26 C
Karnataka
Monday, May 4, 2026

ಸುದ್ದಿ

ವೆನ್‍ಲಾಕ್ ತುರ್ತು ಚಿಕಿತ್ಸಾ ವಿಭಾಗ ಸ್ಥಳಾಂತರ

0
ಮಂಗಳೂರು: ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಹೊರರೋಗಿ ಚಿಕಿತ್ಸಾ ವಿಭಾಗದ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ತುರ್ತು ಚಿಕಿತ್ಸಾ ವಿಭಾಗವನ್ನು ಹೊಸ ಸರ್ಜಿಕಲ್ ಬ್ಲಾಕ್‍ಗೆ ಸ್ಥಳಾಂತರಿಸಲಾಗಿದೆ.ಗುರುವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ವೆನ್‍ಲಾಕ್‍ಗೆ ಭೇಟಿ ನೀಡಿ ತುರ್ತು ಚಿಕಿತ್ಸಾ ವಿಭಾಗವನ್ನು ವೀಕ್ಷಿಸಿದರು. ಈ ಕಟ್ಟಡವನ್ನು ಕಳೆದ ಆಗಸ್ಟ್ 15ರಂದು ಉದ್ಘಾಟಿಸಲಾಗಿತ್ತು. ಸಾರ್ವಜನಿಕರು ಇನ್ನು ಮುಂದೆ ತುರ್ತು ಚಿಕಿತ್ಸಾ...

ಸರಕಾರಿ ಶಾಲೆಗೆ 1 ಕೋಟಿ ದೇಣಿಗೆ ನೀಡಿದ ಹಳೆ ವಿದ್ಯಾರ್ಥಿ!

0
ಮ೦ಗಳೂರು: ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಾವೂರು ಇದರ ನೂತನ ಕಟ್ಟಡದ ಶಂಕುಸ್ಥಾಪನೆ ಬುಧವಾರ ಬೆಳಗ್ಗೆ ನಡೆಯಿತು. ಕೊಡುಗೈ ದಾನಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೇಶವ ಅಮೀನ್ ಅವರು ಅಂದಾಜು 1 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ....

ಕರುಣಾಕರ ಶೆಟ್ಟಿ ಮಧ್ಯಗುತ್ತು ಅವರಿಗೆ ಕೈಗಾರಿಕಾ ಉದ್ಯಮಿ ಪುರಸ್ಕಾರ

0
ಮಂಗಳೂರು: ಸ್ಟೇಟ್ ಬ್ಯಾಂಕ್ ಅಪ್ ಇಂಡಿಯಾ ಲೈಪ್ ಇನ್ ವಸ್ಟ್ ಮೆಂಟ್ ಪ್ಲಾನ್ ವಿಭಾಗ ಮಂಗಳೂರು ಇದರ ವತಿಯಿಂದ ಉತ್ತಮ ಕೈಗಾರಿಕಾ ಉದ್ಯಮಿ ಎಂಬ ಪುರಸ್ಕಾರವನ್ನು ಮುಂಬಯಿ ಉದ್ಯಮಿ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಅವರಿಗೆ ಉಡುಪಿ ಕಚೇರಿಯಲ್ಲಿ ನೀಡಲಾಯಿತು. ಎಸ್ ಬಿ ಐ ಲೈಪ್ ಕರ್ನಾಟಕ ವಲಯ ಬೆಂಗಳೂರು ಕೇಂದ್ರ ಕಚೇರಿ ರಿಜನಲ್ ಮ್ಯಾನೇಜರ್...

ಅ.2ರ ವರೆಗೆ ಬಿಜೆಪಿಯಿಂದ ಸೇವಾ ಪಾಕ್ಷಿಕ ಆಚರಣೆ

0
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಇಂದಿನಿಂದ ಅಕ್ಟೋಬರ್ 2ರ ವರೆಗೆ ಸೇವಾ ಪಾಕ್ಷಿಕವಾಗಿ ಆಚರಿಸಲಾಗುತ್ತದೆ ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ತಿಳಿಸಿದರು. ಸೆ.2ರಂದು ಪ್ರಧಾನಿ ಮೋದಿಯವರು ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸ್ವತಃ ಪ್ರಧಾನಿಯವರೇ ಪಕ್ಷದ ಸದಸ್ಯತ್ವವನ್ನು ಹೊಸದಾಗಿ ಪಡೆಯುವ ಮೂಲಕ ಚಾಲನೆ ನೀಡಿದ್ದು,...

ಸ್ವಚ್ಛತೆಯೇ ಸೇವೆ -2024 ಕಾರ್ಯಕ್ರಮ ಉದ್ಘಾಟನೆ

0
ಮಂಗಳೂರು: ಸ್ವಚ್ಛತೆಯು ಕೇವಲ ತೋರಿಕೆಗೆ ಸೀಮಿತವಾಗದೆ ನಮ್ಮ ಬದುಕಿನಲ್ಲಿ ಸ್ವಭಾವ ಮತ್ತು ಸಂಸ್ಕಾರ ಆದರೆ ಮಾತ್ರ ಸಮಾಜವನ್ನು ಶುಚಿಯಾಗಿಟ್ಟುಕೊಳ್ಳಬಹುದು ಎಂದು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್‌ ಚೌಟ ಹೇಳಿದರು.ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಗರದ ತೋಟ ಬೆಂಗರೆಯಲ್ಲಿ ಮಂಗಳವಾರ ನಡೆದ ಬೃಹತ್ ಸ್ವಚ್ಛತಾ ಅಭಿಯಾನ" ಸ್ವಚ್ಛತೆಯೇ ಸೇವೆ...

ರಾಷ್ಟ್ರೀಯ ಲೋಕ ಅದಾಲತ್ : 3,122 ಪ್ರಕರಣಗಳು ಇತ್ಯರ್ಥ

0
ಮಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಸೆಪ್ಟೆಂಬರ್ 14ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ದ.ಕ ಜಿಲ್ಲೆಯಾದ್ಯಂತ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಪ್ರಕರಣಗಳ ಪೈಕಿ 3,122 ಪ್ರಕರಣಗಳು ಹಾಗೂ 23,734 ವ್ಯಾಜ್ಯಪೂರ್ವ ಪ್ರಕರಣಗಳು ರಾಜ್ಯ ಸಂಧಾನದ ಮೂಲಕ ಇತ್ಯರ್ಥಗೊಂಡಿದೆ.ಇದೇ ಸಂದರ್ಭದಲ್ಲಿ ಕೌಟುಂಬಿಕ ಕಲಹದ ಎರಡು...

ಸೆ.20 ರಂದು ಡಾ.ಗುರುಕಿರಣ್ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

0
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಸೆ. 20ರಂದು ಬೆಳಗ್ಗೆ 11ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ, ಬೆಂಗಳೂರು ವಿ.ವಿ. ಗೌರವ ಡಾಕ್ಟರೇಟ್ ಪುರಸ್ಕೃತರಾದ ಗುರುಕಿರಣ್ ಭಾಗವಹಿಸಿ ಸಂವಾದ ನಡೆಸಲಿದ್ದಾರೆ. ಹಿರಿಯ ಛಾಯಾಗ್ರಾಹಕ ಯಜ್ಞ ಮಂಗಳೂರು ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್...

ವಸತಿ ರಹಿತರಿಗೆ ನಿವೇಶನ ಒದಗಿಸಲು ಪ್ರಥಮ ಆದ್ಯತೆ – ಸದಾಶಿವ ಉಳ್ಳಾಲ್

0
ಮಂಗಳೂರು: ನಿವೇಶನ ಮತ್ತು ವಸತಿ ರಹಿತರಿಗೆ ಕಾನೂನು ರೀತಿಯಲ್ಲಿ ನಿವೇಶನ ಒದಗಿಸಲು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಆದ್ಯತೆ ಮತ್ತು ಎಲ್ಲಾ ರೀತಿಯ ನೆರವು ನೀಡುವುದಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ್ ಹೇಳಿದರು.ಅವರು ಮಂಗಳೂರು ಪತ್ರಿಕಾ ಭವನದಲ್ಲಿ ಮಂಗಳವಾರ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘ ದ ಸದಸ್ಯರಿಗೆ ಷೇರು ಪತ್ರ ವಿತರಿಸಿ...

ಡಾ. ಎಡ್ವರ್ಡ್ ನಜ್ರೆತ್‌ : ಕೊಂಕಣಿ ಸಾಹಿತ್ಯದಲ್ಲಿ ಸುವರ್ಣ ಪಯಣದ ಸಂಭ್ರಮ

0
ಮ೦ಗಳೂರು: ನಗರದ ಖ್ಯಾತ ಮೂಳೆ ರೋಗ ತಜ್ಞ ಹಾಗೂ ಮುಕ್ಕದ ಶ್ರಿನಿವಾಸ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿರುವ ಡಾ. ಎಡ್ವರ್ಡ್ ನಜ್ರೆತ್‌ರವರು ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ 50 ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಕರ್ನಾಟಕ ಕೊಂಕಣಿ ಲೇಖಕರ ಸಂಘವು ಸಪ್ಟೆಂಬರ್ 15ರಂದು ನಗರದ ಸಂದೇಶ ಸಭಾಂಗಣದಲ್ಲಿ ಆಯೋಜಿಸಿತ್ತು. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ...

ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿ ಮಂಗಳೂರು ಘಟಕ: ಓಣಂ ಹಬ್ಬ ಆಚರಣೆ

0
ಮಂಗಳೂರು: ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿ ಮಂಗಳೂರು ಘಟಕದ ವತಿಯಿ೦ದ ಓಣಂ ಹಬ್ಬವನ್ನು ಪಾಂಡೇಶ್ವರದ ಫಿಜಾ ನೆಕ್ಸಸ್ ಮಾಲ್‌ ನಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಪರಿಸರ ಸ್ನೇಹಿ ಗ್ರೀನ್ ಹೀರೋ ಆಫ್ ಇಂಡಿಯಾ ಎಂಬ ಖ್ಯಾತಿಯನ್ನು ಹೊಂದಿರುವ ,ಗುಜರಾತ್ ಸರ್ಕಾರದ ವಿಶೇಷ ರಾಜ್ಯ ಪ್ರಶಸ್ತಿ ವಿಜೇತರಾದ ಮೂಲತಃ ಸುಳ್ಯದವರಾದ ಡಾ.ರಾಧಾಕೃಷ್ಣನ್ ನಾಯರ್ ಮುಖ್ಯ ಅತಿಥಿಗಳಾಗಿ...