ಎಂ.ಆರ್.ಪಿ.ಎಲ್ ಸಂಸ್ಥೆಯಿಂದ ಸಿರಿಧಾನ್ಯ ವಿತರಣೆ
ಮ೦ಗಳೂರು: ಎಂ.ಆರ್.ಪಿ.ಎಲ್ ಸಂಸ್ಥೆ ತಮ್ಮ ಸಿ.ಎಸ್.ಆರ್ ಅನುದಾನದ ಮೂಲಕ ನಿರಂತರ ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದ್ದು ಮಾದರಿ ಸಂಸ್ಥೆಯಾಗಿ ಮೂಡಿ ಬಂದಿದೆ ಎಂದು ಎಂ.ಆರ್.ಪಿ.ಎಲ್ ಸಿ.ಎಸ್.ಆರ್. ವಿಭಾಗದ ಜನರಲ್ ಮ್ಯಾನೇಜರ್ ಪ್ರಶಾಂತ್ ಬಾಳಿಗ ಹೇಳಿದರು ಅವರು ತಮ್ಮ ಸಂಸ್ಥೆ ವತಿಯಿಂದ ಎಂಡೋಸಲ್ಪಾನ್, ಎಚ್.ಐ.ವಿ, ರಕ್ತಬಲಹೀನತೆ, ಕ್ಷಯದಿಂದ ಬಲಳುವವರಿಗೆ ವೃದ್ದಾಶ್ರಮ ಮತ್ತಿತರ ಕಡೆಗಳಿಗೆ ಸುಮಾರು 20...
ಮತದಾನದಿಂದ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ – ಪಿ.ಬಿ.ಹರೀಶ್ ರೈ
ಮಂಗಳೂರು : ನಗರದ ಕಾವೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್, ವಿದ್ಯಾರ್ಥಿ ಪರಿಷತ್ ಮತ್ತು ಐಕ್ಯುಎಸಿ ಸಹಯೋಗದಲ್ಲಿ ನವ ಮತದಾರರ ನೋಂದಣಿ ವಿಶೇಷ ಅಭಿಯಾನ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮಾತನಾಡಿ " ಸ್ವತಂತ್ರ ಭಾರತದಲ್ಲಿ ಯಶಸ್ವಿಯಾಗಿ ಸಾರ್ವತ್ರಿಕ...
ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನ ಶಸ್ತ್ರಚಿಕಿತ್ಸ ಕೊಠಡಿ ಕಾರ್ಯರಂಭ
ಮಂಗಳೂರು: ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣಗೊಂಡ ಹೊಸ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಬುಧವಾಡಿದಿಂದ ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಲಾಗಿದ್ದು, ಮೊದಲನೇ ದಿನವೇ 7 ಶಸ್ತ್ರಚಿಕಿತ್ಸೆ ಮಾಡಲಾಗಿದೆ.ತಜ್ಞ ವೈದ್ಯ ಡಾ ಸದಾನಂದ ಪೂಜಾರಿ ಹಾಗೂ ಆಸ್ಪತ್ರೆ ಸಿಬ್ಬಂದಿ ತಂಡ ಕಾರ್ಯರಂಭಕ್ಕೆ ಸಹಕಾರ ಮಾಡಿದ್ದಾರೆ. ಮೊದಲ ದಿವಸ ಡಾ ಸುರೇಶ ಪೈ...
“ವಾಗೊಂಚೊ ಖೆಳ್“ ನೂತನ ಕೊಂಕಣಿ ಚಿತ್ರದ ಮುಹೂರ್ತ, ಪೋಸ್ಟರ್ ರಿಲೀಸ್
ಮಂಗಳೂರು: ಪ್ರವೀಣ್ ಫೆರ್ನಾಂಡಿಸ್ ಇವರ ಸನ್ ಶೈನ್ ಕ್ರಿಯೇಷನ್ಸ್ ನಿರ್ಮಾಣ ಸಂಸ್ಥೆಯ ಚೊಚ್ಚಲ ನಿರ್ಮಾಣದಲ್ಲಿ ತಯಾರಾಗುತ್ತಿರುವ "ವಾಗೊಂಚೊ ಖೆಳ್" ಕೊಂಕಣಿ ಚಲನಚಿತ್ರದ ಮುಹೂರ್ತ ಮತ್ತು ಪೋಸ್ಟರ್ ರಿಲೀಸ್ ಕಾರ್ಯಕ್ರಮ ಶುಕ್ರವಾರ ಸಂಜೆ ಕುಲಶೇಖರದ ಹೋಲಿ ಕ್ರಾಸ್ ಚರ್ಚ್ ಮಿನಿ ಹಾಲ್ ನಲ್ಲಿ ಜರುಗಿತು.ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಚಿತ್ರದ ನಿರ್ದೇಶಕ ಅರ್ವಿನ್ ಲೋಬೊ ಅವರು,...
ಶ್ರೀನಿವಾಸ್ ನಾಯಕ್ ಇಂದಾಜೆಗೆ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ
ಮಂಗಳೂರು: ನವ ದೆಹಲಿಯ ಪಬ್ಲಿಕ್ ರಿಲೇಶನ್ ಕೌನ್ಸಿಲ್ ಒಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಕೇಂದ್ರ ವಿದ್ಯುತ್ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ ರಾಜ್ಯ ಸಚಿವ ಶ್ರೀಪಾದ್ ಎಸ್ಸೋ ನಾಯಕ್...
ಡಿ.14ರಂದು ಲೋಕ ಅದಾಲತ್
ಮಂಗಳೂರು: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ, ಮಂಗಳೂರು ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಡಿಸೆಂಬರ್ 14ರಂದು ರಾಷ್ಟ್ರೀಯ ಲೋಕ ಅದಾಲತನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ...
ಬಿಕರ್ನಕಟ್ಟೆ: ನೂತನ ಆಡಿಯೋ ವಿಡಿಯೋ ಸ್ಟುಡಿಯೋ ಉದ್ಘಾಟನೆ
ಮಂಗಳೂರು: ನವೀಕರಿಸಿದ ಅನ್ವಿತಾ ಫೋಟೋಗ್ರಾಫಿ ಮತ್ತು ಆನ್ಸಿಟಾ ವಿಡಿಯೋಗ್ರಾಫಿ ಸ್ಟುಡಿಯೋ ಹಾಗೂ ಯುನಿವರ್ಸಲ್ ಮೆಲೋಡಿಯಸ್ ಆಡಿಯೋ ವಿಡಿಯೋ ಸ್ಟುಡಿಯೋ, ಸ್ಟ್ಯಾನ್ಲಿ ಬಂಟ್ವಾಳ್ ಮತ್ತು ಲಿಯೋ ರಾಣಿಪುರ ಅವರ ಮಾಲೀಕತ್ವದಲ್ಲಿ ಹಾಗೂ ನಿರ್ವಹಣೆಯಲ್ಲಿ ಬಿಕರ್ನಕಟ್ಟೆ ಜಂಕ್ಷನ್ ನಲ್ಲಿ ಉದ್ಘಾಟನೆಗೊ೦ಡಿದೆ.ಎನ್.ಆರ್.ಐ. ಉದ್ಯಮಿ ಮೈಕಲ್ ಡಿಸೋಜಾ ಅನ್ವಿತಾ ಫೋಟೋಗ್ರಾಫಿ ಮತ್ತು ಆನ್ಸಿಟಾ ವಿಡಿಯೋಗ್ರಾಫಿ ಸ್ಟುಡಿಯೋವನ್ನು ಉದ್ಘಾಟಿಸಿದರು. ಯುನಿವರ್ಸಲ್ ಮೆಲೋಡಿಯಸ್...
ಪಿಲಿಪಂಜ ತುಳು ಸಿನಿಮಾಕ್ಕೆ ಮುಹೂರ್ತ
ಮಂಗಳೂರು: ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ನಡಿ ತಯಾರಾಗಲಿರುವ ಪಿಲಿಪಂಜ ಚಲನಚಿತ್ರಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವೇದಮೂರ್ತಿ ಶ್ರೀ ಅನಂತಪ್ರಸಾದ ಅಸ್ರಣ್ಣನವರ ಆಶಿರ್ವಚನದ ಮೂಲಕ ನಡೆಯಿತು.ತುಳುರಂಗಭೂಮಿ ಹಾಗೂ ಚಲನಚಿತ್ರದ ನಿರ್ದೇಶಕ, ನಿರ್ಮಾಪಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು ಕ್ಯಾಮೆರಾ ಚಾಲನೆ ಮಾಡಿದರು. ಉಮಾನಾಥ ಪೂಜಾರಿ ಚಿತ್ರಕ್ಕೆ ಕ್ಲಾಪ್...
ಅಕ್ರಮ ಮರಳುಗಾರಿಕೆ: ನೀರಿನಲ್ಲಿ ಮುಳುಗಿಸಿಟ್ಟ 7 ದೋಣಿಗಳ ಪತ್ತೆ
ಮಂಗಳೂರು: ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ.ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟೀ ಕಾರ್ಯಾಚರಣೆ ನಡೆಸಿ ಗುರುಪುರ ಅಡ್ಡೂರು ಸಮೀಪ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಲಾಯಿತು.ಇದಲ್ಲದೆ, ಅಕ್ರಮ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7...
ಕ್ಯಾನ್ಸರ್ ಮತ್ತು ಮಾನಸಿಕ ಆರೋಗ್ಯ ಕಲ್ಯಾಣ ಕುರಿತು ಜಾಗೃತಿ ಕಾರ್ಯಕ್ರಮ
ಮಂಗಳೂರು: ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘ ಇದರ ಮಹಿಳಾ ವಿಭಾಗ, ಕೆಎಂಸಿ ಆಸ್ಪತ್ರೆ ಮಂಗಳೂರು ಅವರೊಂದಿಗೆ ಸಹಯೋಗದಲ್ಲಿ, ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿ ಮತ್ತು ತಪಸ್ಯಾ ಫೌಂಡೇಶನ್ ಅವರ ಬೆಂಬಲದೊಂದಿಗೆ, ಮಹಿಳಾ ಸ್ತನ ಮತ್ತು ಗರ್ಭಾಶಯದ ಕ್ಯಾನ್ಸರ್ ಮತ್ತು ಮಾನಸಿಕ ಆರೋಗ್ಯ ಕಲ್ಯಾಣ ಕುರಿತು ಜಾಗೃತಿ ಕಾರ್ಯಕ್ರಮವನ್ನು ಯೆಯ್ಯಡಿಯ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ...









