26 C
Karnataka
Sunday, May 3, 2026

ಸುದ್ದಿ

ದುಬೈ ಶಿಪ್‍ಯಾರ್ಡ್‍ನಲ್ಲಿ ತರಬೇತಿ: ಅರ್ಜಿ ಆಹ್ವಾನ

0
ಮಂಗಳೂರು:ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ (ಕೆ.ಎಸ್.ಡಿ.ಸಿ) ಅಧೀನದಲ್ಲಿರುವ ಅಂತರಾಷ್ಟ್ರೀಯ ವಲಸಿಗರ ಕೇಂದ್ರದ ಮೂಲಕ ಹೊಸದಾಗಿ ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ದುಬೈ ಶಿಪ್‍ಯಾರ್ಡ್‍ನಲ್ಲಿ ತರಬೇತಿ, ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಾಯೋಗಿಕ ಕೌಶಲ್ಯಾಭಿವೃದ್ಧಿ ಮತ್ತು ಬಹು-ವಿಭಾಗೀಯ ಔದ್ಯೋಗಿಕ ತರಬೇತಿ ಒಳಗೊಂಡ ವೃತ್ತಿ ಜೀವನ ನಿರ್ಮಾಣದ ವಿಶಿಷ್ಟ ಅಪ್ರೆಂಟಿಸ್‍ಶಿಪ್ ಕಾರ್ಯಕ್ರಮ ಇದಾಗಿದೆ. 18 ರಿಂದ 23 ವರ್ಷಗಳ ಒಳಗಿನ, ಸರಳ...

ಶಿಶಿಕ್ಷು ತರಬೇತಿ: ಅರ್ಜಿ ಆಹ್ವಾನ

0
ಮಂಗಳೂರು: ಪುತ್ತೂರು ವಿಭಾಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಶಿಶಿಕ್ಷು ತರಬೇತಿ ಪಡೆಯಲು ಇಚ್ಛಿಸುವ ಐಟಿಐ ಹಾಗೂ ಎಸ್.ಎಸ್.ಎಲ್.ಸಿ ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ನಿಯೋಜನೆಗೆ ಬಾಕಿ ಇರುವ ಖಾಲಿ ಸ್ಥಾನಗಳು: ಮೆಕ್ಯಾನಿಕಲ್ ಡಿಸೇಲ್ - 25 ಸ್ಥಾನ, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ – 10 ಸ್ಥಾನ,...

ಶಿಕ್ಷಣ ಸಂಸ್ಥೆಗಳ ಪರಿಸರದಲ್ಲಿ ತಂಬಾಕು ಮಾರಿದರೆ ಅಂಗಡಿ ಲೈಸನ್ಸ್ ರದ್ದುಗೊಳಿಸಲು ಸೂಚನೆ

0
ಮಂಗಳೂರು: ಶಾಲಾ ಕಾಲೇಜುಗಳ 100 ಮೀಟರ್ ಅಂತರದ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದಲ್ಲಿ ಅಂತಹವರ ವಿರುದ್ಧ ಕ್ರಮ ಕೈಗೊಂಡು ಪರವಾನಿಗೆಯನ್ನು ನವೀಕರಿಸದೆ, ರದ್ದುಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್‌ ಕುಮಾರ್ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2024-25ರ ಸಾಲಿನ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ದಡಿಯಲ್ಲಿ ಜಿಲ್ಲಾಮಟ್ಟದ ಸಮನ್ವಯ...

ತಾಯಿ, ಇಬ್ಬರು ಮಕ್ಕಳ ನಾಪತ್ತೆ

0
ಮಂಗಳೂರು: ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಸ್ಕೈ ಹೈಟ್ಸ್ ಅಪಾರ್ಟಮೆಂಟ್‍ನ ನಿವಾಸಿ ಮಂಜುಳಾ (31) ಕೃಷ್ಣ (8) ಹಾಗೂ ಖುಷಿ (6) ಎಂಬವರು ಜುಲೈ 31 ರಿಂದ ನಾಪತ್ತೆಯಾಗಿದ್ದು ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚಹರೆ:ಮಂಜುಳಾ - ಎತ್ತರ 5 ಅಡಿ, ಸಾಧಾರಣ ಶರೀರ, ಎಣ್ಣೆ ಕಪ್ಪು ಮೈ ಬಣ್ಣ, ಕೋಲು ಮುಖ...

ಶಿರೂರು-ಉಳವರೆಗೆ ಭೇಟಿ ನೀಡಿ ಮಾನವೀಯ ನೆರವು ಚಾಚಿದ ಮಂಗಳೂರಿನ ಪತ್ರಕರ್ತರು

0
ಶಿರೂರು: ಗುಡ್ಡ ಕುಸಿತದಿಂದ ಮನೆಮಠ ಕಳೆದುಕೊಂಡ ಅಂಕೋಲ ತಾಲೂಕಿನ ಉಳವರೆ ಗ್ರಾಮಕ್ಕೆ ಉಳ್ಳಾಲ ಪತ್ರಕರ್ತರ ಸಂಘ ಹಾಗೂ ಮಂಗಳೂರಿನ ಪತ್ರಕರ್ತರ ಚಾರಣ ಬಳಗದ ಸದಸ್ಯರು ಭೇಟಿ ಕೊಟ್ಟು ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಒದಗಿಸುವ ಮೂಲಕ ಮಾನವೀಯ ನೆರವು ಚಾಚಿದರು.ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು ಉಂಟಾದ ದುರಂತದ ಪರಿಣಾಮ ಗಂಗಾವಳಿ ನದಿ...

ಬಿಜೈ ಯಿ೦ದ ನಾಪತ್ತೆಯಾಗಿದ್ದ ಹುಡುಗಿ ಕಾರ್ಕಳದಲ್ಲಿ ಪತ್ತೆ

0
ಮ೦ಗಳೂರು: ಬಿಜೈ ಯಿ೦ದ ಜು.30ರ೦ದು ನಾಪತ್ತೆಯಾಗಿದ್ದ ಹುಡುಗಿ ಕಾರ್ಕಳದಲ್ಲಿ ಪತ್ತೆಯಾಗಿದ್ದಾಳೆ. 18ವರ್ಷದ ಕ್ಯಾಲಿಸ್ಟಾ ಫೆರಾವೊ ಜು.30ರ೦ದು ಬಿಜೈ ನಲ್ಲಿರುವ ತನ್ನ ಮನೆಯಿಂದ ಯಾರಿಗೂ ತಿಳಿಸದೆ ಹೋಗಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು.ತನಿಖೆ ಕೈಗೊಂಡ ಬರ್ಕೆ ಪೊಲೀಸ್ ಇನ್ಸ್ಪೆಕ್ಟರ್ ತಂಡ, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಮತ್ತು ಕಾಣೆಯಾದ ಹುಡುಗಿ ಈ ಹಿಂದೆ ಸೋಶಿಯಲ್‌...

‘ಮನೋಹರ ಪ್ರಸಾದ್ ಪತ್ರಕರ್ತರ ನಡುವಿನ ಸೂಪರ್ ಸ್ಟಾರ್’: ಡಾ.ಎಂ.ಮೋಹನ ಆಳ್ವ

0
ಮೂಡುಬಿದಿರೆ: 'ಪತ್ರಕರ್ತರ ನಡುವಿನ ಸೂಪರ್ ಸ್ಟಾರ್ ಮನೋಹರ ಪ್ರಸಾದ್' ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಬಣ್ಣಿಸಿದರು.ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮೂಡುಬಿದಿರೆ ತಾಲ್ಲೂಕು ಘಟಕದ...

ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ದ.ಕ. ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಆದೇಶಿಸಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲ ಆಟೋರಿಕ್ಷಾಗಳೊಂದಿಗೆ ಇ- ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ವಲಯ 1 ರಲ್ಲಿ ನೀಲಿ ಬಣ್ಣದ...

ಸಮಾಜಮುಖಿ ಕಾರ್ಯಗಳಿಗೆ ಸನ್ಮಾನ ಹುಡುಕಿ ಬರುತ್ತೆ: ಡಿಸಿಪಿ ದಿನೇಶ್ ಕುಮಾರ್

0
ಮಂಗಳೂರು: ಬಸ್ ಸಿಬ್ಬಂದಿ ಮಾನವೀಯ ಕಾರ್ಯಗಳು ಇತರರಿಗೂ ಮಾದರಿ ಆಗಿದ್ದು, ಸಮಾಜಮುಖಿ ಕಾರ್ಯಗಳನ್ನು ಮಾಡಿದಾಗ ಗೌರವ, ಸಮ್ಮಾನಗಳು ನಮ್ಮನ್ನು ಹುಡುಕಿಕೊಂಡು ಬರುತ್ತವೆ. ಇಂಹತ ಕಾರ್ಯಗಳಿಗೆ ಬಸ್ ಸಿಬ್ಬಂದಿ ಸಾಕ್ಷಿ ಆಗಿದ್ದಾರೆ ಎಂದು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಬಿ.ಪಿ. ದಿನೇಶ್ ಕುಮಾರ್ ಹೇಳಿದರು. ಇಲ್ಲಿ ಮಂಗಳವಾರ ನಡೆದ ಬಸ್ ಸಿಬ್ಬಂದಿಗೆ ಸನ್ಮಾನ ಹಾಗೂ ಬಸ್...

ಇಬ್ಬರು ಹಿರಿಯ ಕಾಯಕ ಯೋಗಿಗಳಿಗೆ ನೇಕಾರ ರತ್ನ ಪ್ರಶಸ್ತಿ

0
ಮ೦ಗಳೂರು: ಶಿವಳ್ಳಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಟ ಸಂಜೀವ ಶೆಟ್ಟಿಗಾರ್ ಮತ್ತು ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘದ ನಿರ್ದೇಶಕ ಸೋಮಪ್ಪ ಜತ್ತನ್ನ ಅವರು ತಮ್ಮ ಜೀವಮಾನದ ಸಾಧನೆಗಾಗಿ ಕದಿಕೆ ಟ್ರಸ್ಟ್ , ಕೈಮಗ್ಗ ನೇಕಾರರಿಗೆ ಕೊಡ ಮಾಡುವ, ಪ್ರತಿಷ್ಟಿತ ನೇಕಾರರತ್ನ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಇವರಿಬ್ಬರು ಅವಿಭಜಿತ ದ....