23.7 C
Karnataka
Sunday, May 3, 2026

ಸುದ್ದಿ

ಸಕಾಲ ಪರಿಶೀಲನೆಗೆ ತಾಲೂಕು ಮಟ್ಟದಲ್ಲಿ ತನಿಖಾ ತಂಡ

0
ಮಂಗಳೂರು: ಸಕಾಲ ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳ ಪ್ರಗತಿ ಪರಿಶೀಲನೆಗೆ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದಲ್ಲಿಯೂ ತನಿಖಾ ತಂಡ ರಚನೆಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್‌ ಕುಮಾರ್ ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕು ಮಟ್ಟದ ತಂಡವು ಪ್ರತಿ ತಿಂಗಳು ಸಭೆ ನಡೆಸಿ ಆಯಾ...

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ಧೆಗಳಿಗೆ ಅರ್ಜಿ ಆಹ್ವಾನ

0
ಮಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಪುತ್ತೂರು, ಸುಳ್ಯ ಹಾಗೂ ವಿಟ್ಲ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 73 ಅಂಗನವಾಡಿ ಕಾರ್ಯಕರ್ತೆ ಹಾಗೂ 261 ಅಂಗನವಾಡಿ ಸಹಾಯಕಿಯರ ಗೌರವ ಸೇವೆಗಳ ಹುದ್ದೆಗೆ ಆನ್‍ಲೈನ್ ನಲ್ಲಿ ಆಸಕ್ತ...

ಹುಟ್ಟುಹಬ್ಬಕ್ಕೆ “ಚರ್ಮ ಕುಟೀರ” ಕೊಡುಗೆ ನೀಡಿದ ಮಾಜಿ ಮೇಯರ್!

0
ಮಂಗಳೂರು: ಬಿಜೆಪಿ ದಕ್ಷಿಣ ಮಂಡಲ ಹಿಂದುಳಿದ ಮೋರ್ಚಾ ವತಿಯಿಂದ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್ ತಮ್ಮ ಹುಟ್ಟುಹಬ್ಬದ ಸವಿನೆನಪಿಗಾಗಿ ಕೊಡಮಾಡಿದ ಚರ್ಮ ಕುಟೀರದ ಉದ್ಘಾಟನೆ ಮಂಗಳವಾರ ಬೆಳಗ್ಗೆ ಆರ್ ಟಿಓ ಕಚೇರಿ ಮುಂಭಾಗದಲ್ಲಿ ನಡೆಯಿತು.ಬಳಿಕ ಮಾತಾಡಿದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು, “ರಾಜು ಸ್ವಾಮಿ ಅವರು ಆರ್ ಟಿಓ ಬಳಿ...

ಸ್ನೇಹಾಲಯ : ಹದಿನಾರನೇ ವರ್ಷಕ್ಕೆ ಪಾದಾರ್ಪಣೆ

0
ಮ೦ಗಳೂರು: ಮಂಜೇಶ್ವರದ ಪಾವೂರಿನಲ್ಲಿರುವ ಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರವು ತನ್ನ ಸೇವೆಯ ಹದಿನೈದನೇ ವರ್ಷಗಳನ್ನು ಕಳೆದು ಹದಿನಾರನೇ ವರ್ಷಕ್ಕೆ ಪಾದಾರ್ಪಣೆ ಮಾಡಿತು. ಈ ಐತಿಹಾಸಿಕ ಕ್ಷಣದಲ್ಲಿ ಸ್ನೇಹಾಲಯದ ಸ್ಪೂರ್ತಿಯಾದ ಸಂತ ಮದರ್ ತೆರೆಸಾರವರ ಗ್ರೊಟ್ಟೊ ಉದ್ಘಾಟನೆ ಮತ್ತು ಆಶೀರ್ವಚನ ಕಾರ್ಯ, ಸಾಂಭ್ರಮಿಕ ಬಲಿಪೂಜೆಯನ್ನು ಮಂಗಳೂರು ಧರ್ಮ ಪ್ರಾಂತ್ಯದ ನಿವೃತ್ತ ಬಿಷಪ್ ಅತಿ ವಂದನೀಯ...

ಜವಾಹರ ನವೋದಯ ವಿದ್ಯಾಲಯ : 6ನೇ ತರಗತಿ ಪ್ರವೇಶಕ್ಕೆ ಆರ್ಜಿ ಆಹ್ವಾನ

0
ಮಂಗಳೂರು: ಜವಾಹರ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. 6ನೇ ತರಗತಿಯ ಆಯ್ಕೆಗೆ ನಡೆಯುವ ಈ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು ಸೆಪ್ಟೆಂಬರ್ 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ವೆಬ್‍ಸೈಟ್ www.navodaya.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 2025ರ ಜನವರಿ 18ರಂದು ಪರೀಕ್ಷೆ ನಡೆಯಲಿದೆ.ಹೆಚ್ಚಿನ ಮಾಹಿತಿಗೆ ಜವಾಹರ ನವೋದಯ ವಿದ್ಯಾಲಯ ಮುಡಿಪು,...

ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಆಚರಣೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ವಿಭಾಗ ಮತ್ತು ಜಿಲ್ಲಾ ವೆನ್ಲಾಕ್ ಆಸ್ಪತ್ರೆ ದ.ಕ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 39 ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಆಚರಣೆ 2024ರ ಕಾರ್ಯಕ್ರಮವು ವೆನ್‍ಲಾಕ್ ಆಸ್ಪತ್ರೆಯ ಸಭಾಂಗಣದಕಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟಿಸಿದ ಜಿಲ್ಲಾ ಆರೋಗ್ಯ...

ಹೆದ್ದಾರಿ ಅಗಲೀಕರಣ – ಮರಗಳ ತೆರವು : ಸೆ. 2ರಂದು ಅಹವಾಲು ಸಭೆ

0
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ರಾಷ್ಟ್ರಿಯ ಹೆದ್ದಾರಿ -66 ರಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಭೂಸ್ವಾಧೀನಪಡಿಸಿದ ಕೆ.ಪಿ.ಟಿ ಯಿಂದ ನಂತೂರು ವರೆಗಿನÀ ಪದವು, ಕದ್ರಿ ಬಿ ಮತ್ತು ಮರೋಳಿ ಗ್ರಾಮ ವ್ಯಾಪ್ತಿಯಲ್ಲಿನ ಚೈನೇಜ್ 1+900 ರಿಂದ 2.500 ರಲ್ಲಿ 0.350 ಕಿ.ಮೀ ವ್ಯಾಪ್ತಿಯಲ್ಲಿ ನಡೆಯಲಿರುವ ರಸ್ತೆ ಅಗಲೀಕರಣ ಕಾಮಗಾರಿಗೆ ಅಡಚಣೆಯಾಗುವ 99 ಮರಗಳನ್ನು ಕಡಿಯಲು...

ಶ್ರೀ ಕೃಷ್ಣನ ಆದರ್ಶಗಳು ಎಲ್ಲರಿಗೂ ಪ್ರೇರಣೆ – ಶಾಸಕ ಕಾಮತ್

0
ಮಂಗಳೂರು: ಯಾವುದೇ ಜಾತಿ, ಮತದ ಭೇದವಿಲ್ಲದೆ ಅನ್ಯ ಜಾತಿಯವರು ತಮ್ಮ ಮಕ್ಕಳಿಗೆ ಕೃಷ್ಣವೇಷವನ್ನು ಹಾಕುವ ಸನ್ನಿವೇಶವನ್ನು ಕಾಣುತ್ತೇವೆ. ಶ್ರೀಕೃಷ್ಣ ಪರಮಾತ್ಮನ ಆದರ್ಶಗಳು ಜಾತಿ ಮತವನ್ನು ಮೀರಿರುವಂಥದ್ದು. ಎಲ್ಲಾ ಜಾತಿ ಧರ್ಮದವರಿಗೂ ಪ್ರೇರಣೆಯಾಗುವಂತದ್ದು ಎಂದು ಮಂಗಳೂರು ದಕ್ಷಿಣ ಶಾಸಕ ವೇದ ವ್ಯಾಸ್ ಕಾಮತ್ ಹೇಳಿದರು. ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

ಕೆನರಾ ಶಾಲೆ ಆಶ್ರಯದಲ್ಲಿ ಅಷ್ಟಮಿ ಕಾರ್ಯಕ್ರಮ

0
ಮಂಗಳೂರು: ಕೆನರಾ ನಂದಗೋಕುಲ್ ಕೊಡಿಯಾಲ್ ಬೈಲ್ ಮತ್ತು ಪದವಿಂನಗಡಿ ಶಾಖೆ ಹಾಗೂ ಕೆನರಾ ಇಂಟರ್ನ್ಯಾಷನಲ್ ಶಾಲೆಯ ಆಶ್ರಯದಲ್ಲಿ ಶ್ರೀ ಸುಧೀಂದ್ರ ಸಭಾಂಗಣದಲ್ಲಿ ಅಷ್ಟಮಿ ಉತ್ಸವದ ಶುಭಕಾಮನೆಯೊಂದಿಗೆ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯು ಭಜನೆಯೊಂದಿಗೆ ಪ್ರಾರಂಭಗೊಂಡು, ಮಕ್ಕಳು ಮುದ್ದು ಕೃಷ್ಣ ಮತ್ತು ರಾಧೆಯ ವೇಷದಲ್ಲಿ ಕಣ್ಮನಸಿಗೆ ಹತ್ತಿದ ನೃತ್ಯ ಪ್ರದರ್ಶಿಸಿದರು. ಮಕ್ಕಳಿಂದ ಕೃಷ್ಣನ ಹಾಡುಗಳ ಮೇಲೆ...

ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ ದಿಂದ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಪರೀಕ್ಷೆ ಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆದಿತ್ಯವಾರ ನಗರದ ಪತ್ರಿಕಾ ಭವನದಲ್ಲಿ ಜರುಗಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.ಬಳಿಕ ಮಾತಾಡಿದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, “ಮನೆಮನೆಗೆ ವಿತರಿಸುವ ಪತ್ರಿಕಾ...