ರೈಲ್ವೆ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸಭೆ
ಮಂಗಳೂರು: ನಗರದ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿರುವ ಸೌಪರ್ಣಕ ಸಭಾಂಗಣದಲ್ಲಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದ ಸಭೆಯಲ್ಲಿ, ರೈಲ್ವೆ ಲೈನ್ ಹಾದು ಹೋಗುವ ಕೊಂಗೂರು ಮಠದ ರಸ್ತೆ, ಅತ್ತಾವರದ ಸೈಕಲ್ ಟ್ರ್ಯಾಕ್ ರಸ್ತೆ, ಸಿಲ್ವರ್ ಗೇಟ್ ರಸ್ತೆ, ಅಳಪೆ ಮಠ, ಸೂರ್ಯ ನಗರ, ನೂಜಿ, ಹೊಯ್ಗೆ ಬಜಾರ್, ಮಹಾಕಾಳಿ ಪಡ್ಪು, ಆದರ್ಶ ನಗರ, ಬೋಳಾರ, ಹಾಗೂ...
ಹತಾಶ ಜಗತ್ತಿನಲ್ಲಿ ಭರವಸೆಯನ್ನು ಬಿತ್ತೋಣ:ಬಿಷಪ್
ಮ೦ಗಳೂರು:ಜಗತ್ತಿನಲ್ಲಿ ದ್ವೇಷ,ಧಮ೯ ಹಾಗೂ ಜಾತಿ ಆಧಾರಿತ ತಾರತಮ್ಯ ಮತ್ತು ಹಿ೦ಸೆ ತಾ೦ಡವಾಡುತ್ತಿರುವುದನ್ನು ದಿನನಿತ್ಯವೂ ಕಾಣುತ್ತೇವೆ. ಯುದ್ಧ, ಸಾವು ನೋವು ಹಾಗೂ ವಿನಾಶದ ದುರ್ಘಟನೆಗಳು ಪ್ರಮುಖ ವಾರ್ತೆಗಳಾಗಿ ಹೊರಹೊಮ್ಮುತ್ತಿವೆ. ಪೋಪ್ ಪ್ರಾನ್ಸಿಸ್ ಅವರ ಮಾತುಗಳಲ್ಲಿ ಹೇಳುದಾದರೆ ನಾವು ಮೂರನೇ ಜಾಗತಿಕ ಮಹಾಯುದ್ಧದಲ್ಲಿ ಸದ್ದಿಲ್ಲದೆ ಮುನ್ನಡೆಯುತ್ತಿದ್ದೇವೆ. ಹತಾಶೆ ಹಾಗೂ ಆತ್ಮಹತ್ಯೆಗಳು ಏರಿಕೆಯಾಗುತ್ತಿವೆ. ನಾವೆಲ್ಲರೂ ನಿರಾಶಾದಾಯಕ ವಿಶ್ವದೆಡೆಗೆ ಮುಖ...
ಅಧಿಕಾರ ಸ್ವೀಕಾರ
ಮಂಗಳೂರು: ದಕ್ಷಿಣ ಕನ್ನಡ ಕೌಶಲ್ಯಾಭಿವೃದಿ ಅಧಿಕಾರಿಯಾಗಿ ಪ್ರದೀಪ್ ಡಿಸೋಜ ಅವರನ್ನು ನೇಮಿಸಲು ಆದೇಶಿಸಲಾಗಿದೆ.
ಮೂಲತಃ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜಂಟಿ ನಿರ್ದೇಶಕರಾಗಿರುವ ಪ್ರದೀಪ್ ಡಿಸೋಜ ಡಿ.15ರಂದು ಅಧಿಕಾರ ಸ್ವೀಕರಿಸಿದ್ದಾರೆ.
ಜಿಲ್ಲಾ ಉಸ್ತ್ತುವಾರಿ ಸಚಿವರ ಪ್ರವಾಸ
ಡಿ. 22ರಂದು ಶುಕ್ರವಾರ ಬೆಳಿಗ್ಗೆ 9.40ಕ್ಕೆ - ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ, 10.15 - ಹಳೆಯಂಗಡಿಯಲ್ಲಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ, 10.45 - ನಿರ್ಮಾಣ ಹಂತದಲ್ಲಿರುವ ಮುಲ್ಕಿ ಪ್ರವಾಸಿ ಮಂದಿರದ ಸ್ಥಳ ಪರಿಶೀಲನೆ, 11 ಗಂಟೆಗೆ - ಮುಲ್ಕಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ, 11.15 - ನಿರ್ಮಾಣ ಹಂತದಲ್ಲಿರುವ...
ಡಿ.23ರಂದು ಅಂತರ ವೈದ್ಯಕೀಯ ಕಾಲೇಜು ವೈದ್ಯಕೀಯ ರಸ ಪ್ರಶ್ನೆ ಸ್ಪರ್ಧೆ
ಮಂಗಳೂರು : ನಗರದ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದಆಶ್ರಯದಲ್ಲಿ ಸ್ನಾತಕೋತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ ೩ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯಕಾಲೇಜು ರಸ ಪ್ರಶ್ನೆ ಕಿಮ್ಸ್ ಪಿ.ಜಿ. ಮೆಡಿಕ್ವಿಜ್ - 2023 ಸ್ಪರ್ಧಾಕೂಟವನ್ನು ಶನಿವಾರ ಡಿ.23ರಂದು ರಂದು ಬೆ.10 ಗಂಟೆಗೆಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಕರ್ನಾಟಕ ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ವೈದ್ಯಕೀಯ...
ವಿಶ್ವದ ಬಂಟರೆಲ್ಲರನ್ನು ಒಂದೆಡೆ ಸೇರಿಸಿದ ತೃಪ್ತಿ ಇದೆ: ಐಕಳ ಹರೀಶ್ ಶೆಟ್ಟಿ
ಮುಲ್ಕಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಉಡುಪಿಯಲ್ಲಿ ನಡೆದ ವಿಶ್ವ ಬಂಟರ ಸಮ್ಮೇಳನ 2023 ಇದರ ಖರ್ಚು ವೆಚ್ಚಗಳ ಕುರಿತು ಮುಲ್ಕಿಯಲ್ಲಿರುವ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿರುವ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಛೇರಿಯಲ್ಲಿ ಸಭೆ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಹಿಸಿದ್ದರು. ವಿಶ್ವದ...
ದ್ರಾಕ್ಷಾ ರಸ ಬೃಹತ್ ಪ್ರದರ್ಶನ -ವೈನ್ ಮೇಳ
ಮ೦ಗಳೂರು: ಸರಕಾರಿ ಸ್ವಾಮ್ಯದ ಸಂಸ್ಥೆ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ನಿರ್ದೇಶನದಲ್ಲಿ ಡಿ.21ರಿಂದ 24ರವರೆಗೆ ಬಳ್ಳಾಲ್ ಬಾಗ್ನಲ್ಲಿರುವ ರೋಹನ್ ಸಿಟಿ ಸ್ಕ್ವೇರ್ ಕಟ್ಟಡದಲ್ಲಿ ದ್ರಾಕ್ಷಾ ರಸ ಬೃಹತ್ ಪ್ರದರ್ಶನ -ವೈನ್ ಮೇಳವನ್ನು ಆಯೋಜಿಸಲಾಗಿದೆ.ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘ, ಕರ್ನಾಟಕ ದ್ರಾಕ್ಷಾ ರಸ ಮಂಡಳಿ ಹಾಗೂ ಕರ್ನಾಟಕದ ವೈನರಿಗಳ ಸಹಕಾರದೊಂದಿಗೆ ದ್ರಾಕ್ಷಾ ರಸದ ಉತ್ಪಾದನೆ,...
ಪಕ್ಕಳಪಾದೆಯಲ್ಲಿ ದಿ| ನಾಗೇಶ್ ಪಡು ರಂಗಮಂಟಪ ಉದ್ಘಾಟನೆ
ಅರ್ಕುಳ : ಮೇರಮಜಲಿನ ಪಕ್ಕಳಪಾದೆ ಸರಸ್ವತಿ ನಗರದ ಶ್ರೀ ಸರಸ್ವತಿ ಭಜನಾ ಮಂದಿರದಲ್ಲಿ ಸಮಾಜ ಸೇವಕ, ಪತ್ರಕರ್ತ ದಿವಂಗತ ನಾಗೇಶ್ ಪಡು ಅವರ ಹೆಸರಿನಲ್ಲಿ ನೂತನ ರಂಗಮಂಟಪದ ಉದ್ಘಾಟನಾ ಸಮಾರಂಭ ನಡೆಯಿತು. ಬೆಳಿಗ್ಗೆ ವೈದಿಕ ಕಾರ್ಯಕ್ರಮಗಳು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಕಾರ್ಯಕ್ರಮ ನೆರವೇರಿದವು.ಸಂಜೆ ನೂತನ ರಂಗ ಮಂಟಪದಲ್ಲಿ ಪತ್ರಕರ್ತರ ಸಭಾಕಾರ್ಯಕ್ರಮ ನಡೆಯಿತು....
ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ಮಾದರಿಯಾಗಲಿ-ಯು.ಟಿ.ಖಾದರ್
ಮಂಗಳೂರು:ಸೌಹಾರ್ದತೆ ಗಾಗಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯುವ ಪತ್ರ ಕರ್ತರ 'ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿ' ಮಾದರಿಯಾಗಿ ನಡೆಯಲಿ ಎಂದು ವಿಧಾನ ಸಭಾ ಅಧ್ಯಕ್ಷ ಯು.ಟಿ. ಖಾದರ್ ಶುಭ ಹಾರೈಸಿದರು.ನಗರದ ಸರ್ಕ್ಯೂಟ್ ಹೌಸ್ ಗೆ ಆಗಮಿಸಿದ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಕ್ರಿಕೆಟ್ ಪಂದ್ಯಾವಳಿಯ...
ಡೆಲಿವರಿ ನೌಕರರಿಗೆ ವಿಮಾ ಯೋಜನೆ
ಮಂಗಳೂರು:ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ದೇಶದಲ್ಲಿಯೇ ಮೊದಲ ಬಾರಿಗೆ ವಿಮಾ ಯೋಜನೆ ಜಾರಿಯಾಗಿರುತ್ತದೆ. ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಾಯಿಸಬಹುದು. ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ, ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯವಾಗಲಿದೆ.
ಯೋಜನೆ ಸಂಪೂರ್ಣ ಉಚಿತ, ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯತೆ ಇರುವುದಿಲ್ಲ. ಸ್ವಿಗ್ಗಿ, ಜೊಮಾಟೋ ಅಂತಹಾ...