26 C
Karnataka
Sunday, May 3, 2026

ಸುದ್ದಿ

ರೋಹನ್ ಕಾರ್ಪೋರೇಷನ್: ಸ್ವಾತ೦ತ್ರ್ಯ ದಿನಾಚರಣೆ

0
ಮಂಗಳೂರು : ರೋಹನ್ ಕಾರ್ಪೋರೇಷನ್ ಆವರಣದಲ್ಲಿ ಸ್ವಾತ೦ತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.ಧ್ವಜಾರೋಹಣ ಮಾಡಿ ಮಾತನಾಡಿದ ಕಾರ್ಮಿಕ ಅಧಿಕಾರಿ ವಿಲ್ಮಾ "ಕನಸಿನ ಕಟ್ಟಡದ ರೋಹನ್ ಕಾರ್ಪೊರೇಷನ್ ಜೊತೆ ಸೇರಿ ಹೊಸ ಭಾರತ ನಿರ್ಮಾಣ ಮಾಡೋಣ, ಕಾರ್ಮಿಕರಿಲ್ಲದೆ ನಮಗೆ ಸೂರಿಲ್ಲ ನಿಮ್ಮ ನಡುವಿನ ಸ್ವಾತಂತ್ರ್ಯೋತ್ಸವ ನಿಜಕ್ಕೂ ನೆನಪಿನ ಬುತ್ತಿ," ಎಂದರು.ಸ್ವಾತಂತ್ರ್ಯೋತ್ಸವದ ಕುರಿತಾಗಿ ಮಾತನಾಡಿದ ಕಾರ್ಮಿಕ ಅಧಿಕಾರಿ ಕುಮಾರ್...

ಪರರ ಜೀವ ರಕ್ಷಣೆ ಶ್ರೇಷ್ಠ ಕಾರ್ಯ:ಸಿಎ ಶಾಂತಾರಾಮ ಶೆಟ್ಟಿ

0
ಮಂಗಳೂರು : ಪರರ ಜೀವ ರಕ್ಷಣೆಗೆ ನೆರವಾಗುವುದು ಅತ್ಯಂತ ಶ್ರೇಷ್ಠ ಕಾರ್ಯವಾಗಿದೆ. ಅಂತಹ ಜೀವ ರಕ್ಷಕರನ್ನು ಗುರುತಿಸಿ ಗೌರವಿಸುವುದು ಸಮಾಜದ ಕರ್ತವ್ಯ ಎಂದು ಭಾರತೀಯ ರೆಡ್ ‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.ಜೀವ ರಕ್ಷಣೆಗೆ ನೆರವಾದ ಖಾಸಗಿ ಬಸ್ ಸಿಬ್ಬಂದಿಯನ್ನು ಜಿಲ್ಲಾ ರೆಡ್ ಕ್ರಾಸ್ ವತಿಯಿಂದ ಸನ್ಮಾನಿಸಿ ಮಾತನಾಡಿದ...

ಗುರುಪುರ ಅಡ್ಡೂರು ಸೇತುವೆ: ಸಂಚಾರ ಮಾರ್ಗ ಬದಲಾವಣೆ

0
ಮಂಗಳೂರು: ಮಂಗಳೂರು ತಾಲೂಕಿನ ಸುರತ್ಕಲ್- ಕಬಕ ರಾಜ್ಯ ಹೆದ್ದಾರಿ 101 ರ ಕಿ. ಮೀ 29.35 ರಲ್ಲಿನ ಅಡ್ಡೂರು ಸೇತುವೆ ದುಸ್ಥಿತಿಯಲ್ಲಿದ್ದು ವಾಹನ ಸಂಚಾರಕ್ಕೆ ಅಪಾಯಕಾರಿ ಯಾಗಿರುವುದರಿಂದ ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ ಘನ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಬರ್ಂಧಿಸುವಂತೆ ಹಾಗೂ ಸಂಚಾರ ಮಾರ್ಗ ಬದಲಾವಣೆ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ...

ರೋಹನ್ ಕಾರ್ಪೋರೇಷನ್ : ಸ್ವಾತಂತ್ರ್ಯ ದಿನಾಚರಣೆ

0
ಮಂಗಳೂರು : 78 ನೇ ಸ್ವಾತಂತ್ರ್ಯ ದಿನವನ್ನು ರೋಹನ್ ಕಾರ್ಪೋರೇಷನ್ ಆವರಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.ಧ್ವಜಾರೋಹಣ ಮಾಡಿದ ನಂತರ ಮಾತನಾಡಿದ ಕಾರ್ಮಿಕ ಅಧಿಕಾರಿ ವಿಲ್ಮಾ "ಕನಸಿನ ಕಟ್ಟಡದ ರೋಹನ್ ಕಾರ್ಪೊರೇಷನ್ ಜೊತೆ ಸೇರಿ ಹೊಸ ಭಾರತ ನಿರ್ಮಾಣ ಮಾಡೋಣ , ಕಾರ್ಮಿಕರಿಲ್ಲದೆ ನಮಗೆ ಸೂರಿಲ್ಲ ನಿಮ್ಮ ನಡುವಿನ ಸ್ವಾತಂತ್ರೋತ್ಸವ ನಿಜಕ್ಕೂ ನೆನಪಿನ ಬುತ್ತಿ." ಎಂದರು.ಸ್ವಾತಂತ್ರೋತ್ಸವದ ಕುರಿತಾಗಿ...

ಎಂ.ಸಿ.ಸಿ. ಬ್ಯಾಂಕಿನಲ್ಲಿ ಸ್ವಾತಂತ್ರ್ಯ ದಿನ ಆಚರಣೆ

0
ಮ೦ಗಳೂರು: ಎಂ.ಸಿ.ಸಿ. ಬ್ಯಾಂಕಿನಲ್ಲಿ 78ನೇ ಸ್ವಾತಂತ್ರ್ಯದಿನವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಿಲಾಗ್ರಿಸ್ ಚರ್ಚ್‌ನ ಧರ್ಮಗುರುಗಳಾದ ವಂದನೀಯ ಬೊನವೆಂಚರ್ ನಜರೆತ್ ಅವರು ಪವಿತ್ರ ಬಲಿ ಪೂಜೆ ನೆರೆವೇರಿಸಿದರು. ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಉಪಾಧ್ಯಕ್ಷ ಜೆರಾಲ್ಜೂ ಡ್ ಡಿಸಿಲ್ವಾ,...

ಬಿಜೆಪಿ ದ.ಕ. ಜಿಲ್ಲಾ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0
ಮ೦ಗಳೂರು: ಬಿಜೆಪಿ ದ.ಕ. ಜಿಲ್ಲಾ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಜರಗಿತು. ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿದ ದ.ಕ. ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ನಮ್ಮ ದೇಶಕ್ಕೆ ಅನೇಕ ಮಹಾತ್ಮರು ಹಾಗೂ ಹುತಾತ್ಮರ ಬಲಿದಾನಗಳಿಂದ ನಮಗೆ 1947 ರಲ್ಲಿ ಸ್ವಾತಂತ್ರ್ಯ ಸಿಕ್ಕಿತು. ಹಾಗಂತ ನಮ್ಮ ದೇಶ 1947 ರಂದು ಪ್ರಾರಂಭ ಆದದ್ದು...

ಆಗಸ್ಟ್ 20 ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2025 ಆರಂಭ

0
ಮಂಗಳೂರು: ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ: 01.01.2025 ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ಪರಿಷ್ಕರಣೆಯ ವೇಳಾಪಟ್ಟಿಯನ್ನು ಹೊರಡಿಸಿದೆ. ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುತ್ತಾರೆ. ಈ ಸಮಯದಲ್ಲಿ ಸಾರ್ವಜನಿಕರು ಯಾವುದೇ ರೀತಿಯ ತಿದ್ದುಪಡಿಗಳು, ಹೆಸರು ನೋಂದಣಿ,...

ಪ್ಲಾಸ್ಟಿಕ್ ಧ್ವಜಗಳ ಬಳಕೆ ನಿಷೇಧ

0
ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ.ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಭಾರತ ಸರ್ಕಾರ ದಿನಾಂಕ: 12.08.2021 ರಂದು ಹೊರಡಿಸಿರುವ ಅಧಿಸೂಚನೆಯಲ್ಲಿಯೂ ಸಹ ಏಕ ಬಳಕೆಯ ಪ್ಲಾಸ್ಟಿಕ್ ನಿಂದ ತಯಾರಿಸಿದ ಪ್ಲಾಸ್ಟಿಕ್ ಧ್ವಜಗಳ (SUP) ತಯಾರಿಕೆ. ಆಮದು, ಸಂಗ್ರಹಣೆ, ವಿತರಣೆ,...

ಪರಾರಿ – ಉಳಾಯಿಬೆಟ್ಟು – ಮಲ್ಲೂರು: ಘನ ವಾಹನಗಳ ಸಂಚಾರ ತಾತ್ಕಾಲಿಕ ನಿರ್ಬಂಧ

0
ಮಂಗಳೂರು: ಮಂಗಳೂರು ತಾಲೂಕಿನ ಪರಾರಿ - ಉಳಾಯಿಬೆಟ್ಟು- ಮಲ್ಲೂರು ಜಿಲ್ಲಾ ಮುಖ್ಯ ರಸ್ತೆಯ 0.95 ಕಿ.ಮೀ ರಲ್ಲಿ ಸೇತುವೆ ದುಸ್ಥಿತಿಯಲ್ಲಿದ್ದು, ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿರುವುದರಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ ಘನ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಬ೯೦ಧಿಸಿ ಸಂಚಾರ ಮಾರ್ಗ ಬದಲಾವಣೆ ಮಾಡಿ...

ವಿದ್ವತ್ ಪಿಯು ಕಾಲೇಜಿನಲ್ಲಿ ಸಿಎ ಓರಿಯೆಂಟೇಶನ್ ಕಾರ್ಯಕ್ರಮ

0
ಮ೦ಗಳೂರು: ಪ್ರಥಮ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿರುವ ಉದ್ಯೋಗವಕಾಶ ಮತ್ತು ಸಿಎಪೌಂಡೇಶನ್ ಬಗ್ಗೆ ವಿಸ್ತೃತ ಮಾಹಿತಿಯನ್ನು ನೀಡುವ ಮಹತ್ವದ ಓರಿಯೆಂಟೇಶನ್ ಕಾರ್ಯಕ್ರಮವು ವಿದ್ವತ್ ಪಿಯು ಕಾಲೇಜಿನಲ್ಲಿ ಆಗಸ್ಟ್ 10 ರಂದು ನಡೆಯಿತು.ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಶ್ರೀ ಗಂಗಾಧರ ಈ ಮಂಡಗಳಲೆಯವರು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿರುವ ವಿಫುಲವಾದ ಉದ್ಯೋಗವಕಾಶಗಳ ಬಗ್ಗೆ...