25.9 C
Karnataka
Monday, April 21, 2025

ಸುದ್ದಿ

ಸುರತ್ಕಲ್ ಸುಭಾಷಿತ ನಗರದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ

0
ಸುರತ್ಕಲ್: ಇಲ್ಲಿನ ಸುಭಾಷಿತ ನಗರದಲ್ಲಿ 3 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ, ಫುಟ್ ಪಾತ್, ಚರಂಡಿ, ರಸ್ತೆ ಹಂಪ್ಸ್ ಮತ್ತಿತರ ಅಭಿವೃದ್ಧಿ ಕಾರ್ಯಗಳ ಉದ್ಘಾಟನಾ ಕಾರ್ಯಕ್ರಮ ಆದಿತ್ಯವಾರ ಸಂಜೆ ನೆರವೇರಿತು.ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ.ಭರತ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತಾಡಿದ ಅವರು,...

ಸ್ಕೂಟರ್ ಮರಕ್ಕೆ ಡಿಕ್ಕಿ ಹೊಡೆದು ಸವಾರ ಸಾವು

0
ಬ೦ಟ್ವಾಳ: ಸ್ಕೂಟರ್ ಮರಕ್ಕೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ದೇವಸ್ಯಪಡೂರು ಗ್ರಾಮದ ಮರಾಯಿದೊಟ್ಟು ಕ್ರಾಸ್ ಕೊಡ್ಯಮಲೆ ಎಂಬಲ್ಲಿ ಎ೦ಬಲ್ಲಿ ಡಿ.31ರಂದು ಬೆಳಗ್ಗಿನ ಜಾವ ಸ೦ಭವಿಸಿದೆ.ಗೌತಮ್ (27) ಮೃತಪಟ್ಟವರು.ಸರಪಾಡಿ ನಿವಾಸಿ ಪ್ರವೀಣ್‌ ಕುಮಾರ್‌ ಡಿ.31ರಂದು ಬೆಳಗ್ಗಿನ ಜಾವ ಮೋಟಾರ್ ಸೈಕಲ್ ನಲ್ಲಿ ತೆರಳುತ್ತಾ, ಮರಾಯಿದೊಟ್ಟು ಕ್ರಾಸ್ ಕೊಡ್ಯಮಲೆಗೆ ತಲುಪಿದಾಗ, ಸ್ಕೂಟರ್ ಸವಾರನೊಬ್ಬ...

ಯುವ ಪರಿವರ್ತಕರ ಹಾಗೂ ಯುವ ಸಮಲೋಚಕರ ತರಬೇತಿ: ಅರ್ಜಿ ಆಹ್ವಾನ

0
ಮಂಗಳೂರು: ಜನ ಆರೋಗ್ಯ ಸಂಸ್ಥೆ ಎಪಿಡೀಮಿಯಾಲಜಿ ವಿಭಾಗ, ನಿಮಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ “ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಯುವ ಸ್ಪಂದನ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ” ಸ್ಪಂದನ ಅಡಿಯಲ್ಲಿ ಯುವ ಪರಿವರ್ತಕರ ಹಾಗೂ ಯುವ ಸಮಲೋಚಕರ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ...

ನೈರುತ್ಯ ಪದವೀಧರ ಕ್ಷೇತ್ರ: ದ.ಕ. 16869, ಶಿಕ್ಷಕರ ಕ್ಷೇತ್ರ: 6753 ಮತದಾರರು

0
ಮ೦ಗಳೂರು: ವಿಧಾನಪರಿಷತ್ ನೈರುತ್ಯ ಕ್ಷೇತ್ರಗಳ ಚುನಾವಣೆಗೆ ಅಂತಿಮ ಮತದಾರರ ಪಟ್ಟಿ ಶನಿವಾರ ಪ್ರಕಟವಾಗಿದ್ದು, ಪದವೀಧರ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16869 ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ 6753 ಮತದಾರರು ಇದ್ದಾರೆ.ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೆ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಅವರು ಜಿಲ್ಲೆಯ ಅಂತಿಮ ಮತದಾರರ ಪಟ್ಟಿ...

ಜನವರಿ 3ರಂದು ಸಿರಿಧಾನ್ಯ ನಡಿಗೆ

0
ಮಂಗಳೂರು: ಜಿಲ್ಲೆಯ ಕೃಷಿ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ 2023ರ ಪ್ರಯುಕ್ತ ಸಿರಿಧಾನ್ಯ ನಡಿಗೆ ಕಾರ್ಯಕ್ರಮ 2024ರ ಜನವರಿ 3 ಬುಧವಾರ ಬೆಳಿಗ್ಗೆ 7 ಗಂಟೆಗೆನಗರದ ಪುರಭವನದಿಂದ ಪ್ರಾರಂಭಗೊಂಡು ಹಂಪನಕಟ್ಟೆ ಸರ್ಕಲ್, ವಿಶ್ವಭವನ, ಸಿಟಿಸೆಂಟರ್, ನವಭಾರತ್ ಸರ್ಕಲ್, ಬೆಸೆಂಟ್, ಬಳ್ಳಾಲ್‍ಬಾಗ್ ಸರ್ಕಲ್, ಮಂಗಳೂರು ಮಹಾನಗರಪಾಲಿಕೆ ರಸ್ತೆ ಮೂಲಕ ಲೇಡಿಹಿಲ್ ಸರ್ಕಲ್ ಆಗಿ ಮಂಗಳಾ...

ವಿಶ್ವ ಮಾನವ ಸಂದೇಶ ನೀಡಿದ ಮಹಾನ್ ಚೇತನ ಕುವೆಂಪು

0
ಮಂಗಳೂರು: ವಿಶ್ವ ಮಾನವರಾಗಲು ವಿದ್ಯೆಯ ಕೇಂದ್ರೀಕರಣ ಮಾತ್ರವಲ್ಲ ಸಮಗ್ರವಾದ ಜ್ಞಾನವನ್ನು ಗ್ರಹಿಸುವುದು ಮುಖ್ಯ ಎಂದು ಕಾಸರಗೋಡು ಪೆರಿಯ ಕೇರಳ ಕೇಂದ್ರೀಯ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಪ್ರೋ.ಚೇತನ್ ಮುಂಡಾಜೆ ಹೇಳಿದರು.ಅವರು ಶುಕ್ರವಾರ ನಗರದ ರಥಬೀದಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿಶ್ವ ಮಾನವ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.ಕುವೆಂಪು ಅವರು ಕವಿತೆ, ವೈಚಾರಿಕ ಕಾದಂಬರಿ,...

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಅಣಕು ಸಮರಾಭ್ಯಾಸ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಬಾಂಬ್ ಬೆದರಿಕೆ ಅಣಕು ಸಮರಾಭ್ಯಾಸನಡೆಯಿತು. ವಿಮಾನ ನಿಲ್ದಾಣದ ಭದ್ರತಾ ಪ್ರತಿಕ್ರಿಯೆ ವ್ಯವಸ್ಥೆಯನ್ನು ಪರೀಕ್ಷಿಸಲು ಮತ್ತು ಬಿಕ್ಕಟ್ಟಿನ ಸಮಯದಲ್ಲಿ ವಿವಿಧ ಮಧ್ಯಸ್ಥಗಾರರುಮತ್ತು ಏಜೆನ್ಸಿಗಳೊಂದಿಗೆ ಸಮನ್ವಯವನ್ನು ಪರೀಕ್ಷಿಸಲು ವಿಮಾನ ನಿಲ್ದಾಣದ ಸಿಬ್ಬಂದಿ ಪಾರ್ಕಿಂಗ್ ಸ್ಥಳದಲ್ಲಿ ಈ ಅಭ್ಯಾಸವನ್ನು ನಡೆಸಲಾಯಿತು. ಡ್ರಿಲ್ ಮಧ್ಯಾಹ್ನ ೧ ಗಂಟೆಗೆ ಪ್ರಾರಂಭವಾಯಿತು ಮತ್ತು ಮಧ್ಯಾಹ್ನ ೨...

ಕೆರೆಕಟ್ಟೆ ಹನುಮಂತ ದೇವಸ್ಥಾನದ ಅಭಿವೃದ್ಧಿಯ ಕಾಮಗಾರಿಗೆ ಭೂಮಿ ಪೂಜೆ

0
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 41ನೇ ಸೆಂಟ್ರಲ್ ವಾರ್ಡಿನ ಜೋಡುಮಠ ರಸ್ತೆಯಲ್ಲಿರುವ ಕೆರೆಕಟ್ಟೆ ಹನುಮಂತ ದೇವಸ್ಥಾನದ ಅಭಿವೃದ್ಧಿಯ ಕಾಮಗಾರಿಗಾಗಿ ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯರ ಮನವಿ ಮೇರೆಗೆ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರು ವಿಶೇಷ ಅನುದಾನ ಒದಗಿಸಿದ್ದು ಇದರ ಭೂಮಿ ಪೂಜೆಯು ದೇವಸ್ಥಾನದ ಆವರಣದಲ್ಲಿ...

ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರ ವಶಕ್ಕೆ

0
ಮಂಗಳೂರು: ನಿಯಮಾನುಸಾರ ನೋಂದಣಿ ಮಾಡದೆ ಖಾಸಗಿ ಆಸ್ಪತ್ರೆಯಲ್ಲಿ ಬಳಕೆ ಮಾಡುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಆರೋಗ್ಯ ಇಲಾಖೆ ವಶಪಡಿಸಿಕೊಂಡಿದೆ.ಬೆಳ್ತಂಗಡಿ ಖಾಸಗಿ ಆಸ್ಪತ್ರೆಯೊ೦ದಕ್ಕೆ ಗುರುವಾರ ಭೇಟಿ ನೀಡಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ತಿಮ್ಮಯ್ಯ ಅವರು ನೇತೃತ್ವದಲ್ಲಿ ಅಧಿಕಾರಿ ತಂಡವು ತಪಾಸನೆಯನ್ನು ನಡೆಸಿದ ವೇಳೆ ನೋಂದಣಿ ಮಾಡದೆ ಬಳಕೆ ಮಾಡುತ್ತಿದ್ದ ಸ್ಕ್ಯಾನಿಂಗ್ ಯಂತ್ರ ಕಂಡು ಬಂದಿದೆ....

ಕೆಎಸ್‌ ಆರ್ ಟಿಸಿ ಪರಿಹಾರ ಮೊತ್ತಹೆಚ್ಚಳ

0
ಬೆ೦ಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾಗಿ ಮೃತಪಟ್ಟ ಪ್ರಯಾಣಿಕರ ಕುಟುಂಬಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದುದ್ದೇಶದಿಂದ ಪರಿಹಾರ ಮೊತ್ತವನ್ನು 3 ಲಕ್ಷದಿಂದ 10 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ. 49ಕ್ಕಿಂತ ಕಡಿಮೆ ಮುಖಬೆಲೆಯ ಟಿಕೆಟ್‌ಗೆ ಯಾವುದೇ ಅಪಘಾತ ಪರಿಹಾರ ನಿಧಿ ವಂತಿಕೆ ಇರುವುದಿಲ್ಲ. 50 ರೂ.ನಿ೦ದ 100 ರೂ. ವರೆಗಿನ...