24.3 C
Karnataka
Friday, May 23, 2025

ಸುದ್ದಿ

ಮೋಟಾರ್‌ ಸೈಕಲ್‌ ಗೆ ಗೂಡ್ಸ್‌ ಲಾರಿ ಡಿಕ್ಕಿ; ಸವಾರ ಸಾವು

0
ಬಂಟ್ವಾಳ: ಮೋಟಾರ್‌ ಸೈಕಲ್‌ ಗೆ ಗೂಡ್ಸ್‌ ಲಾರಿ ಡಿಕ್ಕಿಹೊಡೆದು ಸ೦ಭವಿಸಿದ ಅಪಘಾತದಲ್ಲಿ ಮೋಟಾರ್‌ ಸೈಕಲ್‌ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕಳ್ಳಿಗೆ ಗ್ರಾಮದ ಬ್ರಹ್ಮರಕೂಟ್ಲು ಎಂಬಲ್ಲಿ ಮ೦ಗಳವಾರ ರಾತ್ರಿಸ೦ಭವಿಸಿದೆ. ಪ್ರತೀಕ್ಷಾ ಪೂಜಾರಿ ಮೃತಪಟ್ಟವರು.ಗೂಡ್ಸ್‌ ಲಾರಿಯನ್ನು ಚಾಲಕ ಕನಕರಾಜ್‌ ಎಂಬವರು ದುಡುಕುತನ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಹೋಗಿ, ಮೋಟಾರ್‌ ಸೈಕಲ್‌ ಗೆ ಡಿಕ್ಕಿ ಹೊಡೆದಿದ್ದು...

ಜಿಲ್ಲಾ ಕಾಂಗ್ರೆಸ್ ವತಿಯಿಂದ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನಾಚರಣೆ

0
ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ದೇಶದ ಮೊದಲ ಪ್ರಧಾನಿ‡ ಭಾರತ ರತ್ನ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನಾಚರಣೆ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ನಡೆಯಿತು.ನೆಹರೂ ಪ್ರತಿಮೆಗೆ ಪುಷ್ಪಾರ್ಚನೆಗೈದು ಮಾತನಾಡಿದ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ನೆಹರೂ ಅವರು ಸ್ವಾತಂತ್ರ್ಯದ ನಂತರ ಭವ್ಯ ಭಾರತದ ಭವಿಷ್ಯಕ್ಕೆ ಸುಭದ್ರ ಅಡಿಪಾಯ ಹಾಕಿದರು.ಆರ್ಥಿಕ,...

ಭಾರತ ಸೇವಾದಳ ವತಿಯಿಂದ ನೆಹರೂ ಜನ್ಮದಿನಾಚರಣೆ ಹಾಗೂ ಮಕ್ಕಳ ದಿನಾಚರಣೆ

0
ಮಂಗಳೂರು: ಭಾರತ ಸೇವಾದಳ ವತಿಯಿಂದ ನ. 14ರಂದು ನಗರದ ಪಾಂಡೇಶ್ವರದಲ್ಲಿರುವ ಯೂನಿಯನ್ ಬ್ಯಾಂಕ್ ಎದುರುಗಡೆ ಇರುವ ನೆಹರೂ ಪಾರ್ಕ್ ನಲ್ಲಿ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂರವರ ಜನ್ಮದಿನಾಚರಣೆ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಸೇವಾದಳ ಅಧ್ಯಕ್ಷ ಪ್ರಭಾಕರ್ ಶ್ರೀಯನ್ ಮಾತನಾಡಿ, ನೆಹರೂರವರು ಪ್ರಧಾನಿಯಾಗಿ ದೇಶಕ್ಕೆ ಅನೇಕ ಯೋಜನೆಗಳನ್ನು...

ವೈದ್ಯಕೀಯ ವಿದ್ಯಾರ್ಥಿನಿ ಅತ್ಮಹತ್ಯೆ

0
ಮಂಗಳೂರು: ನಗರದ ಎ.ಜೆ. ವೈದ್ಯಕೀಯ ಸ೦ಸ್ಥೆಯ ಎ೦ಬಿಬಿಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಹಾಸ್ಟೇಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ಪ್ರಕೃತಿ ಶೆಟ್ಟಿ ಅವರು ಸೋಮವಾರ ಬೆಳಗ್ಗಿನ ಜಾವ 3 ಗಂಟೆಯ ವೇಳೆಗೆ ಕಾಲೇಜಿನ ಮಹಿಳೆಯರ ಹಾಸ್ಟೇಲ್‌ನ ಕಟ್ಟಡದ 6 ನೇ ಅಂತಸ್ತಿನಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿನಿ...

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

0
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ನವೆಂಬರ್ 16 ರಿಂದ 18ರ ವರೆಗೆ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.ನವೆಂಬರ್ 16ರ ಗುರುವಾರ ರಾತ್ರಿ 9.25ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ರಾತ್ರಿ 11 ಗಂಟೆಗೆ ಸುಳ್ಯಕ್ಕೆ ತೆರಳಿ ಅರಣ್ಯ ಇಲಾಖೆ...

ಮಲ್ಪೆ: ಒಂದೇ ಕುಟುಂಬದ ನಾಲ್ವರ ಕೊಲೆ

0
ಮಲ್ಪೆ: ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿರುವ ಘಟನೆ ಉಡುಪಿ ಮಲ್ಪೆ ಸಮೀಪದ ನೇಜಾರಿನ ತೃಪ್ತಿ ನಗರದಲ್ಲಿ ರವಿವಾರ ಬೆಳಗ್ಗೆ ನಡೆದಿದೆಹಸೀನಾ(46), ಅಫ್ನಾನ್ (23), ಅಯ್ನಾಝ್ (21), ಆಸೀ೦ (12) ಕೊಲೆಯಾದವರು.ಮನೆಯೊಳಗಿದ್ದ ಮತ್ತೋರ್ವ ವ್ಯಕ್ತಿ ಕೂಡ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬ್ರೌನ್‌ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದಿದ್ದ ಅಪರಿಚಿತ...

ಓಬವ್ವ ಸಾಹಸ ಸ್ಮರಣೀಯ: ಶಾಸಕ ವೇದವ್ಯಾಸ ಕಾಮತ್

0
ಮ೦ಗಳೂರು: ಪುರುಷ ಪ್ರಧಾನ ಸಮಾಜವಾಗಿದ್ದ 18ನೇ ಶತಮಾನದಲ್ಲಿ ವೈರಿ ಪಡೆಯನ್ನು ದಿಟ್ಟವಾಗಿ ಎದುರಿಸಿದ ಒನಕೆ ಓಬವ್ವ ಅವರ ಸಾಹಸ ಸ್ಮರಣೀಯ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಾರ್ ಸ್ಟ್ರೀಟ್ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಒನಕೆ ಓಬವ್ವ ಜಯಂತಿ...

ಕೊ೦ಕಣಿ ಕಿರು ಸ೦ಶೋಧನೆ ಯೋಜನೆಗೆ ಅರ್ಜಿ ಅಹ್ವಾನ

0
ಮ೦ಗಳೂರು:ಮ೦ಗಳೂರು ವಿಶ್ವವಿದ್ಯಾನಿಲಯ ಕೊ0ಕಣಿ ಅಧ್ಯಯನ ಪೀಠದ ವತಿಯಿ೦ದ ಕೊ೦ಕಣಿ ಕ್ಷೇತ್ರದಲ್ಲಿ ಕಿರುಸ೦ಶೋಧನೆಯನ್ನು ಕೈಗೆತ್ತಿಕೊಳ್ಳಲು ತಲಾ ರೂ 50,000 ಧನ ಸಹಾಯದೊ೦ದಿಗೆ 3 ಫೆಲೋಶಿಪ್‌ಗೆ ಅರ್ಹಅಭ್ಯರ್ಥಿಗಳಿ೦ದ ಅರ್ಜಿ ಅಹ್ವಾನಿಸಲಾಗಿದೆ. ಫೆಲೋಶಿಪ್‌ ಕೊ೦ಕಣಿ ಭಾಷೆ ಹಾಗೂ ಸಾಹಿತ್ಯ ಇತ್ಯಾದಿ ವಿಚಾರಗಳ ಕುರಿತವಿಸ್ತೃತ ಸಂಶೋಧನೆಗೆ ಸ೦ಬ೦ಧಿಸಿರುತ್ತದೆ. ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಕೊ೦ಕಣಿ ಸ್ನಾತಕೋತ್ತರಪದವಿಯನ್ನು ಹೊ0ದಿರಬೇಕು. ಸ0ಶೋಧನಾ ಕ್ಷೇತ್ರದಲ್ಲಿ...

ದ.ಕ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ

0
ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದವತಿ ಯಿಂದ ನ.21ರಂದು ಮಂಗಳೂರಿನ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ನಡೆಯಲಿರುವ 4 ನೆ ಜಿಲ್ಲಾ ಸಮ್ಮೇಳನದ ಲಾಂಛನ ವನ್ನು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾಸ ದಸ್ಯರಾದ ಶ್ರೀ. ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆ ಗೊಳಿಸಿ ಶುಭ ಹಾರೈಸಿದರು.ದ.ಕ ಜಿಲ್ಲಾ...

ಬಾಯಿ ಕ್ಯಾನ್ಸರ್ ಬಗ್ಗೆ ಯುವ ಜನತೆ ಜಾಗೃತರಾಗಬೇಕು: ಡಾ. ಚಾಂದಿನಿ ಎಸ್.

0
ಮಂಗಳೂರು: ಭಾರತದಲ್ಲಿ ಯುವ ಜನತೆ ಹೆಚ್ಚಾಗಿ ಧೂಮಪಾನ ಮತ್ತು ತಂಬಾಕಿನ ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಇಂತಹ ವ್ಯಸನಿಗಳಲ್ಲೇ ಹೆಚ್ಚಾಗಿ ಬಾಯಿ ಕ್ಯಾನ್ಸರ್‌ ಉಂಟಾಗುತ್ತಿದೆ. ಬಾಯಿ ಕ್ಯಾನ್ಸರ್‌ನಿಂದಾಗಿ ಸಾವಿನ ಪ್ರಮಾಣವೂ ಹೆಚ್ಚಾಗುತ್ತಿದೆ ಎಂದು ಶ್ರೀನಿವಾಸ ವಿಜ್ಞಾನ ಸಂಸ್ಥೆಯ ದಂತಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಚಾಂದಿನಿ ಎಸ್. ವಿಷಾದ ವ್ಯಕ್ತಪಡಿಸಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಭವನದಲ್ಲಿ ಆಂತರಿಕ...