ಪಟ್ಲ ಯಕ್ಷಾಶ್ರಯ ಟ್ರಸ್ಟ್ ನಿಂದ ಹನುಮಗಿರಿ ಮೇಳದ ಕಲಾವಿದನಿಗೆ ಮನೆ ಹಸ್ತಾಂತರ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಯಕ್ಷಾಶ್ರಯ ಯೋಜನೆಯಡಿ ಹನುಮಗಿರಿ ಮೇಳದ ಕಲಾವಿದ ರೂಪೇಶ್ ಆಚಾರ್ಯ ಇವರಿಗೆ ವಿಟ್ಲ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಹತ್ತಿರದಲ್ಲಿ ನಿರ್ಮಾಣಗೊಂಡಿರುವ “ಶ್ರೀದೇವಿನಿಲಯ”ನೂತನ ಮನೆಯ ಕೀಲಿಕೈ ಹಸ್ತಾಂತರವು ಸಂಪನ್ಪಗೊಂಡಿತು.ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿಯವರು ಹಾಗೂ ನೂತನಮನೆಯ ನಿರ್ಮಾಣಕ್ಕೆ ಕಾರಣೀಕರ್ತರಾದ ದಾನಿ ಅಶೋಕ್ ಶೆಟ್ಟಿ...
ಬೆಳ್ತಂಗಡಿ : ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ:ಸವಾರ ಸಾವು
ಬೆಳ್ತಂಗಡಿ :ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದು ಸವಾರ ಧರಣೇ೦ದ್ರ ಎ೦ಬವರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ನಡ ಗ್ರಾಮದ ಸಂಜೀವನ ಎಂಬಲ್ಲಿ ಸ೦ಭವಿಸಿದೆ.ಧರಣೇ೦ದ್ರ ಅವರು ದ್ವಿಚಕ್ರ ವಾಹನವನ್ನು ಸವಾರಿ ಮಾಡಿಕೊಂಡು ಹೋಗುತ್ತಿರುವಾಗ, ಬೆಳ್ತಂಗಡಿ ತಾಲೂಕು ನಡ ಗ್ರಾಮದ ಸಂಜೀವನ ಎಂಬಲ್ಲಿ, ವಿರುದ್ದ ಧಿಕ್ಕಿನಿಂದ ಬ೦ದ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ...
ಫೆ.4ರಂದು ಬೊಂದೆಲ್ ಚರ್ಚ್ ಶಾಲಾ ವಠಾರದಲ್ಲಿ 16 ನೇ ಸ್ಟ್ಯಾನ್ ನೈಟ್
ಮ೦ಗಳೂರು: ಬೋಂದೆಲ್ ದೇವಾಲಯದ ನವೀಕೃತ ಯೋಜನೆಗೆ ಸಹಾಯಾರ್ಥವಾಗಿ ಆಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಮತ್ತು ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಪ್ರಸ್ತುತಪಡಿಸಿದ 16 ನೇ ಸ್ಟ್ಯಾನ್ ನೈಟ್ ಕಾರ್ಯಕ್ರಮವನ್ನು ಫೆ.4ರಂದು ಆದಿತ್ಯವಾರ ಬೊಂದೆಲ್ ಶಾಲಾ ವಠಾರದಲ್ಲಿಆಯೋಜಿಸಲಾಗಿತ್ತು.ವೇದಿಕೆಯಲ್ಲಿವ| ಫಾ ಆಂಡ್ರ್ಯೂ ಲಿಯೋ ಡಿಸೋಜ, ರಾಯ್ ಕಾಸ್ಟೆಲಿನೊ, ಲುವಿ ಪಿಂಟೊ, ಜೋಸೆಫ್ ಮಾಥಾಯಸ್, ಆಲ್ವಿನ್ ರೊಡ್ರಿಗ್ಸ್,...
ಇಂಧನ ಸಚಿವರಲ್ಲಿ ಶಾಸಕ ವೇದವ್ಯಾಸ್ ಕಾಮತ್ ಮನವಿ
ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇಂಧನ ಇಲಾಖೆಗೆ ಸಂಬಂಧಪಟ್ಟ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಮಾನ್ಯ ಇಂಧನ ಸಚಿವಕೆ.ಜೆ. ಜಾರ್ಜ್ ಅವರಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಮನವಿ ಮಾಡಿದರು.
ಮಂಗಳೂರಿಗೆ ಭೇಟಿ ನೀಡಿದ ಸಚಿವರು, ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದು, ಈ ಸಂದರ್ಭದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು...
ಕ್ಯಾನ್ಸರ್ ಮಹಾಮಾರಿ ತಡೆಗೆ ಜಾಗೃತಿ ಅಗತ್ಯ: ಡಾ. ರಂಜನ್ ಆರ್.ಕೆ.
ಮಂಗಳೂರು: ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲೇ ಗುರುತಿಸಿ, ಸೂಕ್ತ ಚಿಕಿತ್ಸೆ ನೀಡಿದರೆ ಕ್ಯಾನ್ಸರ್ ಪೀಡಿತರು ಮರಣ ಹೊಂದುವುದನ್ನು ತಪ್ಪಿಸಬಹುದು. ಈ ನಿಟ್ಟಿನಲ್ಲಿಸಮಾಜದಲ್ಲಿ ವ್ಯಾಪಕವಾಗಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಭಾರತೀಯ ವೈದ್ಯಕೀಯಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಡಾ. ರಂಜನ್ ಆರ್. ಕೆ. ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್ ಕ್ರಾಸ್ ಘಟಕ,...
ಸಹಕಾರಿ ಸಂಘದಲ್ಲಿ ನಕಲಿ ಬಳೆಗಳನ್ನುಅಡಮಾನವಿರಿಸಿ ಸಾಲ ಪಡೆದು ವ೦ಚನೆ
ಉಪ್ಪಿನಂಗಡಿ : ಸಹಕಾರಿ ಸಂಘದಲ್ಲಿ ನಕಲಿ ಬಳೆಗಳನ್ನುಅಡಮಾನವಿರಿಸಿ ಸಾಲ ಪಡೆದು ವ೦ಚನೆ ಮಾಡಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಪ್ಪಿನಂಗಡಿ ಒಡಿಯೂರು ಶ್ರೀ ವಿವಿದ್ದೋದ್ದೇಶ ಸೌಹಾರ್ದ ಸಹಕಾರಿ ಸಂಘದಲ್ಲಿ ಜ. 31ರಂದು ಮಧ್ಯಾಹ್ನ ಆರೋಪಿಗಳಾದ ಸೆಬಾಸ್ಟಿಯನ್ ಮತ್ತು ಡಾನಿಶ್ ಅವರು ಸದ್ರಿ ಸಹಕಾರಿ ಸಂಘಕ್ಕೆ ಬಂದು, ಮೇಲ್ನೋಟಕ್ಕೆ ನಕಲಿಯೆಂದು ಕಂಡುಬಾರದಂತಹ ಒಟ್ಟು...
ಟೆರೇಸ್ ಗಾರ್ಡನಿಂಗ್ : ಉಚಿತ ಮಾಹಿತಿ ಶಿಬಿರ
ಮ೦ಗಳೂರು: ಆಮ್ ಆದ್ಮಿ ಪಕ್ಷ ದ.ಕ.ಜಿಲ್ಲಾ ಮಹಿಳಾ ಘಟಕದ ವತಿಯಿಂದ ಫೆಬ್ರವರಿ 10 ಶನಿವಾರದಂದು ಟೆರೇಸ್ ಗಾರ್ಡನಿಂಗ್ ವಿಷಯದಲ್ಲಿ ಉಚಿತ ಮಾಹಿತಿ ಶಿಬಿರವನ್ನು ಮಂಗಳೂರಿನ ಬಲ್ಮಠದಲ್ಲಿರುವ ಶಾಂತಿ ನಿಲಯ ಹಾಲ್ ನಲ್ಲಿ ಬೆಳಿಗ್ಗೆ 9:15 ರಿಂದ ಮಧ್ಯಾಹ್ನ 12:30 ರವರೆಗೆ ಆಯೋಜಿಸಲಾಗಿದೆ. ಆಸಕ್ತರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬಹುದು.ಶಿಬಿರಾರ್ಥಿಗಳಿಗೆ ಹಣ್ಣಿನ ಗಿಡ ಹಾಗೂ ತರಕಾರಿ...
ತುಂಬೆಯಿ೦ದ ಸರಬರಾಜು ಆಗುವ ಕುಡಿಯುವ ನೀರು ಮುಖ್ಯ ಕೊಳವೆಗೆ ಮಾಡಿರುವ ಅನಧಿಕೃತ ಜೋಡಣೆ ತೆರವು
ಮಂಗಳೂರು:ತುಂಬೆಯಿ೦ದ ಸರಬರಾಜು ಆಗುವ ಕುಡಿಯುವ ನೀರು ಮುಖ್ಯ ಕೊಳವೆಗೆ ವಿವಿಧ ಪಂಚಾಯತ್ ವ್ಯಾಪ್ತಿಗಳಲ್ಲಿ ಮಾಡಿರುವ ಅನಧಿಕೃತ ಜೋಡಣೆಗಳ ತೆರವು ಕಾಯಾ೯ಚರಣೆ ಶನಿವಾರ ಜರಗಿತು.ಮಂಗಳೂರು ಮಹಾನಗರಪಾಲಿಕೆಗೆ ತುಂಬೆ ಅಣೆಕಟ್ಟಿನಿಂದ ಪಂಪ್ ಮಾಡಲಾಗುವ ಕುಡಿಯುವ ನೀರನ್ನು ಪಂಚಾಯತ್ ವ್ಯಾಪ್ತಿ ಮೂಲಕ ಹಾದು ಹೋಗಿರುವ ಮುಖ್ಯ ಕೊಳವೆಯಿಂದ ವಿವಿಧ ಪಂಚಾಯತ್ ವ್ಯಾಪ್ತಿಗಳಲ್ಲಿ ಕಟ್ಟಡ ರಚನೆಗೆ, ವಾಣಿಜ್ಯ ಉದ್ದೇಶಕ್ಕೆ ಹಾಗೂ...
ಅರಣ್ಯ ಸಚಿವ ಈಶ್ವರ ಖಂಡ್ರೆ ಜಿಲ್ಲಾ ಪ್ರವಾಸ
ಮಂಗಳೂರು: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಫೆ. 4 ರಿಂದ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಫೆ. 4 ರ೦ದು ರಾತ್ರಿ 9:25 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ, ರಾತ್ರಿ 9.45ಕ್ಕೆ ಧರ್ಮಸ್ಥಳಕ್ಕೆ ತೆರಳಿ ವಾಸ್ತವ್ಯ.ಫೆ. 5 ಸೋಮವಾರ ಬೆಳಗ್ಗೆ 8- ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ...
ಫೆ.16ರಿಂದ ತಣ್ಣೀರುಬಾವಿ ಬೀಚ್ನಲ್ಲಿ ತಪಸ್ಯ ಬೀಚ್ ಉತ್ಸವ, ಟ್ರಯತ್ಲಾನ್
ಮಂಗಳೂರು: ಫೆಬ್ರವರಿ 16 ರಿಂದ 18ರವರೆಗೆ ತಣ್ಣೀರುಬಾವಿ ಬೀಚ್ನಲ್ಲಿ ಮಂಗಳೂರು ಟ್ರಯತ್ಲಾನ್ ಮತ್ತು ತಪಸ್ಯ ಬೀಚ್ ಫೆಸ್ಟಿವಲ್ ಬಗ್ಗೆ ಸಭೆಯು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.ಮಂಗಳೂರನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವ ಉದ್ದೇಶದಿಂದ ಮತ್ತು ಕ್ಯಾನ್ಸರ್ ರೋಗಿಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ತಪಸ್ಯ ಸಂಸ್ಥೆಯು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ ಎಂದು ಸಂಸ್ಥೆಯ ಟ್ರಸ್ಟಿ ಡಾ. ಆಶಾಜ್ಯೋತಿ...