34.8 C
Karnataka
Sunday, April 20, 2025

ಸುದ್ದಿ

ಅಕ್ರಮ ಮರಳುಗಾರಿಕೆ – ನಿರ್ಧಾಕ್ಷಿಣ್ಯ ಕ್ರಮಕ್ಕೆ ಡಿ.ಸಿ. ಸೂಚನೆ

0
ಮಂಗಳೂರು: ಅಕ್ರಮ ಮರಳುಗಾರಿಕೆ ಕಂಡುಬಂದಲ್ಲಿ ತಡ ಮಾಡದೇ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚಿಸಿದರು.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮರಳು ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯ ಸಮುದ್ರದ ಮತ್ತು ನದಿಯ ಕಡಲ ತೀರದಲ್ಲಿ ಸಿ.ಆರ್‍ಝಡ್ ಮರಳುಗಾರಿಕೆ ನಿಷೇಧ ಇರುವುದರಿಂದ...

ಸ್ವಾದಿಷ್ಠ ಸಿರಿಧಾನ್ಯ ತಿಂಡಿಗಳಿಂದ ಆಕರ್ಷಣೆಗೊಂಡಜಿಲ್ಲಾ ಮಟ್ಟದ ಪಾಕ ಸ್ಪರ್ಧೆ

0
ಮಂಗಳೂರು: ಅಂತರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ – 2024ರ ಅಂಗವಾಗಿ ಜಿಲ್ಲಾ ಮಟ್ಟದ ಪಾಕ ಸ್ಪರ್ಧೆ ಕಾರ್ಯಕ್ರಮ ಸೋಮವಾರ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಡೆಯಿತು.ಜಿಲ್ಲಾ ಮಟ್ಟದ ಪಾಕ ಸ್ಪರ್ಧೆಯಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸುಮಾರು 46 ಸ್ಪರ್ಧಿಗಳು ಭಾಗವಹಿಸಿದ್ದರು. ವಿವಿಧ ಸಿರಿ ಧಾನ್ಯಗಳಿಂದ ತಯಾರಿಸಲ್ಪಟ್ಟ ಬಗೆ ಬಗೆಯ ತಿಂಡಿ ತಿನಿಸು...

ಸ್ಕೌಟ್ಸ್-ಗೈಡ್ಸ್‍ನಿಂದ ಮಕ್ಕಳಲ್ಲಿ ಸೃಜನಶೀಲತೆ: ಪಿ.ಜಿ. ಆರ್.ಸಿಂಧ್ಯಾ

0
ಮಂಗಳೂರು: ಮಕ್ಕಳ ಸಾಧನೆ ಮತ್ತು ಅವರ ಬೆಳವಣಿಗೆಯಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದು ಕರ್ನಾಟಕ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಹೇಳಿದರು.ಅವರು ಸೋಮವಾರ ಪದವಿ ಪೂರ್ವ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ನಾಯಕತ್ವ ತರಬೇತಿ ಹಾಗೂ ಜಿಲ್ಲಾ ಪ್ರಾಂಶುಪಾಲರ ಸಂಘದ ಡೈರಿ ಬಿಡುಗಡೆ...

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಯೋಜನೆ ರೂಪಿಸಿ: ಸಚಿವ ರಹೀಂ ಖಾನ್ ಸೂಚನೆ

0
ಮಂಗಳೂರು: ನಗರ, ಪಟ್ಟಣ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಗತ್ಯ ಯೋಜನೆ ರೂಪಿಸಿ, ಕಾರ್ಯಗತಗೊಳಿಸುವಂತೆ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಸೂಚಿಸಿದ್ದಾರೆ.ಅವರು ಸೋಮವಾರ ಕೋಟೆಕಾರು ಪಟ್ಟಣ ಪಂಚಾಯತ್‍ಗೆ ಭೇಟಿ ನೀಡಿ, ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡುತ್ತಿದ್ದರು. ನೀರಿನ ಮೂಲದಿಂದ ಮನೆಗೆ ತಲುಪುವ ತನಕ ನೀರಿನ ಸಂಗ್ರಹ ಮತ್ತು ವಿತರಣೆಯಲ್ಲಿ...

ಪತ್ರಕರ್ತರ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ: ಆಮಂತ್ರಣ ಪತ್ರಿಕೆ ಬಿಡುಗಡೆ

0
ಧರ್ಮಸ್ಥಳ: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ವತಿಯಿಂದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಜ.5 ರಿಂದ ನಡೆಯಲಿರುವ ಕ್ಯಾ.ಪ್ರಾಂಜಲ್ ಗೌರವಾರ್ಥ 'ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿಯ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ,' ರಾಜ್ಯ ಸಭಾ ಸದಸ್ಯ,...

ನದಿಮುಖಜ ಭೂಮಿ ಕೃಷಿ ಬಳಕೆಗೆ ರಾಜೇಶ್ ನಾಯಕ್‌ ಸಲಹೆ

0
ಮಂಗಳೂರು:ದ.ಕ. ಜಿಲ್ಲೆಯಾದ್ಯಂತ ನದಿಗಳ ಸುತ್ತಮುತ್ತಲಿನ ಭೂಮಿಯಲ್ಲಿ ಮಳೆಗಾಲವನ್ನು ಹೊರತುಪಡಿಸಿ ಇತರ ಅವಧಿಯಲ್ಲಿ ಕೃಷಿಗೆ ಬಳಸಿಕೊಳ್ಳುವ ಮೂಲಕ ಅಂತರ್ಜಲವನ್ನು ಕಾಯ್ದುಕೊಳ್ಳುವ ಜತೆಗೆ ವಿವಿಧ ಕೃಷಿ ಉತ್ಪನ್ನಗಳನ್ನೂ ಬೆಳೆಸಲು ಸಾಧ್ಯ ಎಂದು ಬಂಟ್ವಾಳ ಶಾಸಕ ಹಾಗೂ ಪ್ರಗತಿಪರ ಕೃಷಿಕರಾದ ರಾಜೇಶ್ ನಾಯಕ್‌ ಸಲಹೆ ನೀಡಿದ್ದಾರೆ. ಸೋಮವಾರ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಗೌರವ ಅತಿಥಿಯಾಗಿ ಭಾಗವಹಿಸಿ ಪತ್ರಕರ್ತರ ಜತೆಗಿನ ಸಂವಾದದ ವೇಳೆ...

“ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ”ಚಾಲನೆ

0
ಮ೦ಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹಲವು ಮಹತ್ವಕಾಂಕ್ಷೆ ಯೋಜನೆಗಳು ಎಲ್ಲೆಡೆ ತಲುಪಬೇಕು ಎಂಬ ಸದುದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಚರಿಸಲಿರುವ "ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ" ನಗರದ ಪುರಭವನದ ಬಳಿ ಭಾನುವಾರ ಮುಂಜಾನೆ ಶಾಸಕ ವೇದವ್ಯಾಸ್ ಕಾಮತ್ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ವಿಕಸಿತ ಭಾರತ ಸಂಕಲ್ಪ ಯಾತ್ರೆಯು...

ಬಿಕರ್ನಕಟ್ಟೆ ಸರ್ಕಾರಿ ಶಾಲೆಯ ನೂತನ ಕೊಠಡಿಗಳ ಉದ್ಘಾಟನೆ

0
ಮಂಗಳೂರು: ಪದವು ಬಿಕರ್ನಕಟ್ಟೆಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳನ್ನು ಶಾಸಕ ಡಿ.ವೇದವ್ಯಾಸ ಕಾಮತ್ ಅವರು ಶನಿವಾರ ಲೋಕಾರ್ಪಣೆಗೊಳಿಸಿದರು. ಬಳಿಕ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, 'ನನ್ನನ್ನು ಸೇರಿ ಎಲ್ಲ ಗಣ್ಯರು ಸರ್ಕಾರಿ ಶಾಲೆಯಲ್ಲಿ ಕಲಿತವರೇ. ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಯಲ್ಲಿ ಕಲಿತವರು ಸಮಾಜಕ್ಕೆ ಬೇರೆ...

ಸಾಹೇಬಾನ್ ಮಂಗಳೂರು ಘಟಕದ ಉದ್ಘಾಟನೆ – ಸಮುದಾಯ ಸಮ್ಮಿಲನ ಕಾರ್ಯಕ್ರಮ

0
ಮಂಗಳೂರು : ಸಾಹೇಬಾನ್ ವೆಲ್ಫೇರ್ ಟ್ರಸ್ಟ್ ( ಎಸ್ಡಬ್ಲ್ಯೂಟಿ) ಸಾಹೇಬಾನ್ ಯುಎಇಯ ಒಂದು ಶಾಖೆಯಾಗಿದ್ದು, ಇದು 30 ವರ್ಷಗಳಿಂದ ಸಮುದಾಯದ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿದೆ, ಎಂದು ಕಾರ್ಯದರ್ಶಿ ಸೈಯ್ಯದ್ ಸಿರಾಜ್ ಅಹ್ಮದ್ ಹೇಳಿದ್ದಾರೆ.ಸಾಹೇಬನ್ ವೆಲ್ಫೇರ್ ಟ್ರಸ್ಟ್ (SWT) ಮಂಗಳೂರು ವತಿಯಿಂದ ಕೊಡಿಯಾಲ್ ಬೈಲ್ ನ ಓಶಿಯನ್ ಪರ್ಲ್ ಹೊಟೇಲ್ ನಲ್ಲಿ ಶನಿವಾರ...

ಬ್ರ್ಯಾಂಡ್ ಮಂಗಳೂರು ವಾಕಥಾನ್

0
ಮಂಗಳೂರು : ಸ್ವಚ್ಛತೆ ಹಾಗೂ ಸೌಹಾರ್ದತೆ ನಗರದ ಅಭಿವೃದ್ದಿಗೆ ಪೂರಕವಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕ ಸಹಭಾಗಿತ್ವ ಅವಶ್ಯ ವಾಗಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಹೇಳಿದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟದ ಅಂಗವಾಗಿ ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತ ರ ಸಂಘದ ವತಿಯಿಂದ ಭಾನುವಾರ ಆಯೋಜಿಸಲಾದ ಬ್ರ್ಯಾಂಡ್ ಮಂಗಳೂರು ವಾಕಥಾನ್...