32.8 C
Karnataka
Monday, May 4, 2026

ಸುದ್ದಿ

ಕಾಸ್ಕ್’ ಸಂಸ್ಥೆಯಿಂದ ಮದರ್ ತೆರೇಸಾ ಹೋಮ್‌ ನಲ್ಲಿ ಆರೋಗ್ಯ ತಪಾಸಣಾ ಶಿಬಿರ

0
ಮ೦ಗಳೂರು:ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ‘ಕಾಸ್ಕ್’ ಸಂಸ್ಥೆಯಿಂದ ಆರೋಗ್ಯ ತಪಾಸಣಾ ಶಿಬಿರವು ಮಂಗಳೂರಿನ ಫಳ್ನೀರ್’ನಲ್ಲಿರುವ ಮದರ್ ತೆರೇಸಾ ಹೋಂನಲ್ಲಿ, ಕಣಚೂರು ಆಸ್ಪತ್ರೆಯ ಸಹಯೋಗದಲ್ಲಿ ನಡೆಯಿತು.‘ಕಾಸ್ಕ್’ ಉಪಾಧ್ಯಕ್ಷರಾದ ಡಾ. ರೋಹನ್ ಮೋನಿಸ್ ಮತ್ತು ಮಾರ್ಜೋರಿ ಟೆಕ್ಸೇರಾ ಶಿಬಿರದ ನೇತೃತ್ವ ವಹಿಸಿದ್ದರು. ಕಣಚೂರು ವೈದ್ಯಕೀಯ ಕಾಲೇಜಿನ ತಜ್ಞ ವೈದ್ಯರು ಮತ್ತು ಸಿಬ್ಬಂದಿಯ ತಂಡ 48 ಹಿರಿಯ...

ಬೊಂದೆಲ್ ಸಂತ ಲಾರೆನ್ಸರ ಚರ್ಚಿಗೆ ತ್ರಿವಳಿ ಸಂಭ್ರಮ

0
ಮ೦ಗಳೂರು: ಮಂಗಳೂರಿನಿಂದ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಹಾದಿಯಲ್ಲಿ ಬೊಂದೆಲ್ ಎಂಬಲ್ಲಿ ಪ್ರಕೃತಿಯ ಮಡಿಲಲ್ಲಿ ಕಂಗೊಳಿಸುವ ಸಂತ ಲಾರೆನ್ಸರ ಸುಂದರ ದೇವಾಲಯ ಹಾಗೂ ಪುಣ್ಯಕ್ಷೇತ್ರ ಹಲವಾರು ಭಕ್ತಾಭಿಮಾನಿಗಳನ್ನು ತನ್ನತ್ತ ಸೆಳೆಯುತ್ತಿದೆ. ಈಗಾಗಲೇ ನೂರು ಸಂವತ್ಸರಗಳನ್ನು ಪೂರೈಸಿದ ಈ ಚರ್ಚ್ ಹಾಗೂ ಪುಣ್ಯಕ್ಷೇತ್ರಕ್ಕೆ ಇದೀಗ ತ್ರಿವಳಿ ಸಂಭ್ರಮ.ನವೀಕೃತ ಚರ್ಚ್‍ನ ಸಮೀಪ ಮುಖ್ಯರಸ್ತೆಯ ಪಕ್ಕದಲ್ಲಿ ಹೊಸದಾಗಿ...

ತಾಯಿ,ಮಗುವಿನ ಆರೋಗ್ಯ ರಕ್ಷಣೆಗೆ ಮೊಬೈಲ್ ಕರೆ ಸಂದೇಶ

0
ಮಂಗಳೂರು: ಕೇಂದ್ರ ಸರ್ಕಾರವು 4 ತಿಂಗಳು ಮೇಲ್ಪಟ್ಟ ಗರ್ಭಿಣಿ ಮಹಿಳೆಯ ಹಾಗೂ ಒಂದು ವರ್ಷದೊಳಗಿನ ಮಕ್ಕಳಿಗೆ ಕುಟುಂಬದ ಸದಸ್ಯರು ವಹಿಸಬೇಕಾದ ಕಾಳಜಿ, ಲಸಿಕೆ ಒದಗಿಸುವಿಕೆ ಹಾಗೂ ಇತರೆ ತಪಾಸಣೆ ಕೈಗೊಳ್ಳಲು ಸಹಾಯಕವಾಗುವ ದಿಶೆಯಲ್ಲಿ ದೇಶಾದ್ಯಂತ ಎಲ್ಲಾ ಭಾಷೆಗಳಲ್ಲಿ ವಿನೂತನ ಕಾರ್ಯಕ್ರಮ “ಕಿಲ್ಕಾರಿ” ಮೊಬೈಲ್ ಕರೆ ಆರಂಭಿಸಲಾಗಿದೆ ಎಂದು ರಾಜ್ಯ ಕಿಲ್ಕಾರಿ ಸಂಯೋಜಕಿ ಡಾ| ಅಶ್ವಿನಿ...

ಪಿಲಿಕುಳ ಕಂಬಳ ಮುಂದೂಡಿಕೆ

0
ಮಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 17ಮತ್ತು 18ರಂದು ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಕಂಬಳೋತ್ಸವವನ್ನು ಮುಂದೂಡಲಾಗಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆದೇಶದನ್ವಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಘೋಷಿಸಿದ್ದು, ಚುನಾವಣಾ ನೀತಿ...

“ರಂಗಚಾವಡಿ” ವರ್ಷದ ಹಬ್ಬ, ಹಿರಿಯ ರಂಗಕರ್ಮಿ ಲಯನ್ ಕಿಶೋರ್ ಡಿ.ಶೆಟ್ಟಿ ಅವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

0
ಸುರತ್ಕಲ್: “ರಂಗಚಾವಡಿ” ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಶನ್ ಸುರತ್ಕಲ್ ಇದರ ಸಹಯೋಗದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು.ಚಲನಚಿತ್ರ ನಿರ್ಮಾಪಕ ಡಾ.ಸಂಜೀವ ದಂಡೆಕೇರಿ ದೀಪ ಪ್ರಜ್ವಲನೆಗೈದರು. ಬಳಿಕ ಮಾತಾಡಿದ ಅವರು, ರಂಗಚಾವಡಿ ಪ್ರಶಸ್ತಿ ಸ್ವೀಕರಿಸುತ್ತಿರುವ ಹಿರಿಯ ರಂಗಕರ್ಮಿ ಕಿಶೋರ್ ಡಿ. ಶೆಟ್ಟಿ ಅವರದು ಸಾವಿರಾರು ಕಲಾವಿದರಿಗೆ...

ಕನ್ನಡ ಮಾಧ್ಯಮ ಶಾಲೆಗಳಿಂದ ಸಂಸ್ಕೃತಿ ಉಳಿವು- ಸಿಎ ಶಾಂತಾರಾಮ ಶೆಟ್ಟಿ

0
ಮಂಗಳೂರು : ಭಾಷೆ ಒಂದು ನಾಡಿನ ಸಂಸ್ಕೃತಿಯ ಜೀವಾಳ. ಕನ್ನಡ ಭಾಷೆ ಸಂಸ್ಕೃತಿ ಉಳಿಯ ಬೇಕಾದರೆ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ ಎಂದು ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.ಅಖಿಲ ಭಾರತೀಯ ಸಾಹಿತ್ಯ ಪರಿಷದ್ (ಅಭಾಸಾಪ) ಕರ್ನಾಟಕ ಇದರ ವತಿಯಿಂದ ಕಲ್ಲಡ್ಕದ ಶ್ರೀ ರಾಮ ಶಾಲೆಯಲ್ಲಿ...

ನ.16: 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ-ಡಾ.ಎಂ.ಎನ್. ರಾಜೇಂದ್ರ ಕುಮಾರ್

0
ಮಂಗಳೂರು: “71ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು “ವಿಕಸಿತ ಭಾರತ" ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎಂಬ ಧೈಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಅದೇ ರೀತಿಯಲ್ಲಿ ರಾಜ್ಯಮಟ್ಟದಏಳು ದಿನದ ಕಾರ್ಯಕ್ರಮಗಳು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆಸಲಾಗುತ್ತಿದೆ. ಮಂಗಳೂರಿನಲ್ಲಿ ನವೆಂಬರ್ 16 ರಂದು “ಉದ್ಯಮಶೀಲತೆ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಸಹಕಾರ ಸಂಸ್ಥೆಗಳ ಪಾತ್ರ” ಎಂಬ...

ಉದ್ಯೋಗಾವಕಾಶ : ನವೆಂಬರ್ 13ರಂದು ಸಂದರ್ಶನ

0
ಮಂಗಳೂರು: ಗ್ಲೋ ಟಚ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ವತಿಯಿಂದ ಗ್ರಾಜುಯೇಟ್ ಇಂಜಿನಿಯರಿಂಗ್ ಟ್ರೈನಿಂಗ್ ಹುದ್ದೆಗೆ ನೇರ ಸಂದರ್ಶನವನ್ನು ನವೆಂಬರ್ 13ರಂದು ಗ್ಲೋ ಟಚ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್, ಕಿಂಗ್ಸ್ ಪಾರ್ಕ್ ಲೇಔಟ್, ಮೇರಿ ಹಿಲ್ ರಾಣಿಪುರ ಉಳ್ಳಿಯ, ಕಾವೂರು ಮಂಗಳೂರು ಆಯೋಜಿಸಲಾಗಿದೆ. ನೇರ ಸಂದರ್ಶನದಲ್ಲಿ ಬಿ ಇ, ಬಿಟೆಕ್, ಬಿಸಿಎ, ಬಿಎಸ್ಸಿ, ಎಂಸಿಎ, ಎಂಎಸ್ಸಿ, ಡಿಪ್ಲೊಮಾ...

ರಸ್ತೆ ಅಪಘಾತ: ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸ್ಪೀಕರ್‌ ಯು. ಟಿ. ಖಾದರ್ ಸೂಚನೆ

0
ಮ೦ಗಳೂರು: ತೊಕ್ಕೊಟ್ಟು ಚೆಂಬುಗುಡ್ಡೆ ರಸ್ತೆ ಅಪಘಾತದಲ್ಲಿ ಕುತ್ತಾರಿನ ರಹ್ಮತ್ ಎಂಬುವವರು ಮೃತಪಟ್ಟಿದ್ದು,ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಕಾಮನ್ ವೆಲ್ತ್ ಪಾರ್ಲೆಮೆಂಟರಿ ಅಸೋಸಿಯೇಷನ್ ಸಮಾವೇಶದಲ್ಲಿದ್ದು ಮಾಹಿತಿ ಪಡೆದ ಸಭಾಧ್ಯಕ್ಷ ಯು ಟಿ ಖಾದರ್ ತೀವ್ರ ನೋವು ವ್ಯಕ್ತಪಡಿಸಿ ಮೃತ ಕುಟುಂಬಕ್ಕೆ ಸಾಂತ್ವನ ತಿಳಿಸಿದ್ದಾರೆ. ಈಗಾಗಲೇ ಪ್ರಸ್ತುತ ರಸ್ತೆ ಅಭಿವೃದ್ಧಿಗಾಗಿ ಜನರಿಂದ ಬೇಡಿಕೆ ಬರುವ ಮೊದಲೇ ಸಭಾಧ್ಯಕ್ಷ ಯು ಟಿ...

ಶ್ರೀನಿವಾಸ್ ನಾಯಕ್ ಇಂದಾಜೆಗೆ ಅಭಿನಂದನೆ

0
ಮಂಗಳೂರು, ಪಬ್ಲಿಕ್ ರಿಲೇಶನ್ ಸೊಸೈಟಿ ಒಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರು ಭಾನುವಾರ ಧರ್ಮಸ್ಥಳ ದಲ್ಲಿ ಅಭಿನಂದಿಸಿದರು. ಇನ್ನಷ್ಟು ಸಾಧನೆ...