26.7 C
Karnataka
Sunday, May 3, 2026

ಸುದ್ದಿ

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ : ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

0
ಮಂಗಳೂರು: ಮಂಗಳೂರಿನ ಬೈಕಂಪಾಡಿಯಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ದಲ್ಲಿ 2024-25ನೇ ಸಾಲಿನ ಡಿಪ್ಲೋಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ವಿಭಾಗದಲ್ಲಿ 60 ವಿದ್ಯಾರ್ಥಿಗಳಿಗೆ, ಡಿಪ್ಲೋಮಾ ಇನ್ ಪ್ರಿಶಿಷನ್ ಮಾನ್ಯಫ್ಯಾಕ್ಚರಿಂಗ್ ವಿಭಾಗದಲ್ಲಿ 30 ವಿದ್ಯಾರ್ಥಿಗಳಿಗೆ ಪ್ರವೇಶ ಅವಕಾಶ ಕಲ್ಪಿಸಲಾಗುತ್ತದೆ. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು...

ಬ್ಯೂಟಿಷನ್ ಕೋರ್ಸ್: ಅರ್ಜಿ ಆಹ್ವಾನ

0
ಮಂಗಳೂರು: ಮಂಗಳೂರಿನ ಯೆಯ್ಯಾಡಿಯಲ್ಲಿರುವ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಮಹಿಳಾ ವಿಭಾಗದ ವತಿಯಿಂದ ಜೂನ್ 24 ರಿಂದ ಜುಲೈ 5 ರ ವರೆಗೆ 10 ದಿನಗಳ ಕಾಲ ಬ್ಯೂಟಿಷನ್ ಕೋರ್ಸ್ ಏರ್ಪಡಿಸಲಾಗಿದೆ. ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಸದರಿ...

ನಿಗದಿತ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ಚಾಲಕರ ವಿರುದ್ಧ ಕ್ರಮ

0
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅತೀ ವೇಗ ಹಾಗೂ ಅಜಾಗರೂಕತೆಯ ವಾಹನ ಚಾಲನೆಯಿಂದಾಗಿ ಉಂಟಾಗುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಹೊರಡಿಸಿರುವ ಅಧಿಸೂಚನೆಯನ್ವಯ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ನಗರ ಸಭೆ, ಪುರಸಭೆ/ ಪಾಲಿಕೆ ವ್ಯಾಪ್ತಿಯ ಹಾಗೂ ಇತರ ರಸ್ತೆಗಳಲ್ಲಿ ಮೊಬೈಲ್‌...

ತನಿಷ್ಕ್’ನ 100% ಚಿನ್ನದ ವಿನಿಮಯ ಕಾರ್ಯಕ್ರಮದೊಂದಿಗೆ ಚಿನ್ನದ ಮೌಲ್ಯ ಹೆಚ್ಚಳ

0
ಮ೦ಗಳೂರು: ಹೆಚ್ಚುತ್ತಿರುವ ಚಿನ್ನದ ಬೆಲೆ ಹಿನ್ನೆಲೆಯಲ್ಲಿ, ಟಾಟಾ ಉದ್ಯಮ ಸಮೂಹಕ್ಕೆ ಸೇರಿದ ಭಾರತದ ಅತಿದೊಡ್ಡ ಆಭರಣ ರಿಟೇಲ್ ಬ್ರ್ಯಾಂಡ್ ಆಗಿರುವ ತನಿಷ್ಕ್ ತನ್ನ 'ಗೋಲ್ಡ್ ಎಕ್ಸ್ಚೇಂಜ್ ಪಾಲಿಸಿ'ಯನ್ನು ಅಸ್ಥಿರವಾದ ಚಿನ್ನದ ದರಗಳ ನಡುವೆ ತನ್ನ ಗ್ರಾಹಕರ ವಿಕಾಸದ ಅಗತ್ಯಗಳನ್ನು ಪೂರೈಸಲು ಪ್ರಸ್ತುತಪಡಿಸುತ್ತಿದೆ. ಶೂನ್ಯ ಕಡಿತದ ಮೂಲಕ ಗ್ರಾಹಕರಿಗೆ ತಮ್ಮ ಚಿನ್ನಕ್ಕೆ ಉತ್ತಮ ಮೌಲ್ಯವನ್ನು ನೀಡಲು,...

ಮರವೂರು ಹಳೆ ಸೇತುವೆ ಸಂಚಾರ ನಿರ್ಬಂಧ

0
ಮಂಗಳೂರು: ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ 67 ರಸ್ತೆಯು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು ಇಲ್ಲಿಗೆ ಸಂಪರ್ಕಿಸುವ ರಸ್ತೆಯಲ್ಲಿ ಹಲವಾರು ಘನವಾಹನಗಳು ಲಘುವಾಹನಗಳು ಹಳೇ ಸೇತುವೆ ಮೂಲಕ ಚಲಿಸುತ್ತಿರುವುದರಿಂದ ಸದ್ರಿ ಸೇತುವೆಯ ಎರಡನೇ ಪಿಯರ್‍ನ ತಳಪಾಯವನ್ನು ಭದ್ರಪಡಿಸಿ ಸಂಪೂರ್ಣ ಸೇತುವೆ ದುರಸ್ತಿ ಪಡಿಸುವವರೆಗೆ ಮರವೂರು ಹಳೆಸೇತುವೆಯಲ್ಲಿ ವಾಹನ ಸಂಚಾರವನ್ನು ನಿಬ೯೦ಧಿಸಿ ಹಳೆ ಸೇತುವೆಯಲ್ಲಿ ಸಂಚರಿಸುವ ವಾಹನಗಳು...

ಎಂ.ಸಿ.ಸಿ. ಬ್ಯಾಂಕ್ ಕಾರ್ಯಕ್ಷಮತೆ ವಿಶ್ಲೇಷಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ

0
ಮಂಗಳೂರು: ಬ್ಯಾಂಕಿನ 2023-24ನೇ ವರ್ಷದ ಸಿಬ್ಬಂದಿ ಕಾರ್ಯಕ್ಷಮತೆ ವಿಶ್ಲೇಷಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವು ಮಂಗಳೂರಿನ ಆಡಳಿತ ಕಚೇರಿಯ ಪಿ.ಎಫ್.ಎಕ್ಸ್ಸಲ್ಡಾನಾ ಸ್ಮಾರಕ ಸಭಾಂಗಣದಲ್ಲಿ ನಡೆಯಿತು.ಮಂಗಳೂರು ಧರ್ಮಪ್ರಾಂತ್ಯದ ಮಾಜಿ ಪ್ರೊಕ್ಯುರೇಟರ್ ರೆ| ಫಾ| ಜಾನ್ ವಾಸ್ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಬ್ಯಾಂಕ್ ಮಾಡಿರುವ (ಪ್ರಗತಿ) ನಿರ್ವಹಣೆಯನ್ನು ಮತ್ತು ಸಿಬ್ಬಂದಿ ಸದಸ್ಯರನ್ನು ಅಭಿನಂದಿಸಿದರು. ಅಧ್ಯಕ್ಷತೆ ವಹಿಸಿದ್ದ...

ಜೂ. 17: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿ೦ದ ಮೆಗಾ ಆರ್ಥಿಕ ನೆರವು ವಿತರಣೆ,ನೂತನ ಸಂಸದರಿಗೆ ಸಮ್ಮಾನ

0
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಹಾ ನಿರ್ದೇಶಕ ಹಾಗೂ ವಿ. ಕೆ. ಗ್ರೂಪ್ ಆಫ್ ಕಂಪೆನೀಸ್ ಕೆ. ಮುಂಬಯಿ ಸಿಎಂಡಿ ಕೆ.ಎಂ. ಶೆಟ್ಟಿಯವರ ಪ್ರಾಯೋಜಕತ್ವದಲ್ಲಿ ಸಮಾಜ ಕಲ್ಯಾಣ ಮೆಗಾ ಆರ್ಥಿಕ ನೆರವು ವಿತರಣೆ ಹಾಗೂ ದಕ್ಷಿಣ ಕನ್ನಡ ನೂತನ ಸಂಸದ ಕ್ಯಾ। ಬ್ರಿಜೇಶ್ ಚೌಟ ಮತ್ತು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀ...

ಮನೆಗೆ ಸಿಡಿಲು ಬಡಿದು ಹಾನಿ: ಶಾಸಕರಿ೦ದ ಪರಿಶೀಲನೆ

0
ಮಂಗಳೂರು: ನಗರದಲ್ಲಿ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ಅಳಪೆ ದಕ್ಷಿಣದ ಶ್ರೀ ಮಹಾದೇವಿ ಭಜನಾ ಮಂದಿರ ಕರ್ಮಾರ್ ಬಳಿಯ ನಿವಾಸಿ ಲಕ್ಷ್ಮಣ ಎಂಬುವವರ ಮನೆಗೆ ಸಿಡಿಲು ಬಡಿದು ಹಲವು ಭಾಗಗಳಿಗೆ ತೀವ್ರ ಹಾನಿಯಾಗಿದೆ.ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್ ಅವರು ಪರಿಶೀಲನೆ ನಡೆಸಿ ಸಿಡಿಲಿನಿಂದ ಹಾನಿಗೊಳಗಾದ ಮನೆಯ ಭಾಗದ ದುರಸ್ತಿಗೆ ತಕ್ಷಣವೇ ಸೂಕ್ತ...

ಐವನ್ ಡಿಸೋಜಾರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ

0
ಮಂಗಳೂರು : ಎರಡನೇ ಅವಧಿಗೆ ವಿಧಾನ‌ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜಾರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ಗೌರವಿಸಿದರು.ವಿಧಾನ ಪರಿಷತ್ ಸದಸ್ಯರಾಗಿ ನಿಮ್ಮ ಸೇವಾ ಅವಧಿಯಲ್ಲಿ ಸಮಾಜಕ್ಕೆ ಉತ್ತಮ ಕೆಲಸ ಕಾರ್ಯಗಳು ನಡೆಯಲಿ ಎಂದು ಐಕಳ ಹರೀಶ್ ಶೆಟ್ಟಿ ಶುಭ ಹಾರೈಸಿದರು.ಈ ವೇಳೆ...

ಎಸ್‍ಎಸ್‍ಎಲ್‍ಸಿ ಪರೀಕ್ಷೆ -2 ನಿಷೇಧಾಜ್ಞೆ ಜಾರಿ

0
ಮಂಗಳೂರು: ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 14ರಿಂದ ಜೂನ್ 22 ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ -2 ನಡೆಯಲಿದ್ದು, ಪರೀಕ್ಷೆ ಕೇಂದ್ರದಲ್ಲಿ ಕಾನೂನುಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷ ರಹಿತವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ...