ದ.ಕ. ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಒತ್ತು: ಮಂಜುನಾಥ ಭಂಡಾರಿ
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ನಿಂತ ನೀರಾಗಿದ್ದು ಜಿಲ್ಲೆಗೆ ಹೊರಗಿನಿಂದ ಬರುವ ಪ್ರವಾಸಿಗರ ಸಂಖ್ಯೆ ತೀರಾ ಇಳಿಮುಖವಾಗಿದೆ. ಹೀಗಾಗಿ ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಮತ್ತು ಪಿಲಿಕುಳದಲ್ಲಿ ಉತ್ಸವವನ್ನು ಆಯೋಜಿಸುವ ಮೂಲಕ ಪಿಲಿಕುಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ.ಮಂಜುನಾಥ ಭಂಡಾರಿ ಹೇಳಿದ್ದಾರೆ.ದ.ಕ....
ಮಂಗಳೂರು ಉತ್ತರ : ಸೆ.5ರಂದು ಶಿಕ್ಷಕರ ದಿನಾಚರಣೆ
ಮಂಗಳೂರು: ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಶಿಕ್ಷಕರ ದಿನಾಚರಣೆ ಸಮಿತಿ ಮತ್ತು ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇವರ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ ಸೆಪ್ಟೆಂಬರ್ 5ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಹಳೆಯಂಗಡಿ, ಪಾವಂಜೆಯ ನಾಗವೃಜ ಶ್ರೀ ವಾಣಿ ಶಾಲೆ...
ಕೇಂದ್ರ ಸರ್ಕಾರದಿಂದ ರಸ್ತೆಗಳ ಅಭಿವೃದ್ದಿಗೆ 42 ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಟ್ಟು 42 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು, ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ(CRIF) ಅಡಿ ಈ ಅನುದಾನ...
ಎನ್ ಐಟಿಕೆ ಸುರತ್ಕಲ್ : ಡೆಪ್ಯುಟೇಶನ್ ಮತ್ತು ಒಪ್ಪಂದದ ಹುದ್ದೆಗಳು
ಮಂಗಳೂರು: ಮಂಗಳೂರಿನ ಸುರತ್ಕಲ್ನಲ್ಲಿರುವ ಎನ್ ಐಟಿಕೆ ಕ್ಯಾಂಪಸ್ನಲ್ಲಿ ಗುತ್ತಿಗೆ ಮತ್ತು ಡೆಪ್ಯುಟೇಶನ್ ಹುದ್ದೆಗಳಿಗೆ ವಿಶೇಷ ಕೌಶಲ್ಯ ಹೊಂದಿರುವ ಸಮರ್ಥ ಮತ್ತು ಅನುಭವಿ ವೃತ್ತಿಪರರಿ೦ದ
ಅರ್ಜಿಗಳನ್ನು ಆಹ್ವಾನಿಸಿದೆ.
ಒಪ್ಪಂದದ ಹುದ್ದೆಗಳು: ಖಾತೆ ಅಧಿಕಾರಿ , ಆಂತರಿಕ ಲೆಕ್ಕ ಪರಿಶೋಧನಾ ಅಧಿಕಾರಿ , ಕಾನೂನು ಅಧಿಕಾರಿ , ಪ್ಲೇಸ್ಮೆಂಟ್ ಅಧಿಕಾರಿ , ಸಾರ್ವಜನಿಕ ಸಂಪರ್ಕ ಅಧಿಕಾರಿ , ಗ್ರಾಫಿಕ್ಸ್ ಮತ್ತು...
ಸಾಹಸ, ಧೈರ್ಯ ಪ್ರದರ್ಶಿಸಿದ ಮಕ್ಕಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2024ನೇ ಸಾಲಿನ ಮಕ್ಕಳ ದಿನಾಚರಣೆ ಪ್ರಯುಕ್ತ ಬಾಲಕರಿಗಾಗಿ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
6ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿದ...
ಸೆ.4ರಂದು ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ವಿಚಾರಗೋಷ್ಟಿ
ಮಂಗಳೂರು: ಬೆಂಗಳೂರಿನ ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಬೆಂಗಳೂರಿನ ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಕಾ. ತ. ಚಿಕ್ಕಣ್ಣ ಅವರ ಅಧ್ಯಕ್ಷತೆಯಲ್ಲಿ “ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ : ಮುನ್ನೋಟ” ವಿದ್ವಾಂಸರೊಂದಿಗೆ ಸಮಾಲೋಚನ ಗೋಷ್ಠಿಯು ಸೆಪ್ಟೆಂಬರ್ 4ರಂದು ಬೆಳಗ್ಗೆ 10.30 ಗಂಟೆಗೆ ನಗರದ...
ಎಡ್ಡಿ ಸಿಕ್ವೇರಾ ಅವರ ’ನವ್ – ರಂಗ್’ ಕೃತಿ ಬಿಡುಗಡೆ
ಮ೦ಗಳೂರು: "ಜೀವನಾನುಭವಕ್ಕಿಂತ ದೊಡ್ಡ ವಿಶ್ವವಿದ್ಯಾಲಯ ಇನ್ನೊಂದಿಲ್ಲ. ಕೊಂಕಣಿ ಭಾಷೆ, ಸಾಹಿತ್ಯ, ಕಲೆಯನ್ನು ಬೆಳೆಸುವಲ್ಲಿ ಜೀವಾನಾನುಭವದ ವಿಶ್ವವಿದ್ಯಾಲಯದಲ್ಲಿ ಕಲಿತ ಹವ್ಯಾಸಿಗಳು, ವಿಶ್ವವಿದ್ಯಾಲಯದ ವಿದ್ವಾ೦ಸರಿಗಿಂತಲೂ ತುಸು ಜಾಸ್ತಿಯೇ ದೇಣಿಗೆ ನೀಡಿದ್ದಾರೆ. ಮಂಗಳೂರು, ಮುಂಬಯಿ ಮತ್ತು ಕೊಲ್ಲಿ ರಾಷ್ಟ್ರಗಳಲ್ಲಿ ಉದ್ಯೋಗದಲ್ಲಿದ್ದು, ಕೊಂಕಣಿ ನಾಟಕ, ಕಲೆ, ನಿರೂಪಣೆ, ಸಂಗೀತ - ಹೀಗೆ ಕೊಂಕಣಿಯ ಬಹುತೇಕ ಕ್ಷೇತ್ರಗಳಿಗೂ ಆರು ದಶಕಗಳಿಗಿಂತಲೂ ಹೆಚ್ಚು...
ಕೆಲರಾಯ್ ಯಲ್ಲಿ ‘ಗಾದ್ಯಾಂತ್ ಗಮ್ಮತ್’
ಮ೦ಗಳೂರು: ಸಂತ ಅನ್ನಾ ಚರ್ಚ್ ಕೆಲರಾಯ್, ಇಲ್ಲಿನ ‘ಭಾರತೀಯ ಕಥೋಲಿಕ್ ಯುವ ಸಂಚಾಲನ’ವು ಭಾನುವಾರ ‘ಗಾದ್ಯಾಂತ್ ಗಮ್ಮತ್’ (ಗದ್ದೆಯಲ್ಲಿ ಗಮ್ಮತ್) ಎಂಬ ಕಾರ್ಯಕ್ರಮವನ್ನು ಕೆಲರಾಯ್ ತಾರಿಗುಡ್ಡೆ ಗದ್ದೆಯಲ್ಲಿ ಆಯೋಜಿಸಿತ್ತು.ಬೆಳಿಗ್ಗೆ 9.30 ಗಂಟೆಗೆ ಸಂತ ಅನ್ನಾ ದೇವಾಲಯದ ಧರ್ಮಗುರುಗಳಾದ ಫಾ| ಸಿಲ್ವೆಸ್ಟರ್ ಡಿಕೋಸ್ಟಾರವರು ಆಶೀರ್ವಚನದ ಮೂಲಕಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು.
ಐಸಿವೈಎಮ್ ಸಚೇತಕರಾದ ವಿನೋದ್ ಪಿರೇರಾ, ಚರ್ಚಿನ...
ಮಂಗಳೂರು ವಿವಿ: ಪ್ರವೇಶಾತಿ ಅರ್ಜಿ ಆಹ್ವಾನ
ಮಂಗಳೂರು:2024-25ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಸಲಾಗುವ ಸ್ನಾತಕೋತ್ತರ/ಡಿಪ್ಲೋಮಾ/ಸರ್ಟಿಫಿಕೇಟ್ ಕಾರ್ಯಕ್ರಮಗಳ ಪ್ರವೇಶಾತಿಗೆ ಆಫ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಜಾಲತಾಣ WWW.mangaloreuniversity.ac.in ಮೂಲಕ ಪಡೆಯುವಂತೆ ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅತ್ಯುತ್ತಮ ಅಂಚೆ ವಿಮಾ ಯೋಜನೆ :ಸುಧಾಕರ ಮಲ್ಯ
ಮಂಗಳೂರು: ಅಂಚೆ ಅಪಘಾತ ವಿಮಾ ಯೋಜನೆ ದೇಶದ ಅತ್ಯುತ್ತಮ ಸರಳವಾದ ಜನಸಾಮಾನ್ಯರ ಕೈಗೆಟುಕುವ ವಿಮಾ ಯೋಜನೆಯಾಗಿದೆ ಎಂದು ಭಾರತೀಯ ಅಂಚೆ ಇಲಾಖೆಯ ಮಂಗಳೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಸುಧಾಕರ ಮಲ್ಯ ತಿಳಿಸಿದ್ದಾರೆ.ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಇದರ ನೇತೃತ್ವದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ...




