ಬಿಜೆಪಿ ನಗರ ದಕ್ಷಿಣ ಪಶ್ಚಿಮ ಮಹಾ ಶಕ್ತಿ ಕೇಂದ್ರ: ಸೇವಾ ಪಾಕ್ಷಿಕ
ಮ೦ಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ನಡೆಯುತ್ತಿರುವ ಸೇವಾ ಪಾಕ್ಷಿಕದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರದ ದಕ್ಷಿಣ ಪಶ್ಚಿಮ ಮಹಾ ಶಕ್ತಿ ಕೇಂದ್ರದ ವತಿಯಿಂದ ಜೆಪ್ಪು ಮಾರ್ಕೆಟ್ ಬಳಿ ಇರುವ ಭಗಿನಿ ಸಮಾಜದಲ್ಲಿನ ಮಕ್ಕಳಿಗೆ ಸಿಹಿ ತಿಂಡಿ ನೀಡಿ ನಂತರ ಪಾದರಕ್ಷೆಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್...
ಬಂಟ ಕ್ರೀಡೋತ್ಸವ: ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡಕ್ಕೆ ಪ್ರಥಮ, ದ್ವಿತೀಯ ಪ್ರಶಸ್ತಿ
ಮ೦ಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನಲ್ಲಿ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ನಡೆದ ಬಂಟ ಕ್ರೀಡೋತ್ಸವ-2024 ರಲ್ಲಿ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳೆಯರ ತಂಡ ಪ್ರಥಮ ಮತ್ತು ದ್ವಿತೀಯ ಸ್ಥಾನವನ್ನು ಪಡದುಕೊಂಡಿದೆ.ಜಿದ್ದಾಜಿದ್ದಿನ ಫೈನಲ್...
ಪಟಾಕಿ ಮಾರಾಟ ಲೈಸನ್ಸ್ : ಅರ್ಜಿ ಆಹ್ವಾನ
ಮಂಗಳೂರು,: ದೀಪಾವಳಿ ಮತ್ತು ತುಳಸಿ ಪೂಜೆ ಹಬ್ಬಗಳ ಸಂದರ್ಭದಲ್ಲಿ ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ಹಾಗೂ ನವೆಂಬರ್ 12 ಮತ್ತು 13 ರವರೆಗೆ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪಟಾಕಿ ಸುಡುಮದ್ದು ಮಾರಾಟ ಮಾಡಲು ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಅಕ್ಟೋಬರ್ 4ರಿಂದ 16ರವರೆಗೆ ರೂ. 200/- ಬ್ಯಾಂಕ್ ಚಲನ್ ಮೂಲಕ...
ಸುವರ್ಣ ಕರ್ನಾಟಕ ರಥಯಾತ್ರೆಗೆ ಸ್ವಾಗತ
ಮಂಗಳೂರು: ರಾಜ್ಯಕ್ಕೆ ಕರ್ನಾಟಕ ಹೆಸರು ನಾಮಕರಣವಾದ 50 ವರ್ಷದ ಹಿನ್ನೆಲೆ, ಸುವರ್ಣ ಕರ್ನಾಟಕ ಸಂಭ್ರಮದ ಸಲುವಾಗಿ ರಥಯಾತ್ರೆ ಕಳೆದ ನವೆಂಬರ್ ಒಂದರಿಂದ ರಾಜ್ಯದಾದ್ಯಂತ ಪ್ರತಿ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಸಂಚರಿಸುತ್ತಿದ್ದು ಗುರುವಾರ ಸುವರ್ಣ ಕರ್ನಾಟಕ ಸಂಭ್ರಮ ರಥವು ನಗರದ ಕುದ್ಮುಲ್ ರಂಗರಾವ್ ಪುರಭವನಕ್ಕೆ ಆಗಮಿಸಿತು. ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆ ಸರಳವಾಗಿ ಅಧಿಕಾರಿಗಳು ರಥವನ್ನು...
ವಿಧಾನ ಪರಿಷತ್ ಚುನಾವಣೆ ಒಟ್ಟು 8 ನಾಮಪತ್ರ ಸಲ್ಲಿಕೆ
ಮಂಗಳೂರು: ವಿಧಾನಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯಗೊಂಡಿದ್ದು, ಒಟ್ಟು 8 ನಾಮಪತ್ರಗಳು ಸಲ್ಲಿಕೆಯಾಗಿವೆ.ಗುರುವಾರ 7 ನಾಮಪತ್ರ ಸಲ್ಲಿಕೆಯಾಗಿದ್ದು, ಚುನಾವಣಾಧಿಕಾರಿಯಾಗಿರುವ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ನಾಮಪತ್ರವನ್ನು ಸ್ವೀಕರಿಸಿದರು.ನಾಮಪತ್ರ ಸಲ್ಲಿಸಿದವರ ವಿವರ :-ಕಿಶೋರ್ ಬಿ.ಆರ್ (ಭಾರತೀಯ ಜನತಾ ಪಾರ್ಟಿ) 2 ನಾಮಪತ್ರ ರಾಜು ಪೂಜಾರಿ (ಭಾರತೀಯ...
ವಿಶ್ವಕ್ಕೆ ಶಾಂತಿ ಬೋಧಿಸಿದ ಮಹಾಚೇತನ ಮಹಾತ್ಮ ಗಾಂಧಿ: ಜಿಲ್ಲಾಧಿಕಾರಿ
ಮ೦ಗಳೂರು: ಮಹಾತ್ಮ ಗಾಂಧಿ ಎಂದರೆ ಕೇವಲ ಒಂದು ವ್ಯಕ್ತಿ ಅಥವಾ ವ್ಯಕ್ತಿತ್ವ ಅಲ್ಲ ಇಡೀ ವಿಶ್ವಕ್ಕೆ ಅಹಿಂಸೆ ಮತ್ತು ಶಾಂತಿಯ ತತ್ವ ಬೋಧಿಸಿದ ಮಹಾ ಚೇತನ ಎಂದು ಜಿಲ್ಲಾಧಿಕಾರಿ ಮುಲ್ಲಯಿ ಮುಗಿಲನ್ ಎಂ. ಪಿ ಅವರು ಹೇಳಿದರು.
ಅವರು ಬುಧವಾರ ದ. ಕ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತ ಸೇವಾದಳ...
ಸೋಮೇಶ್ವರ ಬೀಚಿನಲ್ಲಿ ಬೀಚ್ ಸ್ವಚ್ಛತಾ ಕಾರ್ಯಕ್ರಮ
ಮ೦ಗಳೂರು: ಜಿಲ್ಲಾಡಳಿತ ಮತ್ತು ನೆಹರು ಯುವಕ ಕೇಂದ್ರ ಮಂಗಳೂರು ಸೇಂಟ್ ಆಗ್ನೆಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಹಾಗೂ ತಾಲೂಕು ಪಂಚಾಯತ್ ಮಂಗಳೂರು ಸೋಮೇಶ್ವರ ಪಟ್ಟಣ ಪಂಚಾಯತ್ ವೀರ ಮಾರುತಿ ಸ್ಪೋರ್ಟ್ಸ್ ಕ್ಲಬ್ ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಸೋಮೇಶ್ವರ ಬೀಚಿನಲ್ಲಿ ಬೀಚ್ ಸ್ವಚ್ಛತಾ...
ಮಾತಾ ಅಮೃತಾನಂದಮಯಿ ಮಠ : ನೂತನ ಸೇವಾ ಸಮಿತಿಯ ಪದಗ್ರಹಣ
ಮಂಗಳೂರು: ಮಾತಾ ಅಮೃತಾನಂದಮಯಿ ಮಠ, ಮಂಗಳೂರು ಇದರ ಸೇವಾ ಸಮಿತಿಯ ಪುನಾರಚನೆ ಹಾಗೂ ಪದಗ್ರಹಣ ಕಾರ್ಯಕ್ರಮ ಇತ್ತೀಚೆಗೆ ಜರುಗಿತು.
ಗೌರವಾಧ್ಯಕ್ಷರಾಗಿ ಮಂಗಳೂರು ವಿ.ವಿ.ಯ ವಿಶ್ರಾಂತ ಉಪಕುಲಪತಿ ಡಾ. ಪಿ. ಎಸ್. ಎಡಪಡಿತ್ತಾಯ ಇರುವರು. ಅಧ್ಯಕ್ಷರಾಗಿ ಉದ್ಯಮಿ ಸುರೇಶ್ ಅಮೀನ್, ಉಪಾಧ್ಯಕ್ಷರುಗಳಾಗಿ ಡಾ. ರಾಜೇಶ್ವರಿದೇವಿ ಹಾಗೂ ಡಾ. ಇಂದುಮತಿ ಮಲ್ಯ, ಕಾರ್ಯದರ್ಶಿಯಾಗಿ ಶ್ರೀಮತಿ ವೀಣಾ ಟಿ. ಶೆಟ್ಟಿ...
ಬಿಜೆಪಿ: ಮಾಹಿತಿ ಹಾಗೂ ನೋಂದಣಿ ಶಿಬಿರ
ಮ೦ಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ದಕ್ಷಿಣ ಮಹಾಶಕ್ತಿ ಕೇಂದ್ರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ನಡೆದ ಸೇವಾ ಸಪ್ತಾಹದ ಅಂಗವಾಗಿ, ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಹಾಗೂ ನೋಂದಣಿ ಶಿಬಿರ ಕಾರ್ಯಕ್ರಮವು ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಹೆಮ್ಮೆಯ ಪ್ರಧಾನಿಗಳು ತಮ್ಮ...
ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ
ಮಂಗಳೂರು : ಪ್ಲಾಸ್ಟಿಕ್ಗೆ ಪರ್ಯಾಯವಾಗಿ ಪರಿಸರ ಸ್ನೇಹಿ ವಸ್ತುಗಳನ್ನು ಹೆಚ್ಚು ಬಳಸುವ ಮೂಲಕ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಕಡಿವಾಣ ಹಾಕಬಹುದು. ಪ್ಲಾಸ್ಟಿಕ್ ನಿರ್ಮೂಲನೆಗೆ ಸ್ಥಳೀಯಾಡಳಿತ ಸಂಸ್ಥೆಗಳು ಶ್ರಮಿಸಿಸುತ್ತಿದ್ದು, ಇದರ ಯಶಸ್ವಿಗೆ ಸಮುದಾಯದ ಸಹಭಾಗಿತ್ವ ಅಗತ್ಯ. ಪ್ಲಾಸ್ಟಿಕ್ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರತಿನಿಧಿಗಳಾಗಿ ವಿದ್ಯಾರ್ಥಿಗಳು ಕಾರ್ಯ ನಿರ್ವಹಿಸಬೇಕು ಎಂದು ದ.ಕ.ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ....







