ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ
ಮಂಗಳೂರು : ಎಳೆಯ ಮಕ್ಕಳಿಗೆ ಶಿಕ್ಷಣದ ಜತೆ ಸಂಸ್ಕಾರ ನೀಡುತ್ತಿರುವ ಅಂಗನವಾಡಿ ಶಿಕ್ಷಕಿಯರ ಸೇವೆ ಮಕ್ಕಳ ಅಭ್ಯುದಯಕ್ಕೆ ಕಾರಣವಾಗಿದೆ. ಇಂತಹ ಅಂಗನವಾಡಿಗಳ ಅಭಿವೃದ್ಧಿಗೆ ಸಾರ್ವಜನಿಕ ಸಹಭಾಗಿತ್ವವೂ ಅಗತ್ಯ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ರಶ್ಮಿ ಎಸ್.ಆರ್.ಹೇಳಿದರು.ನಗರದ ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾದ...
ಅಖಿಲ ಭಾರತ ಸಹಕಾರ ಸಪ್ತಾಹ : ಶ್ರೀನಿವಾಸ್ ನಾಯಕ್ ಇಂದಾಜೆಗೆ ಪ್ರಶಸ್ತಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಪತ್ರಕರ್ತರ ಗ್ರಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಮಾಧ್ಯಮ ಕ್ಷೇತ್ರದ ಸಾಧನೆ ಗಾಗಿ ಪತ್ರಿಕಾ ರಂಗದ ಸಾಧಕ ಪ್ರಶಸ್ತಿ ಯನ್ನು ನವೆಂಬರ್ 16 ರಂದು ಕರಾವಳಿ ಉತ್ಸವ ಮೈದಾನ ದಲ್ಲಿ ನಡೆಯುವ 71 ನೇ...
ಜನವರಿ 4-5:ಮಂಗಳೂರಿನಲ್ಲಿ ರಾಜ್ಖ ಮಟ್ಟದ ಗೆಡ್ಡೆ ಗೆಣಸು ಮೇಳ
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಜನವರಿ 4 ಮತ್ತು 5ರ೦ದು ಮಂಗಳೂರಿನಲ್ಲಿ 2 ದಿನಗಳ ರಾಜ್ಖ ಮಟ್ಟದ ಗೆಡ್ಡೆ ಗೆಣಸು ಸೊಪ್ಪುಗಳ ಮೇಳ ಆಯೋಜಿಸಲಾಗಿದೆ.
ಮಂಗಳೂರಿನ ಸಾವಯವ ಕೃಷಿಕ ಗ್ರಾಹಕ ಬಳಗ ಈ ಮೇಳವನ್ನು ನಗರದ ಸಂಘನಿಕೇತನದಲ್ಲಿ ಆಯೋಜಿಸಿದೆ. ಮೇಳದಲ್ಲಿ ರಾಜ್ಯದ ವಿವಿಧ ಜಿಲ್ಲೆಯ ರೈತರು ತಾವು ಬೆಳೆದ ಗೆಡ್ಡೆ ಗೆಣಸು ಸೊಪ್ಪುಗಳೊಂದಿಗೆ...
ಭತ್ತದ ಕೃಷಿ ತಾಕುಗಳಿಗೆ ವಿಜ್ಞಾನಿಗಳ ಭೇಟಿ
ಮಂಗಳೂರು: ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಪಚ್ಚಾಜೆಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆದಡಿ ಬೆಳೆಸಿದ ಸಹ್ಯಾದ್ರಿ ಕೆಂಪುಮುಕ್ತಿ ಭತ್ತದ ತಳಿಯ ಕೃಷಿ ಕ್ಷೇತ್ರಗಳಿಗೆ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಬೇಟಿ ನೀಡಿ ಭತ್ತದ ಬೆಳೆಯ ಸ್ಥಿತಿಗತಿಯನ್ನು ಪರಿಶೀಲಿಸಿದರು.
ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ಶಾಸ್ತ್ರತಜ್ಞರಾದ ಹರೀಶ ಶೆಣೈ ಬೆಳೆಯ ಬೆಳವಣಿಗೆ ಕುರಿತು ತೃಪ್ತಿ ವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿ...
“ಮಾದಕದ್ರವ್ಯ ವ್ಯಸನಮುಕ್ತ ಮಂಗಳೂರು” ಜಾಥಾಕ್ಕೆ ಚಾಲನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ತಾಲೂಕು ಸಮಿತಿ, ಮಹಿಳಾ ಘಟಕ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರ ಹಾಗೂ ಎಲ್ಲಾ ಶಾಲಾ ಕಾಲೇಜು ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ “ಮಾದಕದ್ರವ್ಯ ವ್ಯಸನಮುಕ್ತ ಮಂಗಳೂರು” ಕಾರ್ಯಕ್ರಮದ ಉದ್ಘಾಟನೆ ಗುರುವಾರ ಸಂಜೆ ಎಸ್.ಡಿ.ಎಂ....
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ:ನಿರ್ಮಲಾ ಸೀತಾರಾಮನ್
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಇದರ ವತಿಯಿಂದ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ಗುರುವಾರ ಅಮೃತ ವರ್ಷಿಣಿ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಭಾಗದ ಮಹಿಳೆಯರಿಗೆ...
ನ. 16ರಂದು ಅಖಿಲ ಭಾರತ ಸಹಕಾರ ಸಪ್ತಾಹ :ಸಹಕಾರ ಮಾಣಿಕ್ಯ ಪ್ರಶಸ್ತಿ ‘ ಮತ್ತು ಉತ್ತಮ ಸಹಕಾರ ಸಂಘಗಳಿಗೆ...
ಮಂಗಳೂರು * ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಉದ್ದೇಶದಿಂದ 2024ನೇ ಸಾಲಿನಿಂದ ಅಖಿಲ ಭಾರತ ಸಹಕಾರ ಸಪ್ತಾಹದ ಸಂಭ್ರಮ ಆಚರಣೆಯ ಸಂದರ್ಭದಲ್ಲಿ "ಸಹಕಾರ ಮಾಣಿಕ್ಯ" ಎಂಬ ಪ್ರಶಸ್ತಿಯನ್ನು ನೀಡಲು ಈ ಬಾರಿ ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ...
ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಅವರು ನ.16 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ನ.16 ರಂದು ಬೆಳಿಗ್ಗೆ 10.15ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನ. 10.40ಕ್ಕೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯ ಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ 2024 ಕಾರ್ಯಕ್ರಮ,...
ಪುಣೆ: ಸ್ವಚ್ಛತಾ ಬಾಬಾ ಅವರನ್ನು ಸನ್ಮಾನಿಸಿದ ವೇದವ್ಯಾಸ ಕಾಮತ್
ಪುಣೆ: ಸ್ವಚ್ಛತೆಯ ವಿಷಯದಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರನ್ನೇ ಪ್ರಭಾವಿಸಿದ್ದ ಹಿರಿಯರಾದ ನಿವೃತ್ತ ಸರ್ಕಾರಿ ಶಿಕ್ಷಕ ಚಂದ್ರಕಾಂತ ರಾಧಾಬಾಯಿ ದಾಮೋದರ್ ಕುಲಕರ್ಣಿ (ಸ್ವಚ್ಛತಾ ಬಾಬಾ) ಯವರನ್ನು ಶಾಸಕ ವೇದವ್ಯಾಸ ಕಾಮತ್ ರವರು ಪುಣೆಯ ಚುನಾವಣಾ ಕಾರ್ಯಗಳ ನಡುವೆ ಭೇಟಿ ಮಾಡಿ ಸನ್ಮಾನಿಸಿದರು.
ನಂತರ ಮಾತನಾಡಿದ ಶಾಸಕರು, ಮಾನ್ಯ ಪ್ರಧಾನಿಗಳು ದೇಶದಲ್ಲಿ ಸ್ವಚ್ಛ ಭಾರತ ಅಭಿಯಾನವನ್ನು ಆರಂಭಿಸಿದಾಗ...
ನ.16: ನಿಟ್ಟೆ ವಿಶ್ವವಿದ್ಯಾನಿಲಯದ ಹದಿನಾಲ್ಕನೆಯ ಘಟಿಕೋತ್ಸವ
ಮಂಗಳೂರು: ನಿಟ್ಟೆ ವಿಶ್ವವಿದ್ಯಾನಿಲಯದ ಹದಿನಾಲ್ಕನೆಯ ಘಟಿಕೋತ್ಸವ ಸಮಾರಂಭವು ನವೆಂಬರ್ 16ರಂದು ಮಧ್ಯಾಹ್ನ 3 ಗಂಟೆಗೆ ವಿಶ್ವವಿದ್ಯಾಲಯದ ದೇರಳಕಟ್ಟೆ ಕ್ಯಾಂಪಸ್ಸಿನ ಗೌಂಡ್ಸ್ನಲ್ಲಿ ನಡೆಯಲಿದೆ“ ಎಂದು ಉಪ ಕುಲಪತಿ ಪ್ರೊ.(ಡಾ.) ಎಂ.ಎಸ್.ಮೂಡಿತ್ತಾಯ ಅವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.ವಿಶ್ವವಿದ್ಯಾನಿಲಯದ ಮಾನ್ಯ ಕುಲಾಧಿಪತಿಗಳಾದ ಎನ್.ವಿನಯ ಹೆಗ್ಡೆ ಅವರು ಅಧ್ಯಕ್ಷತೆ ವಹಿಸಲಿದ್ದು, ಸೇನಾಪಡೆಗಳ ವೈದ್ಯಕೀಯ ಸೇವೆಗಳ ಡೈರೆಕ್ಟರ್ ಜನರಲ್ ಡಾ. ಅರ್ತಿ ಸರಿನ್...








