22.6 C
Karnataka
Monday, May 4, 2026

ಸುದ್ದಿ

ಕಾರ್ಕಳದ ಜವುಳಿ ಪಾರ್ಕ್‌ ಅಭಿವೃದ್ಧಿಗೆ ಸಿಎಂ ಗ್ರೀನ್ ಸಿಗ್ನಲ್: ಮಂಜುನಾಥ್ ಭಂಡಾರಿ ಹರ್ಷ

0
ಬೆಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದ ಜವುಳಿ ಪಾರ್ಕನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ 27.97 ಕೋಟಿ ರೂ. ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲುಗುರುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿರುವುದಕ್ಕೆ ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹರ್ಷ ವ್ಯಕ್ತಪಡಿಸಿದ್ದಾರೆ. ಹಲವು ವರ್ಷಗಳಿಂದ ಈ ಯೋಜನೆ ನೆನೆಗುದಿಗೆ ಬಿದ್ದಿದ್ದು ಸಿಎ೦ ಸಿದ್ದರಾಮಯ್ಯ ಅವರು...

ಗಣೇಶೋತ್ಸವ ಸಮಾಜ ಮುಖಿ ಕಾರ್ಯಗಳಿಗೆ ಪ್ರೇರಣೆಯಾಗಲಿ: ಮುಲ್ಲೈ ಮುಗಿಲನ್

0
ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಟಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ಸೆ.7ರಿಂದ 9ರ ವರೆಗೆ ನಡೆಯುವ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನಾ ಸಮಾರಂಭ ಜರಗಿತು.ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ 115 ವರ್ಷಗಳ...

ಕೆನರಾ ಶಿಕ್ಷಣ ಸಂಸ್ಥೆ : ಕೆನರಾ ಸ್ಪೋರ್ಟ್ಸ್ ಅಕಾಡೆಮಿ ಉದ್ಘಾಟನೆ

0
ಮಂಗಳೂರು: ವಿದ್ಯಾರ್ಥಿ ಸಮುದಾಯದಲ್ಲಿ ಕ್ರೀಡೆಯ ಆಸಕ್ತಿಯನ್ನು ಬೆಳೆಸಿ ಉತ್ತೇಜನ ನೀಡುವ ಮಹತ್ವಕಾಂಕ್ಷೆಯ ನಿರ್ಧಾರವನ್ನು ಕೆನರಾ ಶಿಕ್ಷಣ ಸಂಸ್ಥೆ ಮಾಡಿರುವುದು ಅತ್ಯಂತ ಶ್ಲಾಘನೀಯ. ತಾನು ಕೂಡ ಈ ಶಿಕ್ಷಣ ಸಂಸ್ಥೆಯಲ್ಲಿ ತನ್ನ ಹೈಸ್ಕೂಲ್ ಜೀವನವನ್ನು ಕಳೆದಿದ್ದೇನೆ ಎಂಬುದು ಹೆಮ್ಮೆಯ ಸಂಗತಿ.ಇಂದು ಕ್ರೀಡೆಗೆ ಅತ್ಯಂತ ಹೆಚ್ಚಿನ ಮಹತ್ವ ಇದ್ದು ಕಠಿಣ ಪರಿಶ್ರಮ ಮತ್ತು ಇಚ್ಛಾಶಕ್ತಿಯಿಂದ ಅತ್ಯುನ್ನತ ಸ್ಥಾನವನ್ನು...

ಮಂಗಳೂರು ನಗರ : ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

0
ಮಂಗಳೂರು: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಮಂಗಳೂರು (ನಗರ) ವ್ಯಾಪ್ತಿಯ 7 ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆ ಹಾಗೂ 38 ಅಂಗನವಾಡಿ ಕೇಂದ್ರಗಳ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿ.ಯು.ಸಿ. ಉತ್ತೀರ್ಣರಾಗಿರಬೇಕು ಅಂಗನವಾಡಿ ಸಹಾಯಕಿಯರ ಹುದ್ದೆಗೆ 10ನೇ ತರಗತಿ ಉತ್ತೀರ್ಣ ರಾಗಿರಬೇಕು.ಅರ್ಹ ಅಭ್ಯರ್ಥಿಗಳು ಆನ್‍ಲೈನ್ ವೆಬ್‍ಸ್ಶೆಟ್ ವಿಳಾಸ:https://karnemakaone.kar.nic.in/abcd/ ª ಮೂಲಕ ಅರ್ಜಿ ಸಲ್ಲಿಸಬೇಕು.ಅರ್ಜಿ...

ಸೆ. 19ರಂದು ಮೇಯರ್ ಉಪಮೇಯರ್ ಚುನಾವಣೆ

0
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ 25ನೇ ಅವಧಿಯ ಮೇಯರ್ ,ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆಯು ಸೆಪ್ಟೆಂಬರ್ 19ರಂದು ಗುರುವಾರ ಮಧ್ಯಾಹ್ನ 12 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ.

ಸಂಜೀವಿನಿ ಮಾಸಿಕ ಸಂತೆ : ಖಾಯಂ ಆಗಿಸಲು ಕ್ರಮ – ಜಿಲ್ಲಾ ಪಂಚಾಯತ್ ಸಿಇಓ

0
ಮಂಗಳೂರು,: ಸಂಜೀವಿನಿ ಮಾಸಿಕ ಸಂತೆಯು ಜನಸಾಮಾನ್ಯರನ್ನು ತಲುಪಲು ತಾಲೂಕುಗಳಲ್ಲಿ ಮುಂದಿನ ದಿನಗಳಲ್ಲಿ ಸೂಪರ್ ಮಾರ್ಕೆಟ್‍ನ ಪರಿಕಲ್ಪನೆಯತೆ ಅಂಗಡಿಗಳನ್ನು ನಿರ್ಮಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಹೇಳಿದರು.ಅವರು ಗುರುವಾರ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ...

ಬೇಗನೆ ಗುರುತಿಸುವಿಕೆ, ಸೂಕ್ತ ಚಿಕಿತ್ಸೆಯಿಂದ ಕ್ಯಾನ್ಸರ್ ಹಿಮ್ಮೆಟ್ಟಿಸಲು ಸಾಧ್ಯ“:ಡಾ. ಶಾಂತಾರಾಮ್ ಶೆಟ್ಟಿ

0
ಮಂಗಳೂರು: ತಪಸ್ಯ ಫೌಂಡೇಶನ್, ಎಲ್ ಸಿಐಎಫ್, ಲಯನ್ಸ್ ಇಂಟರ್ ನ್ಯಾಷನಲ್ ಮತ್ತು ಕೆಎಂಸಿ ಆಸ್ಪತ್ರೆ ಸಹಯೋಗದೊಂದಿಗೆ ಬಾಲ್ಯದ ಕ್ಯಾನ್ಸರ್ ಆರೈಕೆ ಕಾರ್ಯಕ್ರಮ “ಶೌರ್ಯ” ಇದರ ಉದ್ಘಾಟನಾ ಸಮಾರಂಭ ಗುರುವಾರ ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿರುವ ಕೆಎಂಸಿ ಆಸ್ಪತ್ರೆಯಲ್ಲಿ ಜರುಗಿತು. ದೀಪ ಬೆಳಗಿಸಿದ ನಿಟ್ಟೆ ಯೂನಿವರ್ಸಿಟಿ ಸಹಕುಲಾಧಿಪತಿ ಡಾ. ಶಾಂತಾರಾಮ್ ಶೆಟ್ಟಿ ಅವರು, ” ವೈಜ್ಞಾನಿಕವಾಗಿ ಕ್ಯಾನ್ಸರ್...

ಸೆ. 7 – 9 : ಬಂಟ್ಸ್ ಹಾಸ್ಟೇಲ್ ಓಂಕಾರ ನಗರದಲ್ಲಿ 18 ನೇ ವರ್ಷದ ಗಣೇಶೋತ್ಸವ

0
ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘ, ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳು ಹಾಗೂ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ, ತೆನೆಹಬ್ಬ, ಅಷ್ಟೋತ್ತರ ನಾರೀಕೇಳ ಮಹಾಗಣಾಯಾಗವು ಸೆಪ್ಟೆಂಬರ್ 7ರಿಂದ 9ರವರೆಗೆ ಮಂಗಳೂರಿನ 'ಓಂಕಾರ ನಗರ', ಬಂಟ್ಸ್...

ಅಸಂಘಟಿತ ವಲಯದ ಕಾರ್ಮಿಕರ ನೋಂದಣಿಗೆ ಸೂಚನೆ

0
ಮಂಗಳೂರು: ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲು ಹಾಗೂ ಸೌಲಭ್ಯ ವಿತರಿಸಲು 23 ವಲಯದ ಅಸಂಘಟಿತ ಕಾರ್ಮಿಕರನ್ನು ಈಗಾಗಲೇ ಗುರುತಿಸಿ ಮಂಡಳಿಯಲ್ಲಿ ನೊಂದಾಯಿಸಲು ಹಾಗೂ ಸೌಲಭ್ಯ ವಿತರಿಸುವ ಸಲುವಾಗಿ ವರ್ಗವಾರು ದತ್ತಾಂಶದ ಅವಶ್ಯಕತೆ ಇರುವ ಕಾರಣ ಸದರಿ ದತ್ತಾಂಶವನ್ನು ಸಂಗ್ರಹಿಸುವ ಕಾರ್ಯ ಪ್ರಗತಿಯಲ್ಲಿದೆ.ಅಸಂಘಟಿತ ವಲಯದ ಕಾರ್ಮಿಕರು: ಹಮಾಲರು, ಚಿಂದಿ ಆಯುವವರು, ಮನೆಕೆಲಸದವರು, ಮೆಕಾನಿಕ್, ಟೈಲರ್‍ಗಳು, ಅಗಸರು, ಅಕ್ಕಸಾಲಿಗರು,...

ದ.ಕ ಜಿಲ್ಲಾ ಮಟ್ಟದ 21 ಉತ್ತಮ ಶಿಕ್ಷಕರಿಗೆ ಪ್ರಶಸ್ತಿ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹಾಗೂ ಬಂಟ್ವಾಳ ತಾಲೂಕು ಮಟ್ಟದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಪ್ರಯುಕ್ತ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಸೆ. 5 ರಂದು ಬೆಳಿಗ್ಗೆ 9 ಗಂಟೆಗೆ ಬಂಟ್ವಾಳ ಬಂಟರಭವನದಲ್ಲಿ ನಡೆಯಲಿದೆ. ಸಮಾರಂಭದಲ್ಲಿ 2024ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು 21 ಶಿಕ್ಷಕರಿಗೆ...