26 C
Karnataka
Sunday, May 3, 2026

ಸುದ್ದಿ

ವೆನ್ಲಾಕ್ ಸುಸಜ್ಜಿತ ಸರ್ಜಿಕಲ್ ಬ್ಲಾಕ್ : ಸಂಸದ ಕ್ಯಾ. ಬ್ರಿಜೇಶ್ ಚೌಟ ,ಶಾಸಕ ಕಾಮತ್ ಪರಿಶೀಲನೆ

0
ಮ೦ಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯಲ್ಲಿ 53 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡು ಉದ್ಘಾಟನೆಗೆ ಸಿದ್ದಗೊಂಡಿರುವ ಸುಸಜ್ಜಿತ ಸರ್ಜಿಕಲ್ ಬ್ಲಾಕ್ ನ ಅಂತಿಮ ಹಂತದ ಕಾಮಗಾರಿಗಳನ್ನು ಸಂಸದ ಕ್ಯಾ. ಸಂಸದ ಕ್ಯಾ. ಬ್ರಿಜೇಶ್ ಚೌಟ ರವರ ನೇತೃತ್ವದಲ್ಲಿ ಬಿಜೆಪಿ ಪ್ರಮುಖರು ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ರವರು ದೇಶವು...

ಜಿಲ್ಲಾ ಉಸ್ತುವಾರಿ ಪ್ರವಾಸ

0
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವರಾದ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆಗಸ್ಟ್ 14 ರಿಂದ ದ.ಕ. ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 14 ರಂದು ರಾತ್ರಿ 7.45ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನ - ಸಕ್ರ್ಯೂಟ್ ಹೌಸ್ ನಲ್ಲಿ ವಾಸ್ತವ್ಯ. ಆಗಸ್ಟ್ 15 ರಂದು ಬೆಳಿಗ್ಗೆ...

ಅಡಿಕೆ ಬೆಂಬಲ ಬೆಳೆಗೆ ಸರಕಾರಕ್ಕೆ ಪ್ರಸ್ತಾವನೆ: ಜಿಲ್ಲಾಧಿಕಾರಿ

0
ಮಂಗಳೂರು: ಅಡಿಕೆ ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲೆಯ ರೈತರ ಸಮಸ್ಯೆಗಳ ಬಗ್ಗೆ ರೈತ ಮುಖಂಡರೊಂದಿಗೆ ನಡೆದ ಚರ್ಚೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಡಿಕೆಗೆ ಬೆಂಬಲ ಬೆಲೆ ನೀಡಬೇಕೆಂದು ರೈತರಿಂದ ಒತ್ತಾಯ ಇದೆ....

ಮಂಗಳೂರು ಮಹಾನಗರಪಾಲಿಕೆ:ವಿವಿಧ ಸವಲತ್ತುಗಳ ವಿತರಣೆ

0
ಮಂಗಳೂರು; ಮಹಾನಗರಪಾಲಿಕೆಯ ಶೇ 24.10, ಶೇ .7.25 ಮತ್ತು ಶೇ .5 ನಿಧಿಯಡಿ ಮಹಾನಗರಪಾಲಿಕೆ ವ್ಯಾಪ್ತಿಯ ಸುಮಾರು 16 ಫಲಾನುಭವಿಗಳಿಗೆ ಮೇಯರ್ ಸುಧೀರ್ ಶೆಟ್ಟಿ ರವರ ಅಧ್ಯಕ್ಷತೆಯಲ್ಲಿ ರೂ 10,94,000/- ಮೊತ್ತದ ಚೆಕ್ಕನ್ನು ವಿತರಿಸಲಾಯಿತು.ಪಾಲಿಕೆಯ ಮೇಯರ್ ರವರ ಕೊಠಡಿಯಲ್ಲಿ ಆಯೋಜಿಸಲಾದ ಈ ಕಾಯ೯ಕ್ರಮದಲ್ಲಿ ಶೇ 24.10 ಯೋಜನೆಯಡಿ ಬರುವ ಪರಿಷಿಷ್ಟ ಜಾತಿ ಮತ್ತು ಪಂಗಡದ...

ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿ ಹುದ್ದೆ: ನೇರ ಸಂದರ್ಶನ

0
ಮಂಗಳೂರು: ಮಂಗಳೂರಿನ ದಿಯಾ ಸಿಸ್ಟಮ್ಸ್ ಲಿಮಿಟೆಡ್ ವತಿಯಿಂದ ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿ ಹುದ್ದೆಗೆ ನೇರ ಸಂದರ್ಶನ ಆಗಸ್ಟ್ 14ರಂದು ನಗರದ ಮೇರಿಹಿಲ್, ಹೆಲಿಪ್ಯಾಡ್ ಹತ್ತಿರ ಗ್ಲೋ ಟಚ್ (ದಿಯ ಸಿಸ್ಟಮ್ ಪ್ರೈವೆಟ್ ಲಿಮಿಟೆಡ್) ನಲ್ಲಿ ಆಯೋಜಿಸಲಾಗಿದೆ. ಬಿ.ಇ/ ಬಿ.ಟೆಕ್/ ಬಿ.ಸಿ.ಎ/ ಎಂ.ಸಿ.ಎ/ ಬಿ.ಎಸ್.ಸಿ/ ಎಂ.ಎಸ್.ಸಿ/ ಡಿಪ್ಲೋಮಾ ಇನ್‍ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಸ್ವವಿವರವುಳ್ಳ...

ಇಂದಿರಾ ಆಸ್ಪತ್ರೆಗೆ 25 ವರ್ಷಗಳ ಸಂಭ್ರಮ

0
ಮಂಗಳೂರು: “ಆರೋಗ್ಯ ಕ್ಷೇತ್ರದಲ್ಲಿ ತನ್ನ ಉನ್ನತ ಛಾಪನ್ನು ಮೂಡಿಸಿದ ಇಂದಿರಾ ಆಸ್ಪತ್ರೆ 25ನೇ ವಾರ್ಷಿಕೋತ್ಸವವನ್ನು ಹೆಮ್ಮೆಯಿಂದ ಆಚರಿಸುತ್ತಿದೆ. ಆ.15ರ೦ದು ರಕ್ತದಾನ, ವಾರ್ಷಿಕೋತ್ಸವ ಆಚರಣೆ ನಡೆಯಲಿದೆ.ಆ.15 ರಂದು ಸಂಜೆ 5 ಗಂಟೆಗೆ ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ನನ್ ಸೆಂಟರ್‌ನಲ್ಲಿ ವಾರ್ಷಿಕೋತ್ಸವ ಆಚರಣೆ ನಡೆಯಲಿದೆ. ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಬುಧಾಬಿಗೆ ಇಂಡಿಗೋ ವಿಮಾನ ಹಾರಾಟ ಆರಂಭ

0
ಮಂಗಳೂರು: ಇಂಡಿಗೋದೊಂದಿಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಕರಾವಳಿ ಕರ್ನಾಟಕದ ಈ ಬಂದರು ನಗರವನ್ನು ಯುನೈಟೆಡ್ ಅರಬ್ ಎಮಿರೇಟ್ಸ್ ರಾಜಧಾನಿ ಅಬುಧಾಬಿಗೆ ಸಂಪರ್ಕಿಸಿದೆ. ಆಗಸ್ಟ್ 9 ರಿಂದ, ಇಂಡಿಗೊ ಪ್ರತಿದಿನ ಈ ವಿಮಾನವನ್ನು ನಿರ್ವಹಿಸುತ್ತಿದೆ, ಇದು ದುಬೈ ನಂತರ ಮಂಗಳೂರಿನಿಂದ ವಿಮಾನಯಾನದ ಎರಡನೇ ಸಾಗರೋತ್ತರ ತಾಣವಾಗಿದೆ.ಉದ್ಘಾಟನಾ ವಿಮಾನದಲ್ಲಿ ತನ್ನ ತಾಯಿಯೊಂದಿಗೆ ಚೆಕ್-ಇನ್ ಮಾಡಿದ ಮೊದಲ...

ಸೈಬರ್ ಕ್ರೈಮ್ ಮತ್ತು ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಜಾಗೃತಿ

0
ಮಂಗಳೂರು: ಯೆನೆಪೊಯ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಮತ್ತು ಮ್ಯಾನೇಜ್‌ಮೆಂಟ್ ನ ವಿಧಿವಿಜ್ಞಾನ ವಿಭಾಗವು ಸೈಬರ್ ಕ್ರೈಮ್ ಮತ್ತು ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಜಾಗೃತಿ ಅಧಿವೇಶನವನ್ನು ನಡೆಸಿತು.ಪೊಲೀಸ್ ಆಯುಕ್ತ ಅನುಪಮ ಅಗರವಾಲ್, ಅವರು ಮುಖ್ಯ ಅತಿಥಿಯಾಗಿದ್ದರು. ಸೈಬರ್ ಬೆದರಿಕೆಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸುವಲ್ಲಿ ಸಾರ್ವಜನಿಕ ಜಾಗೃತಿ ಮತ್ತು ಅಂತರ ವಲಯದ ಸಹಯೋಗದ ಮಹತ್ವವನ್ನು...

ವಿಶ್ವ ಬಂಟ ಪ್ರತಿಷ್ಠಾನ ಪ್ರಶಸ್ತಿ ಪ್ರದಾನ ಸಮಾರಂಭ

0
ಮಂಗಳೂರು : ಭಾರತೀಯ ಸೇನೆ ಇಂದು ಸಶಕ್ತವಾಗಿದ್ದು ಯಾವುದೇ ಶತ್ರುರಾಷ್ಟ್ರವನ್ನು ಬಗ್ಗು ಬಡಿಯಲು ಸಮರ್ಥವಾಗಿದೆ. ಸೇನಾ ಸಾಧನಗಳ ತಯಾರಿಯ ಸಂಶೋಧನೆ , ಅಭಿವೃದ್ಧಿ ಹಾಗೂ ಉತ್ಪಾದನೆಯಲ್ಲಿ ದೇಶ ಶೇ.75ರಷ್ಟು ಸ್ವಾವಲಂಬಿಯಾಗಿದೆ ಎಂದು ಮೇಜರ್ ಜನರಲ್ ಸತೀಶ್ ಭಂಡಾರಿ ಹೇಳಿದರು.ನಗರದ ಹೋಟೆಲ್ ಮೋತಿ ಮಹಲ್ ಸಭಾಂಗಣದಲ್ಲಿ ಶನಿವಾರ ನಡೆದ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್‌ನ 28ನೇ...

ಕ್ವಿಟ್ ಇಂಡಿಯಾ ವರ್ಷಾಚರಣೆ: ಹೋರಾಟಗಾರರಿಗೆ ಸನ್ಮಾನ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಕ್ವಿಟ್ ಇಂಡಿಯಾ ಚಳುವಳಿ ವμರ್Áಚರಣೆಯ ಅಂಗವಾಗಿ ಗೋವಾ ವಿಮೋಚನಾ ಹೋರಾಟಗಾರ ಮಟ್ಟಾರ್ ವಿಠಲ್ ಕಿಣಿ ಅವರಿಗೆ ನಗರದ ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಮಟ್ಟಾರ್ ವಿಠಲ್ ಕಿಣಿ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್, ತಹಶೀಲ್ದಾರ್ ಪ್ರಶಾಂತ್...