29.6 C
Karnataka
Monday, April 21, 2025

ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟ:ಓಪನ್ ಏರ್ ಗಾರ್ಡನ್

0
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹತ್ವಕಾಂಕ್ಷಿ ಯೋಜನೆಯಾದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿಶಿತಾರ್ಥ, ಮೆಹೆಂದಿ, ಮದುವೆ, ಔತಣ ಕೂಟ, ಹುಟ್ಟುಹಬ್ಬ ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವಂತೆ ಶ್ರೀಮತಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಎಂಬ ಹೆಸರಿನಲ್ಲಿ ತೆರೆದ...

ರೋಹನ್ ಕಾರ್ಪೊರೇಶನ್ 31ನೇ ವರ್ಷಕ್ಕೆ ಪಾದಾರ್ಪಣೆ; ರೋಹನ್ ಸಿಟಿ ಹಾಗೂ ಇತರ ಪ್ರಾಜೆಕ್ಟ್‌ಗಳ ಮೇಲೆ ಶೇ.10 ರಿಯಾಯಿತಿ

0
ಮ೦ಗಳೂರು: ರೋಹನ್ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತಿ ದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾದ ರೋಹನ್ ಸಿಟಿ ಬಿಜೈ ಬೃಹತ್ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ಜನವರಿ 14ರಂದು ರೋಹನ್ ಕಾರ್ಪೊರೇಶನ್ ಯಶಸ್ವಿ 30 ವರ್ಷಗಳನ್ನು ಪೂರೈಸಿ, 31ನೇವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ.ಈ ಪ್ರಯುಕ್ತ ರೋಹನ್ ಸಿಟಿ, ರೋಹನ್ ಸ್ಕ್ವೇರ್, ರೋಹನ್ ಎಸ್ಟೇಟ್ಸ್‌ ಮತ್ತು...

ಸಚಿವ ಬಿ. ನಾಗೇಂದ್ರರವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ

0
ಮಂಗಳೂರು:ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರರವರ ಅಧ್ಯಕ್ಷತೆಯಲ್ಲಿ ಶನಿವಾರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಇಲಾಖೆ ಮತ್ತು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಒಟ್ಟು ಮೂರು ಇಲಾಖೆಯ...

ವಿವಿ ಕಾಲೇಜು: ರಾಷ್ಟ್ರೀಯ ಯುವ ದಿನಾಚರಣೆ

0
ಮಂಗಳೂರು: ಸಂತ ಸ್ವಾಮಿ ವಿವೇಕಾನಂದರು ಯುವ ಪೀಳಿಗೆಗೆ ಸ್ಫೂರ್ತಿಯಾಗಿ ಬದುಕಿದವರು. ಅವರ ಜೀವನದ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಜೀವನ ಬೆಳಗುತ್ತದೆ. ಎಂದು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲೆ ಡಾ.ಅನಸೂಯ ರೈ ಅಭಿಪ್ರಾಯಪಟ್ಟರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಗ್ರಂಥಾಲಯದಲ್ಲಿ, ಕಾಲೇಜಿನ ಗ್ರಂಥಾಲಯ ವಿಭಾಗ, ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹಯೋಗದೊಂದಿಗೆ,ಶುಕ್ರವಾರ...

ಅಮೃತ ನುಡಿನಮನ

0
ಮಂಗಳೂರು : ಇತ್ತೀಚೆಗೆ ನಿಧನರಾದ ಶ್ರೇಷ್ಠ ವಿದ್ವಾಂಸ, ಸಾಹಿತಿ, ಶಿಕ್ಷಕ ಪ್ರೊ.ಅಮೃತ ಸೋಮೇಶ್ವರ ಅವರಿಗೆ ನುಡಿ ನಮನ ಸಲ್ಲಿಸುವ ಕಾರ್ಯಕ್ರಮ ಜ.13 ರ ಶನಿವಾರ ಅಪರಾಹ್ನ 3.00 ಗಂಟೆಗೆ ಮಂಗಳೂರು ಉರ್ವಾಸ್ಟೋರ್ ನ ತುಳು ಭವನದಲ್ಲಿ ನಡೆಯಲಿದೆ.ನುಡಿನಮನ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ, ಸಂಸದ ನಳಿನ್ ಕುಮಾರ್ ಕಟೀಲ್ , ಮೇಯರ್ ಸುಧೀರ್...

ಪ್ರವೀಣ್ ನೆಟ್ಟಾರ್ ಪತ್ನಿಯಿ೦ದ ಶ್ರೀ ಅಯ್ಯಪ್ಪ ಸ್ವಾಮಿಗೆ ಹರಕೆಯ ತುಪ್ಪಕಾಯಿ ಸೇವೆ ಸಲ್ಲಿಕೆ

0
ಮಂಜೇಶ್ವರ: ಧಾರ್ಮಿಕ ಶ್ರದ್ಧಾ ಕೇಂದ್ರವೆಂದೇ ಖ್ಯಾತಿ ಪಡೆದಿರುವ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರಕ್ಕೆ ಶುಕ್ರವಾರ ಬೆಳಗ್ಗೆ ದಕ್ಷಿಣ ಕನ್ನಡ ಬಿಜೆಪಿ ಯುವ ನೇತಾರರಾಗಿದ್ದ ದಿ. ಪ್ರವೀಣ್ ನೆಟ್ಟಾರ್ ರ ಪತ್ನಿ ನೂತನ ನೆಟ್ಟಾರುರವರು ಆಗಮಿಸಿ, ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ಸಮರ್ಪಿಸಲು "ಪ್ರವೀಣ್ ನೆಟ್ಟಾರ್" ರವರ ಹರಕೆಯ ತುಪ್ಪಕಾಯಿಯ ಸೇವೆಯನ್ನು ಸಲ್ಲಿಸಿದರು.ಹೊಸಂಗಡಿ ಶ್ರೀ ಅಯ್ಯಪ್ಪ...

ರೋಟರಿ ಸಪ್ತಾಹ 2024: ಉಚಿತ ವೈದ್ಯಕೀಯ ಶಿಬಿರ

0
ಮಂಗಳೂರು : ಅಫಘಾತಗಳಿಗೆ ನಿರ್ಲಕ್ಷ ವಾಹನ ಚಾಲನೆಯೇ ಪ್ರಮುಖ ಕಾರಣವಾಗಿದ್ದು, ನೈಸರ್ಗಿಕ ಕಾರಣಗಳನ್ನು ಹೊರತು ಪಡಿಸಿ ವಾಹನ ಅಫಘಾತಗಳಿಂದಲೇ ಹೆಚ್ಚಿನ ಸಾವು ನೋವುಗಳು ಸಂಭವಿಸುತ್ತಿದ್ದು, 15 ರಿಂದ 49 ರ ವಯೋಮಾನದ ಯುವ ಜನರಲ್ಲಿ ಅತೀ ಹೆಚ್ಚು ಅಫಘಾತಗಳು ಸಂಭವಿಸುತ್ತಿರುವುದು ಅಂಕಿ ಅಂಶಗಳಿಂದ ತಿಳಿದು ಬರುತ್ತದೆ ಎಂದು ಅಪರಾಧ ವಿಭಾಗದ ಡಿ.ಸಿ.ಪಿ. ದಿನೇಶ್ ಕುಮಾರ್...

ಜ. 14ರಂದು ‘ಸುವರ್ಣಯುಗ’ ಗ್ರಂಥ ಬಿಡುಗಡೆ

0
ಮಂಗಳೂರು: ತುಳುನೆಲದ ಅಪೂರ್ವ ಪ್ರತಿಭೆ, ಜನಸೇವಕ, ಶಿಕ್ಷಣಪ್ರೇಮಿ, ಹೋಟೆಲ್ ಉದ್ಯಮಿ, ಬ್ಯಾಂಕಿಂಗ್ ಕ್ಷೇತ್ರದ ಮುತ್ಸದ್ದಿ, ಸರ್ವಧರ್ಮದ ಜನರ ಅಭಿಮಾನದ ಜಯ ಸಿ. ಸುವರ್ಣ ಅವರ ಜೀವನ ಸಾಧನೆಯ ಕುರಿತು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಪ್ರಕಟಿಸಿರುವ, ಅನಿತಾ ಪಿ. ತಾಕೊಡೆ ಬರೆದಿರುವ 'ಸುವರ್ಣಯುಗ' ಕೃತಿ ಬಿಡುಗಡೆ ಸಮಾರಂಭ ಜನವರಿ 14ರಂದು ಸಂಜೆ 4ಗಂಟೆಗೆ ಕುದ್ರೋಳಿ...

ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಮಂಗಳೂರು ಪ್ರವಾಸ

0
ಮಂಗಳೂರು:ವಿಧಾನ ಪರಿಷತ್ ಮುಖ್ಯ ಸಚೇತಕ, ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್ ಅವರು ಜ.12 ರಂದು ಮಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ.ಬೆಳಿಗ್ಗೆ 8:40ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು ಬೆಳಿಗ್ಗೆ 9:40ಕ್ಕೆ ಮಂಗಳೂರು ವಿಮಾಣ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಪೂರ್ವಾಹ್ನ 11ಕ್ಕೆ ಮಂಗಳೂರು ಸರ್ಕ್ಯೂಟ್ ಹೌಸ್ ನಲ್ಲಿ ಚುನಾಯಿತ ಪ್ರತಿನಿಧಿಗಳ ಭೇಟಿ ಮಾಡಲಿರುವರು. ಬಳಿಕ ಮಧ್ಯಾಹ್ನ 2.30ಕ್ಕೆ ಕಾಂಗ್ರೆಸ್...

ಜೈಲು ನರ್ಸರಿ: ಸ್ಥಳ ಪರಿಶೀಲನೆ

0
ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗ್ರೃಹದಲ್ಲಿ ಸಸಿಗಳ ಮಾರಾಟಕ್ಕೆ ನರ್ಸರಿ ಸ್ಥಾಪಿಸುವ ನಿಟ್ಟಿನಲ್ಲಿ ಗುರುವಾರ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.ಕಾರಾಗೃಹದ ಮುಂಭಾಗದ ಆಭರಣದಲ್ಲಿ ನರ್ಸರಿ ಸ್ಥಾಪನೆಗೆ ಸೂಕ್ತವಾಗಿದೆ ಎಂದು ಪರಿಶೀಲನೆಯಲ್ಲಿ ಅಂತಿಮಗೊಳಿಸಲಾಗಿದೆ.ಈ ಸಂದರ್ಭದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಆನಂದ್, ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ತೋಟಗಾರಿಕಾ ಉಪನಿರ್ದೇಶಕ ಎಚ್.ಆರ್. ನಾಯಕ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್,...