27.5 C
Karnataka
Monday, April 21, 2025

ಸುದ್ದಿ

ಜ. 19- 21 :ಮಂಗಳೂರು ಲಿಟ್‌ ಫೆಸ್ಟ್‌

0
ಮಂಗಳೂರು : ಜ. 19, 20 ಮತ್ತು 21 ರಂದು ಮೂರು ದಿನಗಳ ಕಾಲ ಮಂಗಳೂರಿನ ಟಿಎಂಎ ಪೈ ಇಂಟರ್‌ನ್ಯಾಷನಲ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಮಂಗಳೂರು ಲಿಟ್‌ ಫೆಸ್ಟ್‌ನ ಆರನೇ ಆವೃತ್ತಿಯು ಜರುಗಲಿದೆ ಎ೦ದು ಭಾರತ್ ಫೌಂಡೇಶನ್ ನ ಟ್ರಸ್ಟಿ ಶ್ರಿರಾಜ್ ಗುಡಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಒಟ್ಟು 29 ಅವಧಿಗಳನ್ನು ಪ್ರಸ್ತುತ ಉತ್ಸವವು ಹೊಂದಿದೆ. ಎರಡು...

ಮುಖ್ಯಮಂತ್ರಿ ಅಲ್ಪಾವಧಿ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

0
ಮಂಗಳೂರು:ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಹಿಂದುಳಿದ ವರ್ಗಗಳ ಐ.ಟಿ.ಐ., ಡಿಪ್ಲೋಮಾ, ಹಾಗೂ ಪದವಿ ಪೂರೈಸಿದ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ.), ಮಂಗಳೂರು ಈ ಸಂಸ್ಥೆಯಲ್ಲಿ ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್ (ಸಿ.ಸಿ.ಎನ್.ಎ), ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್, ಟ್ಯಾಲಿ ERP/PRIME ಕೋರ್ಸ್‍ಗಳಲ್ಲಿ...

ಪುಂಜಾಲಕಟ್ಟೆ:ಸ್ಕೂಟರಿಗೆ ಬಸ್ ಡಿಕ್ಕಿ ಹೊಡೆದು ಸವಾರ ಸಾವು

0
ಪುಂಜಾಲಕಟ್ಟೆ :ಸ್ಕೂಟರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಸವಾರ ನಂದಕುಮಾರ್ ಎಂಬವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಪಿಲಾತ್ತಬೆಟ್ಟು ಗ್ರಾಮದ ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯ ಸಮೀಪ ಬುಧವಾರ ಸ೦ಭವಿಸಿದೆ.ಬುಧವಾರ ಮಧ್ಯಾಹ್ನ ಸಮಯ, ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯ ಸಮೀಪ ಕೆಎಸ್ಆರ್ಟಿಸಿ ಬಸ್ಸನ್ನು, ಅದರ ಚಾಲಕ ಬೀಮಪ್ಪ ಸಂಗಪ್ಪ ಮುಗನೂರು ಎಂಬವರು ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿ,...

ಹರಿಹರ,ಕೊಲ್ಲಮೊಗ್ರು ಅವಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮವಾಸ್ತವ್ಯ: ಜ. 21 ರ೦ದು ಪೂರ್ವಭಾವಿ ಸಭೆ

0
ಮ೦ಗಳೂರು: .ತಾಲೂಕು ಕೇಂದ್ರ ಸುಳ್ಯದಿಂದ 40 ಕಿ.ಮೀ. ದೂರದಲ್ಲಿರುವ ಕಲ್ಮಕಾರು, ಕೊಲ್ಲಮೊಗ್ರು ಹರಿಹರ, ಬಾಳುಗೋಡು,ಉಪ್ಪುಕಳ ಈ ಭಾಗದ ತುತ್ತತುದಿಯ ನಿವಾಸಿಗಳ ಸಮಸ್ಯೆಗಳನ್ನು ಸರಕಾರ ಮಟ್ಟಕ್ಕೆ ನೇರ ತರಬೇಕು ಎನ್ನುವ ಪ್ರಯತ್ನದ ಫಲವಾಗಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ,ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸುಬ್ರಹ್ಮಣ್ಯ ಪ್ರಸ್ ಕ್ಲಬ್ ಇದರ...

ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ವಾರ್ಫ್ ಕೀಪರ್ ಸಾವು

0
ಮ೦ಗಳೂರು: ಪಣಂಬೂರು ನವಮ೦ಗಳೂರು ಬ೦ದರಿನ ಒಳಗಡೆ ಭರ್ತ್ ನಲ್ಲಿ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಸಿಗ್ನಲ್ ಕೊಡುವ ( ವಾರ್ಫ್ ಕೀಪರ್ ) ಕೆಲಸ ಮಾಡಿಕೊಂಡಿದ್ದ ಶಿವಮೂರ್ತಿ ಮೃತಪಟ್ಟ ಘಟನೆ ಸ೦ಭವಿಸಿದೆ.ಸೋಮವಾರ ಸಂಜೆ 3:20 ಗಂಟೆಗೆ ಪಣಂಬೂರು ನವಮ೦ಗಳೂರು ಬ೦ದರಿನ ಒಳಗಡೆ ಭರ್ತ್ ನಂಬ್ರ 2ರಲ್ಲಿ ಟಿಪ್ಪರನ್ನು ಅದರ ಚಾಲಕ ರಾಜ ಎಂಬಾತನು ಭರ್ತ್...

ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ನಿರಂತರ ನಿಗಾ ವಹಿಸಲು ಸಿಇಓ ಸೂಚನೆ

0
ಮಂಗಳೂರು: ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸಂತ್ರಸ್ತ ಮಹಿಳೆಯರಿಗೆ ಸೂಕ್ತ ನ್ಯಾಯ ದೊರಕಿಸಲು ಕ್ರಮ ವಹಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಸೂಚಿಸಿದ್ದಾರೆ.ಅವರು ಮಂಗಳವಾರ ನೇತ್ರಾವತಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 170 ಕೌಟುಂಬಿಕ...

ಹಠಾತ್ ಬ್ರೇಕ್‌ ಹಾಕಿದ ಚಾಲಕ:ಬಸ್‌ನಿಂದ ಹೊರಗೆ ಎಸೆಯಲ್ಪಟ್ಟು ಪ್ರಯಾಣಿಕ ಮಹಿಳೆ ಸಾವು

0
ಮ೦ಗಳೂರು: ಬಸ್‌ ಚಾಲಕ ಹಠಾತ್ ಬ್ರೇಕ್‌ ಹಾಕಿದ ಪರಿಣಾಮ ಬಸ್‌ ನ ಮುಂಭಾಗದ ಸೀಟ್‌ ನಲ್ಲಿ ಕುಳಿತಿದ್ದ ಮಹಿಳೆ ಹೊರಗೆ ಎಸೆಯಲ್ಪಟ್ಟು ತಲೆಯ ಮೇಲೆ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಜೋಕಟ್ಟೆ ಕ್ರಾಸ್ ನ ಸರ್ವೀಸ್ ಸ್ಟೇಷನ್ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.ಈರಮ್ಮ (65) ಮೃತಪಟ್ಟ ಮಹಿಳೆ .ಈರಮ್ಮ ತನ್ನ ಮಗಳೊಂದಿಗೆ...

ಪಿಎಂ ಜನಮನ ಕಾಯ೯ಕ್ರಮ: ಸಂವಾದ ನೇರಪ್ರಸಾರ

0
ಸುರತ್ಕಲ್ :ಬುಡಕಟ್ಟು ಸಮುದಯಗಳ ಶ್ರೇಯೋಭಿವೃದ್ಧಿಗೆ ಪ್ರಧಾನಮಂತ್ರಿ ಜನಮನ ಕಾಯ೯ಕ್ರಮಗಳ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ದೇಶದ ಆಯ್ದ ಬುಡಕಟ್ಟು ಸಮುದಾಯಗಳ ಪ್ರತಿನಿಧಿಗಳೊಂದಿಗೆ ಆನ್ ಲೈನ್ ಮೂಲಕ ಸಂವಾದ ನಡೆಸಿದರು.ಈ ಹಿನ್ನೆಲೆಯಲ್ಲಿ ಸಮಗ್ರ ಗಿರಿಜನ ಅಭಿವೃಧ್ಧಿ ಇಲಾಖೆ ವತಿಯಿಂದ ಸುರತ್ಕಲ್ ಮಧ್ಯ ದಲ್ಲಿರುವ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಕಾಯ೯ಕ್ರಮದ ನೇರಪ್ರಸಾರ ಏಪ೯ಡಿಸಲಾಗಿತ್ತು. ಇದೇ...

ಮಂಗಳೂರು ಬಂದೀಖಾನೆಯಲ್ಲಿ ಮಕರ ಸಂಕ್ರಾಂತಿ ಆಚರಣೆ

0
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ವಯಸ್ಕರ ಶಿಕ್ಷಣ ಸಮಿತಿ, ಭಾರತ ಜ್ಞಾನ ವಿಜ್ಞಾನ ಸಮಿತಿ ಮತ್ತು ಚಿಂತನ ಸಾಂಸ್ಕೃತಿಕ ಬಳಗದ ವತಿಯಿಂದ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು.ಬಂಟ್ವಾಳದ ಮೂಡಂಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಅರವಿಂದ ಕುಡ್ಲ ಮತ್ತು ಬೈಕಂಪಾಡಿ ಸರ್ಕಾರಿ ಪ್ರೌಢ ಶಿಕ್ಷಣ ಶಾಲೆಯ ಶಿಕ್ಷಕರಾದ ಪ್ರೇಮನಾಥ್...

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಕಾರು ಡಿಕ್ಕಿ: ಗಾಯ

0
ಮ೦ಗಳೂರು:ಕಾರು ಡಿಕ್ಕಿಯಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗಾಯಗೊ೦ಡ ಘಟನೆ ಮಂಗಳೂರು ಹೊರವಲಯದ ತೆಂಕ ಎಡಪದವುನಲ್ಲಿ ರವಿವಾರ ನಡೆದಿದೆ.ಶಾಸಕ ರಾಜೇಶ್ ನಾಯ್ಕ್ ಅವರು ತೆಂಕ ಎಡಪದವು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಮಧ್ಯಾಹ್ನ ಸುಮಾರು ೧.೩೦ ರ ವೇಳೆಗೆ ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿದ್ದಾಗ ಮೂಡಬಿದಿರೆ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರೊಂದು ಅವರಿಗೆ...