23.7 C
Karnataka
Sunday, May 3, 2026

ಸುದ್ದಿ

ಯುವನಿಧಿ : ನಿರುದ್ಯೋಗಿಗಳಿಂದ ಅರ್ಜಿ ಆಹ್ವಾನ

0
ಮಂಗಳೂರು: ಯುವನಿಧಿ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, 2023ನೇ ಹಾಗೂ 2024ನೇ ಸಾಲಿನಲ್ಲಿ ಯಾವುದೇ ವೃತ್ತಿ ಪರ ಕೋರ್ಸ್, ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿ 6 ತಿಂಗಳವರೆಗೆ (180 ದಿನ) ಉದ್ಯೋಗ ಸಿಗದ ವಿದ್ಯಾವಂತ ನಿರುದ್ಯೋಗಿ ಯುವಕ ಯುವತಿಯರು ಈ ಯೋಜನೆಗಾಗಿ ಅರ್ಜಿ ಸಲ್ಲಿಸಬಹುದು. ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಮಾನದಂಡಗಳು:ಅಭ್ಯರ್ಥಿಯು ಕರ್ನಾಟಕದಲ್ಲಿ ವಾಸಿಸುವ...

“ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ” ತೃತೀಯ ಸಂಚಿಕೆ ಬಿಡುಗಡೆ

0
ಮಂಗಳೂರು: ಪ್ರೆಸ್ ಕ್ಲಬ್ ಮಂಗಳೂರು ಹೊರತರುತ್ತಿರುವ “ಮಂಗಳೂರು ಸಮಾಚಾರ” ಪತ್ರಿಕೆಯ ತೃತೀಯ ಸಂಚಿಕೆಯ ಬಿಡುಗಡೆ ಕಾರ್ಯಕ್ರಮ ಶನಿವಾರ ನಗರದ ಪ್ರೆಸ್ ಕ್ಲಬ್ ನಲ್ಲಿ ಜರುಗಿತು.ಹಿರಿಯ ಪತ್ರಕರ್ತರು, ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷ ಆನಂದ ಶೆಟ್ಟಿ ಅವರು ದೀಪ ಬೆಳಗಿಸಿದರು. “ಮೂರು ತಿಂಗಳಿಗೊಮ್ಮೆ ಪತ್ರಿಕೆಯನ್ನು ಹೊರತರುತ್ತಿರುವುದು ಒಳ್ಳೆಯ ವಿಚಾರ. ಸರಕಾರದಿಂದ ಪತ್ರಕರ್ತರಿಗೆ ಸಿಗುವ ಸೌಲಭ್ಯ ಮತ್ತು...

ಎಂ.ಆರ್.ಪಿ.ಎಲ್. ಹಸಿರು ವಲಯ ಭೂಸ್ವಾಧೀನ: ಪ್ಯಾಕೇಜ್ ಘೋಷಿಸಲು ಉಸ್ತುವಾರಿ ಸಚಿವರ ಸೂಚನೆ

0
ಮಂಗಳೂರು: ಎಂ.ಆರ್.ಪಿ.ಎಲ್. 3ನೇ ಹಂತದಲ್ಲಿ ಹಸಿರು ವಲಯ ನಿರ್ಮಾಣಕ್ಕೆ ಜೋಕಟ್ಟೆ ಗ್ರಾಮದ 27 ಎಕರೆ ಭೂಸ್ವಾಧೀನಗೊಳ್ಳುವ ನಿರ್ವಸಿತರಿಗೆ ಪರಿಹಾರ ಪ್ಯಾಕೇಜನ್ನು ನಿರ್ಧರಿಸಿ ಪ್ರಕಟಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಂ.ಆರ್.ಪಿ.ಎಲ್. ಹಸಿರು ವಲಯ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸ್ಥಳೀಯರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ...

ಉಸ್ತುವಾರಿ ಸಚಿವರಿಂದ ಜಾನುವಾರು ಗಣತಿ ಪೋಸ್ಟರ್ ಬಿಡುಗಡೆ

0
ಮಂಗಳೂರು: ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಇಂದು ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು 21 ನೇ ಜಾನುವಾರು ಗಣತಿ ಪೋಸ್ಟರ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಗ್ಯಾರಂಟಿ ಯೋಜನೆ ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ ಹೆಚ್.ಎಂ...

ಲಿಡ್‍ಕರ್ ಚರ್ಮ ಉತ್ಪನ್ನ: ರಿಯಾಯಿತಿ ದರದಲ್ಲಿ ಮಾರಾಟ

0
ಮಂಗಳೂರು: ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಲಿಡ್‍ಕರ್ ಮಾರಾಟ ಮಳಿಗೆಯಲ್ಲಿ 2024ರ ಗೌರಿ ಗಣೇಶ ಹಬ್ಬದ ಪ್ರಯುಕ್ತ ಎಲ್ಲಾ ಚರ್ಮ ಉತ್ಪನ್ನಗಳ ಮೇಲೆ ಶೇಕಡ 20 ರಿಂದ ಶೇಕಡ 40ರ ವರೆಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ. ಮಳಿಗೆಯು ಕೊಡಿಯಾಲ್‍ಬೈಲ್ ಕೆಎಸ್‍ಆರ್ ರಾವ್ ರಸ್ತೆ ಅಂಬೇಡ್ಕರ್ ವಾಣಿಜ್ಯ...

ಸ್ಥಿರಾಸ್ತಿ : ಜಿಲ್ಲೆಯ ಯಾವುದೇ ಕಚೇರಿಯಲ್ಲಿಯೂ ನೋಂದಣೆಗೆ ಅವಕಾಶ

0
ಮಂಗಳೂರು: ಸ್ಥಿರಾಸ್ತಿ ಜಿಲ್ಲೆಯ ಯಾವುದೇ ನೋಂದಣಿ ಕಚೇರಿಯಲ್ಲಿಯೂ ನೋಂದಣೆಗೆ ಅವಕಾಶ ನೀಡಲಾಗಿದೆ. ಕರ್ನಾಟಕ ಸರ್ಕಾರದ 2024-25 ಸಾಲಿನ ಆಯವ್ಯಯ ಭಾಷಣದಲ್ಲಿ ಎಲ್ಲಿ ಬೇಕಾದರುನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಘೋಷಿಸಲಾಗಿರುತ್ತದೆ. ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2011 ರಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಾರ್ಚ್ 2024 ರಲ್ಲಿ ಅನುಷ್ಠಾನಗೊಳಿಸಲಾಗಿರುತ್ತದೆ. ಎನಿವೇರ್...

ಆಹಾರ ತಯಾರಿಕೆಯಲ್ಲಿ ಕೃತಕ ಬಣ್ಣ : ಹೋಟೆಲ್, ಬೇಕರಿ, ಅಂಗಡಿಗಳ ತಪಾಸಣೆ

0
ಮಂಗಳೂರು: ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಕಾಯ್ದೆಯಡಿ ಪರವಾನಿಗೆ ಅಥವಾ ನೋಂದಣಿ ಪಡೆಯುವ ಬಗ್ಗೆ ಮತ್ತು ವಿವಿಧ ಆಹಾರ ಉದ್ಯಮಿಗಳು ಕೃತಕ ಬಣ್ಣ ಬಳಸದಂತೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ವಿಶೇಷ ಆಂದೋಲನ ಆ. 30 ರಿಂದ 31 ರವರೆಗೆ ಹಮ್ಮಿಕೊಳ್ಳಲಾಗಿದೆ. ಆಹಾರ ಉದ್ಯಮದಲ್ಲಿ ತೊಡಗಿಕೊಂಡಿರುವಂತಹ...

ಪಿಲಿಕುಳದಲ್ಲಿ ನ.14 ರಿಂದ 18 ರ ವರೆಗೆ ಪಿಲಿಕುಳೋತ್ಸವ”

0
ಮಂಗಳೂರು: ನ. 14 ರಿಂದ 18ರವರೆಗೆ "ಪಿಲಿಕುಳೋತ್ಸವ" ಹೆಸರಿನಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಈ ಜಿಲ್ಲಾ ಸಾಂಸ್ಕೃತಿಕ ಉತ್ಸವ, ಕಾರ್ಯಕ್ರಮ ನಡೆಸಲು ಚಿಂತನೆ ನಡೆಸಲಾಗಿದೆ. ಈ ಸಂಬಂಧ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಜಿಲ್ಲಾಧಿಕಾರಿ...

ಸುಸಜ್ಜಿತ ಸಮುದಾಯ ವಾಚನಾಲಯ ನಿರ್ಮಿಸಲು ಮಾಸ್ಟರ್ ಪ್ಲಾನ್: ಸ್ಪೀಕರ್ ಯು.ಟಿ.ಖಾದರ್

0
ಮಂಗಳೂರು : ವೆನ್ಲಾಕ್ ಜಿಲ್ಲಾಸ್ಪತ್ರೆ ಆವರಣದಲ್ಲಿ ಸುಸಜ್ಜಿತ ಸಮುದಾಯ ವಾಚನಾಲಯ ನಿರ್ಮಿಸುವ ನಿಟ್ಟಿನಲ್ಲಿ ಮಾಸ್ಟರ್ ಪ್ಲಾನ್ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯ ಸಮುದಾಯ ವಾಚನಾಲಯದ ಎರಡನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ‘ ವೆನ್ಲಾಕ್ ಆಸ್ಪತ್ರೆಯಲ್ಲಿ ರೆಡ್‌ಕ್ರಾಸ್ ಸಂಸ್ಥೆ, ಜಿಲ್ಲಾ...

ಆ.31 ರಂದು ’ನವ್- ರಂಗ್’ ಎಡ್ಡಿ ಸಿಕ್ವೇರಾ ನಾಟಕ ಕೃತಿ ಬಿಡುಗಡೆ

0
ಮ೦ಗಳೂರು: ಹಿರಿಯ ರಂಗಕರ್ಮಿ, ನಿರೂಪಕ ಮತ್ತು ಚಿತ್ರ ಕಲಾವಿದ ಎಡ್ಡಿ ಸಿಕ್ವೇರಾ ಇವರ ಸಮಗ್ರ ರಂಗ ಕೃತಿಗಳ ಸಂಗ್ರಹ 'ನವ್ ರಂಗ್’ ಶನಿವಾರ, ಅಗೋಸ್ತ್ 31 ರಂದು ಸಂಜೆ 6.00 ಕ್ಕೆ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಉಪಕುಲಪತಿ ವಂ| ಡಾ| ಪ್ರವೀಣ್ ಮಾರ್ಟಿಸ್ ಬಿಡುಗಡೆ ಮಾಡಲಿರುವರು. ಮೈಕಲ್...