36.7 C
Karnataka
Sunday, May 3, 2026

ಸುದ್ದಿ

ಕಿಟಕಿಯ ಗ್ರಿಲ್ ಕತ್ತರಿಸಿ ಗ್ಯಾಂಗ್ ನಿಂದ ಕಳ್ಳತನಕ್ಕೆ ಯತ್ನ

0
ಮ೦ಗಳೂರು: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ ರಸ್ತೆಯಲ್ಲಿನ ಮನೆಯೊಂದರಲ್ಲಿ ಶನಿವಾರ ರಾತ್ರಿ ಮನೆಯವರು ಮಲಗಿದ್ದ ಕೊಠಡಿಯ ಕಿಟಕಿಯ ಗ್ರಿಲ್ ಅನ್ನು ಕತ್ತರಿಸಿ ದುಷ್ಕರ್ಮಿ ಗಳ ಗ್ಯಾಂಗ್ ನಿಂದ ಕಳ್ಳತನ ಪ್ರಯತ್ನ ಮಾಡಿದ ಘಟನೆ ನಡೆದಿದೆ. ದುಷ್ಕರ್ಮಿ ಗಳ ಗ್ಯಾಂಗ್ ರಾತ್ರಿ ಮನೆಯ ಗೇಟ್‌ ತೆಗೆದು ಕಿಟಕಿಯ ಗ್ರಿಲ್ ಅನ್ನು ಕತ್ತರಿಸಿ ಕಳ್ಳತನಕ್ಕೆ ಯತ್ನಿಸಿದೆ.ಗುಮಾನಿ...

ಉಚಿತ ಸುವರ್ಣಪ್ರಾಶನ ಶಿಬಿರ

0
ಮ೦ಗಳೂರು: ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಹಾಗೂ ವಿವೇಕ್ ಟ್ರೇಡರ್ಸ್ ನ ರಿಟೇಲ್ ಔಟ್ ಲೆಟ್ ಆಯುರ್ವಿವೇಕ್ ಸಹಯೋಗದಲ್ಲಿ ಸಮಗ್ರ ಆರೋಗ್ಯ ಮತ್ತು ಪಾರಂಪರಿಕ ಔಷಧವನ್ನು ಉತ್ತೇಜಿಸುವ ಉದ್ದೇಶವನ್ನಿಟ್ಟು ಕೆನರಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಉಚಿತ ಸುವರ್ಣಪ್ರಾಶನ ಶಿಬಿರವನ್ನು ಜುಲೈ 7 ರಂದು ಭಾನುವಾರ ಶ್ರೀ ಭುವನೇಂದ್ರ ಸಭಾ ಭವನದಲ್ಲಿ ಆಯೋಜಿಸಿಲಾಯಿತು. ಕೆನರಾ ಹೈಸ್ಕೂಲ್ ಅಸೋಸಿಯೇಷನ್...

ಸಾರ್ವಜನಿಕರು-ಪ್ರವಾಸಿಗರು ನೀರಿಗೆ ಇಳಿಯದಂತೆ ಜಿಲ್ಲಾಧಿಕಾರಿ ಆದೇಶ

0
ಮಂಗಳೂರು: ಮುಂಗಾರು ಅವಧಿಯಲ್ಲಿ ವ್ಯಾಪಕ ಮಳೆ ಆಗುತ್ತಿದ್ದು, ಈ ಸಂಬಂಧ ಯಾವುದೇ ಅವಘಡಗಳಿಗೆ ಆಸ್ಪದವಿರದಂತೆ ಮುನ್ನಚ್ಚರಿಕೆ ವಹಿಸಬೇಕಾಗಿರುವುದರಿಂದ ಜಿಲ್ಲೆಯಾದ್ಯಂತ ಇರುವ ಜಲಪಾತ, ಝರಿ, ನದಿ, ಸಮುದ್ರ, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು ನೀರಿನಲ್ಲಿ ಇಳಿಯುವುದು, ಈಜುವುದು, ಸಾಹಸ ಚಟುವಟಿಕೆಗಳನ್ನು ನಡೆಸುವುದನ್ನು ನಿರ್ಬಂಧಿಸಿ ಮುಂದಿನ ಆದೇಶದವರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ...

ಸುಳ್ಯ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವರ ಭೇಟಿ

0
ಮಂಗಳೂರು: ಸುಳ್ಯ ತಾಲೂಕು ಆಸ್ಪತ್ರೆಗೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.ಆಸ್ಪತ್ರೆಯ ವಾರ್ಡ್‍ಗಳು, ಐಸಿಯು ಘಟಕ ಸೇರಿದಂತೆ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಸಚಿವರು, ಅಲ್ಲಿನ ಕಾರ್ಯನಿರ್ವಹಣೆಗಳ ಬಗ್ಗೆ ಮಾಹಿತಿ ಪಡೆದರು. ರೋಗಿಗಳೊಂದಿಗೆ ಸಮಾಲೋಚಿಸಿದ ಸಚಿವರು, ಚಿಕಿತ್ಸಾ ಗುಣಮಟ್ಟವನ್ನು ಪರಿಶೀಲಿಸಿದರು.ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರಕ್ಕೆ ಭೇಟಿ...

ಗಿರಿಶಿಖರಗಳ ಟ್ರೆಕ್ಕಿಂಗ್ ನಿಷೇಧ

0
ಮಂಗಳೂರು: ಮಳೆಗಾಲ ಮುಗಿಯುವವರೆಗೆ ಹೋಮ್ ಸ್ಟೇ, ರೆಸಾರ್ಟ್, ಅರಣ್ಯ ಇಲಾಖೆವತಿಯಿಂದ ಕೈಗೊಳ್ಳುವ ಟ್ರೆಕ್ಕಿಂಗ್ ಸಾಹಸ ಚಟುವಟಿಕೆಗಳು ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಮುಂಗಾರು ಅವಧಿಯಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಈ ಸಂಬಂಧ ಯಾವುದೇ ಅನಾಹುತಗಳು ಸಂಭವಿಸದಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗೃತಾ ಕ್ರಮ ವಹಿಸಬೇಕಾಗಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕರು ಪ್ರವಾಸಿಗರು ವಿವಿಧ ಗಿರಿತಾಣಗಳಿಗೆ ಚಾರಣಕ್ಕಾಗಿ ತಂಡೋಪ ತಂಡವಾಗಿ...

ಜನತಾ ದರ್ಶನ ಅಹವಾಲುಗಳಿಗೆ ನಿಗದಿತ ಅವಧಿಯಲ್ಲಿ ಪರಿಹಾರ: ಉಸ್ತುವಾರಿ ಸಚಿವರ ಸೂಚನೆ

0
ಮಂಗಳೂರು: ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಸ್ವೀಕರಿಸುವ ಅಹವಾಲುಗಳಿಗೆ ನಿಗದಿತ ಕಾಲಾವಧಿಯಲ್ಲಿ ಪರಿಹಾರ ಒದಗಿಸಬೇಕು ಎಂದು ಆರೋಗ್ಯ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶದ ಗುಂಡೂರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಅವರು ಶನಿವಾರ ಕಡಬ ತಾಲೂಕು ಆಡಳಿತ ವತಿಯಿಂದ ಕಡಬದಲ್ಲಿ ನಡೆದ ಜನತಾದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಒದಗಿಸಲು...

ಹಸು, ಎಮ್ಮೆ ಖರೀದಿ: ಮಹಿಳೆಯರಿಗೆ ಸಹಾಯಧನ

0
ಮಂಗಳೂರು: 2024-25ನೇ ಸಾಲಿನಲ್ಲಿ ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು, ಎಮ್ಮೆ ಖರೀದಿಗೆ ಪಡೆಯುವ ಸಾಲ ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಶೇ.6% ಬಡ್ಡಿ ಸಹಾಯಧನ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಹೈನುಗಾರಿಕೆಗಾಗಿ ವಿವಿಧ ಬ್ಯಾಂಕ್‍ಗಳಲ್ಲಿ ಸಾಲ ಪಡೆಯುವ ಪ್ರತಿ ಫಲಾನುಭವಿಗಳಿಗೆ ಗರಿಷ್ಠ ರೂ. 65,000 ಸಾಲದ ಮೊತ್ತಕ್ಕೆ ಶೇ.6%...

ವಿಕಲಚೇತನರಿಗೆ ಸ್ಕೂಟರ್ ವಿತರಣೆ

0
ಮಂಗಳೂರು: ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗೆ ದ್ವಿಚಕ್ರ ವಾಹನಗಳನ್ನು ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿತರಿಸಿದರು. ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 30 ಮಂದಿ ವಿಕಲಚೇತನರಿಗೆ ದ್ವಿಚಕ್ರ ವಾಹನಗಳನ್ನು ಸಚಿವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಬ್ರಿಜೇಶ್ ಚೌಟ, ಶಾಸಕರಾದ ಅಶೋಕ್...

ಬಿಜೆಪಿ: ಸರ್ಕಾರಿ ಯೋಜನೆಗಳ ಮಾಹಿತಿ ಹಾಗೂ ಅರ್ಜಿ ಸಲ್ಲಿಕೆ ಕಾರ್ಯಕ್ರಮ

0
ಮಂಗಳೂರು: ದೇಶದ ಅಖಂಡತೆಗೆ ಹಾಗೂ ಸಾರ್ವಭೌಮತ್ವಕ್ಕೆ ತಮ್ಮ ಬದುಕನ್ನೇ ಸಮರ್ಪಿಸಿದ ಭಾರತೀಯ ಜನಸಂಘದ ಸ್ಥಾಪಕರಾದ ಡಾ.ಶ್ಯಾಮ್ ಪ್ರಸಾದ್‌ ಮುಖರ್ಜಿಯವರ ಜನ್ಮದಿನ ಹಾಗೂ ಪುಣ್ಯಸ್ಮರಣೆಯ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ಸೂಟರ್ ಪೇಟೆಯ ಸಮಾಜ ಭವನದಲ್ಲಿ ವಿವಿಧ ಸರ್ಕಾರಿ ಯೋಜನೆಗಳ ಮಾಹಿತಿ ಹಾಗೂ ಅರ್ಜಿ ಸಲ್ಲಿಕೆ ಕಾರ್ಯಕ್ರಮವು ನಡೆಯಿತು. ಜನಸಾಮಾನ್ಯರಿಗೆ...

ಸಂಕಷ್ಟದಲ್ಲಿರುವ ಕಲಾವಿದರಿಂದ ಮಾಸಾಶನ ಪಡೆಯಲು ಅರ್ಜಿ ಆಹ್ವಾನ

0
ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಾಡು –ನುಡಿಯ ಸೇವೆಗೆ ಸಂಬಂಧಿಸಿದಂತೆ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಪ್ರತಿ ತಿಂಗಳು 2,000 ರೂ.ಮಾಶಾಸನವನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಗೆ ವರ್ಷಪೂರ್ತಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿದಾರರಿಗೆ 58 ವರ್ಷ ಪೂರ್ಣಗೊಂಡಿರಬೇಕು....