27.1 C
Karnataka
Tuesday, April 22, 2025

ಸುದ್ದಿ

ವೀಕ್ಷಕರಿಂದ ಮತದಾರರ ಪಟ್ಟಿ ಪರಿಶೀಲನೆ: ದ.ಕ. ಜಿಲ್ಲೆಯಲ್ಲಿ17.85 ಲಕ್ಷ ಮತದಾರರು

0
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕರಾದ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತೆ ಡಾ. ಬಿ.ಆರ್. ಮಮತಾ ಅವರು ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಮತದಾರರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿಗಳ ಮಾಹಿತಿ ಪಡೆದರು.ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ವೀಕ್ಷಕರಿಗೆ ಮಾಹಿತಿ ನೀಡಿ,...

ಕಾಶೀಮಠದಿಂದ ಅಯೋಧ್ಯೆ ಶ್ರೀರಾಮನಿಗೆ ವಿಶೇಷ ಸ್ವರ್ಣ ಹಾರ

0
ಮ೦ಗಳೂರು: ಕಾಶೀಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಕಾಶೀಮಠದ ವತಿಯಿಂದ ಅಯೋಧ್ಯೆ ಶ್ರೀರಾಮದೇವರಿಗೆ ಸುಮಾರು 25 ಲಕ್ಷ ರೂಪಾಯಿ ಮೌಲ್ಯದ 400 ಗ್ರಾಂ ಚಿನ್ನದಿಂದ ತಯಾರಿಸಿದ ನವರತ್ನಗಳ ಪೇಂಡೆಂಟ್ ಒಳಗೊಂಡಿರುವ 28 ಚಕ್ರಣಿಕಾ ಸಾಲಿಗ್ರಾಮ ದಿಂದ ಅಲಂಕರಿಸಲ್ಪಟ್ಟ ಸ್ವರ್ಣಹಾರವನ್ನು ಸಮರ್ಪಿಸಿದರು. ಆಕರ್ಷಕ ಶೈಲಿಯಲ್ಲಿ ರಚಿಸಲ್ಪಟ್ಟಿರುವ ಈ ಆಭರಣವನ್ನು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ...

ಜ.23ರಂದು ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

0
ಮಂಗಳೂರು:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜನವರಿ 23ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.ಮಂಗಳವಾರ ಬೆಳಿಗ್ಗೆ 8.15ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, 10ಗಂಟೆಗೆ ಸುಳ್ಯಕ್ಕೆ ಆಗಮನ. 10.30ಕ್ಕೆ- ಸುಳ್ಯ, ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ...

ಜ.22:ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವ್ಯಾಪಕ ಬಂದೋಬಸ್ತ್

0
ಮಂಗಳೂರು : ಜ.22:ರಂದು ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ವ್ಯಾಪಕ ಬಂದೋಬಸ್ತ್ ಯೋಜನೆಯನ್ನು ಕೈಗೊಳ್ಳಲಾಗಿದೆ ಎ೦ದು ಮಂಗಳೂರು ಪೊಲೀಸ್ ಕಮಿಷನರ್‌ ತಿಳಿಸಿದ್ದಾರೆ..ಮಂಗಳೂರು ನಗರದಲ್ಲಿ ದೇವಸ್ಥಾನ ಮತ್ತು ಮಂದಿರಗಳಲ್ಲಿ ಒಟ್ಟು 196 ಕಡೆಗಳಲ್ಲಿ ಪೂಜೆ, ಧಾರ್ಮಿಕ ಕಾರ್ಯಕ್ರಮ...

ಸಣ್ಣ ಕೈಗಾರಿಕೆಗಳು ಸಕಾಲದಲ್ಲಿ ಆರ್ಥಿಕ ನೆರವು ಅಗತ್ಯ: ಜಯಪ್ರಕಾಶ್ ಹೆಗ್ಡೆ

0
ಕಿರು ಮತ್ತು ಸಣ್ಣ ಕೈಗಾರಿಕೆಗಳ ಸಮಸ್ಯೆಗಳು ಪರಿಹಾರವಾದರೆ ಮಾತ್ರ ಉದ್ಯಮ ರಂಗ ಅಭಿವೃದ್ಧಿ ಸಾಧ್ಯ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದರು.ಅವರು ಶನಿವಾರ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕೆನರಾ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ನಡೆದ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಮತ್ತು ಹಣಕಾಸಿನ ಅರಿವು ಕುರಿತು ಕಾರ್ಯಕ್ರಮವನ್ನು...

ರೋಹನ್ ಕ್ರಿಯೇಟರ್ಸ್ ಮೀಟ್ 2024

0
ಮಂಗಳೂರು: ರೋಹನ್ ಕಾರ್ಪೊರೇಷನ್ ವತಿಯಿ೦ದ ರೋಹನ್ ಕ್ರಿಯೇಟರ್ಸ್ ಮೀಟ್ 2024 ಜ. 20ರ೦ದು ಎಜೆ ಬ್ರ್ಯಾಂಡ್ ಹೋಟೆಲ್‌ನಲ್ಲಿ ಜರಗಿತು.ಕಂಟೆಂಟ್ ರಚನಕಾರರು, ಬ್ಲಾಗರ್‌ಗಳು, ಛಾಯಾಗ್ರಾಹಕರು, ವಿಡಿಯೋಗ್ರಾಹಕರು, ಸಂಗೀತಕಾರರು ಮತ್ತು ಇತರರು ಸೇರಿದ೦ತೆ 50ಕ್ಕೂ ಹೆಚ್ಚು ಉತ್ಸಾಹದಿಂದ ಕೂಡಿದ ಪರಿಣತಿ ಮತ್ತು ಸೃಜನಶೀಲತೆಯನ್ನು ಉಜ್ಜಿವಿಸಲು ಒಂದೇ ಸೂರಿನಡಿ ಸೇರಿದ್ದರು.ಶರಣ್ ಚಿಲಿಂಬಿ, ಪ್ರಜ್ವಲ್ ಶೆಟ್ಟಿ, ಮೋಕ್ಷಿತ್ ಪೂಜಾರಿ, ಸಾಹಿಲ್...

ವಿಂಗ್ಸ್ ಇಂಡಿಯಾ 2024 ರಲ್ಲಿ ಎಂಐಎಗೆ ಪ್ರತಿಷ್ಠಿತ ರಾಷ್ಟ್ರೀಯ ಮಾನ್ಯತೆ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಎಂಐಎ) ರಾಷ್ಟ್ರೀಯ ಮಾನ್ಯತೆ ಪಡೆದಿದೆ. ಏಷ್ಯಾದ ಅತಿದೊಡ್ಡ ನಾಗರಿಕ ವಿಮಾನಯಾನ ಪ್ರದರ್ಶನವಾದ ವಿಂಗ್ಸ್ ಇಂಡಿಯಾ 2024 ರಲ್ಲಿ 5 ಮಿಲಿಯನ್ ಗಿಂತ ಕಡಿಮೆ ಪ್ರಯಾಣಿಕರ ವಿಭಾಗದಲ್ಲಿ ಈ ವಿಮಾನನಿಲ್ದಾಣವನ್ನು ಅತ್ಯುತ್ತಮ ವಿಮಾನ ನಿಲ್ದಾಣವೆಂದು ಆಯ್ಕೆ ಮಾಡಲಾಗಿದೆ. ಭಾರತ ಸರ್ಕಾರದ ನಾಗರಿಕ ವಿಮಾನಯಾನ ಸಚಿವಾಲಯ, ಭಾರತೀಯವಿಮಾನ ನಿಲ್ದಾಣ ಪ್ರಾಧಿಕಾರ...

ಜಿಲ್ಲಾ ಮಟ್ಟದ ಯುವಜನ ಮೇಳ

0
ಮಂಗಳೂರು; ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ, ಕಡಬ ತಾಲೂಕು ಪಂಚಾಯತ್, ಸವಣೂರು ಗ್ರಾಮ ಪಂಚಾಯತ್ ಹಾಗೂ ಸವಣೂರು ಯುವಕ ಮಂಡಲ(ರಿ) ಇವರ ಸಹಯೋಗದೊಂದಿಗೆ 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಜ.20 ಹಾಗೂ 21ರಂದು...

ಎಂ.ಎಸ್.ಎಂ.ಇ. ಸವಲತ್ತು -ಆರ್ಥಿಕ ನೆರವು: ಇಂದು ಕಾರ್ಯಾಗಾರ

0
ಮಂಗಳೂರು: ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಹಾಗೂ ಹಣಕಾಸಿನ ನೆರವು ಕುರಿತು ಜಿಲ್ಲೆಯ ಕೈಗಾರಿಕೋದ್ಯಮಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ ಜ.20ರಂದು ಬೆಳಿಗ್ಗೆ 10.30 ಕ್ಕೆ ಬೈಕಂಪಾಡಿ ಕೆನರಾ ಕೈಗಾರಿಕೆಗಳ ಸಂಘದಲ್ಲಿ ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ.ಕೈಗಾರಿಕ ಇಲಾಖೆ, ಕಾಸಿಯಾ, ಸಣ್ಣ ಕೈಗಾರಿಕೆ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಸಣ್ಣ ಕೈಗಾರಿಕೆಗಳು ಮತ್ತು ಸಾರ್ವಜನಿಕ...

ಗುಂಡಳಿಕೆ ನಾಗರಿಕ ಸೇವಾ ಸಮಿತಿಯ ನೂತನ ಕಟ್ಟಡ ಉದ್ಘಾಟನೆ

0
ಮ೦ಗಳೂರು: ಗುಂಡಳಿಕೆಯ ಒಳ ರಸ್ತೆಯ ಅಗಲೀಕರಣ ಹಾಗೂ ಗುಂಡಳಿಕೆ ನಾಗರಿಕ ಸೇವಾ ಸಮಿತಿಯ ನೂತನ ಕಟ್ಟಡವನ್ನು ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು.ಈ ಕಾಮಗಾರಿಗಳಿಗೆ ಒಟ್ಟು 65 ಲಕ್ಷ ರೂ. ಮೊತ್ತದ ವಿಶೇಷ ಅನುದಾನ ಒದಗಿಸಿಕೊಟ್ಟ ಶಾಸಕರಿಗೆ ಹಾಗೂ ಇದಕ್ಕೆ ಸಹಕರಿಸಿದ ಮ.ನ.ಪಾ ಸದಸ್ಯೆ ಶಕೀಲಾ ಕಾವ ಅವರಿಗೆ ಸ್ಥಳೀಯ...