25.8 C
Karnataka
Sunday, September 13, 2026

ಸುದ್ದಿ

ರಾಜ್ಯದ ಆರ್ಥಿಕತೆಗೆ ಚೈತನ್ಯ: ಹರೀಶ್ ಕುಮಾರ್

0
ಮ೦ಗಳೂರು: ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಅಭಿವೃದ್ಧಿ ಶಕೆಯೇ ಆರಂಭವಾಗಿದೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆ ಜನಸಾಮಾನ್ಯರು, ಮಧ್ಯಮ ವರ್ಗದವರಆರ್ಥಿಕತೆಗೆ ಚೈತನ್ಯ ನೀಡಿದ್ದು, ಸಿದ್ಧರಾಮಯ್ಯ ಅವರು ಮಂಡಿಸಿದ ಈ ವರ್ಷದ ಬಜೆಟ್ ರಾಜ್ಯವನ್ನು ಹೊಸ ದಿಕ್ಕಿನತ್ತ ಕೊಂಡೊಯ್ಯಲಿದೆ. ಅದರಲ್ಲೂ ಕರಾವಳಿ ಜಿಲ್ಲೆಯ ಪ್ರಮುಖವಾಗಿರುವ ಮೀನುಗಾರಿಕಾ ಕ್ಷೇತ್ರಕ್ಕೆ 3ಸಾವಿರ ಕೋಟಿ...

ಕರಸೇವೆ ಮಾಡಿದವರು ಅಯೋಧ್ಯೆಗೆ

0
ಮ೦ಗಳೂರು: 1990-92ರಂದು ಅಯೋಧ್ಯೆಗೆ ಕರ ಸೇವೆ ಮಾಡಲು ಹೋದವರನ್ನು ಶುಕ್ರವಾರ ಕದ್ರಿ ಮಂಜುನಾಥ ದೇವಸ್ಥಾದಿಂದ ಅಯೋಧ್ಯೆಗೆ ಕಳುಹಿಸಿ ಕೊಡಲಾಯಿತು. ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಅಧ್ಯಕ್ಷ ಯಚ್. ಕೆ. ಪುರುಷೋತ್ತಮ, ಕಾರ್ಯದರ್ಶಿ ಶಿವಾನಂದ ಮೆಂಡನ್, ಉಪಾಧ್ಯಕ್ಷ ಮನೋಹರ್ ಸುವರ್ಣ, ವಿಭಾಗದ ಭಜರಂಗ ದಳದ ಸಂಯೋಜಕ ಭುಜಂಗ ಕುಲಾಲ್ ಮತ್ತಿತರರು ಉಪಸ್ಥಿತ ರಿದ್ದರು.

ಬಿಜೆಪಿ ಮಹಿಳಾ ಮೋರ್ಚಾದಿ೦ದ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರಿಗೆ ಮನವಿ

0
ಮ೦ಗಳೂರು: ಜೆರೋಸಾ ಶಾಲೆಯಲ್ಲಿ ಶ್ರೀರಾಮ, ಹಿಂದೂ ಧರ್ಮ, ಹಾಗೂ ಪ್ರಧಾನಿ ಮೋದಿಯವರನ್ನು ಅವಹೇಳನ ಮಾಡಿದ ಶಿಕ್ಷಕಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎ೦ದು ಆಗ್ರಹಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣದ ಮಹಿಳಾ ಮೋರ್ಚಾ ವತಿಯಿಂದ ದಕ್ಷಿಣಕನ್ನಡ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.ಈ ಬಗ್ಗೆ ಪೋಷಕರು ಶಾಲೆಯ ಆಡಳಿತ ಮಂಡಳಿಯ ಗಮನಕ್ಕೆ...

ಮೂಲ್ಕಿ: ಅಪಘಾತ ವಲಯ ಸುಧಾರಣೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮನವಿ

0
ಮೂಲ್ಕಿ : ರಾಷ್ಟ್ರೀಯ ಹೆದ್ದಾರಿ-66 ರ ಮಾರಕ 5 ಅಪಘಾತ ವಲಯ ಸುಧಾರಣೆಗೆ, 4 ಅಂಡರ್ ಪಾಸ್ ಹಾಗೂ ಸರ್ವಿಸ್ ರಸ್ತೆ ನಿರ್ಮಾಣಕ್ಕೆ, ಇಂಡಿಯನ್ ರೋಡ್ಸ್ ಕಾಂಗ್ರೆಸ್ ದೆಹಲಿ ಇದರ ಸದಸ್ಯರು, ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮೂಲ್ಕಿ ಇದರ ಸ್ಥಾಪಕಾಧ್ಯಕ್ಷರು ಹಾಗೂ ಶಾರದಾ ಇನ್ಫ್ರಾಡಿಸೈನ್ ನ ಆಡಳಿತ ನಿರ್ದೇಶಕರು, ಇಂಜಿನಿಯರ್ ಜೀವನ್ ಕೆ...

ಉದ್ಯೋಗ ಮೇಳದ ಪ್ರಯೋಜನ ಪ್ರತಿಯೊಬ್ಬ ವಿದ್ಯಾರ್ಥಿಗೂ ಸಿಗಬೇಕು: ಪ್ರಭಾರ ಅಪರ ಜಿಲ್ಲಾಧಿಕಾರಿ ರಾಜು

0
ಮಂಗಳೂರು:ರಾಜ್ಯ ಮಟ್ಟದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳ ಯಶಸ್ವಿಯಾಗಿ ನಡೆಯುವಂತೆ ಅಧಿಕಾರಿಗಳು ಶ್ರಮವಹಿಸಬೇಕು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಎಲ್ಲಾ ಕಾಲೇಜುಗಳಲ್ಲಿ ಪ್ರಚಾರಪಡಿಸಬೇಕು, ಎಂದು ಪ್ರಭಾರ ಅಪರ ಜಿಲ್ಲಾಧಿಕಾರಿ ರಾಜು ಅವರು ಹೇಳಿದರು.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೌಶಲ್ಯಮಿಷನ್ ಸಭೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲೆವೆಲ್ 3 ಎಸಿಐ ಗ್ರಾಹಕ ಅನುಭವ ಮಾನ್ಯತೆ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಏರ್ಪೋರ್ಟ್ ಕೌನ್ಸಿಲ್ ಇಂಟರ್ನ್ಯಾಷನಲ್ (ಎಸಿಐ) ನಿಂದಲೆವೆಲ್ 3 ಏರ್ಪೋರ್ಟ್ ಕಸ್ಟಮರ್ ಎಕ್ಸ್ಪೀರಿಯನ್ಸ್ ಮಾನ್ಯತೆಯನ್ನು ಪಡೆದುಕೊಂಡಿದೆ. ಈ ಮಾನ್ಯತೆಯು ಗ್ರಾಹಕರ ಅನುಭವಸುಧಾರಣೆಯನ್ನು ಮುಂದುವರಿಸಲು ವಿಮಾನ ನಿಲ್ದಾಣದ ಸ್ಥಿರ ಬದ್ಧತೆಯನ್ನು ಗುರುತಿಸುತ್ತದೆ. ಫೆಬ್ರವರಿ 2 ರಂದು ಎಸಿಐಹೊರಡಿಸಿದ ಮಾನ್ಯತೆಯು ಒಂದು ವರ್ಷದವರೆಗೆ ಮಾನ್ಯವಾಗಿರುತ್ತದೆ. ವಿಮಾನ ನಿಲ್ದಾಣವು ಡಿಸೆಂಬರ್ 2022 ರಲ್ಲಿ...

ತನಿಷ್ಕ್‌ ನಿಂದ ಮಂಗಳೂರಿನಲ್ಲಿ ಭವ್ಯ ಮರು ಮಳಿಗೆ ಆರಂಭ

0
ಮ೦ಗಳೂರು: ಟಾಟಾ ಸಮೂಹದ ಭಾರತದ ಅತಿದೊಡ್ಡ ಆಭರಣ ರಿಟೇಲ್ ಬ್ರ್ಯಾಂಡ್ ಆಗಿರುವ ತನಿಷ್ಕ್‌ ಕರ್ನಾಟಕದ ಮಂಗಳೂರಿನಲ್ಲಿ ತನ್ನ ಭವ್ಯ ಮಳಿಗೆಯನ್ನು ಮರು ಪ್ರಾರಂಭಿಸುವ ಮೂಲಕ ತನ್ನ ರಿಟೇಲ್ ಹೆಜ್ಜೆಗುರುತನ್ನು ವಿಸ್ತರಿಸಿದೆ. ಟಾಟಾ ಸನ್ಸ್‌ ಪ್ರೆ. ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಭಾಸ್ಕರ್ ಭಟ್ ಹಾಗೂ ರೀಜಿನಲ್ ಬಿಸ್ನೆಸ್ ಹೆಡ್ ಅಜಯ್ ದ್ವಿವೇದಿ ಅವರು ಬೆಂದೂರ್‌ವೆಲ್...

ಜಾನುವಾರುಗಳ ಆಕಸ್ಮಿಕ ಸಾವು: ಅನುಗ್ರಹ ಯೋಜನೆಯಡಿ ಅರ್ಜಿ ಆಹ್ವಾನ

0
ಮಂಗಳೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಅನುಗ್ರಹ ಯೋಜನೆಯಡಿ ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರಿಗೆ ಗರಿಷ್ಠ 10,000 ಪರಿಹಾರ ಧನ ವಿತರಿಸಲಾಗುತ್ತದೆ.ಸದರಿ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ಕಂತುಗಳಲ್ಲಿ ಒಟ್ಟು ರೂ. 44 ಲಕ್ಷ ಅನುದಾನ ಹಂಚಿಕೆಯಾಗಿದೆ. ಆಕಸ್ಮಿಕ ಮರಣ ಹೊಂದಿದ ರಾಸುಗಳ (ಹಸು, ಎಮ್ಮೆ, ಎತ್ತು, ಕುರಿ/ಆಡು/ಮೇಕೆ) ಜಾನುವಾರು...

ನಮೋ ಬ್ರಿಗೇಡ್ ವತಿಯಿ೦ದ ಶಿಲ್ಪಿಗಳು ಹಾಗೂ ಚಿತ್ರಕಾರರಿಗೆ ಸಮ್ಮಾನ

0
ಮ೦ಗಳೂರು: ನಮೋ ಬ್ರಿಗೇಡ್ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಫೆಬ್ರವರಿ 14 ರಂದು ' ಮೈ ಲವ್ ಮೈ ನೇಶನ್' ಅಭಿಯಾನದಡಿ ಶಿಲ್ಪಿಗಳನ್ನು ಹಾಗೂ ಚಿತ್ರಕಾರರನ್ನು ಸನ್ಮಾನಿಸುವ ಕಾರ್ಯ ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ರಾಜಾಂಗಣದಲ್ಲಿ ಬುಧವಾರ ನಡೆಯಿತು.ಸನ್ಮಾನ ಸ್ವೀಕರಿಸಿದ ಜಯಪ್ರಕಾಶ್, ವಿನಾಯಕ ಶೇಟ್, ಕಿಶೋರ್ ಪೈ, ಸುಧಾಮ ಆಚಾರ್ಯ, ರಾಮಚಂದ್ರ ಆಚಾರ್ಯ,...

ಫೆ. 25ರಂದು ಲಿಖಿತಾ ಪರೀಕ್ಷೆ: ಸೂಚನೆ

0
ಮಂಗಳೂರು : 2022-23ನೇ ಸಾಲಿನ ಪೋಲೀಸ್ ಕಾ‌ನ್‌ ಸ್ಟೇಬಲ್, ಸಿವಿಲ್, ಪುರುಷ ಮತ್ತು ಮಹಿಳಾ, ಹಾಗೂ ಸೇವಾನಿರತ ಮತ್ತು ಬ್ಯಾಕ್‍ಲಾಕ್ 1137 ಹುದ್ದೆಗಳ ನೇಮಕಾತಿಗಾಗಿ ಫೆ. 25ರಂದು ಬೆಳಿಗ್ಗೆ 11 ಗಂಟೆಯಿಂದ 12.30ರ ವರೆಗೆ ಲಿಖಿತಾ ಪರೀಕ್ಷೆಯನ್ನು ನಡೆಸಲಾಗುತ್ತದೆ.ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆ ಪತ್ರದ ಬಗ್ಗೆ ಎಸ್‍ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತದೆ ಹಾಗೂ...