ಧನ ವಿತರಿಸಲಾಗುತ್ತದೆ.ಸದರಿ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ಕಂತುಗಳಲ್ಲಿ ಒಟ್ಟು ರೂ. 44 ಲಕ್ಷ ಅನುದಾನ ಹಂಚಿಕೆಯಾಗಿದೆ. ಆಕಸ್ಮಿಕ ಮರಣ ಹೊಂದಿದ ರಾಸುಗಳ (ಹಸು, ಎಮ್ಮೆ, ಎತ್ತು, ಕುರಿ/ಆಡು/ಮೇಕೆ) ಜಾನುವಾರು...

ನಮೋ ಬ್ರಿಗೇಡ್ ವತಿಯಿ೦ದ ಶಿಲ್ಪಿಗಳು ಹಾಗೂ ಚಿತ್ರಕಾರರಿಗೆ ಸಮ್ಮಾನ

0
ಮ೦ಗಳೂರು: ನಮೋ ಬ್ರಿಗೇಡ್ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಫೆಬ್ರವರಿ 14 ರಂದು ' ಮೈ ಲವ್ ಮೈ ನೇಶನ್' ಅಭಿಯಾನದಡಿ ಶಿಲ್ಪಿಗಳನ್ನು ಹಾಗೂ ಚಿತ್ರಕಾರರನ್ನು ಸನ್ಮಾನಿಸುವ ಕಾರ್ಯ ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ರಾಜಾಂಗಣದಲ್ಲಿ ಬುಧವಾರ ನಡೆಯಿತು.ಸನ್ಮಾನ ಸ್ವೀಕರಿಸಿದ ಜಯಪ್ರಕಾಶ್, ವಿನಾಯಕ ಶೇಟ್, ಕಿಶೋರ್ ಪೈ, ಸುಧಾಮ ಆಚಾರ್ಯ, ರಾಮಚಂದ್ರ ಆಚಾರ್ಯ,...

ಫೆ. 25ರಂದು ಲಿಖಿತಾ ಪರೀಕ್ಷೆ: ಸೂಚನೆ

0
ಮಂಗಳೂರು : 2022-23ನೇ ಸಾಲಿನ ಪೋಲೀಸ್ ಕಾ‌ನ್‌ ಸ್ಟೇಬಲ್, ಸಿವಿಲ್, ಪುರುಷ ಮತ್ತು ಮಹಿಳಾ, ಹಾಗೂ ಸೇವಾನಿರತ ಮತ್ತು ಬ್ಯಾಕ್‍ಲಾಕ್ 1137 ಹುದ್ದೆಗಳ ನೇಮಕಾತಿಗಾಗಿ ಫೆ. 25ರಂದು ಬೆಳಿಗ್ಗೆ 11 ಗಂಟೆಯಿಂದ 12.30ರ ವರೆಗೆ ಲಿಖಿತಾ ಪರೀಕ್ಷೆಯನ್ನು ನಡೆಸಲಾಗುತ್ತದೆ.ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆ ಪತ್ರದ ಬಗ್ಗೆ ಎಸ್‍ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತದೆ ಹಾಗೂ...

ಫೆ.26ಹಾಗೂ 27ರಂದು ಬೃಹತ್ ಉದ್ಯೋಗ ಮೇಳ

0
ಮಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಫೆ.26 ಹಾಗೂ 27 ಬೆಂಗಳೂರಿನ ಅರಮನೆಯ ಮೈದಾನದಲ್ಲಿ ಆಯೋಜಿಸಲಾಗಿದೆ.ಈ ಬೃಹತ್ ಉದ್ಯೋಗ ಮೇಳಕ್ಕೆ ರಾಜ್ಯದ ಎಲ್ಲಾ ವಲಯಗಳಿಂದ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್/ಮಧ್ಯಮ/ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸಲಿದೆ. ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ,...

ಬ್ಯಾಂಕ್ ಗಳ ಸುರಕ್ಷತೆ: ಮುಖ್ಯಸ್ಥರ ಜತೆ ಪೊಲೀಸ್ ಅಧೀಕ್ಷಕರ ಸಭೆ

0
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್ ಗಳ ಸುರಕ್ಷತೆಗೆ ಸಂಬಂಧಿಸಿದಂತೆ, ಜ.13 ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ. ಅವರ ಉಪಸ್ಥಿತಿಯಲ್ಲಿ ಎಲ್ಲಾ ಬ್ಯಾಂಕ್ ಮುಖ್ಯಸ್ಥರು ಗಳೊಂದಿಗೆ ಸಭೆಯನ್ನು ನಡೆಸಲಾಯಿತು. ಬ್ಯಾಂಕ್ ಗಳ ಸುರಕ್ಷತೆಗೆ ಸಂಬಂಧಿಸಿದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳಗಳನ್ನು ಕಟ್ಟುನಿಟ್ಟಾಗಿ ಅಳವಡಿಸಿಕೊಳ್ಳುವಂತೆ ಸಭೆಯಲ್ಲಿ ಸೂಚನೆ ನೀಡಲಾಯಿತು. ಸಭೆಯಲ್ಲಿ ನೀಡಲಾಗಿರುವ...

ಮಂಗಳೂರು ವಿವಿ: ಪಿ.ಹೆಚ್.ಡಿ. ಕಾರ್ಯಕ್ರಮಕ್ಕೆ ಪ್ರವೇಶಾತಿ ಅಧಿಸೂಚನೆ

0
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ಫಿಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ ಮತ್ತು ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರ ಕುಶಾಲನಗರ, ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿ ಪಿ.ಹೆಚ್.ಡಿ ಕಾರ್ಯಕ್ರಮಕ್ಕೆ ಖಾಲಿ ಇರುವ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ವಿವರವಾದ ಅಧಿಸೂಚನೆಯೊಂದಿಗೆ...