26 C
Karnataka
Monday, May 4, 2026

ಸುದ್ದಿ

ಮಂಗಳೂರಿಗೆ ಹೈಕೋರ್ಟ್ ಪೀಠ ಅತ್ಯಗತ್ಯ: ಶಾಸಕ ಕಾಮತ್

0
ಮ೦ಗಳೂರು: ಮಂಗಳೂರನ್ನು ಕೇಂದ್ರವಾಗಿಸಿಕೊಂಡು ಹೈಕೋರ್ಟ್‌ ಪೀಠ ಸ್ಥಾಪನೆಯಾಗಬೇಕೆಂಬುದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನತೆಯ ಬಹು ವರ್ಷಗಳ ಬೇಡಿಕೆಯಾಗಿದ್ದು ವಿಶೇಷ ಆದ್ಯತೆಯ ಮೇರೆಗೆ ಈ ಕಾರ್ಯಯೋಜನೆ ರೂಪುಗೊಳ್ಳಬೇಕೆಂಬುದು ಶಾಸಕ ವೇದವ್ಯಾಸ ಕಾಮತ್ ರವರು ಆಶಯ ವ್ಯಕ್ತಪಡಿಸಿದರು. ಪ್ರಸ್ತುತ ಈ ಬೇಡಿಕೆಗೆ ಹೆಚ್ಚು ಬಲ ಬಂದಿದ್ದು ಉಲ್ಲೇಖಿತ ಜಿಲ್ಲೆಗಳ ಅನೇಕ...

ಸಚಿನ್ ತೆಂಡೂಲ್ಕರ್ – ಬ್ಯಾಂಕ್ ಆಫ್ ಬರೋಡಾ ಜಾಗತಿಕ ಬ್ರಾಂಡ್ ಅಂಬಾಸಿಡರ್

0
ಮುಂಬೈ, : ಬ್ಯಾಂಕ್ ಆಫ್ ಬರೋಡಾ ತನ್ನ ಜಾಗತಿಕ ಬ್ರಾಂಡ್ ಅಂಬಾಸಿಡರ್ ಆಗಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರನ್ನು ಘೋಷಿಸಿದೆ. .ಸಚಿನ್ ಅವರು ಎಲ್ಲಾ ಬ್ಯಾಂಕ್ ನ ಬ್ರ್ಯಾಂಡಿಂಗ್ ಪ್ರಚಾರಗಳು, ಹಣಕಾಸು ಸಾಕ್ಷರತಾ ಕಾರ್ಯಕ್ರಮಗಳು ಮತ್ತು ಗ್ರಾಹಕರತೊಡಗಿಸಿಕೊಳ್ಳುವ ಉಪಕ್ರಮಗಳಲ್ಲಿ 17 ದೇಶಗಳಲ್ಲಿ ಬ್ಯಾಂಕಿನ ಜಾಗತಿಕ ಉಪಸ್ಥಿತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತಾರೆ.ವ್ಯವಸ್ಥಾಪಕ ನಿರ್ದೇಶಕ ಮತ್ತು...

ವಿಧಾನ ಪರಿಷತ್ ಚುನಾವಣೆ ಸಿದ್ಧತೆ: ವೀಕ್ಷಕರಿಂದ ಪರಿಶೀಲನೆ

0
ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗಳ ಸಿದ್ಧತೆಗಳನ್ನು ಚುನಾವಣಾ ಆಯೋಗದ ವೀಕ್ಷಕರಾದ ಪಂಕಜ್ ಕುಮಾರ್ ಪಾಂಡೆ ಅವರು ಸೋಮವಾರ ಪರಿಶೀಲಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆÉ ನಡೆಸಿದ ಅವರು ಮತಗಟ್ಟೆಗಳ ಸಿದ್ಧತೆ, ಚುನಾವಣಾ ಸಿಬ್ಬಂದಿಗಳ ನೇಮಕ, ಮತ ಪತ್ರಗಳ ಮುದ್ರಣ, ಮತದಾರರ ಪಟ್ಟಿ ಹಾಗೂ ಇತರ ಚುನಾವಣೆ ಸಿದ್ಧತೆಗಳ ಮಾಹಿತಿ...

ಅ. 26 ಮತ್ತು 27: ಅಖಿಲ ಭಾರತ ಕೊಂಕಣಿ ಪರಿಷದ್‌ನ 33ನೇ ಅಧಿವೇಶನ

0
ಮ೦ಗಳೂರು: ಅಖಿಲ ಭಾರತ ಕೊಂಕಣಿ ಪರಿಷದ್‌ನ 33ನೇ ಅಧಿವೇಶನ ಗೋವಾದ ಮಡ್ಗಾಂವ್, ರವೀಂದ್ರಭವನದಲ್ಲಿ ಅಕ್ಟೋಬರ್ 26 ಮತ್ತು 27 ರಂದು ನಡೆಯಲಿದೆ.ಈ ಎರಡು ದಿನಗಳ ಕಾರ್ಯಕ್ರಮವನ್ನು ಅಕ್ಟೋಬರ್ 26ರ ಬೆಳಗ್ಗೆ ಹಿರಿಯ ಬರಹಗಾರ ಮತ್ತು ಭಾಷಾ ವಿದ್ವಾಂಸರಾದ ಡಾ. ಗಣೇಶ ದೇವಿ ಉದ್ಘಾಟಿಸಲಿದ್ದಾರೆ. ಪರಿಷದ್‌ನಲ್ಲಿ ಕೊಂಕಣಿ ಶಿಕ್ಷಣ, ಭಾಷೆಯ ಅಭಿವೃದ್ಧಿಯಲ್ಲಿ ತಂತ್ರಜ್ಞಾನದ ಬಳಕೆ ಇತ್ಯಾದಿಗಳನ್ನು...

ವಿಧಾನ ಪರಿಷತ್ ಉಪಚುನಾವಣೆ: ನಾಲ್ಕು ಅಭ್ಯರ್ಥಿಗಳು ಅಂತಿಮ ಕಣದಲ್ಲಿ

0
ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗೆ ನಾಲ್ಕು ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಮುಹಮ್ಮದ್ ರಿಯಾಝ್ (ಪಕ್ಷೇತರ) ಅವರು ತಮ್ಮ ನಾಮಪತ್ರವನ್ನು ಹಿಂಪಡೆದಿರುತ್ತಾರೆ. ಅಂತಿಮವಾಗಿ ಕಿಶೋರ್ ಬಿ.ಆರ್ (ಭಾರತೀಯ ಜನತಾ ಪಾರ್ಟಿ), ರಾಜು ಪೂಜಾರಿ (ಭಾರತೀಯ ರಾಷ್ಟ್ರೀಯ ಕಾಂಗ್ರೆಸ್), ಅನ್ವರ್ ಸಾದತ್ ಎಸ್. (ಸೋಶಿಯಲ್...

ಕೆಲರೈ ಚರ್ಚಿನಲ್ಲಿ ಪ್ರತಿಭಾ ಪುರಸ್ಕಾರ

0
ಮ೦ಗಳೂರು: ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಸನ್ಮಾನಿಸುವ ಕಾರ್ಯಕ್ರಮವು ಅಕ್ಟೋಬರ್ 6ರಂದು ಕೆಲರೈ ಚರ್ಚಿನಲ್ಲಿ ನಡೆಯಿತು. ಕಲಿಕೆಯಲ್ಲಿ ಡಿಸ್ಟಿಂಕ್ಷನ್ ಪಡೆದ ಎಸ್.ಎಸ್.ಎಲ್.ಸಿ, ಪಿಯುಸಿ, ಡಿಗ್ರಿ ಹಾಗೂ ಇಂಜಿನಿಯರಿ೦ಗ್ ವಿದ್ಯಾರ್ಥಿಗಳನ್ನು ಕಥೊಲಿಕ್ ಸಭಾ ಕೆಲರೈ ಘಟಕ ಹಾಗೂ ಕೆಲರೈ ಚರ್ಚಿನ ಶಿಕ್ಷಣ ಆಯೋಗ ಇವರ ಜಂಟಿ ಸಹಯೋಗದಲ್ಲಿ ಪುರಸ್ಕರಿಸಿ ಸನ್ಮಾನಿಸುವ ಕಾರ್ಯಕ್ರಮ ನೆರವೇರಿತು. ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಸರ್ಟಿಫಿಕೇಟ್...

ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು:ಮಾಧ್ಯಮ ಕಾರ್ಯಾಗಾರ

0
ಮಂಗಳೂರು:ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠ, ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ,ಮೀಡಿಯಾ ಕ್ರಿಯೇಷನ್ಸ್ ಹಾಗೂ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಮಾಧ್ಯಮ ಸಂವಾದ ಕಾರ್ಯಾಗಾರ ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ನಲ್ಲಿ ನಡೆಯಿತು.ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಮಹಾ ಪ್ರಬಂಧಕ ಅರುಣ ಪ್ರಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ...

ದಸರಾ ಆಚರಣೆ ಸಂಸ್ಕೃತಿಯ ಪ್ರತೀಕ -ಪದ್ಮರಾಜ್ ಆರ್

0
ಮಂಗಳೂರು : ದಸರಾ ಆಚರಣೆ ನಮ್ಮ ಸಂಸ್ಕೃತಿಯ ಪ್ರತೀಕವಾಗಿದ್ದು , ಉತ್ಸವಕ್ಕೆ ಇನ್ನಷ್ಟು ಮೆರುಗು ನೀಡುವ ಉದ್ದೇಶದಿಂದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್.ಆರ್ .ಪೂಜಾರಿ ಹೇಳಿದರು. ಶರಧಿ ಪ್ರತಿಷ್ಠಾನದ ವತಿಯಿಂದ ಮಂಗಳೂರು ದಸರಾ ಅಂಗವಾಗಿ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ ನಡೆದ ಮುದ್ದು ಶಾರದೆ ಮತ್ತು...

ಮನಸೂರೆಗೊಂಡ ಮಂಗಳೂರು ದಸರಾ ಮ್ಯಾರಾಥಾನ್- 2024

0
ಮಂಗಳೂರು: ಬೆಳಗ್ಗೆ ಸುಮಾರು ಐದು ಗಂಟೆಯ ವೇಳೆ ಚುಮು ಚುಮು ಚಳಿಯ ಮಧ್ಯೆಯೂ ಕುದ್ರೋಳಿ ಕ್ಷೇತ್ರದ ಪರಿಸರದಲ್ಲಿ ಸೇರಿದ ಸಹಸ್ರಾರು ಮಂದಿಯಲ್ಲಿ ಬತ್ತದ ಉತ್ಸಾಹ.. ಗೆಲುವಿನ ಖುಷಿ…ಇಂತಹ ಅದ್ಭುತ ಸನ್ನಿವೇಶಕ್ಕೆ ಕಾರಣವಾಗಿದ್ದು, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ-2024ರ ಅಂಗವಾಗಿ ಜೂಯಿಸ್ ಫಿಟ್ನೆಸ್ ಕ್ಲಬ್ ವತಿಯಿಂದ ನಡೆದ ರಾಜ್ಯಮಟ್ಟದ ಮಂಗಳೂರು ದಸರಾ ಹಾಫ್...

ಹಿಂದುಳಿದ ವರ್ಗಗಳ ಹಾಸ್ಟೆಲ್ : ಅರ್ಜಿ ಆಹ್ವಾನ

0
ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೊತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪ.ಜಾ./ಪ.ವರ್ಗ ಸೇರಿದ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಆನ್‍ಲೈನ್...