28.6 C
Karnataka
Sunday, May 3, 2026

ಸುದ್ದಿ

ಸ್ಪೀಕರ್ ಯು.ಟಿ.ಖಾದರ್ ಅವರಿಗೆ ತುಳು ಅಕಾಡೆಮಿಯ ವತಿಯಿಂದ ಸನ್ಮಾನ

0
ಮಂಗಳೂರು : ಕರ್ನಾಟಕ ವಿಧಾನಸಭೆಯಲ್ಲಿ ಕಲಾಪದ ವೇಳೆ ಶಾಸಕರಿಗೆ ತುಳು ಭಾಷೆಯನ್ನು ಮಾತನಾಡಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನುಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಮಂಗಳೂರಲ್ಲಿ ಸನ್ಮಾನಿಸಿದರು.ಖಾದರ್ ಅವರಿಗೆ ಸಾಲು ಹಾಗೂ ಪುಸ್ತಕ ಮತ್ತು ಸ್ಮರಣಿಕೆ ನೀಡಿ, ಅಭಿನಂದಿಸಿದರು. ಈ ವೇಳೆ ತುಳು ಸಾಹಿತ್ಯ ಅಕಾಡೆಮಿಯ...

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚನೆ : ಅರ್ಜಿ ಆಹ್ವಾನ

0
ಮಂಗಳೂರು: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅನ್ವಯ ದ.ಕ ಜಿಲ್ಲೆಯ ಪ್ರವರ್ಗ "ಬಿ" ಮತ್ತು "ಸಿ" ವರ್ಗದ ಅಧಿಸೂಚಿತ ಸಂಸ್ಥೆಗಳಿಗೆ ೯ ಜನ ಸದಸ್ಯರಿರುವ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಸಲುವಾಗಿ ಆಸಕ್ತ ಭಕ್ತಾಧಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ, ಜಿಲ್ಲಾಧಿಕಾರಿ ಕಚೇರಿ, ಮಂಗಳೂರು ಅವರಿಗೆ ನಿಗಧಿತ...

ಕಡಲ್ಕೊರೆತ ಪ್ರದೇಶಗಳಿಗೆ ಸ್ಪೀಕರ್ ಬೇಟಿ

0
ಮಂಗಳೂರು: ವಿಧಾನ ಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಸೋಮವಾರ ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಉಳ್ಳಾಲದ ಕೋಟೆಪುರ, ಮೊಗವೀರ ಪಟ್ಣ ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿದ ಅವರು ಕಡಲ್ಕೊರೆತ ಹಾನಿಯನ್ನು ವೀಕ್ಷಿಸಿ ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಿದರು. ಸ್ಥಳಿಯರ ಅಹವಾಲುಗಳನ್ನು ಆಲಿಸಿದ ಅವರು, ಕಡಲ್ಕೊರೆತದಿಂದ ಆಗುವ ಹಾನಿಯನ್ನು ಕಡಿಮೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು...

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

0
ಮಡಿಕೇರಿ: ಉತ್ತಮ ಮಾಧ್ಯಮಗಳಿಂದ ಮತ್ತು ಪತ್ರಕರ್ತರು ಸಮಾಜಮುಖಿಯಾಗಿ ಕೆಲಸ ಮಾಡಿದರೆ ಸಮಾಜದಲ್ಲಿ ಉತ್ತಮ ಬದಲಾವಣೆ ಸಾಧ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹೇಳಿದ್ದಾರೆ.ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಡಿಕೇರಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆ ಹಾಗೂ ಶೈಕ್ಷಣಿಕವಾಗಿ ಸಾಧನೆಗೈದ ಸಂಘದ...

ಸ್ನೇಹಾಲಯ: ಕುಟುಂಬಸ್ಥರ ಮಡಿಲು ಸೇರಿದ ಮಂಟು ಸಿಂಗ್

0
ಮ೦ಗಳೂರು: ಜು. 29 ರಂದು ಘಟನೆ ಸ್ನೇಹಾಲಯದಲ್ಲಿ ನಡೆಯಿತು.ಮಂಜೇಶ್ವರದ ಸ್ನೇಹಾಲಯವು ಭಾವನಾತ್ಮಕ ಪುನರ್ಮಿಲನಕ್ಕೆ ಸಾಕ್ಷಿಯಾಯಿತು.ಆರು ವರ್ಷದ ಹಿಂದೆ ಕಾಣೆಯಾಗಿದ್ದ ಮಂಟು ಸಿಂಗ್ ಪುನಃ ಕುಟುಂಬಸ್ತರ ಮಡಿಲು ಸೇರಿದರು. .2020ರ ಅ.26.ರ೦ದು ಫರಂಗಿಪೇಟೆ ಬಳಿಯ ಬಸ್ಸು ನಿಲ್ದಾಣದಲ್ಲಿ ತುಂಬಾ ದಿನಗಳಿಂದ ಮಲಗಿದ್ದ ಆತನನ್ನು, ಸ್ಥಳೀಯ ರಿಕ್ಷಾಚಾಲಕರು ನೀಡಿದ ಮಾಹಿತಿಯ ಮೇರೆಗೆ ಸ್ನೇಹಾಲಯದ ಸಂಸ್ಥಾಪಕರಾದ ಸಹೋದರ ಜೋಸೆಫ್...

ರೈಲ್ವೆ ಹಳಿ ಬಳಿ ಭೂ ಕುಸಿತ: ಭರದಿ೦ದ ಸಾಗುತ್ತಿದೆ ದುರಸ್ತಿ ಕಾಯಾ೯ಚರಣೆ

0
ಹಾಸನ: ಸಕಲೇಶಪುರ ತಾಲೂಕು ಯಡಕುಮರಿ ಬಳಿ ರೈಲ್ವೆ ಹಳಿ ಸಮೀಪ ಭೂ ಕುಸಿತವನ್ನು ಸರಿಪಡಿಸಿ ರೈಲುಗಳ ಸಂಚಾರಕ್ಕೆ ಅನುವು ಮಾಡಿಕೊಡುವ ಕಾಯ೯ ಭರದಿ೦ದ ಸಾಗಿದೆ. ರೈಲ್ವೆ ಇಲಾಖೆ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿ ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಕಾರ್ಯಾಚರಣೆ ರಾತ್ರಿ ಹಗಲು ನಡೆಯುತ್ತಿದೆ. ಭೂ ಕುಸಿತ ಪರಿಣಾಮ ಮಂಗಳೂರು – ಬೆಂಗಳೂರು ನಡುವೆ...

ಮನೆಗೆ ಮರ ಬಿದ್ದು ಹಾನಿ:ಶಾಸಕ ಕಾಮತ್ ಭೇಟಿ

0
ಮಂಗಳೂರು: ಮಂಗಳೂರು ನಗರದಾದ್ಯಂತ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ಬಳ್ಳಾಲ್ ಬಾಗ್ ಬಳಿ ಶೆಟ್ಟಿಗಾರ್ ಕಾಂಪೌಂಡ್ ನ ಭವಾನಿ ಶಂಕರ್ ಎಂಬುವವರ ಮನೆ ಮೇಲೆ ಮರ ಬಿದ್ದು ತೀವ್ರ ಹಾನಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್ ಅವರು ಅಧಿಕಾರಿಗಳಿಗೆ ಕರೆ ಮಾಡಿ ಹಾನಿಗೊಳಗಾದ ಮನೆಯ ಪರಿಹಾರ ಕಾರ್ಯದ ಬಗ್ಗೆ ಕೂಡಲೇ ಕ್ರಮಕೈಗೊಳ್ಳುವಂತೆ...

ಸುರತ್ಕಲ್ ಬಂಟರ ಸಂಘದಿಂದ “ಆಟಿದ ಪೊರ್ಲು“, ಅಭಿನಂದನಾ ಕಾರ್ಯಕ್ರಮ

0
ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಇದರ ಸಹಯೋಗದಲ್ಲಿ"ಆಟಿದ ಪೊರ್ಲು ಮತ್ತು ಅಭಿನಂದನಾ ಸಮಾರಂಭ" ಭಾನುವಾರ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿಯ ಚೇರ್ ಮ್ಯಾನ್ ವಿಕೆ ಸಮೂಹ ಸಂಸ್ಥೆಯ ಅಧ್ಯಕ್ಷ, ಉದ್ಯಮಿ ಕರುಣಾಕರ ಎಂ.ಶೆಟ್ಟಿ ಮಧ್ಯಗುತ್ತು ಅವರು ಬಿತ್ತನೆಯಾದ...

ಶಿಕ್ಷಕ, ಉದ್ಯಮಿ ಬೆಂಜಮಿನ್ ಡಿಸೊಜಾ ನಿಧನ

0
ಮ೦ಗಳೂರು: ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತನ್ನದೇ ಛಾಪು ಮೂಡಿಸಿರುವ ಕೆಲರಾಯ್‌ನ ಬೆಂಜಮಿನ್ ಡಿ ಸೊಜಾ( 75 ) ಇವರು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.ಅವರು ಪತ್ನಿ,ಸುರತ್ಕಲ್ ಗೋವಿಂದಾಸ ಕಾಲೇಜಿನ ವಿಶ್ರಾಂತ ಸಹಾಯಕ ಪ್ರಾಧ್ಯಾಪಕಿ ವಾಯ್ಲೆಟ್ ಡಿ ಸೊಜಾ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಬೆಂಜಮಿನ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಕೆಲರಾಯ್ ಸಂತ ಜೋಕಿಮ್...

ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ ಪದಾಧಿಕಾರಿಗಳ ಪದಗ್ರಹಣ

0
ಮಂಗಳೂರು: ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ 2024-26ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜು.20ರ೦ದು ಹೋಟೆಲ್ ದೀಪಾ ಕಂಫರ್ಟ್ನಲ್ಲಿ ಜರಗಿತು. ಅಧ್ಯಕ್ಷರಾಗಿ ಟಾಲಿ ಕಂಪ್ಯೂಟರ್ಸ್ ಮಾಲಕರಾದ ಜಗದೀಶ್ ಅಧಿಕಾರ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಶ್ರೀ ಭಾರತಿ ಸಿಸ್ಟಮ್ಸನ ಮಾಲಕರಾದ ಶಂಕರನಾರಾಯಣ ಕಾರಂತ್, ಕಾರ್ಯದರ್ಶಿಯಾಗಿ ಡಿಯೊ ಟೆಕ್ ಗ್ಲೋಬಲ್‌ನ ಪಾಲುದಾರರಾದ ರವಿ ಭಟ್, ಖಜಾಂಚಿಯಾಗಿ ಚತುರ್ ಟೆಕ್ನಾಲಜಿಸ್‌ ಮಾಲಕರಾದ...