32.7 C
Karnataka
Tuesday, April 22, 2025

ಸುದ್ದಿ

ಮುಖ್ಯಮಂತ್ರಿ ಸಿದ್ಧರಾಮಯ್ಯರಿಂದ ದ.ಕ . ಪತ್ರಕರ್ತರ ಗ್ರಾಮ ವಾಸ್ತವ್ಯದ ಮಾಹಿತಿ ಪತ್ರ ಬಿಡುಗಡೆ

0
ದಾವಣಗೆರೆ:ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ,ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ,ದ.ಕ ಜಿಲ್ಲಾ ಪಂಚಾಯತ್,ಸುಳ್ಯ ತಾಲೂಕು ಪಂಚಾಯತ್ ,ದ.ಕ ಜಿಲ್ಲಾ ಪೊಲೀಸ್ ಇಲಾಖೆ. ಹರಿಹರ,ಕೊಲ್ಲಮೊಗರು ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಯೋ ಗದೊಂದಿಗೆ ಕೊಲ್ಲಮೊಗರುವಿನ ಬಂಗ್ಲೆ ಗುಡ್ಡೆ ಸರಕಾರಿ ಶಾಲಾ...

ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ಸದಸ್ಯರಾಗಿ ಡಾ.ಸಲೀಮುಲ್ಲಾ ಖಾನ್ ಆಯ್ಕೆ

0
ಮಂಗಳೂರು - ಪಿ.ಎ. ಕಾಲೇಜ್ ಆಫ್ ಫಾರ್ಮಸಿ ಇದರ ಪ್ರಾಂಶುಪಾಲರಾದ ಡಾ.ಸಲೀಮುಲ್ಲಾ ಖಾನ್ ಇವರನ್ನು ಕರ್ನಾಟಕಸರಕಾರವು ಫಾರ್ಮಸಿ ಕಾಯ್ದೆ 1948 ರ ಸೆಕ್ಷನ್ 3(ಎಚ್) ಅಡಿಯಲ್ಲಿ ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ಸೆಂಟ್ರಲ್ ಕೌನ್ಸಿಲ್ಸದಸ್ಯರಾಗಿ ನಾಮನಿರ್ದೇಶನ ಮಾಡಿದ್ದು, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾ ಡಾ.ಸಲೀಮುಲ್ಲಾ ಖಾನ್ ಇವರನ್ನು 5ವರ್ಷಗಳ ಅವಧಿಗೆ ಸೆಂಟ್ರಲ್ ಕೌನ್ಸಿಲ್ ಸದಸ್ಯರಾಗಿ...

ಬಿಜೆಪಿಯ ಹಿರಿಯ ನಾಯಕರನ್ನು ಸ್ಮರಿಸುವುದು ಆದ್ಯ ಕರ್ತವ್ಯವಾಗಿದೆ :ವೇದವ್ಯಾಸ್ ಕಾಮತ್

0
ಮಂಗಳೂರು: ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರ ತ್ಯಾಗ, ಪರಿಶ್ರಮದಿಂದ ಪಕ್ಷವು ಇಂದು ದೇಶದಾದ್ಯಂತ ಬಲಿಷ್ಠವಾಗಿ ಬೆಳೆದು ನಿಂತಿದ್ದು ಮಾತ್ರವಲ್ಲದೇ ಜಗತ್ತಿನಲ್ಲಿಯೇ ಅತಿ ದೊಡ್ಡ ಪಕ್ಷವಾಗಿ ಬೆಳೆದು ನಿಂತಿದೆ. ಇಂಥಹ ಸಂದರ್ಭದಲ್ಲಿ ಅವರೆಲ್ಲರನ್ನು ಸ್ಮರಿಸುವುದು, ಅವರು ತೋರಿದ ಹಾದಿಯಲ್ಲಿ ಸಾಗುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಹಿರಿಯ ಕಾರ್ಯಕರ್ತ ಮಾ.ಚಂದ್ರಹಾಸರವರ ಮನೆಗೆ ಭೇಟಿ ನೀಡಿದ...

ವಿದೇಶಗಳಲ್ಲಿ ಇಂಜಿನಿಯರಿಂಗ್ ಉದ್ಯೋಗಾವಕಾಶ

0
ಮಂಗಳೂರು: ಹಂಗೇರಿ ಯೂರೋಪ್ ದೇಶಗಳಲ್ಲಿ ಮೆಕಾನಿಕಲ್, ಇಲೆಕ್ಟ್ರಿಕಲ್, ಮೆಕಾಟ್ರೋನಿಕ್ಸ್ ಇಂಜಿನಿಯರಿಂಗ್ ಅಭ್ಯಥಿಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.ಮಾಸಿಕ ವೇತನ ರೂ. 1.50 ಲಕ್ಷದವರೆಗೆ ಇದ್ದು, ಹೆಚ್ಚುವರಿಯಾಗಿ ಫರ್ಫಾಮೆನ್ಸ್ ಲಿಂಕ್ ಇನ್ಸೆಂಟಿವ್ ((PLI),), ವಾರ್ಷಿಕ ಬೋನಸ್, ಸೇವಾ ಬೋನಸ್, ಕೆಫೆಟೇರಿಯಾ ಭತ್ಯೆಗಳನ್ನು ನೀಡಲಾಗುತ್ತದೆ. ಇಂಗ್ಲಿಷ್‌ ಭಾಷೆ ಕಡ್ಡಾಯವಾಗಿ ತಿಳಿದಿರಬೇಕು.ಅಭ್ಯರ್ಥಿಗಳನ್ನು ಆನ್‍ಲೈನ್ ಸಂದರ್ಶನ ಹಾಗೂ ಪ್ರಾಯೋಗಿಕ ಕೌಶಲ್ಯ ಪರೀಕ್ಷೆಗಳ...

ಮಂಗಳೂರಿನಿಂದ ಜೆಡ್ಡಾಗೆ ವಿಮಾನಯಾನ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಮುಂಬರುವ ಬೇಸಿಗೆ ವೇಳಾಪಟ್ಟಿಯಲ್ಲಿ ಜೆಡ್ಡಾವನ್ನು ತನ್ನಎಂಟನೇ ಸಾಗರೋತ್ತರ ವಲಯವಾಗಿ ಸೇರಿಸಲು ಸಜ್ಜಾಗಿದೆ. ಏ.3ರಿಂದ ಪ್ರತಿ ಬುಧವಾರ ಕಾರ್ಯನಿರ್ವಹಿಸುವಸಾಪ್ತಾಹಿಕ ವಿಮಾನವನ್ನು ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಿಸಿದೆ. ಮಂಗಳೂರು-ಜೆಡ್ಡಾ ವಿಮಾನ ಮಧ್ಯಾಹ್ನ 2.50ಕ್ಕೆಮಂಗಳೂರಿನಿಂದ ಹೊರಟು ಸಂಜೆ 6.25ಕ್ಕೆ ಜೆಡ್ಡಾ ತಲುಪಲಿದೆ. ಐಎಕ್ಸ್ 498 ವಿಮಾನವು ಜೆಡ್ಡಾದಿಂದ ರಾತ್ರಿ 7.25ಕ್ಕೆ ಹೊರಟುಗುರುವಾರ...

ಗ್ರಾಮ ವಾಸ್ತವ್ಯದ ಪೂರ್ವಭಾವಿಯಾಗಿ ಎಸಿ ನೇತೃತ್ವದಲ್ಲಿ‌ ಅಧಿಕಾರಿಗಳ ಸಭೆ

0
ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಫೆ.10ರಂದು ನಡೆಯುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಾಯ, ಸಹಕಾರ ನೀಡುವುದಾಗಿ ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮಹಾಪಾತ್ರ ಹೇಳಿದ್ದಾರೆ. ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಪೂರ್ವಭಾವಿಯಾಗಿ ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಜನರಿಂದ...

ಜ.26ರಂದು ಜಿಲ್ಲಾಮಟ್ಟದ ಗಣರಾಜ್ಯೋತ್ಸವ

0
ಮಂಗಳೂರು:ಜಿಲ್ಲಾಡಳಿತದ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಜ.26ರ ಗುರುವಾರ ಬೆಳಿಗ್ಗೆ 9 ಗಂಟೆಗೆ ನಗರದ ನೆಹರೂ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಘನ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡುವರು.ಕಾರ್ಯಕ್ರಮದ...

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಹಾಯಧನ ವಿತರಣೆ

0
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಸಮಾಜ ಕಲ್ಯಾಣ ಸಹಾಯಧನ ಚೆಕ್ ವಿತರಣಾ ಕಾರ್ಯಕ್ರಮ ಬುಧವಾರ ಬಂಟ್ಸ್ ಹಾಸ್ಟೆಲ್ ನಲ್ಲಿರುವ ಬಂಟರ ಮಾತೃ ಸಂಘದ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರುಗಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.ಇದೇ ಸಂದರ್ಭದಲ್ಲಿ ಮಂಗಳೂರು...

ಜ.29 ರಂದು ಮೇಯರ್ ಫೋನ್‌ ಇನ್‌ ಕಾರ್ಯಕ್ರಮ

0
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ಮೇಯರ್ ಸಾರ್ವಜನಿಕರೊಂದಿಗೆ ಜನವರಿ 29ರಂದು ಬೆಳಿಗ್ಗೆ 11 ಗಂಟೆಯಿಂದ 12 ಗಂಟೆಯವರೆಗೆ ನೇರ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಮಾತನಾಡಲಿರುವರು.ಸಾರ್ವಜನಿಕರು ತಮ್ಮ ಅಹವಾಲುಗಳನ್ನು ದೂರವಾಣಿ ಸಂಖ್ಯೆ: 0824-2220301 ಅಥವಾ 0824-2220318 ಕರೆ ಮಾಡಿ ತಿಳಿಸಬಹುದು ಎಂದು ಮಹಾನಗರಪಾಲಿಕೆ ಪರಿಷತ್ತು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂವಿಧಾನ ಜಾಥಾ ಯಶಸ್ಸಿಗೆ ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಜ. 26 ರಿಂದ ಜಿಲ್ಲೆಯಲ್ಲಿ ನಡೆಯಲಿರುವ ಸಂವಿಧಾನ ಜಾಥಾ ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.ಅವರು ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂವಿಧಾನ ಜಾಥಾ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಸಂವಿಧಾನದ ವಿವಿಧ ಅಂಶಗಳ ಮಹತ್ವ ಸಾರುವ ಆಕರ್ಷಕ ಸ್ಥಬ್ಧಚಿತ್ರ ಹಾಗೂ ಕಲಾ...