36.7 C
Karnataka
Sunday, May 3, 2026

ಸುದ್ದಿ

ಸೊಳ್ಳೆ ನಿರ್ಮೂಲನೆಯಿಂದ ಡೆಂಗ್ಯೂ ನಿಯಂತ್ರಣ : ಸಚಿವ ದಿನೇಶ್ ಗುಂಡೂರಾವ್

0
ಮಂಗಳೂರು: ಸೊಳ್ಳೆ ಉತ್ಪತ್ತಿಗೆ ಕಾರಣವಾಗುವ ಅಂಶಗಳ ಬಗ್ಗೆ ಸಾರ್ವಜನಿಕರು ಜಾಗೃತಿ ವಹಿಸಿದರೆ ಡೆಂಗ್ಯೂ ನಿಯಂತ್ರಣ ಸಾಧ್ಯ ಎಂದು ಆರೋಗ್ಯ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು ಶುಕ್ರವಾರ ನಗರದ ಕೋಡಿಕಲ್ ನಲ್ಲಿ ಆರೋಗ್ಯ ಇಲಾಖೆ ವತಿಯಿಂದ ಪ್ರತಿ ಶುಕ್ರವಾರ ನಡೆಯುತ್ತಿರುವ "ಈಡೀಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಮಾಡುವ ದಿನ"...

ಕುದ್ಮುಲ್ ರಂಗರಾವ್ ಅವರ 165ನೇ ಜನ್ಮದಿನಾಚರಣೆ

0
ಮಂಗಳೂರು: ದಲಿತೋದ್ಧಾರಕ, ಮಹಾನ್ ಮಾನವತಾವಾದಿ ಕುದ್ಮುಲ್ ರಂಗರಾವ್ ಅವರ 165ನೇ ಜನ್ಮದಿನಾಚರಣೆಯ ಪ್ರಯುಕ್ತ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ನಗರದ ಅಟಲ್ ಸೇವಾ ಕೇಂದ್ರದಲ್ಲಿ ಪುಷ್ಪಾರ್ಚನೆ ಸಹಿತ ಗೌರವ ನಮನ ಸಲ್ಲಿಸುವ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, "ನನ್ನ ಜೀವನದ ಆದರ್ಶ ಹಾಗೂ ದಾರಿ...

ಮಂಗಳೂರು ತಾ. ಕಚೇರಿಯಲ್ಲಿ ಜುಲೈ 10 ರಂದು ಲೋಕಾಯುಕ್ತ ಜನಸಂಪರ್ಕ ಸಭೆ

0
ಮಂಗಳೂರು: ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಜುಲೈ 10 ರ ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಮಂಗಳೂರು ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ...

ಮಹಿಳಾ ವಸತಿ ನಿಲಯ : ಅರ್ಜಿ ಆಹ್ವಾನ

0
ಮಂಗಳೂರು: ಉದ್ಯೋಗ ನಿರತ ಮಹಿಳೆಯರಿಗಾಗಿ, ಜಿಲ್ಲೆಯ ಮಹಾನಗರ ಪಾಲಿಕೆ ವ್ಯಾಪ್ತಿಯ ಕೊಂಚಾಡಿ ಮತ್ತು ಕಂಕನಾಡಿಯಲ್ಲಿ ಮಹಿಳಾ ವಸತಿ ನಿಲಯಗಳನ್ನು ಅನುಷ್ಠಾನಗೊಳಿಸಲಾಗಿದೆ. ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ, ದಿನದ 24 ಗಂಟೆಯೂ ಬಿಸಿನೀರು ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇದೆ. ಪ್ರತ್ಯೇಕ ಶೌಚಾಲಯಗಳು ಹಾಗೂ ಸ್ನಾನಗೃಹದ ವ್ಯವಸ್ಥೆ...

ಸ್ಕೇಟಿಂಗ್ ಸಾಧಕರಿಗೆ ಸನ್ಮಾನ

0
ಮಂಗಳೂರು : ಮಕ್ಕಳ ದೈಹಿಕ ಮಾನಸಿಕ ಬೆಳವಣಿಗೆಯಲ್ಲಿ ಕ್ರೀಡೆ ಮಹತ್ವದ ಪಾತ್ರ ವಹಿಸುತ್ತದೆ. ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಬೇಕು. ಮಕ್ಕಳಲ್ಲಿ ಇರುವ ಕ್ರೀಡಾ ಪ್ರತಿಭೆಯನ್ನು ಪೋಷಕರು ಗುರುತಿಸಿ ಪ್ರೋತ್ಸಾಹ ನೀಡಿದರೆ ಮಾತ್ರ ಕ್ರೀಡಾ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ನೂರ್ ಜಹರ ಖಾನಂ ಹೇಳಿದರು.ನಗರದ...

ತುಳು ಚಲನಚಿತ್ರ ನಿರ್ಮಾಪಕರ ಸಂಘದಿ೦ದ ಮುಖ್ಯಮಂತ್ರಿಯವರಿಗೆ ಮನವಿ

0
ಮಂಗಳೂರು: ಪ್ರಾದೇಶಿಕ ಚಲನ ಚಿತ್ರಗಳಿಗೆ ಸರಕಾರದಿಂದ ಸಬ್ಸಿಡಿ ನೀಡವಂತೆ ತುಳು ಚಲನ ಚಿತ್ರ ನಿರ್ಮಾಪಕರ ಸಂಘ (ರಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್ ಅವರು ಬೆಂಗಳೂರಿನಲ್ಲಿ ಮುಖ್ಯಂಮತ್ರಿಯವರಿಗೆ ಮನವಿ ನೀಡಿದ್ದಾರೆ.ಕರ್ನಾಟಕದಲ್ಲಿ ವರ್ಷಂಪ್ರತಿ ಸುಮಾರು 15 ರಿಂದ 20 ತುಳು ಸಿನಿಮಾಗಳು ತೆರೆ ಕಾಣುತ್ತಿದೆ....

ಮಹಿಳೆಯರ ರಕ್ಷಣೆಗಾಗಿ “ಆಂತರಿಕ ದೂರು ಸಮಿತಿ” ರಚನೆ ಕಡ್ಡಾಯ

0
ಮಂಗಳೂರು: ಸುಪ್ರೀಂ ಕೋರ್ಟಿನ ಮಾರ್ಗಸೂಚಿಯಂತೆ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ಅಧಿನಿಯಮ-2013 ರನ್ವಯ ಸರ್ಕಾರಿ, ಖಾಸಗಿ, ನಿಗಮ ಮಂಡಳಿ, ಸಾರ್ವಜನಿಕ ಉದ್ಯಮಗಳು, ಫ್ಯಾಕ್ಟರಿಗಳು ಇತ್ಯಾದಿ 10 ಅಥವಾ 10ಕ್ಕಿಂತ ಹೆಚ್ಚಿನ ಸಿಬ್ಬಂದಿಗಳಿರುವ ಸ್ಥಳಗಳಲ್ಲಿ "ಆಂತರಿಕ ದೂರು ಸಮಿತಿ" ರಚನೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈಗಾಗಲೇ ಆಂತರಿಕ...

ವಿಕಲಚೇತನರ 13 ಯೋಜನೆಗಳಿಗೆ ಆನ್‍ಲೈನ್ ಅರ್ಜಿ ಆಹ್ವಾನ

0
ಮಂಗಳೂರು: 2024-25ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 13 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಮೂಲಕ ಆನ್‍ಲೈನ್ ವೇದಿಕೆಯಲ್ಲಿ ಅಳವಡಿಸಿ ಸೇವಾ ಸಿಂಧು ತಂತ್ರಾಂಶದಲ್ಲಿ ಅರ್ಜಿ ಆಹ್ವಾನಿಸಲಾಗಿದೆ, ಯೋಜನೆಗಳ ವಿವರ :1)ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪೆÇ್ರೀತ್ಸಾಹಧನ ಯೋಜನೆ 2) ಶಿಶು ಪಾಲನ ಭತ್ಯೆ 3)...

ದ.ಕ.ಜಿಲ್ಲಾ ಕಾಂಗ್ರೆಸ್ ಮಾಸಿಕ ಸಭೆ

0
ಮಂಗಳೂರು: ದ.ಕ.ಜಿಲ್ಲಾ ಕಾಂಗ್ರೆಸ್ ಮಾಸಿಕ ಸಭೆ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆಯಿತು,ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, “ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಪುನರ್ ಸಂಘಟಿಸುವ ನಿಟ್ಟಿನಲ್ಲಿ ಕೆಪಿಸಿಸಿ ಸುತ್ತೋಲೆಗಳನ್ನು ಹೊರಡಿಸಿದ್ದು, ಅವುಗಳನ್ನುಕಟ್ಟುನಿಟ್ಟಾಗಿ ಬ್ಲಾಕ್ ಮಟ್ಟದಲ್ಲಿ ಅನುಷ್ಠಾನಗೊಳಿಸಬೇಕು” ಎಂದು ಕರೆ ನೀಡಿದರು.“ಪ್ರಜಾಪ್ರಭುತ್ವದ ಮೇಲೆ ಸರ್ವಾಧಿಕಾರ, ದ್ವೇಷ ರಾಜಕಾರಣದ ನೆರಳು...

ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

0
ಮಂಗಳೂರು: ಜುಲೈ 3ನೇ ವಾರದಲ್ಲಿ ರಾಜ್ಯದ ವಿವಿಧ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.ಮಂಗಳೂರಿನ ಪಡೀಲ್ ನಲ್ಲಿರುವ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಜನವರಿ 26ರಂದು ಕುಮಾರಪರ್ವತಕ್ಕೆ ಸಾವಿರಾರು...