ಡಾ. ಬಿ. ಯಶೋವರ್ಮ ಸಂಸ್ಮರಣೆ-ಯಶೋಭಿವ್ಯಕ್ತಿ ಕಾರ್ಯಕ್ರಮ
ಮಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾನಿಲಯ ಕಾಲೇಜುಮಂಗಳೂರು ಕನ್ನಡ ಸಂಘದ ಜಂಟಿ ಸಹಯೋಗದಲ್ಲಿ ಸಾಹಿತ್ಯ ಪ್ರೇಮಿ, ಸಾಹಿತ್ಯ ಪೋಷಕ, ಶಿಕ್ಷಣ ತಜ್ಞ ಡಾ.ಬಿ. ಯಶೋವರ್ಮ ಸಂಸ್ಮರಣೆ ಯಶೋಭಿವ್ಯಕ್ತಿ ಕಾರ್ಯಕ್ರಮ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮಂಗಳವಾರ(ಡಿಸೆಂಬರ್ 5) ದಂದು ಬೆಳಗ್ಗೆ 10 ಗಂಟೆಯಿಂದ ನಡೆಯಲಿದೆ.
ನಗರದ...
ಆಯುಷ್ಮಾನ್ ಭಾರತ್ ಸೌಲಭ್ಯ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16 ದೂರುಗಳು
ಮಂಗಳೂರು: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಜಿಲ್ಲೆಯಲ್ಲಿ ರೋಗಿಗಳಿಂದ ಖಾಸಗಿ ಆಸ್ಪತ್ರೆಗಳು ನಿಗದಿತ ಸೌಲಭ್ಯ ಕೊಡದಿರುವ ಬಗ್ಗೆ ಹಾಗೂ ಹೆಚ್ಚುವರಿ ಮೊತ್ತ ಪಾವತಿಸಿರುವ ಬಗ್ಗೆ ಒಟ್ಟು 16 ದೂರುಗಳು ಮಾರ್ಚ್ 2023 ರಿಂದ ದಾಖಲಾಗಿದೆ.ಸೋಮವಾರ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್.ಎಂ.ಪಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯುಷ್ಮಾನ್ ಯೋಜನೆಯ ಜಿಲ್ಲಾ ಕುಂದು ಕೊರತೆ ನಿವಾರಣಾ ಸಮಿತಿ...
ಭಟ್ರಕುಮೇರು ಸ್ವಾಮಿ ಕೊರಗ ತನಿಯ ಕ್ಷೇತ್ರ : ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆ ಸಂಪನ್ನ
ಮಂಗಳೂರು : ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾವರ್ಧಂತಿಹಾಗೂ ಕೋಲ ಸೇವೆಯು ಸಾನಿಧ್ಯದ ಯಜಮಾನರು ಹಾಗೂ ದೈವಾರಾಧಕರಾದ ಭಾಸ್ಕರ ಬಂಗೇರ ಅವರ ನೇತೃತ್ವದಲ್ಲಿ ಡಿ.3ರ೦ದುಬೆಳಿಗ್ಗೆ 10 ಗಂಟೆಗೆ ತಂತ್ರಿಗಳಾದ ರವಿ ಆನಂದ ಶಾಂತಿ ಆಡುಮರೋಳಿ ಇವರ ಮಾರ್ಗದರ್ಶನದಲ್ಲಿ ಜರುಗಿತು.
ಅಂದು ಬೇಳಿಗೆಯಿಂದ...
ಬಿಜೆಪಿ ಕಾರ್ಯಕರ್ತರಿ೦ದ ಶ್ರೀ ಕ್ಷೇತ್ರ ಪೊಳಲಿಗೆ ಪಾದಯಾತ್ರೆ
ಮಂಗಳೂರು : 2023ರಲ್ಲಿ ಜರಗಿದ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಅವರಗೆಲುವಿಗಾಗಿ ಹಾಗೂ 2024ನೇ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರಚನೆಯಾಗ ಬೇಕೆಂದು ಪ್ರಾರ್ಥಿಸಿ ಮಿಲಾಗ್ರಿಸ್ ವಾರ್ಡಿನ ಬಿಜೆಪಿ ಕಾರ್ಯಕರ್ತರು ಸಂಕಲ್ಪ ಮಾಡಿಕೊಂಡಂತೆ ರವಿವಾರ ಬೆಳಿಗ್ಗೆ 5...
ಮಾನಸಿಕ ಖಿನ್ನತೆ: ಮಗುವನ್ನು ಕೊ೦ದು ತಾಯಿ ಆತ್ಮಹತ್ಯೆ
ಮ೦ಗಳೂರು:ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿ ನಾಲ್ಕೂವರೆ ತಿ೦ಗಳ ಗ೦ಡು ಮಗುವನ್ನು ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ನಗರದ ಗುಜ್ಜರಕೆರೆಯ ಅಪಾರ್ಟ್ಮೆಂಟ್ ನ ಫ್ಲಾಟ್ ವೊ೦ದರಲ್ಲಿ ಶನಿವಾರ ಸ೦ಭವಿಸಿದೆ.ಫಾತಿಮಾ ರುಕಿಯಾ (23) ಆತ್ಮಹತ್ಯೆ ಮಾಡಿಕೊ೦ಡಿರುವ ಮಹಿಳೆ.ಅಬ್ದುಲ್ಲಾ ಹೂದ್ ಕೊಲೆಯಾದ ಮಗು..ಫಾತಿಮಾ ರುಕಿಯಾ ಅವರು...
ಕುಲಶೇಕರದಲ್ಲಿ158ನೇ ಐಐಸಿಟಿ ಕಂಪ್ಯೂಟರ್ ತರಬೇತಿ ಕೇಂದ್ರ ಶುಭಾರಂಭ
ಮಂಗಳೂರು ಮಂಗಳೂರಿನ ಸೇಕ್ರೆಡ್ ಹಾರ್ಟ್ ಕೆರಿಂರ್ ಅಕಾಡೆಮಿ ಶಿಕ್ಷಣ ಸಂಸ್ಥೆಯ ಐಐಸಿಟಿ ಕಂಪ್ಯೂಟರ್ ತರಬೇತಿ ಕೇಂದ್ರಗಳುಭಾರತ ದೇಶದಾದ್ಯಂತ ಕಾರ್ಯಾಚರಿಸುತ್ತಿದ್ದು, ಡಿ.1ರ೦ದು ಮಂಗಳೂರು ಕುಲಶೇಖರದ ಪಿಂಟೋ ಕಾಂಪ್ಲೆಕ್ಸ್ ನಲ್ಲಿ ನೂತನ ಕೇಂದ್ರವು ಉದ್ಘಾಟನೆಗೊಂಡಿತು.ಯಸ್.ಎಸ್. ಕೆರಿಯರ್ ಅಕಾಡೆಮಿ, ಬೆಂಗಳೂರು ಇದರ ಆಡಳಿತ ನಿರ್ದೇಶಕರಾದ ಕೆನೆಡಿ ಪಿ ಎ ಡಿಸೋಜನವರು ಪತ್ನಿಹಾಗೂ ಪುತ್ರಿಯರೊಂದಿಗೆ ಸಂಸ್ಥೆಯನ್ನು...
ಸಕಾಲ :ಎಸ್ಎಂಎಸ್ ಮೂಲಕ ಮೇಲ್ಮನವಿಗೆ ಅವಕಾಶ
ಬೆಂಗಳೂರು:ಸಕಾಲ ಅಧಿಸೂಚಿತ ಸೇವೆಗಳ ಅಡಿಯಲ್ಲಿ ಸಲ್ಲಿಸುವ ಅರ್ಜಿಗಳು ತಿರಸ್ಕೃತಗೊಂಡಿದ್ದರೆ ಅಂತಹವರ ನೊಂದಾಯಿತ ಮೊಬೈಲ್ ಸಂಖ್ಯೆಗೆ ಪ್ರಥಮ ಮೇಲ್ಮನವಿ ಸಲ್ಲಿಸಲು ಅನುಕೂಲವಾಗುವಂತೆ ಲಿಂಕ್ ಗಳನ್ನು ಕಳುಹಿಸುವ ವ್ಯವಸ್ಥೆಯನ್ನು ಸಕಾಲ ಮಿಷನ್ ರಾಜ್ಯದಲ್ಲಿ ಜಾರಿಗೆ ತಂದಿದೆ.ಅರ್ಜಿ ತಿರಸ್ಕೃತಗೊಂಡಿದ್ದಲ್ಲಿ ಅರ್ಜಿದಾರರು ಸಕ್ಷಮ ಪ್ರಾಧಿಕಾರಿಗೆ ಪ್ರಥಮ ಮೇಲ್ಮನವಿಯನ್ನು ಸಲ್ಲಿಸಲು ಸಕಾಲ ಮಿಷನ್ ಅವಕಾಶ ಕಲ್ಪಿಸಿದೆ. ನಾಗರೀಕರು ಈ ಅವಕಾಶವನ್ನು ಪರಿಣಾಮಕಾರಿಯಾಗಿ...
ವಿಶ್ವ ವಿಕಲಚೇತನ ದಿನಾಚರಣೆ
ಮಂಗಳೂರು:ವಿಕಲಚೇತನರ ವಿಶೇಷವಾದ ಸಾಮಥ್ಯ೯ವಿದೆ.ಅವರಲ್ಲಿ ಆತ್ಮಸ್ಥರ್ಯವನ್ನು ಹೆಚ್ಚಿಸಿ ಪ್ರೋತ್ಸಾಹಿಸಬೇಕು ಎಂದು ಮೇಯರ್ ಸುಧೀರ್ ಶೆಟ್ಟಿ ಹೇಳಿದರು.ಅವರು ಶನಿವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ವಿಶ್ವ ವಿಕಲಚೇತನ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ವಿಕಲಚೇತನ ಮಕ್ಕಳನ್ನು ಪ್ರೀತಿ ಅಕ್ಕರೆಯಿಂದ ನೋಡಿಕೊಳ್ಳುವ ಪೋಷಕರು, ಶಿಕ್ಷಕರು ಹಾಗೂ ಆಶ್ರಯ ಶಾಲೆಯ ಸಂಸ್ಥೆಗಳ ಸೇವೆ ಶ್ಲಾಘನೀಯ. ಕೆಲವು ಮಕ್ಕಳು ಹುಟ್ಟುವಾಗಲೇ...
ಕುತ್ಲೂರು :ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ
ಕುತ್ಲೂರು:ಕುತ್ಲೂರು ಸರಕಾರಿ ಶಾಲೆ ಯ ಅಭಿವೃದ್ಧಿ ನೋಡಿ ಅತ್ಯಂತ ಹೆಚ್ಚು ಖುಷಿ ಪಟ್ಟಿರುವುದಾಗಿ ಪದ್ಮಶ್ರೀ ವಿಜೇತ ಹರೇಕಳ ಹಾಜಬ್ಬ ತಿಳಿಸಿದ್ದಾರೆ.ಅವರು ಇಂದು ಬೆಳ್ತಂಗಡಿ ತಾಲೂಕಿನ ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟವನ್ನು ಲೋಕಾರ್ಪಣೆ ಗೊಳಿಸಿ ಮಾತನಾಡುತ್ತಿದ್ದರು. ಊರಿನ ಜನ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿದಾಗ ಸಾಮೂಹಿಕ ಪ್ರಯತ್ನ ದಿಂದ ಶಿಕ್ಷಣ ಸಂಸ್ಥೆ ಅಭಿವೃದ್ಧಿ ಹೊಂದಲು...
ಗೋವಿಗಾಗಿ ಮೇವು ಹೊರೆಕಾಣಿಕೆ ಕೇಂದ್ರ ಉದ್ಘಾಟನೆ
ಮಂಗಳೂರು: ಗೋವನಿತಾಶ್ರಯ ಟ್ರಸ್ಟ್ ಮಂಗಳೂರು, ಗೋವರ್ಧನ ಪೂಜಾ ಸಮಿತಿ ಆಶ್ರಯದಲ್ಲಿ ಇದೇ ಬರುವ ಡಿ.16,17ರಂದು ಕದ್ರಿ ಮೈದಾನದಲ್ಲಿ ನಡೆಯಲಿರುವ ಗೋವರ್ಧನ ಪೂಜೆಯ ಗೋವಿಗಾಗಿ ಮೇವು ಹೊರೆಕಾಣಿಕೆ ಅರ್ಪಣೆ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ ಶರವು ಮಹಾಗಣಪತಿ ದೇವಸ್ಥಾನ ವಠಾರದಲ್ಲಿ ಶನಿವಾರ ಬೆಳಗ್ಗೆ ನಡೆಯಿತು.ಈ ವೇಳೆ ಮಾತಾಡಿದ ಗೋವನಿತಾಶ್ರಯ ಟ್ರಸ್ಟ್ ಅಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್ ಅವರು, "ಕಟುಕರು ನಮ್ಮ...